ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಸುಂಟಿಕೊಪ್ಪ: ಎರಡು ಪರೀಕ್ಷಾ ಕೇಂದ್ರಗಳಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ
Mar 26 2024, 01:20 AM IST
ಪರೀಕ್ಷಾ ಕೇಂದ್ರದ 200 ಮೀಟರ್ ವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಆರೋಗ್ಯ ಕಾರ್ಯಕರ್ತೆಯರನ್ನು ನಿಯೋಜಿಸಲಾಗಿದೆ.
ಸಂಭ್ರಮದಿಂದ ಪರೀಕ್ಷಾ ಕೇಂದ್ರಕ್ಕೆ ಧಾವಿಸಿದ ವಿದ್ಯಾರ್ಥಿಗಳು
Mar 26 2024, 01:19 AM IST
ಜಿಲ್ಲೆಯಲ್ಲಿ 20,641 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿಯಾಗಿದ್ದರು. ಈ ಪೈಕಿ 20,347 ವಿದ್ಯಾರ್ಥಿಗಳು ಹಾಜರಾಗಿದ್ದು, 294 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು.
ಪರೀಕ್ಷಾ ಕೇಂದ್ರಗಳಿಗೆ ಡಿಸಿ ಜಾನಕಿ ಭೇಟಿ
Mar 26 2024, 01:18 AM IST
ಸೋಮವಾರ ನಡೆದ ಪ್ರಥಮ ಭಾಷೆ ಪರೀಕ್ಷೆಯಲ್ಲಿ ಜಿಲ್ಲೆಯಲ್ಲಿ ನೋಂದಣಿಯಾದ ಒಟ್ಟು 31496 ವಿದ್ಯಾರ್ಥಿಗಳ ಪೈಕಿ 31255 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. 241 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ.
ಎಸ್ಸೆಸ್ಸೆಲ್ಸಿ ಪರೀಕ್ಷೆ: ಖಾಸಗಿ ಶಾಲಾ ಪರೀಕ್ಷಾ ಕೇಂದ್ರಕ್ಕೆ ಕೊಕ್
Mar 25 2024, 12:50 AM IST
10ನೇ ತರಗತಿ ಮಕ್ಕಳ ವಾರ್ಷಿಕ ಬೋರ್ಡ್ ಪರೀಕ್ಷೆ ಇಂದಿನಿಂದ (ಮಾ.25ರಿಂದ ಏ.6ರ ವರೆಗೆ) ನಡೆಯಲಿದ್ದು, ಈ ಕುರಿತು ಪರೀಕ್ಷೆ ಬರೆಯುವ ಮಕ್ಕಳ ಅಂಕಿ ಸಂಖ್ಯೆ ಕುರಿತಾದ ಹೆಚ್ಚಿನ ಮಾಹಿತಿ ಸೇರಿ ಯಾವುದೇ ಮಾಹಿತಿ ನೀಡದಂತೆ ಆಯಾ ಶಿಕ್ಷಣಾಧಿಕಾರಿಗಳಿಗೆ ಆಯುಕ್ತರು ಸೂಚನೆ ನೀಡಿದ್ದಾರೆ.
ಶಹಾಪುರ ತಾಲೂಕಿನ 21 ಪರೀಕ್ಷಾ ಕೇಂದ್ರಗಳು
Mar 25 2024, 12:46 AM IST
ಶಹಾಪುರ ನಗರದ ಆದರ್ಶ ವಿದ್ಯಾಲಯದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಕೇಂದ್ರದಲ್ಲಿ ಶಿಕ್ಷಕರು ಪೂರ್ವ ಸಿದ್ಧತೆಯಲ್ಲಿ ತೊಡಗಿರುವುದು. ಕೇಂದ್ರದಲ್ಲಿ ಸಿಸಿ ಕ್ಯಾಮೆರಾ ವೆಬ್ ಕಾಸ್ಟಿಂಗ್ ಅಳವಡಿಸಿರುವುದು.
ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ: 90 ಪರೀಕ್ಷಾ ಕೇಂದ್ರಗಳಲ್ಲಿ ಸಿದ್ಧತೆ
Mar 24 2024, 01:36 AM IST
ಪರೀಕ್ಷೆ ಬರೆಯಲಿರುವ ಜಿಲ್ಲೆಯ 560 ಶಾಲೆಗಳ ಒಟ್ಟು 29645 ವಿದ್ಯಾರ್ಥಿಗಳು. 1309 ಪರೀಕ್ಷಾ ಕೋಣೆಗಳಿಗೆ ಸಿಸಿಟಿವಿ ಕ್ಯಾಮೆರಾ ಅಳವಡಿಕೆ. ಜಿಲ್ಲೆಯಲ್ಲಿ 90 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು ಸುಮಾರು 560 ಪ್ರೌಢ ಶಾಲೆಗಳ ಒಟ್ಟು 29645 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿಯಾಗಿ ಇದರಲ್ಲಿ 27194- ಹೊಸಬರು ಹಾಗೂ 2451 -ಪುನರಾವರ್ತಿತ (ರಿಪೀಟರ್) ವಿದ್ಯಾರ್ಥಿಗಳಿದ್ದಾರೆ.
ಪರೀಕ್ಷಾ ಕೇಂದ್ರದ ಸುತ್ತ 200 ಮೀಟರ್ ನಿಷೇಧಾಜ್ಞೆ ಜಾರಿ
Mar 23 2024, 01:09 AM IST
ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಯಾವುದೇ ಸಮಸ್ಯೆ ಎದುರಾಗದಂತೆ ಪರೀಕ್ಷಾ ಕೇಂದ್ರಗಳ ಸುತ್ತ 200 ಮೀ ವ್ಯಾಪ್ತಿಯಲ್ಲಿ ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ 144ನೇ ಸೆಕ್ಷನ್ ಅನ್ವಯ ನಿಷೇಧಾಜ್ಞೆ ಜಾರಿ ಮಾಡಲಾಗುತ್ತದೆ ಎಂದು ತಹಸೀಲ್ದಾರ್ ಪ್ರಕಾಶ ಸಿಂದಗಿ ತಿಳಿಸಿದರು.
ಪರೀಕ್ಷಾ ಎಡವಟ್ಟು ನಿಲ್ಲಿಸಿ: ಎಂಎಲ್ಸಿ ಒತ್ತಾಯ
Mar 23 2024, 01:07 AM IST
ಎಸ್ಸೆಸ್ಸೆಲ್ಸಿ, ಪಿಯುಸಿ ಮೂರು ಪರೀಕ್ಷೆ ಅಂತಾರೆ ಇದರ ಸಾಧಕಬಾಧಕಗಳ ಕುರಿತು ಕನಿಷ್ಟ ಚರ್ಚೆಯನ್ನೂ ನಡೆಸಿಲ್ಲ. ಇದೇ ಎಡವಟ್ಟುಗಳು ಮುಂದುವರೆದರೆ ಮೌಲ್ಯಮಾಪನ ಬಹಿಷ್ಕಾರಕ್ಕೆ ಕರೆ ನೀಡಬೇಕಾದೀತು ಎಂದು ಎಮಎಲ್ಸಿ ಡಾ.ನಾರಾಯಣಸ್ವಾಮಿ ಎಚ್ಚರಿಸಿದ್ದಾರೆ
ಪರೀಕ್ಷಾ ತಯಾರಿ ಮಕ್ಕಳನ್ನು ಪ್ರೇರೇಪಿಸುವಂತಿರಲಿ
Mar 22 2024, 01:05 AM IST
ಕೊಠಡಿ ಮೇಲ್ವಿಚಾರಕರು ತಮಗೆ ವಹಿಸಿದ ಬ್ಲಾಕ್ನಲ್ಲಿ ಯಾವುದೇ ಎಲೆಕ್ಟ್ರಾನಿಕ್ಸ್ ಉಪಕರಣಗಳಿಗೆ ಅವಕಾಶ ನೀಡದೇ ವಿದ್ಯಾರ್ಥಿಗಳನ್ನು ತಪಾಸಣೆ ಮಾಡಿ ಪರೀಕ್ಷೆ ಬರೆಯಲು ಬಿಡಬೇಕು
ಅಚ್ಚುಕಟ್ಟಾಗಿ ಪರೀಕ್ಷಾ ಕಾರ್ಯ ನಿರ್ವಹಿಸಿ: ಸುರೇಂದ್ರ ಕಾಂಬಳೆ
Mar 21 2024, 01:02 AM IST
ಮಾ.25ರಿಂದ ಎಸ್ಎಸ್ಎಲ್ಸಿ ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ಕಾರ್ಯವನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು.
< previous
1
2
3
4
5
6
7
8
9
10
11
next >
More Trending News
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ