• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚಾಂಪಿಯನ್ಸ್‌ ಟ್ರೋಫಿ ಆಡಲು ಭಾರತದ ಆಟಗಾರರು ಫೆ.15ರಂದು ದುಬೈಗೆ : ಅಭ್ಯಾಸ ಪಂದ್ಯ ನಿಗದಿಯಾಗಿಲ್ಲ

Feb 11 2025, 12:47 AM IST
ಸಾಮಾನ್ಯವಾಗಿ ಐಸಿಸಿ ಟೂರ್ನಿಗೆ ಮುನ್ನ ಎಲ್ಲಾ ತಂಡಗಳು ಅಭ್ಯಾಸ ಪಂದ್ಯ ಆಡಲಿದೆ. ಆದರೆ ನಿರಂತರ ಕ್ರಿಕೆಟ್‌ನಿಂದಾಗಿ ಈ ಬಾರಿ ಭಾರತಕ್ಕೆ ಯಾವುದೇ ಅಭ್ಯಾಸ ಪಂದ್ಯ ನಿಗದಿಯಾಗಿಲ್ಲ.

ನಾಳೆ ಮುದ್ದೇನಹಳ್ಳಿಯಲ್ಲಿ ಭಾರತ -ಶ್ರೀಲಂಕಾ ಕ್ರಿಕೆಟ್ ಪಂದ್ಯ

Feb 08 2025, 12:31 AM IST
ದೊಡ್ಡಬಳ್ಳಾಪುರ: ಇಲ್ಲಿಗೆ ಸಮೀಪದ ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿ ಶ್ರೀ ಸತ್ಯಸಾಯಿ ಗ್ರಾಮದಲ್ಲಿ ಒನ್ ವರ್ಲ್ಡ್ ಫ್ಯಾಮಿಲಿ ಕಪ್-2025 ಕ್ರಿಕೆಟ್‌ ಪಂದ್ಯ ಸಾಯಿ ಕೃಷ್ಣನ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ.

12 ವರ್ಷಗಳ ಬಳಿಕ ಇಂದು ರಣಜಿ ಪಂದ್ಯ ಆಡಲಿರುವ ಕ್ರಿಕೆಟಿಗ ಕೊಹ್ಲಿ ಮೇಲೆ ಎಲ್ಲರ ಕಣ್ಣು!

Jan 30 2025, 12:32 AM IST
12 ವರ್ಷಗಳ ಬಳಿಕ ಇಂದು ರಣಜಿ ಪಂದ್ಯದಲ್ಲಿ ದಿಗ್ಗಜ ಕ್ರಿಕೆಟಿಗ ಕಣಕ್ಕೆ. ದೆಹಲಿ ತಂಡದಲ್ಲಿ ಆಡಲಿರುವ ವಿರಾಟ್ ಕೊಹ್ಲಿ. ರೈಲ್ವೇಸ್‌ ವಿರುದ್ಧ ಪಂದ್ಯ. ಅಭಿಮಾನಿಗಳಲ್ಲಿ ಭಾರೀ ಕುತೂಹಲ.

ರಾಜ್‌ಕೋಟ್‌: ಭಾರತ-ಇಂಗ್ಲೆಂಡ್‌ 3ನೇ ಟಿ20 ಪಂದ್ಯ - ಸರಣಿ ಜಯದ ಮೇಲೆ ಟೀಂ ಇಂಡಿಯಾ ಕಣ್ಣು

Jan 28 2025, 12:49 AM IST
ಭಾರತ-ಇಂಗ್ಲೆಂಡ್‌ 3ನೇ ಟಿ20 ಪಂದ್ಯ. ರಾಜ್‌ಕೋಟ್‌ ಆತಿಥ್ಯ. ಸರಣಿ ಗೆಲುವಿನ ಮೇಲೆ ಕಣ್ಣಿಟ್ಟ ಟೀಂ ಇಂಡಿಯಾ. ಧೃವ್‌ ಜುರೆಲ್‌ ಬದಲು ರಮಣ್‌ದೀಪ್‌ ಸಿಂಗ್‌ಗೆ ಅವಕಾಶ ಸಾಧ್ಯತೆ. ಮೊಹಮದ್‌ ಶಮಿಗೆ ಈ ಪಂದ್ಯದಲ್ಲೂ ಅವಕಾಶವಿಲ್ಲ?

ಇಂದು ಭಾರತ vs ಇಂಗ್ಲೆಂಡ್‌ 2ನೇ ಟಿ20 ಪಂದ್ಯ

Jan 25 2025, 01:01 AM IST
ಚೆನ್ನೈನ ಚೆಪಾಕ್‌ ಕ್ರೀಡಾಂಗಣ ಆತಿಥ್ಯ. ಮೊದಲ ಪಂದ್ಯದಲ್ಲಿ ಆಲ್ರೌಂಡ್‌ ಪ್ರದರ್ಶನ ತೋರಿದ್ದ ಭಾರತಕ್ಕೆ ಮತ್ತೊಂದು ಜಯದ ಗುರಿ. ಮೊಹಮದ್‌ ಶಮಿಯ ಫಿಟ್ನೆಸ್‌ ಮೇಲೆ ಎಲ್ಲರ ಕಣ್ಣು.

ಜ.13ರಿಂದ ದೆಹಲಿಯಲ್ಲಿ ನಡೆಯಲಿರುವ ಖೋ-ಖೋ ವಿಶ್ವಕಪ್‌ ಲೀಗ್‌: ಭಾರತ vs ನೇಪಾಳ ಉದ್ಘಾಟನಾ ಪಂದ್ಯ

Jan 08 2025, 12:16 AM IST
ಜ.13ರಿಂದ ದೆಹಲಿಯಲ್ಲಿ ನಡೆಯಲಿರುವ ಖೋ-ಖೋ ವಿಶ್ವಕಪ್‌. ಲೀಗ್‌ ಹಂತದಲ್ಲಿ ಭಾರತಕ್ಕೆ ಸುಲಭ ಸವಾಲು. ಜ.19ರ ವರೆಗೂ ನಡೆಯಲಿರುವ ಚೊಚ್ಚಲ ಆವೃತ್ತಿ.

ಭಾರತ vs ಆಸೀಸ್‌ ಟೆಸ್ಟ್‌ನಲ್ಲಿ ಗೆದ್ದ ಮಳೆ: ಕುತೂಹಲ ಕೆರಳಿಸಿದ್ದ 3ನೇ ಟೆಸ್ಟ್‌ ಪಂದ್ಯ ಡ್ರಾ

Dec 19 2024, 12:30 AM IST
ಕೊನೆ ದಿನವೂ ಗಾಬಾ ಟೆಸ್ಟ್‌ಗೆ ಮಳೆ ಅಡ್ಡಿ. 5 ಪಂದ್ಯಗಳ ಸರಣಿ 1-1ರಲ್ಲೇ ಸಮ. ಭಾರತ ಮೊದಲ ಇನ್ನಿಂಗ್ಸ್‌ನಲ್ಲಿ 260ಕ್ಕೆ ಆಲೌಟ್‌. 2ನೇ ಇನ್ನಿಂಗ್ಸಲ್ಲಿ ಆಸ್ಟ್ರೇಲಿಯಾ 89/7ಕ್ಕೆ ಡಿಕ್ಲೇರ್‌. ಭಾರತಕ್ಕೆ 275 ರನ್‌ ಗುರಿ. ವಿಕೆಟ್‌ ನಷ್ಟವಿಲ್ಲದೆ 8 ರನ್‌ ಗಳಿಸಿದ್ದಾಗ ಪಂದ್ಯ ಡ್ರಾ

‘ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ’ ಘೋಷವಾಕ್ಯದಡಿ 13 ರಿಂದ ವಕೀಲರ ರಾಜ್ಯ ಮಟ್ಟದ ಕ್ರಿಕೆಟ್‌, ತ್ರೋಬಾಲ್‌ ಪಂದ್ಯ

Dec 12 2024, 12:30 AM IST
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲಾ ವ್ಯಾಪ್ತಿಗೆ ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಯಾಗಬೇಕು ಎಂಬುದು ನಮ್ಮ ಬೇಡಿಕೆಯಾಗಿದೆ. ಈ ಬಗ್ಗೆ ಡಿ.18ರಂದು ಬೆಳಗಾವಿಯಲ್ಲಿ ಮುಖ್ಯಮಂತ್ರಿ ಅವರನ್ನು ವಕೀಲರ ಸಂಘದ ನಿಯೋಗ ಭೇಟಿ ಮಾಡಿ ಮನವಿ ನೀಡಲಿದೆ ಎಂದು ರಾಘವೇಂದ್ರ ಹೇಳಿದರು.

ಪಿಂಕ್‌ ಬಾಲ್‌ ಅಭ್ಯಾಸ ಪಂದ್ಯ ಗೆದ್ದ ಭಾರತ: ಆರಂಭಿಕನ ಬದಲು 4ನೇ ಕ್ರಮಾಂಕದಲ್ಲಿ ರೋಹಿತ್‌ ಆಟ!

Dec 02 2024, 01:19 AM IST
ಪ್ರೈಮ್‌ ಮಿನಿಸ್ಟರ್ಸ್‌ ಇಲೆವೆನ್‌ ತಂಡದ ವಿರುದ್ಧ 6 ವಿಕೆಟ್‌ ಜಯಭೇರಿ. ಶನಿವಾರ ಮಳೆಯಿಂದಾಗಿ ದಿನದಾಟ ರದ್ದುಗೊಂಡಿತ್ತು. ಭಾನುವಾರವೂ ಮಳೆ ಅಡ್ಡಿಪಡಿಸಿದ ಕಾರಣ ತಲಾ 46 ಓವರ್ ಪಂದ್ಯ ನಡೆಸಲಾಯಿತು.

ಇಂದಿನಿಂದ ಟೀಂ ಇಂಡಿಯಾ ಪಿಂಕ್‌ ಬಾಲ್‌ ಅಭ್ಯಾಸ ಪಂದ್ಯ ಪ್ರೈಮ್‌ ಮಿನಿಸ್ಟರ್‌ ಇಲೆವೆನ್‌ ತಂಡ ಎದುರಾಳಿ

Nov 30 2024, 04:15 AM IST

ಡಿ.6ರಿಂದ ನಡೆಯಲಿರುವ ಆಸ್ಟ್ರೇಲಿಯಾ ವಿರುದ್ಧ ಹಗಲು-ರಾತ್ರಿ ಟೆಸ್ಟ್‌ ಪಂದ್ಯದ ಪೂರ್ವಭಾವಿ ಸಿದ್ಧತೆಗಾಗಿ ಭಾರತ ತಂಡ ಶನಿವಾರದಿಂದ 2 ದಿನಗಳ ಅಭ್ಯಾಸ ಪಂದ್ಯವನ್ನಾಡಲಿದೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved