ಪಂಚಮಸಾಲಿ ರಕ್ತ ಹರಿಸಿದ ಸಿದ್ದು, ಕಾಂಗ್ರೆಸ್ಗೆ ತಕ್ಕ ಪಾಠ
Dec 13 2024, 12:47 AM ISTಶಿಕ್ಷಣ, ಉದ್ಯೋಗಕ್ಕೆ 2 ಎ ಮೀಸಲಾತಿ ಕಲ್ಪಿಸುವಂತೆ ಬೆಳಗಾವಿಯಲ್ಲಿ ಹೋರಾಟ ನಡೆಸಿದ್ದ ಪಂಚಮಸಾಲಿಗಳ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರವು ಪೊಲೀಸರ ಮೂಲಕ ಲಾಠಿ ಚಾರ್ಜ್ ಮಾಡಿಸಿದ ಸರ್ವಾಧಿಕಾರಿ ಧೋರಣೆಗೆ ಕಾಂಗ್ರೆಸ್ ಸರ್ಕಾರವು ತಕ್ಕ ಬೆಲೆ ತೆರಬೇಕಾಗುತ್ತದೆ ಎಂದು ಬಿಜೆಪಿ ಹಾಗೂ ಸಮಾಜದ ಹಿರಿಯ ಮುಖಂಡ ಅಕ್ಕಿ ಪ್ರಭು ಕಲ್ಬುರ್ಗಿ ಹೇಳಿದ್ದಾರೆ.