• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

538 ಅಂತಾರಾಷ್ಟ್ರೀಯ ಪಂದ್ಯ ಆಡಿದ್ರೂ ‘ಅನ್‌ಕ್ಯಾಪ್ಡ್‌’ ಆಟಗಾರನಾಗಿ ಧೋನಿ ಚೆನ್ನೈಗೆ ರೀಟೈನ್‌?

Oct 31 2024, 12:50 AM IST
ಅನ್‌ಕ್ಯಾಪ್ಡ್‌ ಆಟಗಾರರಿಗೆ ನಿಗದಿಪಡಿಸಲಾಗಿರುವ ₹4 ಕೋಟಿ ನೀಡಿ ಮಾಜಿ ನಾಯಕ ಧೋನಿಯನ್ನು ಚೆನ್ನೈ ಸೂಪರ್‌ ಕಿಂಗ್ಸ್‌ ತಂಡ ತನ್ನಲ್ಲೇ ಉಳಿಸಿಕೊಳ್ಳಲಿದೆ ಎಂದು ವರದಿಯಾಗಿದೆ.

ನಿಲ್ಲದ ಮಳೆ : ಕರ್ನಾಟಕ vs ಕೇರಳ ರಣಜಿ ಪಂದ್ಯ ಮೊದಲ ಇನ್ನಿಂಗ್ಸ್‌ ಪೂರ್ಣವಾಗದೆ ನೀರಸ ಡ್ರಾ!

Oct 22 2024, 12:04 AM IST
ಮೊದಲ ಇನ್ನಿಂಗ್ಸ್‌ ಪೂರ್ಣವಾಗದೆ ಡ್ರಾಗೊಂಡ ಪಂದ್ಯ. ಇತ್ತಂಡಕ್ಕೂ ತಲಾ ಒಂದಂಕ. ರಾಜ್ಯಕ್ಕೆ ಮತ್ತೆ ಹಿನ್ನಡೆ. ನಾಕೌಟ್‌ ಪ್ರವೇಶಿಸುವ ಕನಸಿಗೆ ಅಡ್ಡಿ

ಇಂದಿನಿಂದ ಹೈದರಾಬಾದ್‌ನಲ್ಲಿ ಪ್ರೊ ಕಬಡ್ಡಿ ಲೀಗ್‌: ಈ ವರ್ಷ ಬೆಂಗಳೂರಲ್ಲಿಲ್ಲ ಪಂದ್ಯ

Oct 18 2024, 12:05 AM IST
ಹೈದರಾಬಾದ್‌ನಲ್ಲಿಂದು 11ನೇ ಆವೃತ್ತಿ ಟೂರ್ನಿ ಉದ್ಘಾಟನೆ. ಒಟ್ಟು 3 ನಗರಗಳ ಆತಿಥ್ಯ. ಉದ್ಘಾಟನಾ ಪಂದ್ಯದಲ್ಲೇ ಬೆಂಗ್ಳೂರು ಬುಲ್ಸ್‌ ಕಣಕ್ಕೆ. ತೆಲುಗು ಟೈಟಾನ್ಸ್‌ ವಿರುದ್ಧ ಸೆಣಸು

ನ್ಯೂಜಿಲೆಂಡ್‌ ಟೆಸ್ಟ್‌ ಸರಣಿಗೆ ವೇಗಿ ಬೂಮ್ರಾ ಉಪನಾಯಕ ಅ.16ರಿಂದ 3 ಟೆಸ್ಟ್‌ ಪಂದ್ಯ

Oct 13 2024, 09:53 AM IST

ಅ.16ರಿಂದ ಆರಂಭಗೊಳ್ಳಲಿರುವ ನ್ಯೂಜಿಲೆಂಡ್‌ ವಿರುದ್ಧ 3 ಪಂದ್ಯಗಳ ಟೆಸ್ಟ್‌ ಸರಣಿಗೆ ಭಾರತ ತಂಡ ಪ್ರಕಟಗೊಂಡಿದ್ದು, ವೇಗಿ ಜಸ್‌ಪ್ರೀತ್‌ ಬೂಮ್ರಾ ಉಪನಾಯಕನಾಗಿ ಆಯ್ಕೆಯಾಗಿದ್ದಾರೆ.

ಕರ್ನಾಟಕ ಹಾಗೂ ಮಧ್ಯಪ್ರದೇಶ ವಿರುದ್ಧ ರಣಜಿ ಟ್ರೋಫಿ ಗುಂಪು ಹಂತದ ಪಂದ್ಯ : ರಾಜ್ಯದ ವಿರುದ್ಧ ಮಧ್ಯಪ್ರದೇಶ 232/4

Oct 13 2024, 09:51 AM IST

ಇಲ್ಲಿ ನಡೆಯುತ್ತಿರುವ ಕರ್ನಾಟಕ ಹಾಗೂ ಮಧ್ಯಪ್ರದೇಶ ವಿರುದ್ಧ ರಣಜಿ ಟ್ರೋಫಿ ಗುಂಪು ಹಂತದ ಪಂದ್ಯಕ್ಕೆ ಮಳೆ ಅಡ್ಡಿಪಡಿಸಿದೆ. ಮೊದಲ ದಿನವಾದ ಶುಕ್ರವಾರ ಆತಿಥೇಯ ಮಧ್ಯಪ್ರದೇಶ ತಂಡ 4 ವಿಕೆಟ್‌ಗೆ 232 ರನ್‌ ಗಳಿಸಿತು.

ಜಿಲ್ಲಾಮಟ್ಟದ ಖೋ ಖೋ ಪಂದ್ಯ: ಬೇನಾಳ ಶಾಲೆ ಪ್ರಥಮ

Oct 11 2024, 11:54 PM IST
ಆಲಮಟ್ಟಿ ಸಮೀಪದ ಬೇನಾಳ ಆರ್.ಸಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲಾ ಬಾಲಕಿಯರ ತಂಡ ಇಂಡಿ ತಾಲೂಕಿನ ಮಿರಗಿ ಗ್ರಾಮದಲ್ಲಿ ಜರುಗಿದ ಜಿಲ್ಲಾಮಟ್ಟದ ಪ್ರಾಥಮಿಕ ಶಾಲೆಗಳ ಖೋಖೋ ಕ್ರೀಡಾಕೂಟದಲ್ಲಿ ಜಯ ಸಾಧಿಸಿ ಪ್ರಥಮ ಸ್ಥಾನ ಪಡೆದುಕೊಂಡಿದೆ.

ಇಂದು ಬಾಂಗ್ಲಾದೇಶ ವಿರುದ್ಧ 2ನೇ ಟಿ20 ಪಂದ್ಯ: ಭಾರತಕ್ಕೆ ಸರಣಿ ಗೆಲುವಿನ ಗುರಿ

Oct 09 2024, 01:31 AM IST
ಗ್ವಾಲಿಯರ್‌ ಪಂದ್ಯದಲ್ಲಿ ಎಲ್ಲಾ ವಿಭಾಗದಲ್ಲೂ ಅಭೂತಪೂರ್ವ ಪ್ರದರ್ಶನ ತೋರಿದ್ದ ಟೀಂ ಇಂಡಿಯಾ ಈ ಪಂದ್ಯದಲ್ಲಿ ಆಡುವ ಬಳಗದಲ್ಲಿ ಬದಲಾವಣೆ ಮಾಡುವ ಸಾಧ್ಯತೆ ಕಡಿಮೆ.

ವಾಲಿಬಾಲ್‌: ಕಣ್ತಣಿಸಿದ ಕರ್ನಾಟಕ, ತಮಿಳುನಾಡು ಪಂದ್ಯ

Oct 07 2024, 01:35 AM IST
ಚನ್ನರಾಯಪಟ್ಟಣದ ಮಾಧ್ಯಮಿಕ ಶಾಲಾ ಆವರಣದಲ್ಲಿ ಆಯೋಜಿಸಿರುವ ಆಲ್ ಇಂಡಿಯಾ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿಯ ಮೊದಲ ಆಟವಾಡಿದ ಕರ್ನಾಟಕ ಮತ್ತು ತಮಿಳುನಾಡು ತಂಡಗಳು ಜನರಿಗೆ ತಮ್ಮ ಆಟದ ಮೂಲಕ ರಸದೌತಣ ನೀಡಿದವು.

ಇರಾನಿ ಕಪ್‌ ಕ್ರಿಕೆಟ್‌ ಪಂದ್ಯ : ಶೇಷ ಭಾರತದ ಹೋರಾಟಕ್ಕೆ ಬಲ ನೀಡಿದ ಈಶ್ವರನ್‌ ಶತಕ

Oct 04 2024, 01:07 AM IST

ಈ ಬಾರಿ ಇರಾನಿ ಕಪ್‌ ಕ್ರಿಕೆಟ್‌ ಪಂದ್ಯದಲ್ಲಿ ಬೃಹತ್‌ ಮೊತ್ತ ಗಳಿಸಿರುವ ಮುಂಬೈಗೆ ಶೇಷ ಭಾರತ ತಂಡ ದಿಟ್ಟ ಉತ್ತರ ನೀಡಿದೆ. ಪಂದ್ಯದಲ್ಲಿ ರನ್‌ ಹೊಳೆಯೇ ಹರಿಯುತ್ತಿದ್ದು, ಡ್ರಾದತ್ತ ಸಾಗುತ್ತಿದೆ.

ಭಾರತದಲ್ಲಿ ಇನ್ನು ಆಯ್ದ ಕ್ರೀಡಾಂಗಣಗಳಲ್ಲಷ್ಟೇ ಟೆಸ್ಟ್‌ ಪಂದ್ಯ? 2019ರಲ್ಲೇ ಸಲಹೆ ನೀಡಿದ್ದ ವಿರಾಟ್‌ ಕೊಹ್ಲಿ

Sep 30 2024, 01:23 AM IST
ಟೆಸ್ಟ್‌ ಕ್ರಿಕೆಟ್‌ ಆಯೋಜನೆಗೆ ಕೆಲ ನಿಗದಿತ ಕ್ರೀಡಾಂಗಣಗಳನ್ನಷ್ಟೇ ಬಳಸುವಂತೆ 2019ರಲ್ಲೇ ಸಲಹೆ ನೀಡಿದ್ದ ವಿರಾಟ್‌ ಕೊಹ್ಲಿ. ಆಸ್ಟ್ರೇಲಿಯಾ, ಇಂಗ್ಲೆಂಡ್‌ ಮಾದರಿಯಲ್ಲಿ ಟೆಸ್ಟ್‌ ಸೆಂಟರ್‌ಗಳನ್ನು ಗುರುತಿಸಲು ಬಿಸಿಸಿಐ ಈಗಲಾದರೂ ಮನಸು ಮಾಡುತ್ತಾ?.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved