• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಯುಪಿಯಲ್ಲಿ 800ಕ್ಕೂ ಹೆಚ್ಚು ಜನ ಪಾಕಿಸ್ತಾನ ಪರ ಗೂಢಚಾರಿಕೆ?

Jun 01 2025, 02:32 AM IST
ಪಾಕಿಸ್ತಾನದ ಪರ ಗೂಢಚಾರಿಕೆ ಆರೋಪದಲ್ಲಿ ಇತ್ತೀಚೆಗೆ ಉತ್ತರಪ್ರದೇಶದ ವಾರಾಣಸಿಯಲ್ಲಿ ಬಂಧಿಸಲ್ಪಟ್ಟಿದ್ದ ತುಘೈಲ್‌ ಮಕ್ಸೂದ್‌, 800ಕ್ಕೂ ಹೆಚ್ಚು ಜನರನ್ನು ಪಾಕ್‌ ಪರವಾಗಿ ಪರಿವರ್ತಿಸಿದ್ದ ಎಂಬ ಅಘಾತಕಾರಿ ವಿಷಯ ಬೆಳಕಿಗೆ ಬಂದಿದೆ.

ನಮ್ಮ ಪಾಕಿಸ್ತಾನ ಅನ್ನೋದನ್ನ ಸಹಿಸಿಕೊಳ್ಳಲ್ಲ

May 23 2025, 12:34 AM IST
ಕಾಂಗ್ರೆಸ್‌ನ ಎಲ್ಲಾ ನಾಯಕರು, ನೆಂಟರು ಪಾಕಿಸ್ತಾನದಲ್ಲಿ ಇದ್ಹಂಗೆ ಕಾಣಿಸ್ತಾರೆ, ಅದಕ್ಕಾಗಿ ನಮ್ಮ ಪಾಕಿಸ್ತಾನ ಎಂದು ಸಂಶೋಧನೆ ಮಾಡ್ತಿದ್ದಾರೆ ಎಂದು ಲೇವಡಿ ಮಾಡಿದರು.

ಕಾಪಿ ಕ್ಯಾಟ್‌ ಪಾಕಿಸ್ತಾನ! ರಾಜತಾಂತ್ರಿಕರ ತಂಡ ಕಳಿಸುವುದಾಗಿ ಘೋಷಿಸಿದೆ

May 19 2025, 12:06 AM IST
ಉಗ್ರವಾದ ನಿಗ್ರಹವೊಂದನ್ನು ಹೊರತುಪಡಿಸಿ, ಪಹಲ್ಗಾಂ ದಾಳಿಯ ಬಳಿಕ ಭಾರತ ತೆಗೆದುಕೊಂಡ ಪ್ರತಿಯೊಂದು ನಿರ್ಧಾರವನ್ನು ಚಾಚೂತಪ್ಪದೆ ನಕಲಿಸಿಕೊಂಡೇ ಬಂದಿರುವ ಪಾಕಿಸ್ತಾನ, ಇದೀಗ ಮತ್ತದೇ ಕೆಲಸ ಮಾಡಿದೆ.

ಪಾಕಿಸ್ತಾನ ಜಿಂದಾಬಾದ್ ಎನ್ನುವವರ ಸಂಖ್ಯೆ ದೊಡ್ಡದಿದೆ

May 18 2025, 11:59 PM IST
ಪಾಕಿಸ್ತಾನ ಜಿಂದಾಬಾದ್ ಎನ್ನುವರು ದೊಡ್ಡ ಸಂಖ್ಯೆಯಲ್ಲಿ ಇದ್ದಾರೆ. ವಿಧಾನ ಸೌಧದೊಳಗೆ ಪಾಕಿಸ್ತಾನ ಜಿಂದಾಬಾದ್ ಕೂಗುವ ದೇಶ ದ್ರೋಹಿಗಳು ನಮ್ಮ ರಾಜ್ಯ ಹಾಗೂ ದೇಶದಲ್ಲೂ ಇದ್ದಾರೆ. ಅಂತಹವರನ್ನು ಹುಡುಕುವ ಕೆಲಸ ಆಗಬೇಕಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಬಿ.ವೈ. ವಿಜಯೇಂದ್ರ ಹೇಳಿದರು.

ಛಿದ್ರಗೊಂಡ ವಾಯುನೆಲೆ ರಿಪೇರಿಗೆ ಟೆಂಡರ್‌ ಆಹ್ವಾನಿಸಿದ ಪಾಕಿಸ್ತಾನ

May 18 2025, 01:15 AM IST
ಆಪರೇಷನ್‌ ಸಿಂದೂರದ ವೇಳೆ ಛಿದ್ರವಾಗಿರುವ ತನ್ನ ವಾಯುನೆಲೆಗಳ ದುರಸ್ತಿ ಕಾರ್ಯ ಕೈಗೊಳ್ಳಲು ಪಾಕಿಸ್ತಾನ ಮುಂದಾಗಿದೆ. ಈ ಹಿನ್ನೆಲೆಯಲ್ಲಿ, ರಾವಲ್ಪಿಂಡಿ, ಕಲ್ಲಾರ್‌ ಕಹರ್‌, ರಿಸಲ್ಪುರ್‌ ಸೇರಿದಂತೆ ವಿವಿಧ ವಾಯುನೆಲೆಗಳ ರಿಪೇರಿಗೆ ಪಾಕಿಸ್ತಾನದ ವಾಯುಪಡೆ ಟೆಂಡರ್ ಆಹ್ವಾನಿಸಿದೆ.

ದಾರ್‌ ತೋರಿದ ವರದಿ ಸುಳ್ಳು : ಸ್ವತಃ ಪಾಕಿಸ್ತಾನ ಮಾಧ್ಯಮಗಳ ಸ್ಪಷ್ಟನೆ!

May 17 2025, 01:25 AM IST
ಸಾಮಾಜಿಕ ಮಾಧ್ಯಮಗಳಲ್ಲಿ ಭಾರತದ ವಿರುದ್ಧ ತಮ್ಮ ಸೇನೆ ವಿಜಯ ಸಾಧಿಸಿದೆ ಎಂದು ಬಿಂಬಿಸಿಕೊಳ್ಳುತ್ತಿದ್ದ ಪಾಕಿಸ್ತಾನಕ್ಕೆ ಇದೀಗ ಅದರದೇ ಪತ್ರಿಕೆ ಕನ್ನಡಿ ಹಿಡಿಯುವ ಕೆಲಸ ಮಾಡಿದೆ.

ಕಾಂಗ್ರೆಸ್ ಸೈನ್ಯವನ್ನೂ ನಂಬುತ್ತಿಲ್ಲ, ಪಾಕಿಸ್ತಾನ ಭಾಷೆಯಲ್ಲಿ ಮಾತನಾಡುತ್ತಿದೆ: ಜೋಶಿ

May 17 2025, 01:24 AM IST
ಹಿಂದೆ ಪಾಕಿಸ್ತಾನ ಹಿಂದೂ ಟೆರರ್ ಅಂದರೆ ಇಲ್ಲಿಯ ಕಾಂಗ್ರೆಸ್ ನಾಯಕರು ಅದನ್ನೇ ಬಳಸಿದರು. ೩೭೦ ಕಾಯ್ದೆ ತೆಗೆದಾಗ ಪಾಕಿಸ್ತಾನ ಬ್ಲ್ಯಾಕ್ ಡೇ ಎಂದಿತ್ತು. ಇವರು ಸಹ ಬ್ಲ್ಯಾಕ್ ಡೇ ಅಂದಿದ್ದರು. ಕಾಂಗ್ರೆಸ್‌ನ ಕೆಲವು ನಾಯಕರು ಈ ರೀತಿ ಮಾತನಾಡುತ್ತಿದ್ದು, ಕಾಂಗ್ರೆಸ್ ಮಾತನಾಡದಂತೆ ಸೂಕ್ತ ಎಚ್ಚರಿಕೆ ನೀಡಬೇಕು.

ಪಾಕಿಸ್ತಾನ ವಿರುದ್ಧ ಕದನ ವಿರಾಮ ಶಾಶ್ವತವಲ್ಲ

May 16 2025, 02:15 AM IST
ಶಿವಮೊಗ್ಗ: ಭಾರತ ಇಂದು ಸಂದಿಗ್ಧ ಸ್ಥಿತಿಯಲ್ಲಿದೆ. ಯುದ್ಧದ ಕಾರ್ಮೋಡ ಕವಿದಿದೆ. ಯುದ್ಧ ಎನ್ನುವುದು ಕೊನೆಯ ಅಸ್ತ್ರ ಎಂದು ತುಮಕೂರು ವಿವಿ ಪರೀಕ್ಷಾಂಗ ವಿಭಾಗದ ಕುಲಸಚಿವ ಡಾ.ಕೆ.ಪ್ರಸನ್ನಕುಮಾರ್ ಹೇಳಿದರು.

ಪಾಕಿಸ್ತಾನ ಎಂದಿಗೂ ಗೆಲ್ಲುವುದಿಲ್ಲ, ಬದಲಾಗಿ ಕೆಣಕುವ ಮನಸ್ಥಿತಿ!

May 13 2025, 01:27 AM IST
ತಾನು ಶ್ರೀನಗರ ವಾಯುನೆಲೆಯಲ್ಲಿ 1989ರಿಂದ 1991ರ ವರೆಗೆ ಹವಾಲ್ದಾರ್‌ ಆಗಿ ಕೆಲಸ ಮಾಡಿದ್ದೆ ಎಂದು ಚಂಗಪ್ಪ ಹೆಮ್ಮೆಯಿಂದ ಹೇಳುತ್ತಾರೆ.

ಭಾರತ- ಪಾಕಿಸ್ತಾನ ಯುದ್ಧಕ್ಕೆ ಸಂರ್ಪೂಣ ಬೆಂಬಲ: ಇಮ್ಮಡಿ ಮುರುಗೇಂದ್ರ ಸ್ವಾಮೀಜಿ

May 11 2025, 11:54 PM IST
ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧ ಆರಂಭಗೊಂಡು, ಅನೇಕ ಮುಗ್ದ ಜನರ ಸಾವು ನೋವು ಉಂಟಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved