• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪಶ್ಚಿಮ ಬಂಗಾಳದಲ್ಲಿ ಹಿಂದುಗಳ ಮೇಲಿನ ದೌರ್ಜನ್ಯ ಖಂಡಿಸಿ ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ

Apr 22 2025, 01:48 AM IST
ಪಶ್ಚಿಮ ಬಂಗಾಳದಲ್ಲಿ ಹಿಂದುಗಳ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ಖಂಡಿಸಿ ಹಲವು ಹಿಂದೂಪರ ಸಂಘಟನೆಗಳು ಸೋಮವಾರ ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನೆ ನಡೆಸಿದವು.

ಪಶ್ಚಿಮ ಬಂಗಾಳದಲ್ಲಿ ಹಿಂದು ಸಮುದಾಯದ ಮೇಲೆ ದೌರ್ಜನ್ಯ ಖಂಡಿಸಿ ಪ್ರತಿಭಟನೆ

Apr 22 2025, 01:48 AM IST
ಪಶ್ಚಿಮ ಬಂಗಾಳವನ್ನು ಹಿಂಸಾಚಾರದ ಅಗ್ನಿಯಲ್ಲಿ ಸುಟ್ಟು ಹಾಕಲಾಗುತ್ತಿದೆ. ಹಿಂದು ಸಮುದಾಯವರಿಗೆ ಕಿರುಕುಳ ನೀಡಲಾಗುತ್ತಿದೆ. ಹಿಂದು ಹಾಗೂ ರಾಷ್ಟ್ರ ವಿರೋಧಿ ಶಕ್ತಿಗಳಿಗೆ ತಮ್ಮ ಕುತಂತ್ರ ಯೋಜನೆಯನ್ನು ನಿಷ್ಕಂಟಕವಾಗಿ ನಿರ್ವಹಿಸಲು ಸಂಪೂರ್ಣ ಮುಕ್ತತೆ ನೀಡಲಾಗಿದೆ.

ಪಶ್ಚಿಮ ಬಂಗಾಳ ಮೂಲದ ಯುವತಿ ಮೇಲೆ ಮಂಗ್ಳೂರಲ್ಲಿ ಆಟೋ ಚಾಲಕ ಸೇರಿ ಮೂವರಿಂದ ಗ್ಯಾಂಗ್‌ರೇಪ್‌

Apr 18 2025, 12:34 AM IST
ಪಶ್ಚಿಮ ಬಂಗಾಳ ಮೂಲದ ಯುವತಿ ಮೇಲೆ ಆಟೋ ಚಾಲಕ ಸೇರಿ ಮೂವರು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಉಳ್ಳಾಲ ತಾಲೂಕಿನ ಮುನ್ನೂರು ಕೊಟ್ಟಾರಿಮೂಲೆ ಬಂಗುಲೆ ನೇತ್ರಾವತಿ ನದಿ ಬಳಿ ಬುಧವಾರ ತಡರಾತ್ರಿ ನಡೆದಿದೆ.

ಪಶ್ಚಿಮ ಬಂಗಾಳದ ಬಳಿಕ ಇದೀಗ ನೆರೆಯ ಅಸ್ಸಾಂನಲ್ಲೂ ವಕ್ಫ್‌ ವಿರೋಧಿ ಹೋರಾಟಗಾರ ಹಿಂಸಾಚಾರ

Apr 14 2025, 01:25 AM IST
ಪಶ್ಚಿಮ ಬಂಗಾಳದ ಬಳಿಕ ಇದೀಗ ನೆರೆಯ ಅಸ್ಸಾಂನಲ್ಲೂ ವಕ್ಫ್‌ ವಿರೋಧಿ ಹೋರಾಟಗಾರರು ಹಿಂಸಾಚಾರ ನಡೆಸಿದ್ದಾರೆ. ಭಾನುವಾರ ಕಚಾರ್‌ ಜಿಲ್ಲೆಯಲ್ಲಿ ಗುಂಪೊಂದು ಪೊಲೀಸರ ಮೇಲೆಯೇ ಕಲ್ಲು ತೂರಾಟ ನಡೆಸಿ ಹಿಂಸಾಚಾರ ನಡೆಸಿದೆ.

ಪಶ್ಚಿಮ ಬಂಗಾಳದಲ್ಲಿ ವಕ್ಫ್ ಕಾಯ್ದೆ ಜಾರಿ ಮಾಡಲ್ಲ : ಸಿಎಂ ಮಮತಾ ಬ್ಯಾನರ್ಜಿ ಪುನರುಚ್ಚಾರ

Apr 13 2025, 02:00 AM IST
ಇತ್ತೀಚೆಗಷ್ಟೇ ಜಾರಿಗೆ ಬಂದಿರುವ ವಕ್ಫ್ ತಿದ್ದುಪಡಿ ಕಾಯ್ದೆಯನ್ನು ಬಂಗಾಳದಲ್ಲಿ ಜಾರಿಗೆ ತರುವುದಿಲ್ಲ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಪುನರುಚ್ಚರಿಸಿದ್ದಾರೆ.

ಪಶ್ಚಿಮ ಬಂಗಾಳದ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ 25, 753 ಶಿಕ್ಷಕರ ನೇಮಕ ಅಸಿಂಧು : ಸುಪ್ರೀಂ

Apr 04 2025, 12:47 AM IST
ಪಶ್ಚಿಮ ಬಂಗಾಳದ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ 25,753 ಶಿಕ್ಷಕರ ನೇಮಕಾತಿ ದೋಷಯುಕ್ತವಾಗಿದೆ ಎಂದು ಹೇಳಿರುವ ಸುಪ್ರೀಂಕೋರ್ಟ್‌, ನೇಮಕಾತಿಯನ್ನು ಅಮಾನ್ಯಗೊಳಿಸಿದೆ.

ಮಮತಾ ಅಖಾಡ ಪಶ್ಚಿಮ ಬಂಗಾಳದ ನಂದಿಗ್ರಾಮದಲ್ಲಿ ಬಿಜೆಪಿಯಿಂದ ಅಯೋಧ್ಯೆ ಮಾದರಿ ರಾಮಮಂದಿರ

Apr 03 2025, 12:32 AM IST
ಮುಂದಿನ ವರ್ಷ ವಿಧಾನಸಭಾ ಚುನಾವಣೆಗೆ ಸಜ್ಜಾಗಿರುವ ಪಶ್ಚಿಮ ಬಂಗಾಳದಲ್ಲಿ ರಾಮಮಂದಿರದ ಕಹಳೆಯೂರಲು ಬಿಜೆಪಿ ಸಜ್ಜಾಗಿದೆ. ಅದರಲ್ಲೂ ಮಮತಾ ಅವರಿಗೆ ರಾಜಕೀಯ ಹುಟ್ಟು ನೀಡಿದ ರಾಜ್ಯದ ನಂದಿಗ್ರಾಮದಲ್ಲಿ ಅಯೋಧ್ಯೆ ಮಾದರಿ ರಾಮಮಂದಿರ ನಿರ್ಮಾಣಕ್ಕೆ ಬಿಜೆಪಿ ನಿರ್ಧರಿಸಿದೆ.

ಬಿಜೆಪಿಯದ್ದು ಕೊಳಕು ಹಿಂದೂ ಧರ್ಮ : ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿವಾದ

Apr 01 2025, 12:45 AM IST
‘ಬಿಜೆಪಿ ಕೊಳಕು ಹಿಂದೂ ಧರ್ಮ ಪಾಲಿಸುತ್ತಿದೆ. ಅವರು ಧರ್ಮಗಳ ನಡುವೆ ವಿಷ ಬೀಜ ಭಿತ್ತುತ್ತಿದ್ದಾರೆ’ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದು, ಇದು ವಿವಾದಕ್ಕೆ ಕಾರಣವಾಗಿದೆ.

ಮೃತ್ಯುಕುಂಭ ಎಂದವರಿಗೆ ಹೋಳಿ ಕಲಹ ತಡೆಯಲು ಆಗ್ಲಿಲ್ಲ : ಪಶ್ಚಿಮ ಬಂಗಾಳ ಸಿಎಂ ಮಮತಾಗೆ ಯೋಗಿ

Mar 17 2025, 12:31 AM IST

 ಕಾಲ್ತುಳಿತ ಟೀಕಿಸಿ ಕುಂಭಮೇಳವನ್ನು ಮೃತ್ಯುಕುಂಭ ಎಂದು ಟೀಕಿಸಿದವರಿಗೆ ತಮ್ಮ ರಾಜ್ಯದಲ್ಲಿ ಹೋಳಿ ಗದ್ದಲ ನಿಯಂತ್ರಿಸಲು ಸಾಧ್ಯವಾಗಲಿಲ್ಲ’ ಎಂದು ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿಗೆ ಟಾಂಗ್‌ ನೀಡಿದ್ದಾರೆ.

ಮಹಾರಾಷ್ಟ್ರ, ಪಶ್ಚಿಮ ಬಂಗಾಳಬಳಿಕ ಅಸ್ಸಾಂನಲ್ಲಿ ಜಿಬಿಎಸ್‌ಹಾವಳಿ : 17ರ ಯುವತಿ ಸಾವು

Feb 02 2025, 01:01 AM IST
ಮಹಾರಾಷ್ಟ್ರ ಮತ್ತು ಪಶ್ಚಿಮ ಬಂಗಾಳದಲ್ಲಿ 7 ಜನರನ್ನು ಬಲಿಪಡೆದಿದ್ದ ಗುಯಿಲಿನ್‌ ಬರ್ರೆ (ಜಿಬಿಎಸ್‌) ವ್ಯಾಧಿ ಇದೀಗ ಈಶಾನ್ಯ ರಾಜ್ಯ ಅಸ್ಸಾಂಗೂ ಕಾಲಿಟ್ಟಿದೆ. ಇಲ್ಲಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ದಾಖಲಾಗಿದ್ದ 17 ವರ್ಷದ ಯುವತಿ ಶಂಕಿತ ಗುಯಿಲಿನ್ ಬರ್ರೆಗೆ ಬಲಿಯಾಗಿದ್ದಾಳೆ.
  • < previous
  • 1
  • 2
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved