• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪರೀಕ್ಷಾ ಸಿದ್ಧತೆಗೆ ಸಮಯಪಾಲನೆ ಅಗತ್ಯ

Jan 07 2024, 01:30 AM IST
ಪರೀಕ್ಷಾ ಸಿದ್ಧತೆಗೆ ಸಮಯಪಾಲನೆ ಅಗತ್ಯ

ಸಿಇಟಿ ವಿದ್ಯಾರ್ಥಿಗಳ ಪರೀಕ್ಷಾ ತಯಾರಿಗೆ ಸಹಕಾರ ನೀಡುತ್ತೇವೆ: ಮಂಜುನಾಥ

Jan 06 2024, 02:00 AM IST
ಪಿಯು ವಿದ್ಯಾರ್ಥಿಗಳಿಗೆ ಸಿಇಟಿ ಪರೀಕ್ಷೆಯ ಅರ್ಜಿಗಳನ್ನು ತುಂಬುವಲ್ಲಿ ಆಗುತ್ತಿರುವ ತೊಂದರೆಗಳನ್ನು ನಿವಾರಿಸಿ ಅವರಿಗೆ ಮಾರ್ಗದರ್ಶನ ಮಾಡುವ ಕಾರ್ಯವನ್ನು ಉಪನ್ಯಾಸಕರು ಮಾಡಬೇಕು ಎಂದು ಪ್ರಭಾರಿ ಪ್ರಾಚಾರ್ಯ ಮಂಜುನಾಥ ಕೊಕ್ಕರಗುಂದಿ ಹೇಳಿದರು.

ಕೆಇಎ ಪರೀಕ್ಷಾ ಕೇಂದ್ರ ಸ್ಥಳಾಂತರ ಖಂಡಿಸಿ ಎಬಿವಿಪಿ ಪ್ರತಿಭಟನೆ

Dec 30 2023, 01:15 AM IST
ಕೆ-ಸೆಟ್ ಪರೀಕ್ಷಾ ಕೇಂದ್ರಗಳನ್ನು ಕಲಬುರಗಿಯಿಂದ ರದ್ದು ಮಾಡಿರುವುದನ್ನು ಖಂಡಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್‌ ವತಿಯಿಂದ ಬೃಹತ್ ಪ್ರತಿಭಟನೆ.

ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರಗಳು ಬೆಂಗಳೂರಿಗೆ ಶಿಫ್ಟ್‌

Dec 15 2023, 01:30 AM IST
ಪರೀಕ್ಷಾ ಅಕ್ರಮಗಳಿಂದಾಗಿ ಕುಖ್ಯಾತಿ ಹೊಂದಿರುವ ಕಲಬುರಗಿಯಿಂದ ಪರೀಕ್ಷಾ ಕೇಂದ್ರಗಳು ಒಂದೊಂದೇ ರಾದ್ದಾಗುತ್ತಿದ್ದು, ಹೀಗಾಗಿ ಪರೀಕ್ಷಾ ಕೆಂದ್ರ ಪಟ್ಟ ಕೈ ತಪ್ಪುತ್ತಿದೆ. ಕಲಬುರಗಿಯಲ್ಲಿ ಪರೀಕ್ಷೆ ನಡೆಸಿದರೆ ಅಕ್ರಮ ಗ್ಯಾರಂಟಿ ಎಂದು ನಿರ್ಧಾರಕ್ಕೆ ಬಂದಿರುವ ಕೆಲವು ಏಜನ್ಸಿಗಳು ಪರೀಕ್ಷಾ ಕೇಂದ್ರಗಳನ್ನು ಒಂದೊಂದೊಂದಾಗಿ ಕಲಬುರಗಿಯಿಂದ ರದ್ದು ಮಾಡಿ ಬೇರೆಡೆ ಶಿಫ್ಟ್‌ ಮಾಡುತ್ತಿವೆ.

ಅಕ್ರಮ ಭೀತಿ: ಯಾದಗಿರಿ ಪರೀಕ್ಷಾ ಕೇಂದ್ರಗಳೆಲ್ಲ ಬೇರೆ ಜಿಲ್ಲೆಗೆ ಶಿಫ್ಟ್‌!

Nov 19 2023, 01:30 AM IST
ಇಂದಿನಿಂದ ನ.25ರವರೆಗೆ ಕೆಇಎಯಿಂದ ವಿವಿಧ ಪರೀಕ್ಷೆಗಳು. 4000 ಅಭ್ಯರ್ಥಿಗಳಿಗೆ ರಾಯಚೂರು, ಕಲಬುರಗಿಯಲ್ಲಿ ಪರೀಕ್ಷೆ. ಕಳೆದ ತಿಂಗಳು ನಡೆದಿದ್ದ ನಿಗಮ-ಮಂಡಳಿಯ ವಿವಿಧ ಹುದ್ದೆಗಳಿಗೆ ಪರೀಕ್ಷೆ. ಅದರಲ್ಲಿ ಬ್ಲೂಟೂತ್‌ ಬಳಸಿ ವ್ಯಾಪಕ ಅಕ್ರಮ ನಡೆಸಿದ್ದ ಸಂಗತಿ ಬೆಳಕಿಗೆ. ಯಾದಗಿರಿ, ಕಲಬುರಗಿಯಲ್ಲಿ ದೊಡ್ಡ ಪ್ರಮಾಣದಲ್ಲಿ ನಡೆದಿದ್ದ ಗೋಲ್ಮಾಲ್‌. ಪರೀಕ್ಷಾ ಅಕ್ರಮಕ್ಕೆ ಸಂಬಂಧಿಸಿದಂತೆ ಎರಡೂ ಜಿಲ್ಲೆಗಳಲ್ಲಿ ಹಲವರ ಬಂಧನ. ಈಗ ಕೆಇಎಯಿಂದ ನಡೆಯಬೇಕಿರುವ ಇನ್ನಷ್ಟು ಪರೀಕ್ಷೆಗಳಿಗೂ ಅಕ್ರಮದ ಭೀತಿ. ಹೀಗಾಗಿ ಯಾದಗಿರಿಯಲ್ಲಿ ನಿಗದಿಯಾಗಿದ್ದ ಪರೀಕ್ಷೆಗಳು ಬೇರೆಡೆಗೆ ಸ್ಥಳಾಂತರ.

ಕೆಇಎ ಪರೀಕ್ಷಾ ಅಕ್ರಮ: 3 ಆರೋಪಿಗಳು ಪೊಲೀಸ್‌ ವಶ

Nov 03 2023, 12:31 AM IST
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನೇಮಕಾತಿ ಪರೀಕ್ಷೆ ಅಕ್ರಮದಲ್ಲಿ ಬ್ಲೂಟೂತ್‌ ಬಳಸಿರುವ ಆರೋಪ ಹೊತ್ತು ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಆರೋಪಿಗಳ ಪೈಕಿ ಕಲಬುರಗಿ ನಗರ ಅಶೋಕ ನಗರ ಠಾಣೆ ಪೊಲೀಸರು ಅಭ್ಯರ್ಥಿ ಲಕ್ಷ್ಮೀಪುತ್ರ ಸೊನ್ನ ಸೇರಿದಂತೆ ಮೂವರನ್ನು ವಿಚಾರಣೆಗೆಂದು ತಮ್ಮ ಕಸ್ಟಡಿಗೆ ಪಡೆದಿದ್ದಾರೆ.

ಪರೀಕ್ಷಾ ಅಕ್ರಮ: ಗುದದ್ವಾರದಲ್ಲಿಯೂ ಬ್ಲೂಟೂತ್‌!

Oct 31 2023, 01:16 AM IST
ಮೆಟಲ್‌ ಡಿಟೆಕ್ಟರ್‌ಗೂ ಗೊತ್ತಾಗಬಾರದೆಂದು ಗುಪ್ತಾಂಗದಲ್ಲಿ ಬ್ಲೂಟೂತ್‌ ಡಿವೈಸ್‌!!ಯಾದಗಿರಿಯಲ್ಲಿ ಕೆಇಎ ಪರೀಕ್ಷಾ ಅಕ್ರಮ : ಬಂಧಿತ ಅಭ್ಯರ್ಥಿಗಳ ಕರಾಮತ್ತು!

ಪರೀಕ್ಷಾ ಅಕ್ರಮ ತಡೆಗೆ ಜಾಗರೂಕರಾಗಿರಲು ಸೂಚನೆ

Oct 26 2023, 01:00 AM IST
29ರಂದು ವಿವಿಧ ಇಲಾಖೆ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆ ಹಿನ್ನೆಲೆ ಜಿಲ್ಲಾಧಿಕಾರಿ ದಿವ್ಯಪ್ರಭು ಅಧ್ಯಕ್ಷತೆಯಲ್ಲಿ ಸಭೆ

ವಿವಿಗಳಲ್ಲಿ ಪರೀಕ್ಷಾ ವೆಚ್ಚ ನಿಭಾಯಿಸಲು ಇಲ್ಲ ಹಣ

Oct 20 2023, 01:00 AM IST
ರಾಜ್ಯಾದ್ಯಂತ ವಿಶ್ವವಿದ್ಯಾಲಯಗಳು ಆರ್ಥಿಕ ಸಂಕಷ್ಟದಲ್ಲಿ ಇರುವುದು ಎಲ್ಲರಿಗೂ ಗೊತ್ತಿರುವ ಸಂಗತಿ. ಖುದ್ದು ಉನ್ನತ ಶಿಕ್ಷಣ ಸಚಿವರೇ ಈ ವಿಷಯ ಹೇಳಿದ್ದಾರೆ. ಇದಕ್ಕಿಂತ ಘನಘೋರ ಎಂದರೆ ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯ (ವಿಎಸ್‌ಕೆವಿವಿ) ಪರೀಕ್ಷಾ ವೆಚ್ಚ ನಿಭಾಯಿಸಲು ಆಗದಂತಾಗಿದೆ ಎಂಬ ಅಂಶ ಬಹಿರಂಗವಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved