• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪರೀಕ್ಷಾ ಕೇಂದ್ರದ ಸುತ್ತ 200 ಮೀಟರ್‌ ನಿಷೇಧಾಜ್ಞೆ ಜಾರಿ

Mar 23 2024, 01:09 AM IST
ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಯಾವುದೇ ಸಮಸ್ಯೆ ಎದುರಾಗದಂತೆ ಪರೀಕ್ಷಾ ಕೇಂದ್ರಗಳ ಸುತ್ತ 200 ಮೀ ವ್ಯಾಪ್ತಿಯಲ್ಲಿ ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ 144ನೇ ಸೆಕ್ಷನ್ ಅನ್ವಯ ನಿಷೇಧಾಜ್ಞೆ ಜಾರಿ ಮಾಡಲಾಗುತ್ತದೆ ಎಂದು ತಹಸೀಲ್ದಾರ್ ಪ್ರಕಾಶ ಸಿಂದಗಿ ತಿಳಿಸಿದರು.

ಪರೀಕ್ಷಾ ಎಡವಟ್ಟು ನಿಲ್ಲಿಸಿ: ಎಂಎಲ್ಸಿ ಒತ್ತಾಯ

Mar 23 2024, 01:07 AM IST
ಎಸ್ಸೆಸ್ಸೆಲ್ಸಿ, ಪಿಯುಸಿ ಮೂರು ಪರೀಕ್ಷೆ ಅಂತಾರೆ ಇದರ ಸಾಧಕಬಾಧಕಗಳ ಕುರಿತು ಕನಿಷ್ಟ ಚರ್ಚೆಯನ್ನೂ ನಡೆಸಿಲ್ಲ. ಇದೇ ಎಡವಟ್ಟುಗಳು ಮುಂದುವರೆದರೆ ಮೌಲ್ಯಮಾಪನ ಬಹಿಷ್ಕಾರಕ್ಕೆ ಕರೆ ನೀಡಬೇಕಾದೀತು ಎಂದು ಎಮಎಲ್ಸಿ ಡಾ.ನಾರಾಯಣಸ್ವಾಮಿ ಎಚ್ಚರಿಸಿದ್ದಾರೆ

ಪರೀಕ್ಷಾ ತಯಾರಿ ಮಕ್ಕಳನ್ನು ಪ್ರೇರೇಪಿಸುವಂತಿರಲಿ

Mar 22 2024, 01:05 AM IST
ಕೊಠಡಿ ಮೇಲ್ವಿಚಾರಕರು ತಮಗೆ ವಹಿಸಿದ ಬ್ಲಾಕ್‌ನಲ್ಲಿ ಯಾವುದೇ ಎಲೆಕ್ಟ್ರಾನಿಕ್ಸ್ ಉಪಕರಣಗಳಿಗೆ ಅವಕಾಶ ನೀಡದೇ ವಿದ್ಯಾರ್ಥಿಗಳನ್ನು ತಪಾಸಣೆ ಮಾಡಿ ಪರೀಕ್ಷೆ ಬರೆಯಲು ಬಿಡಬೇಕು

ಅಚ್ಚುಕಟ್ಟಾಗಿ ಪರೀಕ್ಷಾ ಕಾರ್ಯ ನಿರ್ವಹಿಸಿ: ಸುರೇಂದ್ರ ಕಾಂಬಳೆ

Mar 21 2024, 01:02 AM IST
ಮಾ.25ರಿಂದ ಎಸ್ಎಸ್ಎಲ್‌ಸಿ ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ಕಾರ್ಯವನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು.

ಪರೀಕ್ಷಾ ಅಕ್ರಮ ತಡೆಗೆ ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಿ: ಡಿಸಿ ನಳಿನ್ ಅತುಲ್

Mar 19 2024, 12:47 AM IST
ಪರೀಕ್ಷಾ ಅಕ್ರಮಗಳು, ಅನಗತ್ಯ ಗೊಂದಲ, ಅನನುಕೂಲ ಉಂಟಾಗದಂತೆ ಅಚ್ಚುಕಟ್ಟು ವ್ಯವಸ್ಥೆ ಕಲ್ಪಿಸಿ, ಪರೀಕ್ಷಾ ನಿಯೋಜಿತ ಸಿಬ್ಬಂದಿ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು.

ಎಸ್ಎಸ್‌ಎಲ್ಸಿ ಪರೀಕ್ಷಾ ಕಾರ್ಯ ಮುತುವರ್ಜಿಯಿಂದ ನಿರ್ವಹಿಸಿ: ಎಡಿಸಿ

Mar 17 2024, 01:45 AM IST
ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪೂರ್ವ ಸಿದ್ಧತಾ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಎಸ್ಎಸ್ಎಲ್‌ಸಿ ಪರೀಕ್ಷಾ ಕಾರ್ಯಗಳಲ್ಲಿ ಎಲ್ಲೂ ಲೋಪವಾಗದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಹುಡುಗಿಯ ಹಿಜಾಬ್‌ ತೆಗೆಸಿದ ಪರೀಕ್ಷಾ ಮೇಲ್ವಿಚಾರಕಿ ವಜಾ

Mar 15 2024, 01:23 AM IST
ಪರೀಕ್ಷೆ ಬರೆಯುವ ವೇಳೆ ವಿದ್ಯಾರ್ಥಿನಿ ಧರಿಸಿದ್ದ ಹಿಜಾಬ್‌ ತೆರೆಸಿದ ಆರೋಪದ ಮೇಲೆ ಗುಜರಾತ್‌ನಲ್ಲಿ ಪರೀಕ್ಷಾ ಮೇಲ್ವಿಚಾರಕಿಯನ್ನು ವಜಾ ಮಾಡಲಾಗಿದೆ.

ಪರೀಕ್ಷಾ ಭಯ: ಡೆತ್‌ ನೋಟ್‌ ಬರೆದಿಟ್ಟು ಯುವಕ ಆತ್ಮಹತ್ಯೆ

Mar 15 2024, 01:17 AM IST
ದೊಡ್ಡಬಳ್ಳಾಪುರ: ಐಎಎಸ್ ಅಧಿಕಾರಿಯಾಗುವ ಕನಸಿನೊಂದಿಗೆ ತಯಾರಿ ನಡೆಸುತ್ತಿದ್ದ ಯುವಕನೋರ್ವ ಪರೀಕ್ಷೆ ಸಿದ್ದತೆಗೆ ಅಗತ್ಯ ಅಧ್ಯಯನದ ಕೊರತೆಯಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ಮಜರಾಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ.

ಪರೀಕ್ಷಾ ಭಯ ಹೋಗಲಾಡಿಸಲು ಪ್ರೇರಣಾ ತರಬೇತಿ: ಬಿಇಒ ಹೆಗಡೆ

Mar 09 2024, 01:31 AM IST
ವಿದ್ಯಾರ್ಥಿಗಳಲ್ಲಿ ಹುದುಗಿರುವ ಪರೀಕ್ಷಾ ಭಯ ಹೋಗಲಾಡಿಸುವ ಹಾಗೂ ಪರೀಕ್ಷೆ ಎದುರಿಸಲು ಅಗತ್ಯವಿರುವ ಎಲ್ಲ ರೀತಿಯ ಶೈಕ್ಷಣಿಕ ತರಬೇತಿ ನೀಡುವ ಉದ್ದೇಶದಿಂದ ತಾಲೂಕು ಮಟ್ಟದ ಪ್ರೇರಣಾ ತರಗತಿಯನ್ನು ಶೈಕ್ಷಣಿಕ ವರ್ಷದ ಪ್ರಾರಂಭದಿಂದಲೂ ಈವರೆಗೆ ನಡೆಸಿಕೊಂಡು ಬರಲಾಗಿದೆ.

ಶೀಘ್ರ ಇನ್ನೊಂದು ವಾಹನ ಚಾಲನಾ ಪರೀಕ್ಷಾ ಪಥ: ಸಚಿವ ರಾಮಲಿಂಗಾರೆಡ್ಡಿ

Mar 07 2024, 01:46 AM IST
ಹುಬ್ಬಳ್ಳಿ ತಾಲೂಕಿನ ಗಬ್ಬೂರು ಕ್ರಾಸ್‌ನಲ್ಲಿ ಧಾರವಾಡ ಪೂರ್ವ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಯನ್ನು ಬುಧವಾರ ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಉದ್ಘಾಟಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
ಇಂಗ್ಲೆಂಡ್‌ ಸರಣಿಗೂ ಮುನ್ನ ಲಂಡನಲ್ಲಿ ಗಿಲ್‌ ಜತೆ ಕೊಹ್ಲಿ ಸಭೆ
ಹಿರೇಬೆಣಕಲ್ ಮೊರೇರ ಬೆಟ್ಟ ವಿಶ್ವಪಾರಂಪರಿಕ ಪಟ್ಟಿಗೆ ಶೀಘ್ರ ಸೇರ್ಪಡೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved