• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪಂಚಮಸಾಲಿ ಸಮಾವೇಶಕ್ಕೆ ಬೆಂಬಲ

Sep 20 2024, 01:35 AM IST
ಬೆಳಗಾವಿಯಲ್ಲಿ ಸೆ.22 ರಂದು ನಡೆಯಲಿರುವ ಲಿಂಗಾಯತ ಪಂಚಮಸಾಲಿ ಸಮಾಜದ ಪ್ರವರ್ಗ 2ಎ ಹೋರಾಟದ ವಕೀಲರ ಸಮಾವೇಶಕ್ಕೆ ಇಂಡಿ ತಾಲೂಕಿನ ಪಂಚಮಸಾಲಿ ಸಮಾಜದ ವಕೀಲರು ಬೆಂಬಲಿಸಿ ಭಾಗವಹಿಸಲಿದ್ದೇವೆ ಎಂದು ವಕೀಲರ ಸಂಘದ ಜಿಲ್ಲಾ ಸಂಘಟನಾ ಸಮಿತಿಯ ಸದಸ್ಯ ಬಿ.ಬಿ.ಬಿರಾದಾರ (ಜೇವೂರ್) ಹೇಳಿದರು.

ಸೆಪ್ಟಂಬರ್‌ 22ಕ್ಕೆ ಪಂಚಮಸಾಲಿ ವಕೀಲರ ಸಮಾವೇಶ: ಕೂಡಲಸಂಗಮ ಶ್ರೀ

Sep 17 2024, 12:47 AM IST
ರಾಜ್ಯಮಟ್ಟದ ವಕೀಲರ ಸಮಾವೇಶದ ಅಂಗವಾಗಿ ಈಗಾಗಲೇ ರಾಜ್ಯದ ಎಲ್ಲ ಕಡೆ ಪಂಚಮಸಾಲಿ ನೂತನ ಘಟಕಗಳನ್ನು ಮಾಡಲಾಗುತ್ತಿದೆ. ಹಿರಿಯ ವಕೀಲರನ್ನು ಸಲಹಾ ಸಮಿತಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತಿದೆ.

22ರಂದು ಬೆಳಗಾವಿಯಲ್ಲಿ ಪಂಚಮಸಾಲಿ ಮೀಸಲಾತಿಗಾಗಿ ರಾಜ್ಯಮಟ್ಟದ ವಕೀಲರ ಸಮಾವೇಶ

Sep 14 2024, 01:46 AM IST
ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2 ಎ ಮೀಸಲಾತಿ ಕಲ್ಪಿಸುವಂತೆ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿ ಬೆಳಗಾವಿಯಲ್ಲಿ ಸೆ.22ರಂದು ರಾಜ್ಯಮಟ್ಟದ ವಕೀಲರ ಬೃಹತ್ ಸಮಾವೇಶ ಆಯೋಜಿಸಲಾಗಿದೆ ಎಂದು ಕೂಡಲ ಸಂಗಮದ ಶ್ರೀ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ಶ್ರೀ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ನುಡಿದರು.

ಪಂಚಮಸಾಲಿ ಸಮಾಜ ಸಂಘಟನೆ ಅಗತ್ಯ

Sep 11 2024, 01:04 AM IST
ರಾಜ್ಯದಲ್ಲಿ ಸಾಕಷ್ಟು ಜನಸಂಖ್ಯೆ ಇದ್ದರೂ ಸಾಮಾಜಿಕ, ಶೈಕ್ಷಣಿಕವಾಗಿ ಅತ್ಯಂತ ಹಿಂದುಳಿದ ವರ್ಗವಾಗಿದೆ

ಶೀಘ್ರ ಪಂಚಮಸಾಲಿ ಮಕ್ಕಳಿಗೆ ಐಎಎಸ್, ಕೆಎಎಸ್ ತರಬೇತಿ

Sep 09 2024, 01:40 AM IST
ನಮ್ಮ ಸಮಾಜದ ಮಕ್ಕಳು ಸಹ ಐಎಎಸ್,ಕೆಎಎಸ್ ಆಗಬೇಕು ಎನ್ನುವ ಉದ್ದೇಶದಿಂದ ಈ ಶಿಬಿರ

22ಕ್ಕೆ ಪಂಚಮಸಾಲಿ 2ಎ ಮೀಸಲಾತಿಗಾಗಿ ಬೆಳಗಾವಿಯಲ್ಲಿ ವಕೀಲರ ಮಹಾ ಪರಿಷತ್

Sep 07 2024, 01:42 AM IST
ಬೆಳಗಾವಿಯಲ್ಲಿ ನಡೆಸುವ ವಕೀಲರ ಪರಿಷತ್ ನ ಮೂಲಕ ಬೃಹತ್ ಹೋರಾಟ ರೂಪಿಸಲಾಗುವುದು

ಸಿಎಂ ಸಿದ್ದರಾಮಯ್ಯ ಸರ್ಕಾರ ಪಂಚಮಸಾಲಿ ಸಮಾಜಕ್ಕೆ ಸ್ಪಂದಿಸುತ್ತಿಲ್ಲ: ಬಸವಜಯಮೃತ್ಯುಂಜಯ ಸ್ವಾಮೀಜಿ

Aug 31 2024, 01:36 AM IST
ಶಾಸಕರ ವರ್ತನೆ ಬಗ್ಗೆ ಸಮಾಜದ ಜನರು ನಿರಾಸೆಗೊಂಡಿದ್ದಾರೆ. ಹೀಗಾಗಿ, ನ್ಯಾಯಾಂಗದ ಮೊರೆ ಹೋಗಲು ಮುಂದಾಗಿದ್ದೇವೆ. ಅದಕ್ಕಾಗಿ ಸಮಾಜದ ವಕೀಲರ ಸಭೆ ನಡೆಸಿ ಚಿಂತನೆ ನಡೆಸುತ್ತಿದ್ದೇವೆ ಎಂದು ಸ್ವಾಮೀಜಿ ಹೇಳಿದರು.

2ಎ ಮೀಸಲಾತಿ: ಸೆ. 22ರಂದು ರಾಜ್ಯಮಟ್ಟದ ಪಂಚಮಸಾಲಿ ವಕೀಲರ ಸಮಾವೇಶ

Aug 29 2024, 12:52 AM IST
ಈಗಾಗಲೇ ಆರು ಹಂತದ ಹೋರಾಟ ಮಾಡಿದ್ದು, 7ನೇ ಹಂತದ ಹೋರಾಟದ ಕುರಿತು ತೀರ್ಮಾನಿಸಲು ಸೆ. 22ರಂದು ಬೆಳಗಾವಿ ಗಾಂಧಿ ಭವನದಲ್ಲಿ ರಾಜ್ಯಮಟ್ಟದ ಪಂಚಮಸಾಲಿ ವಕೀಲರ ಸಮಾವೇಶ ಮಾಡಲಾಗುತ್ತಿದೆ.

ಪ್ಯಾರಿಸ್‌ನಲ್ಲಿ ಕ್ರೀಡಾ ಜ್ಯೋತಿ ಸ್ವಾಗತಿಸಿದ ಹರಿಹರ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿ

Aug 29 2024, 12:48 AM IST

ಹರಿಹರ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿ ಅವರು ಪ್ಯಾರಿಸ್‌ ಪ್ಯಾರಾಲಿಂಪಿಕ್ಸ್‌ನ ಕ್ರೀಡಾ ಜ್ಯೋತಿ ಸ್ವಾಗತ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಪಂಚಮಸಾಲಿ ಪೀಠಾಧಿಪತಿ ವಿರುದ್ಧ ಅವಹೇಳನಕಾರಿ ಪೋಸ್ಟ್‌-ಬಂಧನಕ್ಕೆ ಆಗ್ರಹ

Aug 10 2024, 01:37 AM IST
ಪಂಚಮಸಾಲಿ ಸಮಾಜದ ಕೂಡಲಸಂಗಮದ ಪೀಠಾಧಿಪತಿ ಜಯಮೃತ್ಯುಂಜಯ ಸ್ವಾಮೀಜಿ ಕಾರು ಖರೀದಿಸಿದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ ಮತ್ತು ಕೊಲೆ ಬೆದರಿಕೆ ಹಾಕಿದ ವ್ಯಕ್ತಿಯನ್ನು ಬಂಧಿಸುವಂತೆ ಪಂಚಮಸಾಲಿ ಸಮಾಜದ ಮುಖಂಡರು ಕಾರಟಗಿಯಲ್ಲಿ ಪೊಲೀಸರಿಗೆ ದೂರು ನೀಡಿದ್ದಾರೆ.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved