• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ಕಾರ್ಯಾಗಾರ

Mar 14 2025, 12:33 AM IST
ನಿಮ್ಮಲ್ಲಿರುವ ಮೊಬೈಲ್ ಗಳನ್ನು ಒಳ್ಳೆಯ ಕೆಲಸಕ್ಕೆ ಉಪಯೋಗಿಸಿ ನಿಮಗೆ ನಿಮ್ಮ ಮೊಬೈಲ್ ನಲ್ಲೇ ಸರ್ಕಾರಿ ಕೆಲಸಗಳ ಬಗ್ಗೆ ಮಾಹಿತಿ ದೊರೆಯುತ್ತದೆ. ಅದನ್ನು ನೋಡಿ ನೀವು ಅರ್ಜಿ ಸಲ್ಲಿಸಿ ಸರ್ಕಾರಿ ಸೇವೆಗೆ ಸೇರಿ ಉತ್ತಮ ಸೇವೆ ನೀಡುವ ಜೊತೆಗೆ ನಿಮ್ಮ ಜೀವನವನ್ನು ರೂಪಿಸಿಕೊಳ್ಳಿ.

ವಿದ್ಯುತ್ ಪರಿವರ್ತಕ ಪರೀಕ್ಷಾ ಕೇಂದ್ರದಿಂದ ಶಾಶ್ವತ ಪರಿಹಾರ: ಶಾಸಕ ಬಣಕಾರ

Mar 14 2025, 12:31 AM IST
ವಿದ್ಯುತ್ ಪರಿವರ್ತಕ ಪರೀಕ್ಷಾ ಕೇಂದ್ರದಿಂದ ತಾಲೂಕಿನ ರೈತರಿಗೆ ಉತ್ತಮ ಸೇವೆ ಕಲ್ಪಿಸಲು ಮತ್ತಷ್ಟು ಅನುಕೂಲವಾಗಿದೆ.

ಪರೀಕ್ಷಾ ಸಮಯದಲ್ಲಿ ಒತ್ತಡ ನಿರ್ವಹಣೆ ಅಗತ್ಯ

Mar 12 2025, 12:50 AM IST
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳು ಪರೀಕ್ಷಾ ಸಮಯದಲ್ಲಿ ಒತ್ತಡಕ್ಕೊಳಗಾಗದೆ ಉತ್ಸಾಹದ ಮನೋಭಾವ ಬೆಳೆಸಿಕೊಳ್ಳಬೇಕು. ಏಕಾಗ್ರತೆ ಮತ್ತು ತಾಳ್ಮೆಯಿಂದ ಎಂತಹುದೇ ಸವಾಲನ್ನು ಎದುರಿಸಬಹುದು ಎಂದು ಶಿಕ್ಷಣ ತಜ್ಞ, ವಾಗ್ಮಿ ಡಾ.ಗುರುರಾಜ ಕರ್ಜಗಿ ಹೇಳಿದರು.

ದ್ವಿತೀಯ ಪಿಯು ಪರೀಕ್ಷೆ: ಕೊಡಗಿನಲ್ಲಿ 19 ಪರೀಕ್ಷಾ ಕೇಂದ್ರ

Mar 02 2025, 01:17 AM IST
ದ್ವಿತೀಯ ಪಿಯುಸಿ ಪರೀಕ್ಷೆ ಶನಿವಾರ ಆರಂಭವಾಗಿದೆ. ಕೊಡಗಿನಲ್ಲಿ 19 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ.

ಕೊಡಗು ವಿಶ್ವವಿದ್ಯಾಲಯದ ದ್ವಿತೀಯ ಸೆಮಿಸ್ಟರ್ ಬಿ.ಎಡ್ ಪದವಿ ಪರೀಕ್ಷಾ ಫಲಿತಾಂಶ ಪ್ರಕಟ

Mar 01 2025, 01:08 AM IST
ಕೊಡಗು ವಿಶ್ವವಿದ್ಯಾಲಯದ ದ್ವಿತೀಯ ಸೆಮಿಸ್ಟರ್ ಬಿ.ಎಡ್ ಪದವಿ ಪರೀಕ್ಷಾ ಫಲಿತಾಂಶವನ್ನು ಶುಕ್ರವಾರ ಪ್ರಕಟಿಸಲಾಗಿದೆ. ಪರೀಕ್ಷೆ ಮುಗಿದು ಎಂಟು ದಿನಗಳಲ್ಲಿ ಮತ್ತು ಮೌಲ್ಯಮಾಪನ ಪೂರ್ಣವಾಗಿ ಒಂದು ದಿನದಲ್ಲಿ ಅತೀ ಶೀಘ್ರವಾಗಿ ಪ್ರಕಟಿಸಿದ ಹಿರಿಮೆಗೆ ಕೊಡಗು ವಿಶ್ವವಿದ್ಯಾಲಯ ಪಾತ್ರವಾಗಿದೆ.

ಶಾಲೆಗಳಲ್ಲಿ ಪರೀಕ್ಷಾ ಸ್ನೇಹಿ ಪರಿಸರ ನಿರ್ಮಿಸಿ: ಜಿಲ್ಲಾಧಿಕಾರಿ ದಿವ್ಯ ಪ್ರಭು

Feb 24 2025, 12:30 AM IST
ಕಲಘಟಗಿ ತಾಲೂಕಿನ ದಾಸ್ತಿಕೊಪ್ಪ ಆದರ್ಶ ವಿದ್ಯಾಲಯದಲ್ಲಿ ಮಿಶನ್ ವಿದ್ಯಾಕಾಶಿ ಯೋಜನೆಯಡಿ ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಹಾಗೂ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಸಂವಾದ ಆಯೋಜಿಸಲಾಗಿತ್ತು.

ದ್ವಿತೀಯ ಪಿಯು ಪರೀಕ್ಷಾ ಕರ್ತವ್ಯ ಎಚ್ಚರಿಕೆಯಿಂದ ನಿರ್ವಹಿಸಿ

Feb 21 2025, 12:49 AM IST
ದ್ವಿತೀಯ ಪಿಯುಸಿ ಪರೀಕ್ಷೆ ಮಾರ್ಚ್ 1 ರಿಂದ 20 ರವರೆಗೆ ನಡೆಯುತ್ತದೆ. ಪರೀಕ್ಷಾ ಕಾರ್ಯದಲ್ಲಿ ಲೋಪವಾಗದಂತೆ ಕಾರ್ಯನಿರ್ವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಪಿ.ಎನ್. ಲೋಕೇಶ್ ಹೇಳಿದ್ದಾರೆ.

ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷಾ ಕಾರ್ಯ ಸಮರ್ಪಕ ನಿರ್ವಹಣೆಗೆ ಸೂಚನೆ

Feb 19 2025, 12:47 AM IST
ಚಾಮರಾಜನಗರದ ಜಿಲ್ಲಾಡಳಿತ ಭವನದಲ್ಲಿರುವ ಹಳೇ ಕೆಡಿಪಿ ಸಭಾಂಗಣದಲ್ಲಿ ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ ಸಂಬಂಧ ನಡೆದ ಪ್ರೌಢಶಾಲೆಗಳ ಮುಖ್ಯ ಶಿಕ್ಷಕರು, ಪಿಯು ಕಾಲೇಜುಗಳ ಪ್ರಾಂಶಪಾಲರು, ಪರೀಕ್ಷಾ ಕಾರ್ಯಕ್ಕೆ ನಿಯೋಜಿತರಾದ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಲಾಯಿತು.

ಎಸ್‌ಎಸ್‌ಎಲ್‌ಸಿ ಪರೀಕ್ಷಾ ಭಯ ದೂರ ಮಾಡಿದ ಕಾರ್ಯಾಗಾರ

Feb 18 2025, 12:32 AM IST
ನಾಲ್ಕೈದು ಗಂಟೆಗಳ ಕಾಲ ನಡೆದ ಕಾರ್ಯಾಗಾರದಲ್ಲಿ ವಿದ್ಯಾರ್ಥಿಗಳು ಅತ್ಯುತ್ತಮವಾಗಿ ಆಸಕ್ತಿಯಿಂದ ಕಲಿತರು ಮತ್ತು ಹಬ್ಬದಂತೆ ಸಂಭ್ರಮಿಸಿದರು. ಕಾರ್ಯಾಗಾರದಲ್ಲಿ ಕೇವಲ ಪಠ್ಯದ ಪಾಠ ಇರದೆ ಜನಪದ, ಹಾಸ್ಯದ ಮೂಲಕ ವಿದ್ಯಾರ್ಥಿಗಳು ಇಡೀ ದಿನ ನಗುಮೂಗದಿಂದ ಇದ್ದರು.

ನೀರಿನ ಗುಣಮಟ್ಟದ ಪರೀಕ್ಷಾ ಪ್ರಯೋಗಾಲಯಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಚಾಲನೆ

Feb 17 2025, 12:31 AM IST
ಪ್ರಸ್ತುತ ನಗರದಲ್ಲಿ ಸರಬರಾಜಾಗುತ್ತಿರುವ ನೀರು ಕುಡಿಯಲು ಯೋಗ್ಯವಾಗಿದೆ. ಪಾಲಿಕೆ ವಾರ್ಡು, ಬುಗುಡನಹಳ್ಳಿ ಜಲಸಂಗ್ರಹಾಗಾರ ಸೇರಿ ಪ್ರತಿ ದಿನ 14 ನೀರಿನ ಮಾದರಿಗಳನ್ನು ಈ ಪ್ರಯೋಗಾಲಯದಲ್ಲಿ ಪರೀಕ್ಷಿಸಲಾಗುತ್ತಿದೆ. ನಾಗರಿಕರಿಗೆ ನೀರು ಸರಬರಾಜು ಮಾಡುವ ಮುನ್ನ 6 ಹಂತದಲ್ಲಿ ಶುದ್ಧೀಕರಣಗೊಳಿಸಲಾಗುವುದು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
ಇಂಗ್ಲೆಂಡ್‌ ಸರಣಿಗೂ ಮುನ್ನ ಲಂಡನಲ್ಲಿ ಗಿಲ್‌ ಜತೆ ಕೊಹ್ಲಿ ಸಭೆ
ಹಿರೇಬೆಣಕಲ್ ಮೊರೇರ ಬೆಟ್ಟ ವಿಶ್ವಪಾರಂಪರಿಕ ಪಟ್ಟಿಗೆ ಶೀಘ್ರ ಸೇರ್ಪಡೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved