• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಾರತವನ್ನು ಕೆಣಕಿದರೆ ಪಾಕಿಸ್ತಾನ ಭೂಪಟದಲ್ಲಿ ಉಳಿಯಲ್ಲ: ಪಾಟೀಲ

May 08 2025, 12:37 AM IST
ಪಾಕಿಸ್ತಾನದ 9 ಉಗ್ರರ ತರಬೇತಿ ಕೇಂದ್ರಗಳ ಮೇಲೆ ದಾಳಿ ಮಾಡಿ ಸುಮಾರು 80ಕ್ಕೂ ಅಧಿಕ ಉಗ್ರರನ್ನು ಕೇವಲ 25 ನಿಮಿಷದಲ್ಲಿ ಕೊಂದು ನಮ್ಮ ಯೋಧರು ಮರಳಿ ಭಾರತಕ್ಕೆ ಬಂದಿದ್ದು ಭಾರತ ದೇಶದ ಜನತೆಗೆ ಹೆಮ್ಮೆ ತಂದಿದೆ

ಪಾಕಿಸ್ತಾನ, ಬಾಂಗ್ಲಾ ಪ್ರಜೆಗಳನ್ನು ಹೊರ ಹಾಕುವಂತೆ ಬಿಜೆಪಿ ಪ್ರತಿಭಟನೆ

May 07 2025, 12:48 AM IST
ಜಿಲ್ಲೆಯ ಬಿಡದಿ ಹಾಗೂ ಹಾರೋಹಳ್ಳಿ ಕೈಗಾರಿಕಾ ಪ್ರದೇಶಗಳಲ್ಲಿ ಉದ್ಯೋಗದ ನಿಮಿತ್ತ ವಲಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ವಾಸಿಸುತ್ತಿದ್ದಾರೆ. ರಾಮನಗರ ಜಿಲ್ಲಾ ಪೊಲೀಸ್ ಕೂಡಲೇ ವಲಸಿಗರ ಬಗ್ಗೆ ಮಾಹಿತಿ ಸಂಗ್ರಹಿಸಿ ಕ್ರಮಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಪಹಲ್ಗಾಂ ಉಗ್ರ ದಾಳಿಗೆ ಪ್ರತೀಕಾರ । ಪಾಕಿಸ್ತಾನ ಮೇಲೆ ಭಾರತ ಜಲಯುದ್ಧ

May 05 2025, 12:47 AM IST
ಪಹಲ್ಗಾಂ ನರಮೇಧದ ಬಳಿಕ ಸಿಂಧು ಜಲ ಒಪ್ಪಂದವನ್ನು ತಡೆ ಹಿಡಿದು ಪಾಕಿಸ್ತಾನಕ್ಕೆ ಶಾಕ್ ನೀಡಿದ್ದ ಭಾರತ ಇದೀಗ ‘ಜಲಯುದ್ಧ’ವನ್ನು ಅಧಿಕೃತವಾಗಿಯೇ ಆರಂಭಿಸಿದೆ.

ಪಾಕಿಸ್ತಾನ ಬಾಂಗ್ಲಾದೇಶದ ಅಕ್ರಮ ವಲಸಿಗರ ಬಂಧಿಸಿ

May 04 2025, 01:36 AM IST
ಇತ್ತೀಚೆಗೆ ಪಹಲ್ಗಾಮ್‌ನಲ್ಲಿ ನಡೆದಂತಹ ಹಿಂದುಗಳ ಮೇಲಿನ ಭೀಕರ ಹತ್ಯಾಕಾಂಡ ಹಾಗೂ ಈ ಹಿಂದೆ ಕಾಶ್ಮೀರದ ಹಿಂದೂಗಳ ಮೇಲೆ ನಡೆದ ನರಮೇಧವನ್ನು ಕಣ್ಣಮುಂದೆ ತಂದೊಡ್ಡಿದ್ದು, ನಮ್ಮ ದೇಶದಲ್ಲಿ ಅಶಾಂತಿಯನ್ನು ಮೂಡಿಸಿ ಭಾರತ ದೇಶವನ್ನು ಇಸ್ಲಾಂ ರಾಷ್ಟ್ರವನ್ನಾಗಿ ಮಾಡುವುದು. ಪಕ್ಕದ ಪಾಕಿಸ್ತಾನ ಮತ್ತು ಬಾಂಗ್ಲಾದೇಶದ ಕುತಂತ್ರಕ್ಕೆ ಅಮಾಯಕ ಹಿಂದೂಗಳು ಬಲಿಯಾಗುತ್ತಿದ್ದಾರೆ. ಪಾಕಿಸ್ತಾನ ಮತ್ತು ಬಾಂಗ್ಲಾದೇಶದಿಂದ ನಮ್ಮ ದೇಶಕ್ಕೆ ಬಂದಿರುವ ಅಕ್ರಮ ವಲಸಿಗರೇ ಮೂಲ ಕಾರಣವಾಗಿದ್ದಾರೆ ಎಂದರು.

ವಾಘಾ ಗಡಿ ತೆರೆಯಲು ಒಪ್ಪಿದ ಪಾಕಿಸ್ತಾನ

May 03 2025, 12:22 AM IST

 ಭಾರತದ ವೀಸಾ ಸ್ಥಗಿತ ನಿಯಮದ ಬಳಿಕ ಭಾರತ- ಪಾಕ್‌ ಗಡಿಯಲ್ಲಿ ಸಿಲುಕಿದ್ದ ತನ್ನ ನಾಗರಿಕರು ವಾಘಾ ಗಡಿ ಮೂಲಕ ತವರಿಗೆ ಮರಳಲು ಅವಕಾಶ ನೀಡುವುದಾಗಿ ಪಾಕಿಸ್ತಾನ ಘೋಷಿಸಿದೆ.

ಭಾರತಕ್ಕೆ ಬೆಚ್ಚಿದ ಪಾಕ್‌ । ಯುದ್ಧ ತಡೆಯಿರಿ : ಮುಸ್ಲಿಂ ದೇಶಗಳಿಗೆ ಪಾಕಿಸ್ತಾನ ಮೊರೆ!

May 03 2025, 12:15 AM IST
ಪಹಲ್ಗಾಂ ನರಮೇಧಕ್ಕೆ ಪ್ರತೀಕಾರವಾಗಿ ಭಾರತ ತನ್ನ ಮೇಲೆ ದಾಳಿ ನಡೆಸುವುದು ಖಚಿತ ಎಂದು ಬೆಚ್ಚಿಬಿದ್ದಿರುವ ಪಾಕಿಸ್ತಾನ, ‘ಇದೀಗ ನಿಮ್ಮ ಪ್ರಭಾವ ಬಳಸಿ ಭಾರತ ಯುದ್ಧ ಮಾಡದಂತೆ ತಡೆಯಿರಿ’ ಎಂದು ಮುಸ್ಲಿಂ ದೇಶಗಳಿಗೆ ದುಂಬಾಲು ಬಿದ್ದಿದೆ.

ಪಾಕಿಸ್ತಾನ ತಪ್ಪನ್ನು ಒಪ್ಪಿಕೊಂಡು ಭಾರತಕ್ಕೆ ಶರಣಾಗಬೇಕು: ವಾಟಾಳ್ ನಾಗರಾಜ್

May 02 2025, 12:14 AM IST
ಬಸವಣ್ಣನವರು ಕಾಯಕಕ್ಕೆ ಮಹತ್ವ ನೀಡಿದ್ದರು. ಆದರೆ ಇಂದು ಕಾಯಕ ಎಂಬುದು ನರಕವಾಗಿದೆ. ಉದ್ಯೋಗದ ಭದ್ರತೆ ಇಲ್ಲದೆ ಕಾರ್ಮಿಕರು ಬೀದಿಪಾಲಾಗುತ್ತಿದ್ದಾರೆ. ಪ್ರಸ್ತುತ ಸಂದರ್ಭದಲ್ಲಿ ಉದ್ಯೋಗದ ಗ್ಯಾರಂಟಿ ಇಲ್ಲದಂತಾಗಿದೆ. ಕಾರ್ಮಿಕ ಜೀವನ ಕೈಲಾಸವಾಗಬೇಕು.

ಲಷ್ಕರ್‌ ಮುಖ್ಯಸ್ಥ ಹಫೀಜ್‌ ಸಯೀದ್‌ ಭದ್ರತೆ ಮತ್ತಷ್ಟು ಹೆಚ್ಚಿಸಿದ ಪಾಕಿಸ್ತಾನ

May 02 2025, 12:10 AM IST

ಪಹಲ್ಗಾಂ ದಾಳಿಗೆ ಭಾರತವು ಪ್ರತೀಕಾರದ ಶಪಥ ಮಾಡಿರುವ ಬೆನ್ನಲ್ಲೇ ಪಾಕಿಸ್ತಾನವು ಇದೀಗ ಮುಂಬೈ ದಾಳಿ ರೂವಾರಿ, ನಿಷೇಧಿತ ಲಷ್ಕರ್‌-ಎ-ತೊಯ್ಬಾ ಉಗ್ರ ಸಂಘಟನೆಯ ಮುಖ್ಯಸ್ಥ ಹಫೀಜ್‌ ಸಯೀದ್‌ಗೆ ಬಿಗಿ ಭದ್ರತೆ ಕಲ್ಪಿಸಿದೆ. 

ಪಾಕಿಸ್ತಾನ ಜಿಂದಾಬಾದ್‌ ಎನ್ನುವ ಮೀರ್‌ ಸಾದಿಕ್‌ರ ಮಟ್ಟಹಾಕಿ

Apr 30 2025, 02:05 AM IST
ಈ ದೇಶದ ಅನ್ನ ತಿಂದು, ನೀರು ಕುಡಿದು ಪಾಕಿಸ್ತಾನಕ್ಕೆ ಜಿಂದಾಬಂದ್ ಎಂದು ಹೇಳುವ ಮೀರ್ ಸಾಧಿಕರ ವಿರುದ್ಧ ಹಿಂದೂ ಸಮಾಜ ಸಂಘಟಿತ ಹೋರಾಟ ಮಾಡಬೇಕಾಗಿದೆ ಎಂದು ವಿಶ್ವ ಹಿಂದೂ ಪರಿಷತ್ತು ಜಿಲ್ಲಾ ಕೋಶಾಧ್ಯಕ್ಷ ಮಂಜುನಾಥ್ ಹೇಳಿದ್ದಾರೆ.

ನಮ್ಮ ಮೇಲೆ ಭಾರತದ ದಾಳಿ ಖಚಿತ : ಪಾಕಿಸ್ತಾನ ರಕ್ಷಣಾ ಸಚಿವ

Apr 28 2025, 11:50 PM IST
26 ಜನರನ್ನು ಬಲಿಪಡೆದ ಪಹಲ್ಗಾಂ ನರಮೇಧದ ಘಟನೆಗೆ ಪ್ರತೀಕಾರವಾಗಿ ಪಾಕಿಸ್ತಾನದ ಮೇಲೆ ಭಾರತದ ದಾಳಿ ಖಚಿತ ಎಂದು ಸ್ವತಃ ಪಾಕಿಸ್ತಾನದ ರಕ್ಷಣಾ ಸಚಿವ ಖ್ವಾಜಾ ಆಸೀಫ್‌ ಹೇಳಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved