• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿಂಗಟಾಲೂರು ಏತ ನೀರಾವರಿ ಯೋಜನೆ ಕಚೇರಿ ಜಪ್ತಿಗೆ ನ್ಯಾಯಾಲಯ ಆದೇಶ

Jan 06 2024, 02:00 AM IST

ಹೂವಿನಹಡಗಲಿಯ  ಸಿಂಗಟಾಲೂರು ಏತ ನೀರಾವರಿ ಯೋಜನೆಯ ಕಾಲುವೆ ನಿರ್ಮಾಣಕ್ಕೆ ಭೂಮಿ ಕಳೆದುಕೊಂಡಿರುವ ರೈತರಿಗೆ ಸರ್ಕಾರ ಭೂ ಪರಿಹಾರ ನೀಡದಿರುವ ಹಿನ್ನೆಲೆ ಸಿಂಗಟಾಲೂರು ಯೋಜನೆ ವಿಭಾಗ 1 ಕಚೇರಿ ಜಪ್ತಿಗೆ ಇಲ್ಲಿನ ಸಿವಿಲ್ ಜಡ್ಜ್ ಹಿರಿಯ ಶ್ರೇಣಿ ನ್ಯಾಯಾಲಯ ಆದೇಶಿಸಿದೆ.

ನ್ಯಾಯಾಲಯ ಕಟ್ಟಡ ನಿರ್ಮಾಣಕ್ಕೆ ಪ್ರಯತ್ನ

Dec 27 2023, 01:30 AM IST
ನೂತನ ಪದಾಧಿಕಾರಿಗಳಿಂದ ಸತ್ಕಾರ ಸ್ವೀಕರಿಸಿ ಭರವಸೆ ನೀಡಿದ ಮಾಜಿ ಸಂಸದ ರಮೇಶ ಕತ್ತಿ ನ್ಯಾಯಾಲಯ ಕಟ್ಟಡ ನಿರ್ಮಾಣಕ್ಕೆ ಪ್ರಯತ್ನ ಮಾಡುವೆ ಎಂದಿದ್ದಾರೆ.

ನೇಜಾರು ಕೊಲೆ ಪ್ರಕರಣ - ವಿಶೇಷ ನ್ಯಾಯಾಲಯ ಸ್ಥಾಪನೆಗೆ ಸಿಎಂಗೆ ಮನವಿ

Dec 13 2023, 01:00 AM IST
ಉಡುಪಿಯ ನೇಜಾರಿನಲ್ಲಿ ಕಳೆದ ತಿಂಗಳು ನಡೆದಿದ್ದ ತಾಯಿ ಮತ್ತು ಮೂರು ಮಕ್ಕಳ ಕೊಲೆ ಪ್ರಕರಣದ ತನಿಖೆಗೆ ವಿಶೇಷ ನ್ಯಾಯಾಲಯ ಸ್ಥಾಪನೆಗೆ ಆಗ್ರಹಿಸಿ ಸಿಎಂಗೆ ಮನವಿ ಸಲ್ಲಿಕೆ

ಹೊಸ ತಾಲೂಕುಗಳಲ್ಲಿ ನ್ಯಾಯಾಲಯ ಸ್ಥಾಪನೆ

Nov 22 2023, 01:00 AM IST
ಹೊಸ ತಾಲೂಕುಗಳಲ್ಲಿ ನ್ಯಾಯಾಲಯ ಸ್ಥಾಪನೆ

ನ್ಯಾಯಾಲಯ ಕಲಾಪ ವೀಕ್ಷಿಸಿದ ವಿದ್ಯಾರ್ಥಿನಿಯರು

Nov 20 2023, 12:45 AM IST
ಎಲ್ಲರಲ್ಲಿಯೂ ಕಾನೂನು ಅರಿವು ಮೂಡಿದಲ್ಲಿ ಸಮಾಜದಲ್ಲಿ ಶಾಂತಿ ಹಾಗೂ ನೆಮ್ಮದಿಯ ಬದುಕು ಸಾಧ್ಯವಾಗುವ ಜೊತೆಗೆ ಉತ್ತಮ ಸಾಮಾಜಿಕ ಬಾಂಧವ್ಯಗಳನ್ನು ರೂಪಿಸಿಕೊಳ್ಳಲು ಸಾಧ್ಯವಾಗುವುದು ಎಂದು ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶೆ ಉಂಡಿ ಮಂಜುಳ ಶಿವಪ್ಪ ತಿಳಿಸಿದರು.

ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ಕಲಾಪ ಶುರು

Nov 16 2023, 01:15 AM IST
ಹಳೆಯ ಕಟ್ಟಡದಲ್ಲಿ ಸ್ಥಳಾವಕಾಶ ಕಡಿಮೆಯಿತ್ತು. ಪಾರ್ಕಿಂಗ್ ಸಮಸ್ಯೆ ಇತ್ತು. ನೂತನ ಕಟ್ಟಡದಲ್ಲಿ ಅಗತ್ಯ ಸೌಕರ್ಯಗಳು ಸುಸಜ್ಜಿತವಾಗಿವೆ. ಕೀಲರು ಹಾಗೂ ಕಕ್ಷಿದಾರರಿಗೆ ಸಂತಸವಾಗಿದೆ ಎನ್ನುತ್ತಾರೆ ಬಳ್ಳಾರಿ ವಕೀಲರ ಸಂಘ ಅಧ್ಯಕ್ಷ ಕೆ. ಎರ್ರಿಗೌಡ.

ಭೂಗತ ಪಾತಕಿ ರವಿ ಪೂಜಾರಿ ಖುಲಾಸೆಗೊಳಿಸಿ ನ್ಯಾಯಾಲಯ ತೀರ್ಪು

Nov 09 2023, 01:02 AM IST
ಭೂಗತ ಪಾತಕಿ ರವಿ ಪೂಜಾರಿ ಖುಲಾಸೆಗೊಳಿಸಿ ನ್ಯಾಯಾಲಯ ತೀರ್ಪು

100 ಗ್ರಾಮ ನ್ಯಾಯಾಲಯ ಶೀಘ್ರ-ಸಚಿವ ಪಾಟೀಲ್

Nov 05 2023, 01:16 AM IST
ತ್ವರಿತ ನ್ಯಾಯದಾನಕ್ಕಾಗಿ ಗ್ರಾಮ ನ್ಯಾಯಾಲಯ ಸ್ಥಾಪಿಸುವ ಗುರಿಯನ್ನು ರಾಜ್ಯ ಸರ್ಕಾರ ಹೊಂದಿದೆ. ರಾಜ್ಯಾದ್ಯಂತ ಸುಮಾರು 100 ಗ್ರಾಮ ನ್ಯಾಯಾಲಯಗಳನ್ನು ಪ್ರಸಕ್ತ ಆರ್ಥಿಕ ವರ್ಷದಲ್ಲಿಯೇ ಪ್ರಾರಂಭಿಸಲಾಗುವುದು ಎಂದು ಕಾನೂನು ಸಚಿವ ಎಚ್.ಕೆ. ಪಾಟೀಲ್ ಹೇಳಿದ್ದಾರೆ.

25 ವರ್ಷದ ಬಳಿಕ ಜಿಲ್ಲಾ ನ್ಯಾಯಾಲಯ ನಿರ್ಮಾಣಕ್ಕೆ ಭೂಮಿಪೂಜೆ: ಕಣವಿ

Nov 04 2023, 12:30 AM IST
ನ್ಯಾಯಾಲಯ ಮೆಟ್ಟಿಲು ಏರಿದ ಬಳಿಕವೇ ಭೂ ಮಂಜೂರಾತಿ ಹಣ. ಹೈಕೋರ್ಟ್ ಮುಖ್ಯನ್ಯಾಯಮೂರ್ತಿಯಿಂದ ಭೂಮಿ ಪೂಜೆ । ₹100 ಕೋಟಿ ವೆಚ್ಚದ ಕಟ್ಟಡ ನಿರ್ಮಾಣ ಯೋಜನೆ

ಯಾದಗಿರಿ ನ್ಯಾಯಾಲಯ ಕಟ್ಟಡಕ್ಕೆ ಹಣಕಾಸು ಕಿರಿಕಿರಿ

Oct 17 2023, 12:46 AM IST
ಯಾದಗಿರಿ ನ್ಯಾಯಾಲಯ ಕಟ್ಟಡಕ್ಕೆ ಹಣಕಾಸು ಕಿರಿಕಿರಿಅನುದಾನ ಕೊರತೆಯಿಂದ ಮೇಲೇಳದ ಕಟ್ಟಡ । ಪ್ರಕರಣಗಳ ವಿಲೇವಾರಿ ವಿಳಂಬ । ಸತ್ಯಾಗ್ರಹಕ್ಕೆ ವಕೀಲರ ಚಿಂತನೆ
  • < previous
  • 1
  • 2
  • 3
  • 4
  • 5
  • 6
  • 7
  • next >

More Trending News

Top Stories
ಗಾಜಾ ಮಾದರಿ ಟೆಹ್ರಾನ್‌ ಧ್ವಂಸಕ್ಕೆ ಇಸ್ರೇಲ್‌ ಸಿದ್ಧತೆ : ಎಚ್ಚರಿಕೆ
ಕದನ ವಿರಾಮವಲ್ಲ, ಅದಕ್ಕಿಂತ ದೊಡ್ಡದು ಬೇರೆ ಕಾದಿದೆ: ಅಮೆರಿಕ ಅಧ್ಯಕ್ಷ ಟ್ರಂಪ್‌ ಎಚ್ಚರಿಕೆ
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved