• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಿಲ್ಲಾ ವ್ಯಾಪ್ತಿಯಲ್ಲಿರುವ ಅನರ್ಹ ಪಡಿತರ ಚೀಟಿಗಳ ರದ್ದು

Sep 11 2024, 01:04 AM IST
ಪಡಿತರ ಚೀಟಿದಾರರು ಆರು ತಿಂಗಳಿಂದ ಆಹಾರ ಪದಾರ್ಥವನ್ನು ಪಡೆಯದೇ ಇರುವವರು, ಮರಣ ಹೊಂದಿರುವ ವ್ಯಕ್ತಿಗಳ ಪಡಿತರ ಚೀಟಿ, ಸರ್ಕಾರಿ ನೌಕರರು ಹೊಂದಿರುವ ಪಡಿತರ ಚೀಟಿ, ಇ-ಕೆವೈಸಿ ಆಗದ ಪಡಿತರ ಚೀಟಿಗಳಿಗೆ ಅಕ್ಟೋಬರ್ ತಿಂಗಳ ಆಹಾರ ಪಾದಾರ್ಥಗಳನ್ನು ಸ್ಥಗಿತಗೊಳಿಸಲಾಗುವುದು

ಪಡಿತರ ಚೀಟಿ ಕುಟುಂಬದ ಸದಸ್ಯರು ಇ-ಕೆವೈಸಿಗೆ ಸೂಚನೆ

Aug 24 2024, 01:24 AM IST
Ration card family members notification to e-KYC

ಬಿಪಿಎಲ್ ಪಡಿತರ ಚೀಟಿ ತೊಂದರೆ ಸರಿಪಡಿಸಿ

Aug 20 2024, 12:46 AM IST
ರಾಜ್ಯ ಸರ್ಕಾರ ಇದೀಗ ಲೋಕಸಭೆ ಚುನಾವಣೆಯ ಫಲಿತಾಂಶದ ಬಳಿಕ ಮತ್ತೇ ಅರ್ಜಿ ಸಲ್ಲಿಕೆಗೆ ಅವಕಾಶ ಮಾಡಿಕೊಟ್ಟಿದೆ, ಆದರೆ ರಾಜ್ಯಾದ್ಯಂತ ಹೊಸ ಪಡಿತರ ಚೀಟಿಗೆ ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಲಕ್ಷಾಂತರ ಬಡ ಕುಟುಂಬಗಳು ಪ್ರತಿ ನಿತ್ಯ ಪರದಾಡುವಂತ ಸ್ಥಿತಿ ನಿರ್ಮಾಣ

ಕಲಬುರಗಿ-ಯಾದಗಿರ ಜಿಲ್ಲೆಯಲ್ಲಿ ೯.೭೨ ಲಕ್ಷ ಪಡಿತರ ಚೀಟಿ ಚಾಲ್ತಿ

Jul 25 2024, 01:22 AM IST
ನೆರೆಯ ಯಾದಗಿರಿ ಹಾಗೂ ಕಲಬುರಗಿ ಉಭಯ ಜಿಲ್ಲೆಯಲ್ಲಿ ಒಟ್ಟು ೯೭೨೮೫೫ ಪಡಿತರ ಕಾರ್ಡ್‌ಗಳು ಚಾಲ್ತಿಯಲ್ಲಿವೆ ಮತ್ತು ಇಲ್ಲಿನ ದಾಸೋಹ ಯೋಜನೆ ಅಡಿಯೂ ಆಹಾರಧಾನ್ಯ ವಿತರಿಸಲಾಗುತ್ತಿದೆ ಎಂದು ಆಹಾರ ಖಾತೆ ಸಚಿವ ಕೆ.ಎಚ್. ಮುನಿಯಪ್ಪ ಹೇಳಿದ್ದಾರೆ.

ಅನರ್ಹ ಬಿಪಿಎಲ್ ಪಡಿತರ ಚೀಟಿ ಪತ್ತೆ ಹಚ್ಚಿ: ಜಿಲ್ಲಾಧಿಕಾರಿ

Jul 17 2024, 12:48 AM IST
ಉಳ್ಳವರು ಸಹ ಸರ್ಕಾರಿ ಸೌಲಭ್ಯ ಪಡೆಯಲು ಬಿ‌.ಪಿ‌.ಎಲ್. ಪಡಿತರ ಚೀಟಿ ಪಡೆದಿರುವ ಸಾಧ್ಯತೆ ಇದ್ದು, ಕೂಡಲೆ ಇಂತಹ ಅನರ್ಹ ಬಿ‌.ಪಿ‌.ಎಲ್ ಪಡಿತರ ಚೀಟಿ ಪತ್ತೆ ಹಚ್ಚಿ ತಪ್ಪಿತಸ್ಥರ ಮೇಲೆ ಕಾನೂನು ಕ್ರಮ

ಪಡಿತರ ಚೀಟಿ ಅರ್ಜಿಗೆ ಪರದಾಟ: ಕಾಲಾವಧಿ ವಿಸ್ತರಿಸುವಂತೆ ಜನರ ಆಗ್ರಹ

Jul 05 2024, 12:56 AM IST
Ration card application: server down

ಹೊಸ ಪಡಿತರ ಚೀಟಿ, ತಿದ್ದುಪಡಿಗೆ ಜನತೆ ಪರದಾಟ

Jul 04 2024, 01:11 AM IST

ನೂತನ ಪಡಿತರ ಚೀಟಿ, ಸೇರ್ಪಡೆ ಹಾಗೂ ಮಾಹಿತಿ ತಿದ್ದುಪಡಿಗೆ ನೀಡಿರುವ ಅವಕಾಶ ಕೇವಲ ಎರಡು ದಿನ ಮಾತ್ರ. ಈಗಾಗಲೇ ಒಂದು ದಿನ ಕಳೆದು ಹೋಗಿದೆ. ಒಂದು ದಿನವಷ್ಟೇ ಬಾಕಿ ಇದೆ. 

ಪಡಿತರ ಚೀಟಿ ಮಾಡಿಸಲು ಸಾರ್ವಜನಿಕರ ಪರದಾಟ

Jul 04 2024, 01:08 AM IST
ಸರ್ಕಾರದ ಸೌಲಭ್ಯ ಪಡೆಯಲು ಪಡಿತರ ಚೀಟಿ ಮಾಡಿಸಿಕೊಳ್ಳುವುದು ಅನಿವಾರ್ಯವಾಗಿದ್ದು, ಸರ್ವರ್ ಸಮಸ್ಯೆಯಿಂದಾಗಿ ಇದು ಸಾಧ್ಯವಾಗುತ್ತಿಲ್ಲ. ಹೀಗಾಗಿ ಜನರು ತಾಲೂಕಿನ ಗ್ರಾಮ ಒನ್, ಕರ್ನಾಟಕ ಒನ್ ಕೇಂದ್ರಗಳಿಗೆ ಅಲೆದಾಡುವಂತಾಗಿದೆ.

ಹೊಸ ಪಡಿತರ ಚೀಟಿ ವಿತರಿಸಿ, ತಿದ್ದುಪಡಿಗೆ ಅವಕಾಶ ನೀಡಿ: ಗುಮ್ಮನೂರು ಬಸವರಾಜ

Jun 25 2024, 12:37 AM IST
ಹೊಸದಾಗಿ ಪಡಿತರ ಚೀಟಿ ವಿತರಣೆ, ಹಳೆಯ ಪಡಿತರ ಚೀಟಿಗಳ ತಿದ್ದುಪಡಿ, ಹೊಸದಾಗಿ ಹೆಸರು ಸೇರ್ಪಡೆಗೆ ಅವಕಾಶ ಕಲ್ಪಿಸುವಂತೆ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ದಾವಣಗೆರೆ ಜಿಲ್ಲಾ ಘಟಕದಿಂದ ನಗರದಲ್ಲಿ ಸೋಮವಾರ ಪ್ರತಿಭಟಿಸಲಾಯಿತು.

ರಿಲೀಸ್ದ್‌....ಪಡಿತರ ಚೀಟಿದಾರರ ಖಾತೆಗೆ ಅನ್ನಭಾಗ್ಯ ಯೋಜನೆಯ ಹಣ ಜಮೆ

Jan 12 2024, 01:46 AM IST
ಅನ್ನಭಾಗ್ಯ ಯೋಜನೆಯಡಿ ಪಡಿತರ ಚೀಟಿದಾರರ ಕುಟುಂಬಗಳಿಗೆ ನೀಡಲಾಗುವ 5 ಕೆ.ಜಿ ಅಕ್ಕಿ, ಹೆಚ್ಚುವರಿ ಅಕ್ಕಿಯ ಬದಲಾಗಿ ಡಿ.ಬಿ.ಟಿ ಮೂಲಕ ನಗದು ಹಣವನ್ನು ಪಾವತಿ ಮಾಡಲಾಗುತ್ತಿದೆ. ಚಾಮರಾಜನಗರ ಜಿಲ್ಲೆಯಲ್ಲಿ ಡಿಸೆಂಬರ್ ಮಾಹೆಗೆ ಸಂಬಂಧಿಸಿದಂತೆ ಡಿ.ಬಿ.ಟಿ ಕೋಶದಿಂದ 14 ಕಡತಗಳ ಪೈಕಿ 11 ಕಡತಗಳು ಖಜಾನೆ-2 ತಂತ್ರಾಂಶಕ್ಕೆ ಸ್ವೀಕೃತಗೊಂಡಿದೆ ಎಂದು ಆಹಾರ ಇಲಾಖೆ ತಿಳಿಸಿದೆ.
  • < previous
  • 1
  • 2
  • 3
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved