• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉತ್ತರ ಪ್ರದೇಶ: ಪರೀಕ್ಷಾ ಅಕ್ರಮ ಎಸಗಿದರೆ ಜೀವಾವಧಿ, ₹1 ಕೋಟಿ ದಂಡ

Jun 26 2024, 12:39 AM IST
ಅಕ್ರಮ ಎಸಗಿದವರ ಆಸ್ತಿಪಾಸ್ತಿ ಜಪ್ತಿ ಮಾಡಲು ಕಾನೂನಿನಲ್ಲಿ ಅವಕಾಶವಿದ್ದು, ಯೋಗಿ ಸಂಪುಟ ಸಭೆಯಲ್ಲಿ ಸುಗ್ರೀವಾಜ್ಞೆಗೆ ಒಪ್ಪಿಗೆ ನೀಡಲಾಗಿದೆ. ರಾಜ್ಯದಲ್ಲಿ 2 ಪರೀಕ್ಷೆಗಳಲ್ಲಿ ಅಕ್ರಮ ಕಂಡು ಬಂದ ಹಿನ್ನೆಲೆ ಕ್ರಮ ಕೈಗೊಳ್ಳಲಾಗಿದೆ.

ನೆಟ್‌ ನೀಟ್‌ ಪರೀಕ್ಷಾ ಅಕ್ರಮ ತನಿಖೆಗೆ ಒತ್ತಾಯ

Jun 25 2024, 12:32 AM IST
ತನಿಖೆಯನ್ನು ಸಿಬಿಐಗೆ ಒಪ್ಪಿಸಲಾಗಿದೆ. ಆದರೆ ಇದರಿಂದ 9 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ ಭವಿಷ್ಯಕ್ಕೆ ತೊಂದರೆಯಾಗಿದೆ.

ಪರೀಕ್ಷಾ ಸಂಸ್ಥೆಯ ಮುಖ್ಯಸ್ಥ ತಲೆದಂಡ: ಕರ್ನಾಟಕ ಕೇಡರ್‌ ಖರೋಲಾ ಬಾಸ್‌

Jun 23 2024, 02:05 AM IST

ದೇಶದಲ್ಲಿ ವೈದ್ಯ ಪದವಿ ಪ್ರವೇಶಕ್ಕಾಗಿ ನಡೆವ ಪರೀಕ್ಷೆ ‘ನೀಟ್‌’ ಹಾಗೂ ಪ್ರಾಧ್ಯಾಪಕ ಹುದ್ದೆಯ ಅರ್ಹತಾ ಪರೀಕ್ಷೆ ‘ನೆಟ್‌’ನಲ್ಲಿ ವ್ಯಾಪಕ ಅಕ್ರಮಗಳು ನಡೆದಿವೆ ಎಂಬ ವಿವಾದ ಭುಗಿಲೆದ್ದಿರುವ ನಡುವೆಯೇ ಕೇಂದ್ರ ಸರ್ಕಾರ ಇದೇ ಮೊದಲ ಬಾರಿ ಅತ್ಯಂತ ಕಠಿಣ ಕ್ರಮ ಕೈಗೊಂಡಿದೆ. 

ನೀಟ್‌ ಪರೀಕ್ಷಾ ಅಕ್ರಮ: ದೇಶವ್ಯಾಪಿ ಕಾಂಗ್ರೆಸ್‌ ಪ್ರತಿಭಟನೆ

Jun 22 2024, 12:49 AM IST
ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ನಡೆಸುವ ವೈದ್ಯಕೀಯ ಪರೀಕ್ಷೆ ನೀಟ್‌ ಹಾಗೂ ರಾಷ್ಟ್ರೀಯ ಅರ್ಹತಾ ಪರೀಕ್ಷೆ (ನೀಟ್‌)ಯಲ್ಲಿ ಅಕ್ರಮ ವಿರೋಧಿಸಿ ದೇಶದಾದ್ಯಂತ ಶುಕ್ರವಾರ ಕಾಂಗ್ರೆಸ್‌ ಪ್ರತಿಭಟನೆ ನಡೆಸಿತು.

ನೀಟ್‌ ಪರೀಕ್ಷಾ ಹಗರಣ ಸಮಗ್ರ ತನಿಖೆಗೆ ಒತ್ತಾಯಿಸಿ ಪ್ರತಿಭಟನೆ

Jun 13 2024, 12:46 AM IST
ಎಐಡಿಎಸ್‌ಒ ರಾಜ್ಯ ಸಮಿತಿ ಸದಸ್ಯ ರವಿಕಿರಣ್‌ ಜೆ.ಪಿ. ಮಾತನಾಡಿ, ಕೇಂದ್ರದಲ್ಲಿ ಎನ್‌ಎಂಸಿ ಜಾರಿ ಮಾಡುವಾಗ ಎಐಡಿಎಸ್‌ಒ ವಿದ್ಯಾರ್ಥಿ ಸಂಘಟನೆ ತೀವ್ರ ವಿರೋಧ ವ್ಯಕ್ತಪಡಿಸಿತ್ತು.

‘ನೀಟ್‌ ಅಕ್ರಮ’ದಿಂದ ಪರೀಕ್ಷಾ ಪಾವಿತ್ರ್ಯಕ್ಕೆ ಧಕ್ಕೆ: ಸುಪ್ರೀಂ

Jun 12 2024, 12:30 AM IST
ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಗ್ರೇಸ್‌ ಅಂಕ ಹಾಗೂ ಇತರ ಆರೋಪಗಳಿಗೆ ತುತ್ತಾಗಿರುವ ವೈದ್ಯಕೀಯ ಪ್ರವೇಶ ಪರೀಕ್ಷೆ ‘ನೀಟ್‌ ಯುಜಿ-2024’ ಅನ್ನು ರದ್ದುಪಡಿಸಿ, ಹೊಸದಾಗಿ ಪರೀಕ್ಷೆ ನಡೆಸುವಂತೆ ಕೋರಿ ಸಲ್ಲಿಸಲಾದ ಮನವಿಗಳ ಕುರಿತು ಸುಪ್ರೀಂ ಕೋರ್ಟು ಕೇಂದ್ರ ಸರ್ಕಾರ ಮತ್ತು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಗಳಿಂದ ಪ್ರತಿಕ್ರಿಯೆ ಕೇಳಿ ನೋಟಿಸ್‌ ಜಾರಿ ಮಾಡಿದೆ.

ನೀಟ್‌ ಪರೀಕ್ಷಾ ಅಕ್ರಮ ಉನ್ನತ ತನಿಖೆಯಾಗಬೇಕು: ರಮಾನಾಥ ರೈ

Jun 11 2024, 01:40 AM IST
ನೀಟ್‌ ಪರೀಕ್ಷೆಯಲ್ಲಿ ಅಕ್ರಮ ನಡೆಸಿ ಲಕ್ಷಾಂತರ ವಿದ್ಯಾರ್ಥಿಗಳ ಜೀವನದಲ್ಲಿ ಚೆಲ್ಲಾಟ ಆಡಿರುವುದು ಮೇಲ್ನೋಟಕ್ಕೆ ಸಾಬೀತಾಗಿದ್ದು, ಈ ಕುರಿತು ಸುಪ್ರೀಂ ಕೋರ್ಟ್‌ ಮೇಲ್ವಿಚಾರಣೆಯಲ್ಲಿ ಉನ್ನತ ತನಿಖೆ ಆಗಬೇಕು. ಮರು ಪರೀಕ್ಷೆ ನಡೆಸಬೇಕು ಎಂದು ಮಾಜಿ ಸಚಿವ ರಮಾನಾಥ ರೈ ಆಗ್ರಹಿಸಿದ್ದಾರೆ.

ನೀಟ್ ಪರೀಕ್ಷಾ ಅಕ್ರಮ ಸಿಬಿಐ ತನಿಖೆಗೆ ಎಬಿವಿಪಿ ಆಗ್ರಹ

Jun 11 2024, 01:34 AM IST
ನೀಟ್ ಪರೀಕ್ಷಾ ಅಕ್ರಮವ ಸಿಬಿಐ ತನಿಖೆಗೆ ಆಗ್ರಹಿಸಿ ಎಬಿವಿಪಿ ಕಾರ್ಯಕರ್ತರು ಸೋಮವಾರ ಚಿತ್ರದುರ್ಗದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಅರಸೀಕೆರೆಯಲ್ಲಿ ಉಚಿತ ಥೈರಾಯಿಡ್‌ ಪರೀಕ್ಷಾ ಕೇಂದ್ರ ಆರಂಭ

Jun 11 2024, 01:32 AM IST
ತಾಲೂಕಿನಲ್ಲಿ ಉಚಿತ ಥೈರಾಯಿಡ್ ಪರೀಕ್ಷೆ ಕೇಂದ್ರಗಳನ್ನು ಸರ್ಕಾರಿ ಆಸ್ಪತ್ರೆಗಳಲ್ಲಿ ತೆರಯಲಾಗಿದ್ದು ಇದರ ಸೌಲಭ್ಯಗಳನ್ನು ಪಡೆದುಕೊಳ್ಳುವಂತೆ ಜಿಲ್ಲಾ ಆರೋಗ್ಯಾಧಿಕಾರಿ ಶಿವಸ್ವಾಮಿ ಹೇಳಿದರು. ಅರಸೀಕೆರೆಯ ಜೆ.ಸಿ.ಆಸ್ಪತ್ರೆಯ ತಾಲೂಕು ಆರೋಗ್ಯಾಧಿಕಾರಿ ಕಚೇರಿಯಲ್ಲಿ ಉಚಿತ ಥೈರಾಯಿಡ್ ಪರೀಕ್ಷೆಯ ಸೌಲಭ್ಯಕ್ಕೆ ಚಾಲನೆ ನೀಡಿ ಮಾತನಾಡಿದರು.

83ರ ವಯಸಿನಲ್ಲೂ ಪಿಜಿ ಪರೀಕ್ಷಾ ಉತ್ಸಾಹ!

Jun 09 2024, 01:39 AM IST
ಈವರೆಗೆ ನಾಲ್ಕು ಸ್ನಾತಕೋತ್ತರ ಪದವಿ ಪಡೆದಿರುವ ಇಳಕಲ್ಲ ತಾಲೂಕಿನ ಗುಡೂರು ನಿವಾಸಿ ನಿಂಗಯ್ಯ ಒಡೆಯರ
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
ಇಂಗ್ಲೆಂಡ್‌ ಸರಣಿಗೂ ಮುನ್ನ ಲಂಡನಲ್ಲಿ ಗಿಲ್‌ ಜತೆ ಕೊಹ್ಲಿ ಸಭೆ
ಹಿರೇಬೆಣಕಲ್ ಮೊರೇರ ಬೆಟ್ಟ ವಿಶ್ವಪಾರಂಪರಿಕ ಪಟ್ಟಿಗೆ ಶೀಘ್ರ ಸೇರ್ಪಡೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved