• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪಂಚಮಸಾಲಿ ಸಮಾಜಕ್ಕೆ ಸರ್ಕಾರ 2ಎ ಮೀಸಲಾತಿ ಕಲ್ಪಿಸಲಿ

Oct 26 2024, 12:54 AM IST
ಈ ನಾಡಿಗೆ ವೀರರಾಣಿ ಕಿತ್ತೂರು ಚೆನ್ನಮ್ಮ ಕೊಡುಗೆ ಅಪಾರವಾಗಿದೆ. ಪಂಚಮಸಾಲಿ ಸಮಾಜಕ್ಕೆ ೨ಎ ಮೀಸಲಾತಿ ನೀಡುವ ಮೂಲಕ ಸರಕಾರ ಈ ಸಮುದಾಯಕ್ಕೆ ಅನುಕೂಲ ಕಲ್ಪಿಸಬೇಕು ಎಂದು ಲಿಂಗಾಯತ ಪಂಚಮಸಾಲಿ ಸಮಾಜದ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ವೀಣಾ ಕಾಶಪ್ಪನವರ ತಿಳಿಸಿದರು.

ಪಂಚಮಸಾಲಿ ಸಮಾಜ ಸಂಘಟನೆ ಮತ್ತಷ್ಟು ಗಟ್ಟಿಗೊಳ್ಳಲಿ: ವಿರೂಪಾಕ್ಷಪ್ಪ ಬಳ್ಳಾರಿ

Oct 24 2024, 12:41 AM IST
ಸಮಾಜಕ್ಕೆ ಶಕ್ತಿ ಬರುವುದು ಸಂಘಟನೆ ಹೊಂದಿದಾಗ ಮಾತ್ರ ಎಂಬುದು ಸರ್ವಕಾಲಿಕ ಸತ್ಯ, ಇದನ್ನ ಅರಿತು ನಾವೆಲ್ಲರೂ ಒಗ್ಗೂಡಬೇಕಿದೆ ಎಂದು ಮಾಜಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಹೇಳಿದರು.

ಇಂದು ಸಿಎಂ, ಸಚಿವರ ಮಹತ್ವದ ಸಭೆ - ಜಾತಿಗಣತಿ, ಒಳಮೀಸಲು, ಪಂಚಮಸಾಲಿ, ಉಪಚುನಾವಣೆ ಬಗ್ಗೆ ಚರ್ಚೆ

Oct 20 2024, 08:27 AM IST

ಜಾತಿಗಣತಿ, ಒಳ ಮೀಸಲಾತಿ, ಪಂಚಮಸಾಲಿ ಮೀಸಲಾತಿ ಹಾಗೂ ಉಪ ಚುನಾವಣೆ ವಿಚಾರಗಳ ಕುರಿತು ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಸಂಜೆ ತಮ್ಮ ನಿವಾಸದಲ್ಲಿ ಎಲ್ಲ ಸಚಿವರೊಂದಿಗೆ ಮಹತ್ವದ ಸಭೆ ನಡೆಸಲಿದ್ದಾರೆ.

15 ರಂದು ಸಿಎಂ ಸಭೆ, ಮೀಸಲಾತಿ ಸಿಗುವ ವಿಶ್ವಾಸ : ಕೂಡಲ ಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಶ್ರೀ

Oct 06 2024, 01:32 AM IST
ಪಂಚಮಸಾಲಿ ಹೋರಾಟ ನಿಂತ ನೀರಲ್ಲ. ಅದು ಹರಿಯುವ ಗಂಗೋತ್ರಿ ಇದ್ದಂತೆ. ಈಗಾಗಲೇ 6 ಬಾರಿ ಹೋರಾಟ ಮಾಡಿ ಈಗ 7 ನೇ ಬಾರಿ ಹೋರಾಟಕ್ಕೆ ಅಣಿಯಾಗಿದ್ದೇವೆ

ಪಂಚಮಸಾಲಿ ಮೀಸಲಾತಿಗೆ ಅ.15ರಂದು ಸಿಎಂ ಸಭೆ: ಬಸವಜಯಮೃತ್ಯುಂಜಯ ಸ್ವಾಮೀಜಿ

Sep 23 2024, 01:17 AM IST
ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವ ಕುರಿತು ಅಕ್ಟೋಬರ್‌ 15ರಂದು ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ ಕರೆದಿದ್ದಾರೆ. ಮೀಸಲಾತಿ ಬಗ್ಗೆ ಗಟ್ಟಿ ನಿರ್ಧಾರ ಪ್ರಕಟಿಸದಿದ್ದರೆ ಚಳಿಗಾಲದ ಅಧಿವೇಶನದ ವೇಳೆ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ ನೀಡಿದರು.

ಪಂಚಮಸಾಲಿ ೨ಎ ಮೀಸಲಾತಿಗಾಗಿ ಸೆ.೨೨ರಂದು ಬೆಳಗಾವಿಯಲ್ಲಿ ಪ್ರತಿಭಟನೆ

Sep 20 2024, 01:47 AM IST
ಪಂಚಮಸಾಲಿ ಸಮಾಜಕ್ಕೆ ೨ಎ ಮೀಸಲಾತಿ ನೀಡುವಲ್ಲಿ ಸರ್ಕಾರ ವಿಫಲವಾಗಿದೆ. ಸಮಾಜದ ಶಾಸಕರು ಧ್ವನಿ ಎತ್ತದಿರುವುದರಿಂದ ಸೆ.೨೨ರಂದು ಸಮಾಜದ ವಕೀಲರ ಪರಿಷತ್ತಿನಿಂದ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.

ಪಂಚಮಸಾಲಿ ಸಮಾವೇಶಕ್ಕೆ ಬೆಂಬಲ

Sep 20 2024, 01:35 AM IST
ಬೆಳಗಾವಿಯಲ್ಲಿ ಸೆ.22 ರಂದು ನಡೆಯಲಿರುವ ಲಿಂಗಾಯತ ಪಂಚಮಸಾಲಿ ಸಮಾಜದ ಪ್ರವರ್ಗ 2ಎ ಹೋರಾಟದ ವಕೀಲರ ಸಮಾವೇಶಕ್ಕೆ ಇಂಡಿ ತಾಲೂಕಿನ ಪಂಚಮಸಾಲಿ ಸಮಾಜದ ವಕೀಲರು ಬೆಂಬಲಿಸಿ ಭಾಗವಹಿಸಲಿದ್ದೇವೆ ಎಂದು ವಕೀಲರ ಸಂಘದ ಜಿಲ್ಲಾ ಸಂಘಟನಾ ಸಮಿತಿಯ ಸದಸ್ಯ ಬಿ.ಬಿ.ಬಿರಾದಾರ (ಜೇವೂರ್) ಹೇಳಿದರು.

ಸೆಪ್ಟಂಬರ್‌ 22ಕ್ಕೆ ಪಂಚಮಸಾಲಿ ವಕೀಲರ ಸಮಾವೇಶ: ಕೂಡಲಸಂಗಮ ಶ್ರೀ

Sep 17 2024, 12:47 AM IST
ರಾಜ್ಯಮಟ್ಟದ ವಕೀಲರ ಸಮಾವೇಶದ ಅಂಗವಾಗಿ ಈಗಾಗಲೇ ರಾಜ್ಯದ ಎಲ್ಲ ಕಡೆ ಪಂಚಮಸಾಲಿ ನೂತನ ಘಟಕಗಳನ್ನು ಮಾಡಲಾಗುತ್ತಿದೆ. ಹಿರಿಯ ವಕೀಲರನ್ನು ಸಲಹಾ ಸಮಿತಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತಿದೆ.

22ರಂದು ಬೆಳಗಾವಿಯಲ್ಲಿ ಪಂಚಮಸಾಲಿ ಮೀಸಲಾತಿಗಾಗಿ ರಾಜ್ಯಮಟ್ಟದ ವಕೀಲರ ಸಮಾವೇಶ

Sep 14 2024, 01:46 AM IST
ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2 ಎ ಮೀಸಲಾತಿ ಕಲ್ಪಿಸುವಂತೆ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿ ಬೆಳಗಾವಿಯಲ್ಲಿ ಸೆ.22ರಂದು ರಾಜ್ಯಮಟ್ಟದ ವಕೀಲರ ಬೃಹತ್ ಸಮಾವೇಶ ಆಯೋಜಿಸಲಾಗಿದೆ ಎಂದು ಕೂಡಲ ಸಂಗಮದ ಶ್ರೀ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ಶ್ರೀ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ನುಡಿದರು.

ಪಂಚಮಸಾಲಿ ಸಮಾಜ ಸಂಘಟನೆ ಅಗತ್ಯ

Sep 11 2024, 01:04 AM IST
ರಾಜ್ಯದಲ್ಲಿ ಸಾಕಷ್ಟು ಜನಸಂಖ್ಯೆ ಇದ್ದರೂ ಸಾಮಾಜಿಕ, ಶೈಕ್ಷಣಿಕವಾಗಿ ಅತ್ಯಂತ ಹಿಂದುಳಿದ ವರ್ಗವಾಗಿದೆ
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved