• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪಡಿತರ ಚೀಟಿ ಗೊಂದಲ ಸರಿಪಡಿಲು ಆಗ್ರಹಿಸಿ ಇಲಾಖೆಗೆ ಮುತ್ತಿಗೆ

Dec 12 2023, 12:45 AM IST
ರಾಜ್ಯ ಸರ್ಕಾರ ಜಾರಿಗೆ ತಂದಿರುವ ಅನ್ನಭಾಗ್ಯ ಯೋಜನೆಯಡಿಯಲ್ಲಿ ಫಲಾನುಭವಿಗಳಿಗೆ ನೇರ ಹಣ ವರ್ಗಾವಣೆಯಲ್ಲಿ ಆಗುತ್ತಿರುವ ತೊಂದರೆ ಹಾಗೂ ಹೊಸ ಪಡಿತರ ಚೀಟಿಗಳ ವಿತರಣೆಯಲ್ಲಿ ಆಗುತ್ತಿರುವ ವಿಳಂಬ ಮತ್ತು ಗೊಂದಲವನ್ನು ಸರಿಪಡಿಸಲು ಆಗ್ರಹಿಸಿ ಸೋಮವಾರ ಸ್ಲಂ ಜನಾಂದೋಲನ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಸ್ಲಂ ನಿವಾಸಿಗಳು ಗಾಂಧಿ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ನಡೆಸಿ ಆಹಾರ ಇಲಾಖೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಅರ್ಹರಿಗೆ ಪಡಿತರ ಚೀಟಿ ವಿತರಿಸಿ

Dec 09 2023, 01:15 AM IST
ಸಗಟು ಸಾಗಾಣಿಕೆ ಗುತ್ತಿಗೆದಾರರಿಗೆ ಉತ್ತಮ ಗುಣಮಟ್ಟದ ಪಡಿತರ ಆಹಾರಧಾನ್ಯವನ್ನು ಎತ್ತುವಳಿ ಮಾಡಿ ವಿತರಿಸಬೇಕು.

ಪಡಿತರ ಚೀಟಿಗೆ ಸರ್ವರ್ ಸಮಸ್ಯೆ

Oct 13 2023, 12:15 AM IST
ಹೊಸ ರೇಷನ್ ಕಾರ್ಡ್‌ಗೆ ಅರ್ಜಿ ಬದಲಾಗಿ ರೇಷನ್ ಕಾರ್ಡಿನಲ್ಲಿ ಹೆಸರು ಸೇರ್ಪಡೆ, ಹೆಸರು ತೆಗೆದುಹಾಕುವುದು, ರೇಷನ್ ಅಂಗಡಿ ಬದಲಾವಣೆ, ಹೆಸರು ತಿದ್ದುಪಡಿ, ಫೋಟೋ, ಬಯೋಮೆಟ್ರಿಕ್‌ಗೆ ಅವಕಾಶ ಕಲ್ಪಿಸಿದೆ. ಆದರೆ, ಸರ್ವರ್ ಸಮಸ್ಯೆ ಉಂಟಾಗಿ ಫಲಾನುಭವಿಗಳು ಸರ್ಕಾರದ ವಿರುದ್ಧ ಹಿಡಿಶಾಪ ಹಾಕುತ್ತಿದ್ದಾರೆ.
  • < previous
  • 1
  • 2
  • 3
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved