ಪಂಚಮಸಾಲಿ ಹೋರಾಟ: ಜೂನ್ 23ರಂದು ಬೆಂಗಳೂರಲ್ಲಿ ವಕೀಲರ ಸಭೆ
Jul 19 2024, 12:54 AM ISTಜು. 23ರಂದು ಬೆಂಗಳೂರಿನಲ್ಲಿ ಸಮಾಜದ ವಕೀಲರ ಬೃಹತ್ ಸಭೆ ಕರೆಯಲಾಗಿದೆ. ಅದೇ ದಿನ ಸಮಾಜದ ಹಿರಿಯ ವಕೀಲರ ತಂಡ ರಚನೆ ಮಾಡಲಾಗುವುದು. ಸಭೆ ಬಳಿಕ ಹಿಂದುಳಿದ ವರ್ಗಗಳ ಆಯೋಗ, ಮುಖ್ಯಮಂತ್ರಿ, ಕಾನೂನು ಸಚಿವರಿಗೆ ಮನವಿ ಸಲ್ಲಿಸಲಾಗುವುದು ಎಂದು ಕೂಡಲಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ.