• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಟಿ20 ವಿಶ್ವಕಪ್‌ಗೂ ಮುನ್ನ ಭಾರತ ತಂಡಕ್ಕೆ ಕೇವಲ 1 ಅಭ್ಯಾಸ ಪಂದ್ಯ?

May 16 2024, 12:48 AM IST
ಐಪಿಎಲ್‌ ವೇಳೆ ಪ್ರಯಾಣದಿಂದ ಬಳಲಿರುವ ಭಾರತೀಯ ಆಟಗಾರರು ವಿಶ್ವಕಪ್‌ಗೂ ಮುನ್ನ ಸುದೀರ್ಘ ಪ್ರಯಾಣ ತಪ್ಪಿಸಲು ಒಂದು ಅಭ್ಯಾಸ ಪಂದ್ಯ ಮಾತ್ರ ಆಡಲಿದ್ದಾರೆ.

ಚಾಂಪಿಯನ್ಸ್‌ ಟ್ರೋಫಿ: ಭಾರತದ ಪಂದ್ಯ ಕರಾಚಿಯಲ್ಲೇ ನಡೆಸಲು ಐಸಿಸಿಗೆ ಪಿಸಿಬಿ ಸಲಹೆ!

May 02 2024, 12:18 AM IST
ಕಳೆದ ವರ್ಷ ಏಷ್ಯಾಕಪ್‌ನಲ್ಲಿ ಆಡಲು ಭಾರತ ತಂಡ ಪಾಕ್‌ಗೆ ತೆರಳಿರಲಿಲ್ಲ.ಚಾಂಪಿಯನ್ಸ್‌ ಟ್ರೋಫಿ ಆಡಲು ಸಹ ಭಾರತ ತಂಡ ಪಾಕ್‌ಗೆ ತೆರಳುವ ಸಾಧ್ಯತೆ ತೀರಾ ಕಡಿಮೆ.

ಡೆಲ್ಲಿಗೆ ಇಂದು ಟೈಟಾನ್ಸ್‌ ವಿರುದ್ಧ ಮಾಡು ಇಲ್ಲವೇ ಮಡಿ ಪಂದ್ಯ

Apr 24 2024, 02:33 AM IST
ಮೊದಲ ಮುಖಾಮುಖಿಯಲ್ಲಿ ಸೋತಿರುವ ಗುಜರಾತ್‌ಗೆ ಸೇಡಿನ ಕಾತರ. ರಿಷಭ್‌ ಪಂತ್‌ ನಾಯಕತ್ವದ ಡೆಲ್ಲಿ ಟೂರ್ನಿಯಲ್ಲಿ 8 ಪಂದ್ಯಗಳನ್ನಾಡಿದ್ದು, ಕೇವಲ 3ರಲ್ಲಿ ಗೆದ್ದಿದೆ.

7 ಪಂದ್ಯ ಸೋತ ಆರ್‌ಸಿಬಿಗೆ ಇನ್ನೂ ಇದೆಯಾ ಪ್ಲೇ ಆಫ್‌ ಲಕ್‌?

Apr 22 2024, 02:04 AM IST
ಸತತ ಸೋಲಿನಿಂದ ಕುಗ್ಗಿ ಹೋಗಿರುವ ತಂಡ ಸದ್ಯ ಪ್ಲೇ-ಆಫ್‌ ಲೆಕ್ಕಾಚಾರದಲ್ಲಿದೆ. ಆದರೆ ಪ್ಲೇ-ಆಫ್‌ ಅವಕಾಶ ಇನ್ನೂ ಇದೆಯಾ ಎಂಬ ಕುತೂಹಲ ಅಭಿಮಾನಿಗಳಲ್ಲಿದೆ.

ನಿರ್ಣಾಯಕ ಪಂದ್ಯ ಗೆಲ್ಲಲು ಮುಂಬೈ vs ಕಿಂಗ್ಸ್‌ ಸೆಣಸಾಟ

Apr 18 2024, 02:22 AM IST
ಪ್ಲೇ-ಆಪ್‌ ರೇಸಲ್ಲಿ ಉಳಿಯಲು ಇತ್ತಂಡಕ್ಕೂ ಗೆಲುವು ಅನಿವಾರ್ಯ. ಎರಡೂ ತಂಡಗಳು ತಲಾ 6 ಪಂದ್ಯಗಳನ್ನಾಡಿದ್ದು, ತಲಾ 2 ಗೆಲುವು ಸಾಧಿಸಿವೆ.

ಕುಸ್ತಿ ಪಂದ್ಯ ಗೆದ್ದ ಜಕ್ಕಲಿಯ ಪೈಲ್ವಾನ್ ಬಸವರಾಜ ಹಡಪದ

Apr 13 2024, 01:00 AM IST
ಇಂದಿನ ದಿನಗಳಲ್ಲಿ ಕುಸ್ತಿ ನಶಿಸಿ ಹೋಗುತ್ತಿದೆ. ಇದಕ್ಕಾಗಿ ಯುವಕರು ನನ್ನ ನಡಿಗೆ ಕುಸ್ತಿಯೆಡೆಗೆ ಎಂಬ ಪ್ರತಿಜ್ಞೆ ಮಾಡಿ ಕುಸ್ತಿ ಜತೆಗೆ ಗರಡಿ ಮನೆಗಳನ್ನು ಉಳಿಸುವ ಕಾರ್ಯಕ್ಕೆ ಮುಂದಾಗಬೇಕು

ಐಪಿಎಲ್‌: ಆರ್‌ಸಿಬಿಗೆ ಇಂದು ಮಾಡು ಇಲ್ಲವೇ ಮಡಿ ಪಂದ್ಯ!

Apr 11 2024, 12:48 AM IST
ಮುಂಬೈ ಇಂಡಿಯನ್ಸ್‌ ವಿರುದ್ಧ ವಾಂಖೇಡೆ ಕ್ರೀಡಾಂಗಣದಲ್ಲಿ ಸೆಣಸಲಿರುವ ರಾಯಲ್‌ ಚಾಲೆಂಜರ್ಸ್‌. ಆಡಿರುವ 5 ಪಂದ್ಯಗಳಲ್ಲಿ ಕೇವಲ 1ರಲ್ಲಿ ಗೆದ್ದು ಒತ್ತಡಕ್ಕೆ ಸಿಲುಕಿರುವ ಆರ್‌ಸಿಬಿಗೆ ಇಂದು ಮಾಡು ಇಲ್ಲವೇ ಮಡಿ ಪಂದ್ಯ. ಪ್ಲೇ-ಆಫ್‌ ರೇಸ್‌ನಲ್ಲಿ ಉಳಿಯಲು ಜಯ ಅನಿವಾರ್ಯ.

ಐಪಿಎಲ್‌ನ ಮೊದಲ 10 ಪಂದ್ಯ 35 ಕೋಟಿ ಮಂದಿ ವೀಕ್ಷಣೆ: ಹೊಸ ದಾಖಲೆ

Apr 05 2024, 01:01 AM IST
ಈ ಬಾರಿ ಟೂರ್ನಿಯ ಉದ್ಘಾಟನಾ ಪಂದ್ಯವಾಗಿದ್ದ ಚೆನ್ನೈ ಹಾಗೂ ಆರ್‌ಸಿಬಿ ನಡುವಿನ ಸೆಣಸಾಟವನ್ನು 16.8 ಕೋಟಿ ಮಂದಿ ವೀಕ್ಷಿಸಿದ್ದರು.

ಚಿನ್ನಸ್ವಾಮಿಯಲ್ಲಿ ವಿರಾಟ್‌ 100 ಟಿ 20 ಪಂದ್ಯ: ವಿಶ್ವದಲ್ಲಿ ಈ ಸಾಧನೆಗೈದ 15ನೇ ಆಟಗಾರ

Apr 03 2024, 01:30 AM IST
ಒಂದು ಕ್ರೀಡಾಂಗಣದಲ್ಲಿ ಅತಿಹೆಚ್ಚು ಟಿ20 ಪಂದ್ಯವಾಡಿದ ಮೊದಲ ಭಾರತೀಯ ಆಟಗಾರ ಎನ್ನುವ ದಾಖಲೆ ಬರೆದ ವಿರಾಟ್‌ ಕೊಹ್ಲಿ. ಒಟ್ಟಾರೆ ವಿಶ್ವದಲ್ಲಿ ಈ ಸಾಧನೆಗೈದ 15ನೇ ಆಟಗಾರ.

ಕರ್ನಾಟಕ vs ತಮಿಳುನಾಡು ಪಂದ್ಯ ರೋಚಕ ಡ್ರಾ!

Feb 13 2024, 12:46 AM IST
ಭಾರಿ ಪೈಪೋಟಿ, ರೋಚಕತೆ ಸೃಷ್ಟಿಸಿದ್ದ ಬದ್ಧವೈರಿಗಳಾದ ಕರ್ನಾಟಕ ಹಾಗೂ ತಮಿಳುನಾಡು ನಡುವಿನ ರಣಜಿ ಟ್ರೋಫಿ ಕ್ರಿಕೆಟ್‌ ಪಂದ್ಯ ಡ್ರಾದಲ್ಲಿ ಅಂತ್ಯಗೊಂಡಿದೆ. ಕೊನೆ ಎಸೆತದವರೆಗೂ ಉಭಯ ತಂಡಗಳು ಭಾರಿ ಹೋರಾಟ ನಡೆಸಿದರೂ, ಯಾರಿಗೂ ಗೆಲುವು ಒಲಿಯಲಿಲ್ಲ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved