ಪಂಚಮಸಾಲಿ ಹೋರಾಟ ಬಗ್ಗೆ ಗೃಹ ಸಚಿವರ ಸಲ್ಲದ ಹೇಳಿಕೆ ಖಂಡನೀಯ
Dec 14 2024, 12:46 AM ISTಮೀಸಲಾತಿಗಾಗಿ ಬೆಳಗಾವಿಯಲ್ಲಿ ಪಂಚಮಸಾಲಿ ಸಮುದಾಯದವರ ನ್ಯಾಯಯುತ ಹೋರಾಟ ಹತ್ತಿಕ್ಕಲು ಸರ್ಕಾರ ಲಾಠಿ ಚಾರ್ಚ್ ಮಾಡಿದೆ. ಗೃಹಮಂತ್ರಿ ಡಾ,.ಪರಮೇಶ್ವರ ಅವರ ಲಾಠಿ ಚಾರ್ಚ್ ಮಾಡದೇ ಇನ್ನೇನು ಅವರಿಗೆ ಮುತ್ತು ಕೊಡಬೇಕಿತ್ತಾ ಎಂಬ ಹೇಳಿಕೆ ನೀಡಿದ್ದಾರೆ. ಇದು ನಿಜಕ್ಕೂ ದುರದೃಷ್ಟಕರ ಸಂಗತಿ. ಗೃಹ ಮಂತ್ರಿ ಅವರು ಹಿಂದೂ ಪಂಚಮಸಾಲಿ ಸಮುದಾಯದವರ ಕ್ಷಮೆ ಕೇಳಬೇಕು ಎಂದು ಜಿಪಂ ಮಾಜಿ ಸದಸ್ಯ ಹಾಗೂ ಬಿಜೆಪಿ ಮುಖಂಡ ಎಂ.ಆರ್. ಮಹೇಶ್ ಒತ್ತಾಯಿಸಿದ್ದಾರೆ.