• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಮಾಯಣದಲ್ಲಿನ ಸಮಾನತೆ ಅಂಶ ಸಂವಿಧಾನದಲ್ಲಿ ಅಡಕ: ಪರಮೇಶ್ವರ್

Feb 10 2025, 01:45 AM IST
ರಾಮಾಯಣದಲ್ಲಿನ ಸಮಾನತೆ, ಸಹೋದರತೆ, ಸತ್ಯ, ತ್ಯಾಗದ ಬಗ್ಗೆ ಹೇಳಿರುವ ಅಂಶಗಳನ್ನು ಅಂಬೇಡ್ಕರ್ ಸಂವಿಧಾನದಲ್ಲೂ ಅಳವಡಿಸಿದ್ದಾರೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಹರಿಹರದಲ್ಲಿ ಹೇಳಿದ್ದಾರೆ.

25 ಕೋಟಿ ರು. ವೆಚ್ಚದ ಗಾಜಿನ ಸೇತುವೆ ನಿರ್ಮಾಣ : ಗೃಹ ಸಚಿವ ಡಾ . ಜಿ. ಪರಮೇಶ್ವರ್

Jan 27 2025, 12:47 AM IST
ಸ್ಮಾರ್ಟ್ ಸಿಟಿ ಯೋಜನೆಯಡಿ ಮಹಾನಗರ ಪಾಲಿಕೆ ವ್ಯಾಪ್ತಿಯ 5 ವಾರ್ಡುಗಳನ್ನು ಈಗಾಗಲೇ ಅಭಿವೃದ್ಧಿಪಡಿಸಲಾಗಿದ್ದು, ಉಳಿದ 30 ವಾರ್ಡುಗಳ ಅಭಿವೃದ್ಧಿಗಾಗಿ 200 ಕೋಟಿ ರು.ಗಳನ್ನು ವ್ಯಯಿಸಲಾಗುವುದು.

ಬಿಜೆಪಿ ಅವಧಿಯ ರಾಬರಿ, ಕಳ್ಳತನದ ಪಟ್ಟಿ ಬಹಿರಂಗ ಮಾಡುತ್ತೇನೆ : ಗೃಹ ಸಚಿವ ಡಾ. ಪರಮೇಶ್ವರ್

Jan 24 2025, 12:47 AM IST
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬ ಬಿಜೆಪಿ ಆರೋಪಕ್ಕೆ ಗೃಹ ಸಚಿವ ಡಾ. ಪರಮೇಶ್ವರ್‌ ಬಿಜೆಪಿ ಸರ್ಕಾರದ ಅವಧಿಯಲ್ಲಿ ಏನೇನಾಗಿತ್ತು ಎಂಬ ಮಾಹಿತಿ ನನ್ನ ಬಳಿ ಇದೆ, ಸಮಯ ಬಂದಾಗ ಬಹಿರಂಗ ಮಾಡುತ್ತೇನೆ ಎಂದು ತಿಳಿಸಿದರು.

ಮಲ್ಲಿಕಾರ್ಜುನ ಖರ್ಗೆಯ ತ್ಯಾಗದ ಮಾತು ಅರ್ಥ ಆಗಿಲ್ಲ: ಗೃಹ ಸಚಿವ ಡಾ. ಜಿ. ಪರಮೇಶ್ವರ್

Jan 23 2025, 12:48 AM IST
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ತ್ಯಾಗ ಮಾಡುವ ಮನೋಭಾವದ ಬಗ್ಗೆ ಹೇಳಿರುವ ಮಾತು ಅರ್ಥ ಆಗಿಲ್ಲ. ಅವರು ಯಾವ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಸ್ಪಷ್ಟಪಡಿಸಿದರು.

ಸಂವಿಧಾನದ ಬಗ್ಗೆ ಚರ್ಚೆ ಅಗತ್ಯ: ಪರಮೇಶ್ವರ್

Jan 19 2025, 02:15 AM IST
ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಬಗ್ಗೆ ಚರ್ಚೆ ಅಗತ್ಯ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅಭಿಪ್ರಾಯಪಟ್ಟರು. ಅವರು ತುಮಕೂರಿನಲ್ಲಿ ಆರಂಭವಾದ ರಾಜ್ಯ ಮಟ್ಟದ ಪತ್ರಕರ್ತರ ಸಮಾವೇಶದಲ್ಲಿ ಮಾತನಾಡಿದರು.

ಗೃಹ ಸಚಿವ ಪರಮೇಶ್ವರ-ಶಾಸಕ ಟೆಂಗಿನಕಾಯಿ ಜಟಾಪಟಿ

Dec 25 2024, 12:49 AM IST
ಹಳೇಹುಬ್ಬಳ್ಳಿ ಪ್ರಕರಣದ ಬಗ್ಗೆ ಶಾಸಕ ಮಹೇಶ ಟೆಂಗಿನಕಾಯಿ ಪ್ರಸ್ತಾಪಿಸಿದ್ದಾರೆ. ಅದು ಸರ್ಕಾರದ ವಿವೇಚನೆಗೆ ಬಿಟ್ಟಿರುವಂತಹ ಕೆಲಸ. ಯಾವ ಕೇಸ್‌ ಹಿಂಪಡೆಯಬೇಕು ಎಂಬುದನ್ನು ಸಚಿವ ಸಂಪುಟದಲ್ಲಿ ಯೋಚಿಸಿ ನಿರ್ಧಾರ ಕೈಗೊಳ್ಳಲಾಗಿರುತ್ತದೆ.

ಸೈಬರ್‌ ಕ್ರೈಂ ಕಡಿವಾಣಕ್ಕೆ ಡಿಜಿಪಿ ನೇತೃತ್ವದಲ್ಲಿ ಪ್ರತ್ಯೇಕ ತಂಡ: ಗೃಹ ಸಚಿವ ಪರಮೇಶ್ವರ

Dec 25 2024, 12:47 AM IST
ಎಲ್ಲ ಅಪರಾಧ ಪ್ರಕರಣಗಳು ಒಂದೆಡೆಯಾದರೆ ಸೈಬರ್‌ ಕ್ರೈಂಗಳೇ ಮತ್ತೊಂದು ತೂಕ ಎಂಬಂತಾಗಿದೆ. ಇಡೀ ವಿಶ್ವದಲ್ಲೇ ಅತಿ ಹೆಚ್ಚು ಅಪರಾಧ ಪ್ರಕರಣಗಳು ಇದೀಗ ಸೈಬರ್‌ಗೆ ಸಂಬಂಧಿಸಿದ್ದಾಗಿದೆ.

ಅಯ್ಯಪ್ಪ ಮಾಲಾಧಾರಿಗಳಿಗೆ ಸಿಎಂ ಪರಿಹಾರ ನಿಧಿ ನೆರವು ಕುರಿತು ಚರ್ಚೆ: ಗೃಹ ಸಚಿವ ಪರಮೇಶ್ವರ

Dec 25 2024, 12:47 AM IST
ಗಾಯಾಳುಗಳಿಗೆ ಹೆಚ್ಚಿನ ಕಾಳಜಿ ವಹಿಸಿ ಚಿಕಿತ್ಸೆ ನೀಡುವಂತೆ ಸಂಸ್ಥೆಯ ವೈದ್ಯಾಧಿಕಾರಿಗಳಿಗೆ ಸೂಚಿಸಲಾಗಿದೆ. ಸಿಎಂ ಸಹ ಕೆಎಂಸಿಆರ್‌‌ಐಗೆ ಭೇಟಿ ನೀಡಿ, ಗಾಯಾಳುಗಳ ಆರೋಗ್ಯ ವಿಚಾರಿಸಲಿದ್ದಾರೆ.

ಮೂರೇ ವರ್ಷದಲ್ಲಿ ೮೫.೮೦ ಕೋಟಿ ರು. ದಂಡ: ಗೃಹ ಸಚಿವ ಡಾ.ಜಿ.ಪರಮೇಶ್ವರ್

Dec 13 2024, 12:49 AM IST
ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಆರಂಭವಾದ ಮೂರು ವರ್ಷಗಳಲ್ಲಿ ಸಂಚಾರ ನಿಯಮ ಉಲ್ಲಂಘಿಸಿದ ವಾಹನ ಚಾಲಕರಿಗೆ ಐಟಿಎಂಎಸ್ (ಇಂಟೆಲಿಜೆನ್ಸ್ ಟ್ರಾಫಿಕ್ ಮ್ಯಾನೇಜ್‌ಮೆಂಟ್ ಸಿಸ್ಟಮ್) ಮೂಲಕ ೮೫,೮೦,೬೭,೦೦೦ ರು. ದಂಡ ವಿಧಿಸಲಾಗಿದ್ದು, ಅದರಲ್ಲಿ ಸಂಗ್ರಹವಾಗಿರುವ ಮೊತ್ತ ಕೇವಲ ೪,೯೦,೭೮,೫೦೦ ರು. ಮಾತ್ರ.

ತುಮಕೂರಿನಲ್ಲಿ ಅಂತಾರಾಷ್ಟ್ರೀಯ ಕ್ರೀಡಾಂಗಣ ನಿರ್ಮಾಣಕ್ಕೆ ಸಿಎಂ ಶಂಕುಸ್ಥಾಪನೆ : ಗೃಹ ಸಚಿವ ಪರಮೇಶ್ವರ್

Nov 30 2024, 12:51 AM IST

ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಇದೀಗ ಕಾಲ ಕೂಡಿ ಬಂದಿದ್ದು, ಡಿ. 2 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪಿ.ಗೊಲ್ಲಹಳ್ಳಿ-ಸೋರೆಕುಂಟೆ ಬಳಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದರು. 

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • 12
  • next >

More Trending News

Top Stories
ಮುರ್ಡೇಶ್ವರ ವಸ್ತ್ರಸಂಹಿತೆ ನಿಯಮ ಪಾಲಿಸಲು ಕಟೌಟ್‌
ಲೋಕಾರ್ಪಣೆಗೆ ಸಿದ್ಧಗೊಂಡ ಭವ್ಯ ಸಿಗಂದೂರು ಸೇತುವೆ
ನನ್ನ ಆರೋಪಕ್ಕೆ ನಾ ಬದ್ಧ ; ಬಿ.ಆರ್‌.ಪಾಟೀಲ್‌
2,252 ಗ್ರಾಮಕ್ಕೆ ಪ್ರವಾಹ, ಭೂಕುಸಿತ ಭೀತಿ!
ಇರಾನ್‌ ಮೇಲೆ ಅಮೆರಿಕ ‘ಆಪರೇಷನ್‌ ಮಿಡ್‌ನೈಟ್‌ ಹ್ಯಾಮರ್‌’
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved