• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎಚ್ಡಿಕೆ ಗೆಲುವು: ಪಟಾಕಿ ಸಿಡಿಸಿ, ಸಿಹಿ ಹಂಚಿ ಮೈತ್ರಿ ಕಾರ್ಯಕರ್ತರ ಸಂಭ್ರಮಾಚರಣೆ

Jun 06 2024, 12:30 AM IST
ನೆಚ್ಚಿನ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರು ಅಧಿಕ ಮತಗಳಿಂದ ಗೆಲವು ಸಾಧಿಸಿರುವುದಕ್ಕೆ ನಮಗೆ ತುಂಬಾ ಸಂತೋಷವಾಗಿದೆ. ನಮ್ಮ ಜಿಲ್ಲೆಯ ಅಭಿವೃದ್ಧಿಗೆ ಅವರು ಶ್ರಮಿಸಲಿದ್ದಾರೆ. ಇದುವರೆಗೂ ಬಡವರ ಏಳಿಗೆಗಾಗಿ ಹಗಲಿರುಳೂ ಶ್ರಮಿಸಿದ ನಾಯಕ ಅವರು. ಕಾಂಗ್ರೆಸ್ ಪಕ್ಷದ ದುರಾಡಳಿತವನ್ನು ನೋಡಿ ಜಿಲ್ಲೆಯ ಜನರು ನಮ್ಮ ಮೈತ್ರಿ ಪಕ್ಷದ ಅಭ್ಯರ್ಥಿಗೆ ಅಧಿಕ ಮತ ನೀಡುವುದಕ್ಕೆ ಆಭಾರಿಯಾಗಿದ್ದೇನೆ.

ಪಟಾಕಿ ಸಿಡಿಸಿ ಸಂಭ್ರಮ

Jun 06 2024, 12:30 AM IST
ಇಂಡಿ: ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ಗೆಲುವು ಸಾಧಿಸಿದಕ್ಕೆ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಪಟಾಕಿ ಸಿಡಿಸಿ, ಗುಲಾಲ ಎರಚಿ ಸಿಹಿ ಹಂಚಿ ಗೆಲುವಿನ ವಿಜಯೋತ್ಸವ ಆಚರಿಸಿದರು.

ಪಟಾಕಿ ಸಿಡಿಸಿ, ಬಣ್ಣ ಎರಚಿ ಕಾರ್ಯಕರ್ತರ ಸಂಭ್ರಮ

Jun 05 2024, 12:30 AM IST
ಕನ್ನಡಪ್ರಭ ವಾರ್ತೆ ಚಿಕ್ಕೋಡಿ ಚಿಕ್ಕೋಡಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಗೆಲುವಿನ ಸುದ್ದಿ ತಿಳಿಯುತ್ತಿದ್ದಂತೆ ಚಿಕ್ಕೋಡಿ ಪಟ್ಟಣ ಸೇರಿದಂತೆ ಲೋಕಸಭಾ ಕ್ಷೇತ್ರದಾದ್ಯಂತ ಕಾಂಗ್ರೆಸ್‌ ಕಾರ್ಯಕರ್ತರ ಹರ್ಷೋದ್ಘಾರ ಮುಗಿಲು ಮುಟ್ಟಿತ್ತು.

ರೇವಣ್ಣಗೆ ಜಾಮೀನು: ಬೇಲೂರಲ್ಲಿ ಪಟಾಕಿ ಸಿಡಿಸಿ ಸಂಭ್ರಮ

May 15 2024, 01:37 AM IST
ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರಿಗೆ ಜಾಮೀನು ಸಿಕ್ಕ ಹಿನ್ನೆಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಬೇಲೂರು ಪಟ್ಟಣದ ಬಸವೇಶ್ವರ ವೃತ್ತದ ಬಳಿ ಪಟಾಕಿ ಸಿಡಿಸಿ ಸಂಭ್ರಮಿಸಿದರು.

ತ.ನಾಡು ಪಟಾಕಿ ಕಾರ್ಖಾನೆ ಸ್ಫೋಟಕ್ಕೆ 5 ಮಹಿಳೆಯರು ಸೇರಿ 8 ಮಂದಿ ದುರ್ಮರಣ

May 10 2024, 01:38 AM IST
: ತಮಿಳುನಾಡಿನ ಶಿವಕಾಶಿ ಸಮೀಪ ಪಟಾಕಿ ಕಾರ್ಖಾನೆಯಲ್ಲಿ ಗುರುವಾರ ಭೀಕರ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಐವರು ಮಹಿಳೆಯರು ಸೇರಿ ಎಂಟು ಜನರು ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ವಿಶ್ವಕಪ್‌ಗೆ ಆಯ್ಕೆಯಾದರೆ ಸಿಡಿಸಲು ಪಟಾಕಿ ತಂದು ಕಾಯುತ್ತಿದ್ದ ರಿಂಕು ತಂದೆ!

May 02 2024, 12:22 AM IST
ರಿಂಕು ಮುಖ್ಯ ತಂಡಕ್ಕೆ ಆಯ್ಕೆಯಾಗುವ ಭರವಸೆ ಇತ್ತು. ಆದರೆ ಸುದ್ದಿ ನೋಡಿ ಆಘಾತವಾಯಿತು. ರಿಂಕುರ ಹೃದಯವೂ ಒಡೆದು ಹೋಗಿದೆ ಎಂದು ಅವರು ತಿಳಿಸಿದ್ದಾರೆ.

ಆಲೆಮನೆಯಲ್ಲಿ ಪಟಾಕಿ ಸ್ಫೋಟ: ತಮಿಳುನಾಡು ಮೂಲದ ವ್ಯಕ್ತಿ ಸಾವು

Mar 26 2024, 01:01 AM IST

ಆಲೆಮನೆಯಲ್ಲಿ ಪಟಾಕಿ ಸ್ಫೋಟಗೊಂಡು ತಮಿಳುನಾಡು ಮೂಲದ ಕಾರ್ಮಿಕನೊಬ್ಬ ಮೃತಪಟ್ಟು, ಇಬ್ಬರು ಗಾಯಗೊಂಡಿರುವ ಘಟನೆ ತಾಲೂಕಿನ ಜಿ.ಕೆಬ್ಬಹಳ್ಳಿ ಗ್ರಾಮದಲ್ಲಿ ನಡೆದಿದೆ.

ಪಟಾಕಿ, ತಮಟೆ, ನಗಾರಿ, ಹಾರ-ತುರಾಯಿ ಬೇಡ: ವಿಧಾನ ಪರಿಷತ್‌ ಸದಸ್ಯ ಮಧು ಮಾದೇಗೌಡ

Mar 19 2024, 12:53 AM IST
ನನ್ನ ತಂದೆ ಜಿ. ಮಾದೇಗೌಡರು ಸಹ ಸರಳ ಸಜ್ಜನಿಕೆಯಿಂದ ರಾಜಕಾರಣ ಮಾಡಿದ್ದಾರೆ. ಹಾಗಾಗಿ ನಾನು ಸಹ ಅವರ ಹಾದಿಯಲ್ಲೇ ನಡೆಯುತ್ತಿದ್ದೇನೆ. ಕ್ಷೇತ್ರದಲ್ಲಿ ಇಂದು ಸಹ ಜಿ. ಮಾದೇಗೌಡರ ಕಾಂಗ್ರೆಸ್ ಜೀವಂತವಾಗಿ ಉಳಿದಿದೆ. ಇದಕ್ಕೆ ಉದಾಹರಣೆ ಕ್ಷೇತ್ರದ ಜನರು ತೋರಿಸುತ್ತಿರುವ ಪ್ರೀತಿಯೇ ಸಾಕ್ಷಿಯಾಗಿದೆ.

ತಮಿಳ್ನಾಡು ಪಟಾಕಿ ಕಾರ್ಖಾನೆ ಸ್ಫೋಟಕ್ಕೆ 10 ಬಲಿ

Feb 18 2024, 01:31 AM IST
ತಮಿಳುನಾಡಿನ ವಿರುದ್‌ನಗರ ಜಿಲ್ಲೆಯಲ್ಲಿ ಪಟಾಕಿ ಕಾರ್ಖಾನೆಯೊಂದು ಸ್ಫೋಟಗೊಂಡ ಘಟನೆ ನಡೆದಿದೆ. ಮೃತರ ಕುಟುಂಬಕ್ಕೆ ಪ್ರಧಾನಿ ಮೋದಿ ತಲಾ 2 ಲಕ್ಷ ರು. ಪರಿಹಾರ ಘೋಷಿಸಿದ್ದಾರೆ.

ಮಧ್ಯಪ್ರದೇಶದಲ್ಲಿ ಭೀಕರ ಪಟಾಕಿ ಫ್ಯಾಕ್ಟ್ರಿ ದುರಂತ: 11 ಸಾವು, 200 ಗಾಯ

Feb 07 2024, 01:48 AM IST
ಮಧ್ಯಪ್ರದೇಶದ ಹರ್ದಾದಲ್ಲಿರುವ ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಮಂಗಳವಾರ ಭೀಕರ ಅಗ್ನಿ ದುರಂತ ಸಂಭವಿಸಿದ್ದು, ಸ್ಫೋಟದ ತೀವ್ರತೆಗೆ ಸಿಲುಕಿ 9 ಮಂದಿ ಮೃತಪಟ್ಟಿದ್ದು, 200ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved