• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್ ಸೈನ್ಯವನ್ನೂ ನಂಬುತ್ತಿಲ್ಲ, ಪಾಕಿಸ್ತಾನ ಭಾಷೆಯಲ್ಲಿ ಮಾತನಾಡುತ್ತಿದೆ: ಜೋಶಿ

May 17 2025, 01:24 AM IST
ಹಿಂದೆ ಪಾಕಿಸ್ತಾನ ಹಿಂದೂ ಟೆರರ್ ಅಂದರೆ ಇಲ್ಲಿಯ ಕಾಂಗ್ರೆಸ್ ನಾಯಕರು ಅದನ್ನೇ ಬಳಸಿದರು. ೩೭೦ ಕಾಯ್ದೆ ತೆಗೆದಾಗ ಪಾಕಿಸ್ತಾನ ಬ್ಲ್ಯಾಕ್ ಡೇ ಎಂದಿತ್ತು. ಇವರು ಸಹ ಬ್ಲ್ಯಾಕ್ ಡೇ ಅಂದಿದ್ದರು. ಕಾಂಗ್ರೆಸ್‌ನ ಕೆಲವು ನಾಯಕರು ಈ ರೀತಿ ಮಾತನಾಡುತ್ತಿದ್ದು, ಕಾಂಗ್ರೆಸ್ ಮಾತನಾಡದಂತೆ ಸೂಕ್ತ ಎಚ್ಚರಿಕೆ ನೀಡಬೇಕು.

ಪಾಕಿಸ್ತಾನ ವಿರುದ್ಧ ಕದನ ವಿರಾಮ ಶಾಶ್ವತವಲ್ಲ

May 16 2025, 02:15 AM IST
ಶಿವಮೊಗ್ಗ: ಭಾರತ ಇಂದು ಸಂದಿಗ್ಧ ಸ್ಥಿತಿಯಲ್ಲಿದೆ. ಯುದ್ಧದ ಕಾರ್ಮೋಡ ಕವಿದಿದೆ. ಯುದ್ಧ ಎನ್ನುವುದು ಕೊನೆಯ ಅಸ್ತ್ರ ಎಂದು ತುಮಕೂರು ವಿವಿ ಪರೀಕ್ಷಾಂಗ ವಿಭಾಗದ ಕುಲಸಚಿವ ಡಾ.ಕೆ.ಪ್ರಸನ್ನಕುಮಾರ್ ಹೇಳಿದರು.

ಪಾಕಿಸ್ತಾನ ಎಂದಿಗೂ ಗೆಲ್ಲುವುದಿಲ್ಲ, ಬದಲಾಗಿ ಕೆಣಕುವ ಮನಸ್ಥಿತಿ!

May 13 2025, 01:27 AM IST
ತಾನು ಶ್ರೀನಗರ ವಾಯುನೆಲೆಯಲ್ಲಿ 1989ರಿಂದ 1991ರ ವರೆಗೆ ಹವಾಲ್ದಾರ್‌ ಆಗಿ ಕೆಲಸ ಮಾಡಿದ್ದೆ ಎಂದು ಚಂಗಪ್ಪ ಹೆಮ್ಮೆಯಿಂದ ಹೇಳುತ್ತಾರೆ.

ಭಾರತ- ಪಾಕಿಸ್ತಾನ ಯುದ್ಧಕ್ಕೆ ಸಂರ್ಪೂಣ ಬೆಂಬಲ: ಇಮ್ಮಡಿ ಮುರುಗೇಂದ್ರ ಸ್ವಾಮೀಜಿ

May 11 2025, 11:54 PM IST
ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧ ಆರಂಭಗೊಂಡು, ಅನೇಕ ಮುಗ್ದ ಜನರ ಸಾವು ನೋವು ಉಂಟಾಗಿದೆ.

ರಾಜ್ಯ ಕಾಂಗ್ರೆಸ್‌ ಸರ್ಕಾರದ 2ನೇ ವರ್ಷಾಚರಣೆ ಮುಂದಕ್ಕೆ - ಭಾರತ- ಪಾಕಿಸ್ತಾನ ನಡುವೆ ಉದ್ವಿಗ್ನ ಪರಿಸ್ಥಿತಿ

May 10 2025, 05:40 AM IST

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಎರಡು ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಮೇ 20ರಂದು ಕಲ್ಯಾಣ ಕರ್ನಾಟಕದ ಹೊಸಪೇಟೆಯಲ್ಲಿ ನಡೆಸಲುದ್ದೇಶಿಸಿದ್ದ ಸಾಧನಾ ಸಮಾವೇಶ ಮುಂದೂಡಲಾಗಿದೆ.

ಭಾರತೀಯ ಸೇನೆಯಿಂದ ಪಾಕಿಸ್ತಾನ ಹುಟ್ಟಡಗಿಸುವ ಕಾರ್ಯ: ಹಣಮಂತ ನಿರಾಣಿ

May 10 2025, 01:05 AM IST
ಧರ್ಮವನ್ನು ಕೇಳಿ 26 ಪ್ರವಾಸಿಗರನ್ನು ಉಗ್ರರು ಹತ್ಯೆಗೈದಿದ್ದರು. ಇದಕ್ಕೆ ಪ್ರತ್ಯುತ್ತರವಾಗಿ ಭಾರತೀಯ ಸೇನೆ, ಪಾಕಿಸ್ತಾನದ ಹುಟ್ಟಡಗಿಸುವ ಕಾರ್ಯ ಮಾಡಿದೆ. ನಮ್ಮ ಭಾರತೀಯ ಸೇನೆಗೆ ವಿಜಯವಾಗಲಿ. ನಮ್ಮ ದೇಶದ ಸೈನಿಕರ ತಾಕತ್ತು, ಪಾಪಿ ಪಾಕಿಸ್ತಾನಕ್ಕೆ ತಿಳಿಯಲಿ ವಿಧಾನ ಪರಿಷತ್ ಸದಸ್ಯ ಹಣಮಂತ ನಿರಾಣಿ ಹೇಳಿದರು.

ಭಾರತ - ಪಾಕಿಸ್ತಾನ ನಡುವೆ ಘನಘೋರ ವಾಯು ಸಂಘರ್ಷ : ಅಧಿಕೃತವಾಗಿಯೇ ಯುದ್ಧ ಆರಂಭ

May 09 2025, 06:35 AM IST

ಭಾರತವು ಪಹಲ್ಗಾಂ ದಾಳಿಗೆ ಪ್ರತೀಕಾರವಾಗಿ ಆಪರೇಶನ್ ಸಿಂದೂರ ನಡೆಸಿದ ಮಾರನೇ ದಿನವಾದ ಗುರುವಾರ ಎರಡೂ ದೇಶಗಳ ನಡುವೆ ಅಧಿಕೃತವಾಗಿಯೇ ಯುದ್ಧ ಆರಂಭವಾಗಿದೆ.

ಭಾರತವನ್ನು ಕೆಣಕಿದರೆ ಪಾಕಿಸ್ತಾನ ಭೂಪಟದಲ್ಲಿ ಉಳಿಯಲ್ಲ: ಪಾಟೀಲ

May 08 2025, 12:37 AM IST
ಪಾಕಿಸ್ತಾನದ 9 ಉಗ್ರರ ತರಬೇತಿ ಕೇಂದ್ರಗಳ ಮೇಲೆ ದಾಳಿ ಮಾಡಿ ಸುಮಾರು 80ಕ್ಕೂ ಅಧಿಕ ಉಗ್ರರನ್ನು ಕೇವಲ 25 ನಿಮಿಷದಲ್ಲಿ ಕೊಂದು ನಮ್ಮ ಯೋಧರು ಮರಳಿ ಭಾರತಕ್ಕೆ ಬಂದಿದ್ದು ಭಾರತ ದೇಶದ ಜನತೆಗೆ ಹೆಮ್ಮೆ ತಂದಿದೆ

ಪಾಕಿಸ್ತಾನ, ಬಾಂಗ್ಲಾ ಪ್ರಜೆಗಳನ್ನು ಹೊರ ಹಾಕುವಂತೆ ಬಿಜೆಪಿ ಪ್ರತಿಭಟನೆ

May 07 2025, 12:48 AM IST
ಜಿಲ್ಲೆಯ ಬಿಡದಿ ಹಾಗೂ ಹಾರೋಹಳ್ಳಿ ಕೈಗಾರಿಕಾ ಪ್ರದೇಶಗಳಲ್ಲಿ ಉದ್ಯೋಗದ ನಿಮಿತ್ತ ವಲಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ವಾಸಿಸುತ್ತಿದ್ದಾರೆ. ರಾಮನಗರ ಜಿಲ್ಲಾ ಪೊಲೀಸ್ ಕೂಡಲೇ ವಲಸಿಗರ ಬಗ್ಗೆ ಮಾಹಿತಿ ಸಂಗ್ರಹಿಸಿ ಕ್ರಮಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಪಹಲ್ಗಾಂ ಉಗ್ರ ದಾಳಿಗೆ ಪ್ರತೀಕಾರ । ಪಾಕಿಸ್ತಾನ ಮೇಲೆ ಭಾರತ ಜಲಯುದ್ಧ

May 05 2025, 12:47 AM IST
ಪಹಲ್ಗಾಂ ನರಮೇಧದ ಬಳಿಕ ಸಿಂಧು ಜಲ ಒಪ್ಪಂದವನ್ನು ತಡೆ ಹಿಡಿದು ಪಾಕಿಸ್ತಾನಕ್ಕೆ ಶಾಕ್ ನೀಡಿದ್ದ ಭಾರತ ಇದೀಗ ‘ಜಲಯುದ್ಧ’ವನ್ನು ಅಧಿಕೃತವಾಗಿಯೇ ಆರಂಭಿಸಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • next >

More Trending News

Top Stories
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
ಅದಾನಿಗೆ ಸೆಬಿ ಕ್ಲೀನ್‌ ಚಿಟ್‌ : ಹಿಂಡನ್‌ಬರ್ಗ್‌ ಆರೋಪ ನಿರಾಧಾರ
ಸಾಫ್ಟ್‌ವೇರ್‌ ಬಳಸಿ ಆಳಂದದಲ್ಲಿ ಮತ ಅಕ್ರಮ : ರಾಹುಲ್‌
ಕಿಕ್‌ ಬ್ಯಾಕ್‌ : ಬಿಎಸ್‌ ಯಡಿಯೂರಪ್ಪ, ವಿಜಯೇಂದ್ರಗೆ ಕ್ಲೀನ್‌ಚಿಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved