• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜೂ.30ರೊಳಗೆ ಶೇ.100 ಪಡಿತರ ಚೀಟಿದಾರರ ಇ-ಕೆವೈಸಿಗೆ ಸೂಚನೆ

Jun 10 2025, 09:13 AM IST

ಆಧಾರ್‌ ಸೀಡಿಂಗ್‌ ಮತ್ತು ಇ-ಕೆವೈಸಿಯನ್ನು ಜೂ.30ರೊಳಗೆ ಶೇ.100ರಷ್ಟು ಪೂರ್ಣಗೊಳಿಸಿ, ಅನರ್ಹ ಪಡಿತರ ಫಲಾನುಭವಿಗಳನ್ನು ಗುರುತಿಸಿ ಅಂಥವರಿಗೆ ಹಂಚಿಕೆಯಾಗಿರುವ ಆಹಾರ ಧಾನ್ಯವನ್ನು ಸ್ಥಗಿತಗೊಳಿಸುವಂತೆ ಸರ್ಕಾರ ಆದೇಶಿಸಿದೆ.

ಶೀಘ್ರ ಹೊಸ ಪಡಿತರ ಚೀಟಿ ವಿತರಣೆಗೆ ಕ್ರಮ: ಮುನಿಯಪ್ಪ

May 06 2025, 11:49 AM IST

ಪಡಿತರ ಚೀಟಿಗಾಗಿ ಈಗಾಗಲೇ ಸಲ್ಲಿಕೆಯಾಗಿರುವ ಅರ್ಜಿಗಳ ಪರಿಷ್ಕರಣೆ ನಡೆಯುತ್ತಿದ್ದು, ಶೀಘ್ರ ಹೊಸ ಪಡಿತರ ಚೀಟಿಗಳ ವಿತರಣೆಗೆ ಕ್ರಮಕೈಗೊಳ್ಳುತ್ತೇವೆ.

ಅನರ್ಹ ಪಡಿತರ ಚೀಟಿ ಪತ್ತೆಗೆ ಮನೆ ಮನೆ ಸರ್ಚಿಂಗ್‌ : ಪಿಡಿಒ, ಗ್ರಾಮ ಲೆಕ್ಕಿಗರಿಂದ ಖುದ್ದು ಪರಿಶೀಲನೆ

Mar 11 2025, 06:57 AM IST

ಅನರ್ಹ ಬಿಪಿಎಲ್‌ ಫಲಾನುಭವಿಗಳನ್ನು ಪತ್ತೆ ಹಚ್ಚಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸಮಿತಿ ರಚಿಸಿ, ಮನೆಗಳಿಗೆ ಭೇಟಿ ನೀಡಿ, ಖುದ್ದಾಗಿ ಪರಿಶೀಲಿಸಲು ಉದ್ದೇಶಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್‌. ಮುನಿಯಪ್ಪ ತಿಳಿಸಿದ್ದಾರೆ.

ಗ್ರಾಮ್ ಓನ್ ಮತ್ತು ಕರ್ನಾಟಕ ಓನ್ ಕೇಂದ್ರಗಳಲ್ಲಿ ಜ.31ರವರೆಗೆ ಪಡಿತರ ಚೀಟಿ ತಿದ್ದುಪಡಿಗೆ ಕಾಲಾವಕಾಶ

Jan 04 2025, 12:33 AM IST

ಪಡಿತರ ಚೀಟಿ ತಿದ್ದುಪಡಿ ( ಹೆಸರು ಬದಲಾವಣೆ, ಸದಸ್ಯರ ಸೇರ್ಪಡೆ ಮತ್ತು ಸದಸ್ಯರ ಹೆಸರು ತೆಗೆದು ಹಾಕುವುದು, ನ್ಯಾಯಬೆಲೆ ಅಂಗಡಿ ಬದಲಾವಣೆ ಮತ್ತು ವಿಳಾಸ ಬದಲಾವಣೆ) ಪ್ರಾರಂಭ

ಕೇಂದ್ರ ಸರ್ಕಾರದಿಂದ 5.80 ಕೋಟಿ ಪಡಿತರ ಚೀಟಿ ರದ್ದು: ಕೂಲಿಕಾರರ ಸಂಘದ ರಾಜ್ಯ ಅಧ್ಯಕ್ಷ ಎಂ. ಪುಟ್ಟಮಾದು ಆರೋಪ

Nov 29 2024, 01:01 AM IST

ಕೇಂದ್ರ ಸರ್ಕಾರ 5.80 ಕೋಟಿ ರು. ಪಡಿತರ ಚೀಟಿಗಳನ್ನು ರದ್ದು ಮಾಡುವ ಮೂಲಕ ದೇಶದ ಬಡಜನರನ್ನು ಬೀದಿಗೆ ತಳ್ಳುವ ಕೆಲಸ ಮಾಡಿದೆ ಎಂದು ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಎಂ.ಪುಟ್ಟಮಾದು ಆರೋಪಿಸಿದರು.

ಪಡಿತರ ಚೀಟಿ ಮೇಲೆ ದೇಶದ 100 ಕೋಟಿ ಜನರ ಅವಲಂಬನೆ

Nov 28 2024, 12:32 AM IST
ಅಪೌಷ್ಟಿಕತೆ ಹೋಗಲಾಡಿಸುವಲ್ಲಿ ಎಲ್ಲ ಸರ್ಕಾರಗಳು ವಿಫಲವಾಗಿವೆ.

ರದ್ದು ಮಾಡಿದ್ದ 9326 ಪಡಿತರ ಚೀಟಿ ಸಕ್ರಿಯ

Nov 27 2024, 01:01 AM IST
ಹರಪನಹಳ್ಳಿ ತಾಲೂಕಿನಲ್ಲಿ 2800 ಸೇರಿದಂತೆ ಜಿಲ್ಲಾದ್ಯಂತ 9326 ಬಿಪಿಎಲ್‌ ಪಡಿತರ ಚೀಟಿಗಳನ್ನು ರದ್ದು ಮಾಡಿದ್ದೆವು.

ಪಡಿತರ ಚೀಟಿ ರದ್ದುಪಡಿಸಿಲ್ಲ, ಎಪಿಎಲ್‌ಗೆ ಬದಲಿಸಿದ್ದೇವೆ : ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ

Nov 22 2024, 01:17 AM IST
ವಿಪಕ್ಷ ಸ್ಥಾನಕ್ಕೆ ಧಕ್ಕೆ ತರುವ ಕೆಲಸವನ್ನು ಆರ್. ಅಶೋಕ್ ಮಾಡುತ್ತಿದ್ದಾರೆ. ಪರಿಜ್ಞಾನವಿಲ್ಲದ ವ್ಯಕ್ತಿಯನ್ನು ವಿರೋಧ ಪಕ್ಷದ ನಾಯಕನನ್ನಾಗಿ ಮಾಡಲಾಗಿದೆ.

ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಪಡಿತರ ಚೀಟಿ ನೀಡಿ

Nov 10 2024, 01:32 AM IST
ಹಿರಿಯೂರು: ಸುಪ್ರೀಂ ಕೋರ್ಟ್ ಆದೇಶದಂತೆ ಇ ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಆದ್ಯತಾ ಪಡಿತರ ಚೀಟಿ ನೀಡಬೇಕು ಎಂದು ಒತ್ತಾಯಿಸಿ ಸಿರಿ ಗನ್ನಡನಾಡು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ಸದಸ್ಯರು ತಹಸೀಲ್ದಾರ್ ಕಚೇರಿಗೆ ಮನವಿ ಸಲ್ಲಿಸಿದರು.

ಪಡಿತರ ಚೀಟಿ ‍ವಿಳಂಬಕ್ಕೆ ಜೆಡಿಎಸ್‌ ಖಂಡನೆ

Oct 08 2024, 01:15 AM IST
ಹುಬ್ಬಳ್ಳಿ ನಗರದಲ್ಲಿಯೇ 2400 ಪಡಿತರ ಅರ್ಜಿಗಳು ವಿಲೇವಾರಿಯಾಗದೇ ಉಳಿದುಕೊಂಡಿದ್ದು, ಆದಷ್ಟು ಬೇಗನೆ ಅರ್ಜಿ ವಿಲೇವಾರಿ ಮಾಡಬೇಕು ಎಂದು ಹೋರಾಟಗಾರರು ಒತ್ತಾಯಿಸಿದ್ದಾರೆ.
  • < previous
  • 1
  • 2
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved