• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಣಜಿ: ಕುತೂಹಲ ಘಟ್ಟಕ್ಕೆ ಕರ್ನಾಟಕ-ತ್ರಿಪುರಾ ಪಂದ್ಯ

Jan 29 2024, 01:37 AM IST
ರಣಜಿ ಟ್ರೋಫಿಯ ಕರ್ನಾಟಕ ಹಾಗೂ ತ್ರಿಪುರಾ ನಡುವಿನ ಪಂದ್ಯ ಕುತೂಹಲ ಘಟ್ಟಕ್ಕೆ ತಲುಪಿದೆ. ನಾಕೌಟ್ ದೃಷ್ಟಿಯಿಂದ ಮಹತ್ವದ್ದೆನಿಸಿರುವ ಪಂದ್ಯದಲ್ಲಿ ರಾಜ್ಯ ತಂಡ ಸಂಕಷ್ಟದಲ್ಲಿದ್ದು, ಸೋಲಿನ ಭೀತಿಯಲ್ಲಿದೆ.

ಕ್ರಿಕೆಟ್‌ ಪಂದ್ಯ: ಪೊಲೀಸ್ ಇಲಾಖೆಗೆ ಒಲಿದ ಟ್ರೋಫಿ

Jan 29 2024, 01:32 AM IST
ಗಣರಾಜ್ಯೋತ್ಸವದ ಅಂಗವಾಗಿ ಎರಡು ದಿನಗಳ ಕಾಲ ವಿವಿಧ ಇಲಾಖೆಗಳ ಕ್ರಿಕೆಟ್ ಪಂದ್ಯಾವಳಿಯ ಫೈನಲ್‌ ಹಣಾಹಣಿಯಲ್ಲಿ ಹೆಸ್ಕಾಂ ತಂಡವನ್ನು ಮಣಿಸಿ ಪೊಲೀಸ್‌ ಇಲಾಖೆಯು ಪ್ರಶಸ್ತಿಯನ್ನು ತನ್ನ ಮುಡಿಗೇರಿಸಿಕೊಂಡಿತು.

ರಣಜಿ ಟ್ರೋಫಿ: ಕರ್ನಾಟಕ vs ಗೋವಾ ಪಂದ್ಯ ಡ್ರಾ

Jan 23 2024, 01:52 AM IST
ರಣಜಿ ಟ್ರೋಫಿಯಲ್ಲಿ ಸತತ 2ನೇ ಪಂದ್ಯದಲ್ಲೂ ರಾಜ್ಯ ತಂಡಕ್ಕೆ ಗೆಲುವು ಸಿಕ್ಕಿಲ್ಲ. ಸುಯಾಶ್‌ ಹೋರಾಟ ಶತಕದ ನೆರವಿನಿಂದ ಗೋವಾ 2ನೇ ಇನ್ನಿಂಗ್ಸ್‌ನಲ್ಲಿ 6 ವಿಕೆಟ್‌ಗೆ 282 ಗಳಿಸಿದಾಗ ಪಂದ್ಯ ಡ್ರಾ ಎಂದು ಘೋಷಿಸಿಲಾಯಿತು.

ಇಂದು ಪ್ರೊ ಕಬಡ್ಡಿ ಸಾವಿರದ ಪಂದ್ಯ

Jan 15 2024, 01:47 AM IST
ಸೋಮವಾರ ಜೈಪುರದಲ್ಲಿ ನಡೆಯಲಿರುವ ಬೆಂಗಳೂರು ಬುಲ್ಸ್‌ ಹಾಗೂ ಬೆಂಗಾಲ್‌ ವಾರಿಯರ್ಸ್‌ ನಡುವಿನ ಪಂದ್ಯ ಪ್ರೊ ಕಬಡ್ಡಿಯ 1000ನೆಯ ಪಂದ್ಯವಾಗಿದೆ. 2014ರಲ್ಲಿ ಶುರುವಾಗಿದ್ದ ಟೂರ್ನಿ, ಈ ಬಾರಿ 10ನೇ ಆವೃತ್ತಿ ಸಾಗುತ್ತಿದೆ.

2 ದಿನಕ್ಕೇ ಟೆಸ್ಟ್‌ ಪಂದ್ಯ ಮುಕ್ತಾಯ: ಕೇಪ್‌ಟೌನ್‌ ಕ್ರೀಡಾಂಗಣ ಪಿಚ್‌ ಬಗ್ಗೆ ಐಸಿಸಿ ಅತೃಪ್ತಿ!

Jan 10 2024, 01:45 AM IST
ಕೇಪ್‌ಟೌನ್‌ ಟೆಸ್ಟ್‌ ಪಂದ್ಯದಲ್ಲಿ ಕೇವಲ 642 ಎಸೆತಗಳು ದಾಖಲಾಗಿದ್ದು, ಇತಿಹಾಸದಲ್ಲೇ ಕಡಿಮೆ ಎಸೆತ ದಾಖಲಾದ ಟೆಸ್ಟ್‌ ಎನಿಸಿಕೊಂಡಿತ್ತು. ಸದ್ಯ ಪಿಚ್‌ ಬಗ್ಗೆ ರೆಫ್ರಿ ಕ್ರಿಸ್‌ ಬ್ರಾಡ್‌ ಐಸಿಸಿಗೆ ವರದಿ ನೀಡಿದ್ದಾರೆ. ಐಸಿಸಿ ಅತೃಪ್ತಿ ವ್ಯಕ್ತಪಡಿಸಿ, ಒಂದು ಡಿಮೆರಿಟ್‌ ಅಂಕವನ್ನೂ ಪಿಚ್‌ಗೆ ನೀಡಿದೆ.

ನಾಳೆಯಿಂದ 3 ದಿನ ಮಂಗಳೂರಲ್ಲಿ ಪತ್ರಕರ್ತರ ರಾಜ್ಯ ಮಟ್ಟದ ‘ರೋಹನ್‌ ಕಪ್‌’ ಕ್ರಿಕೆಟ್‌ ಪಂದ್ಯ

Jan 04 2024, 01:45 AM IST
ರಾಜ್ಯಮಟ್ಟದ ಪತ್ರಕರ್ತರ ಕ್ರಿಕೆಟ್‌ ಪಂದ್ಯ "ರೋಹನ್‌ ಕಪ್‌' ಮಂಗಳೂರಿನ ಅಡ್ಯಾರು ಸಹ್ಯಾದ್ರಿ ಕ್ರೀಡಾಂಗಣದಲ್ಲಿ ಜ.೫ರಿಂದ ಆರಂಭವಾಗಲಿದೆ.

ರಣಜಿ ಟ್ರೋಫಿಗೆ ರೆಡಿಯಾಗ್ತಿದೆ ಕರ್ನಾಟಕ ಟೀಂ: ಈ ಸಲ ಮೈಸೂರು, ಹುಬ್ಬಳ್ಳಿಯಲ್ಲೂ ಪಂದ್ಯ

Dec 18 2023, 02:00 AM IST
2023-24ರ ರಣಜಿ ಟ್ರೋಫಿ ಕ್ರಿಕೆಟ್‌ ಟೂರ್ನಿಗೆ ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆ (ಕೆಎಸ್‌ಸಿಎ)ಯಿಂದ 32 ಆಟಗಾರರ ಸಂಭವನೀಯ ಆಟಗಾರರ ಪಟ್ಟಿ ಪ್ರಕಟ. ಕೆಲ ಹೊಸ ಮುಖಗಳಿಗೆ ಮಣೆ. ಮುಂದಿನ ವಾರ 15 ಸದಸ್ಯರ ಅಂತಿಮ ತಂಡ ಪ್ರಕಟಗೊಳ್ಳುವ ನಿರೀಕ್ಷೆ.

ದಕ್ಷಿಣ ಆಫ್ರಿಕಾ ಒನ್‌ಡೇ ಚಾಲೆಂಜ್‌ಗೆ ರಾಹುಲ್‌ ಬಳಗ ರೆಡಿ, ಇಂದು ಮೊದಲ ಪಂದ್ಯ

Dec 17 2023, 01:45 AM IST
ಟೀಂ ಇಂಡಿಯಾಗೆ ಹೊಸ ಚಾಲೆಂಜ್‌. ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಇಂದು ಸಿಗಲಿದೆ ಚಾಲನೆ. ಭಾರತಕ್ಕೆ ಸರಣಿ ಗೆಲ್ಲಿಸಿಕೊಡಲು ಕನ್ನಡಿಗ ಕ್ಯಾಪ್ಟನ್‌ ಕೆ.ಎಲ್‌.ರಾಹುಲ್‌ ರೆಡಿ.

ನೆಹರೂ ಕ್ರೀಡಾಂಗಣದಲ್ಲಿ ವಿಶ್ವಕಪ್‌ ಫೈನಲ್‌ ಪಂದ್ಯ ಕಣ್ತುಂಬಿಕೊಂಡ ಜನ

Nov 20 2023, 12:45 AM IST
ವಿಶ್ವಕಪ್‌ ಫೈನಲ್‌ ಹಿನ್ನೆಲೆ ಶಿವಮೊಗ್ಗದಲ್ಲಿ ಭಾನುವಾರ ಟೀಂ ಇಂಡಿಯಾಗೆ ಶುಭ ಕೋರಿದ ಸಂಸದ ಬಿ.ವೈ.ರಾಘವೇಂದ್ರ ಈ ಬಾರಿ ವಿಶ್ವಕಪ್‌ ನಮ್ಮದೇ ಎಂದರು. ಈಗಾಗಲೇ ಎರಡು ಬಾರಿ ವಿಶ್ವಕಪ್ ಗೆದ್ದಿರುವ ಭಾರತ ಮೂರನೇ ಬಾರಿ ಕೂಡ ಗೆಲುವು ಸಾಧಿಸಲಿದೆ. ಶಿವಮೊಗ್ಗದ ನೆಹರೂ ಕ್ರೀಡಾಂಗಣದಲ್ಲಿ ಕ್ರೀಡಾಭಿಮಾನಿಗಳು ಸಹಿ ಸಂಗ್ರಹ ಅಭಿಯಾನ ಮಾಡಿದ್ದಾರೆ. ನಾನು ಕೂಡ ಮಧ್ಯಾಹ್ನ 2 ಗಂಟೆ ನಂತರ ರಾಜಕೀಯ ಚಟುವಟಿಕೆಗಳಿಗೆ ರಜಾ ನೀಡಿ, ಕುಟುಂಬ ಸಮೇತ ಫೈನಲ್‌ ಪಂದ್ಯವನ್ನು ವೀಕ್ಷಣೆ ಮಾಡುತ್ತೇನೆ ಎಂದರು.

ಬೃಹತ್ ಪರದೆ ಮೇಲೆ ಪಂದ್ಯ ವೀಕ್ಷಿಸಿದ ಕ್ರಿಕೆಟ್ ಅಭಿಮಾನಿಗಳು

Nov 20 2023, 12:45 AM IST
ಭಾನುವಾರ ನಗರದಲ್ಲಿ ಎಲ್ಲಿ ನೋಡಿದರಲ್ಲಿ ಕ್ರಿಕೆಟ್ನದ್ದೇ ಮಾತು. ಹಲವೆಡೆ ಬೃಹತ್ ಪ್ರಮಾಣದ ಎಲ್ಇಡಿ ಪರದೆಯ ವ್ಯವಸ್ಥೆ ಮಾಡಿರುವುದು ಕಂಡುಬಂತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved