• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚಾಂಪಿಯನ್ಸ್‌ ಟ್ರೋಫಿ ಸ್ಥಳಾಂತರ ಮಾಡಿದ್ರೆ ಭಾರತಕ್ಕೆ ಬರಲ್ಲ: ಐಸಿಸಿಗೆ ಪಾಕಿಸ್ತಾನ ಎಚ್ಚರಿಕೆ

Jul 15 2024, 01:47 AM IST
ಚಾಂಪಿಯನ್ಸ್‌ ಟ್ರೋಫಿಯನ್ನು ಪಾಕಿಸ್ತಾನದಿಂದ ಬೇರೆಡೆಗೆ ಸ್ಥಳಾಂತರಿಸಲು ಬಿಸಿಸಿಐ ಒತ್ತಾಯ. ಸ್ಥಳಾಂತರವಾದ್ರೆ 2026ರ ಟಿ20 ವಿಶ್ವಕಪ್‌ ಬಹಿಷ್ಕರಿಸುತ್ತೇವೆ ಎಂದ ಪಾಕ್‌

2026ರ ಟಿ 20 ವಿಶ್ವಕಪ್‌ಗೆ 12 ತಂಡಗಳಿಗೆ ನೇರ ಅರ್ಹತೆ: ಪಾಕಿಸ್ತಾನ, ನ್ಯೂಜಿಲೆಂಡ್‌ ಸಹ ಪ್ರವೇಶ

Jun 18 2024, 12:55 AM IST
2026ರ ಟಿ20 ವಿಶ್ವಕಪ್‌ಗೆ ನೇರ ಪ್ರವೇಶ ಪಡೆದ 12 ತಂಡಗಳು. ಈ ಟಿ20 ವಿಶ್ವಕಪ್‌ನ ಸೂಪರ್‌-8ಗೆ ಅರ್ಹತೆ ಪಡೆಯಲು ವಿಫಲವಾದ ನ್ಯೂಜಿಲೆಂಡ್‌, ಪಾಕಿಸ್ತಾನಕ್ಕೂ ಸಿಕ್ಕಿದೆ ಅರ್ಹತೆ.

ಟಿ20 ವಿಶ್ವಕಪ್‌ನಿಂದ ಪಾಕಿಸ್ತಾನ ಔಟ್‌: ಸೂಪರ್‌-8ಕ್ಕೇರಿದ ಅಮೆರಿಕ

Jun 15 2024, 01:02 AM IST
ಐರ್ಲೆಂಡ್‌ vs ಅಮೆರಿಕ ಪಂದ್ಯ ಮಳೆಯಿಂದ ರದ್ದು.‘ಎ’ ಗುಂಪಿನ 2ನೇ ಸ್ಥಾನಿ ಅಮೆರಿಕ ಸೂಪರ್‌-8ಕ್ಕೆ. 2026ರ ಟಿ20 ವಿಶ್ವಕಪ್‌ಗೂ ಅರ್ಹತೆ ಪಡೆದ ಅಮೆರಿಕ ತಂಡ

ಫ್ಲೋರಿಡಾದಲ್ಲಿ ಪ್ರವಾಹ ಪರಿಸ್ಥಿತಿ: ಪಾಕಿಸ್ತಾನ ಗುಂಪು ಹಂತದಲ್ಲೇ ಔಟ್‌?

Jun 14 2024, 01:05 AM IST
ಇಲ್ಲಿ ಬಾಕಿ ಎಲ್ಲಾ 3 ಪಂದ್ಯಗಳೂ ಮಳೆಗೆ ಬಲಿಯಾಗುವ ಸಾಧ್ಯತೆ. ಪಾಕಿಸ್ತಾನಕ್ಕೆ ಬಾಕಿ ಇರುವ ಐರ್ಲೆಂಡ್‌ ವಿರುದ್ಧದ ಪಂದ್ಯ ಫ್ಲೋರಿಡಾದ ಲಾಡರ್‌ಹಿಲ್‌ನಲ್ಲಿ ನಡೆಯಬೇಕಿದ್ದು, ಆ ಪಂದ್ಯ ಮಳೆಗೆ ಬಲಿಯಾಗುವ ಸಾಧ್ಯತೆ ಇದೆ.

ಪಾಕಿಸ್ತಾನ ಪರ ಘೋಷಣೆ ಕೂಗಿದವನನ್ನು ಬಂಧಿಸದಿದ್ದರೇ ಉಗ್ರ ಹೋರಾಟ: ಮುತಾಲಿಕ್ ಎಚ್ಚರಿಕೆ

Jun 07 2024, 12:31 AM IST
ಲೋಕಸಭೆ ಚುನಾವಣೆ ಮತ ಎಣಿಕೆ ವೇಳೆ ಕಾಂಗ್ರೆಸ್ ಕಾರ್ಯಕರ್ತರಿಂದ ಪಾಕಿಸ್ತಾನ ಜಿಂದಾಬಾದ್ ಎಂಬ ಘೋಷಣೆ ಹಾಕಿದವನನ್ನು ಬಿಟ್ಟು ಕೇವಲ ಮೋದಿ ಹಮಾರಾ ಕುತ್ತಾ ಹೈ ಎಂದಿದ್ದ ವ್ಯಕ್ತಿಯನ್ನು ಬಂದಿಸಿದ್ದು, ಪಾಕಿಸ್ತಾನ ಪರ ಘೋಷಣೆ ಕೂಗಿದವನನ್ನು ಬಂಧಿಸುವಲ್ಲಿ ಪೊಲೀಸ್‌ರು ವಿಫಲರಾಗಿದ್ದಾರೆ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದರು.

ಚಿಕ್ಕೋಡಿಯಲ್ಲಿ ಪಾಕಿಸ್ತಾನ ಪರ ಘೋಷಣೆಗೆ ಕಿಡಿ

Jun 06 2024, 12:32 AM IST
ಪಾಕಿಸ್ತಾನ ಈಗ ಭಿಕಾರಿಯಾಗಿದೆ. ಅಲ್ಲಿ ಊಟಕ್ಕೆ ಆಹಾರವಿಲ್ಲ. ಭಾರತದ ಅನ್ನ ಉಂಡು, ಇಲ್ಲಿಯೇ ಹುಟ್ಟಿ, ಎಲ್ಲ ಸೌಲಭ್ಯ ಪಡೆದು ಪಾಕಿಸ್ತಾನ ಪರ ಘೋಷಣೆ ಕೂಗುತ್ತಾರೆ ಎಂದರೆ ಅಂತಹವರಿಗೆ ಮಾನ-ಮರ್ಯಾದೆ ಇಲ್ಲವೇ?

ದುಡ್ಡಿಗಾಗಿ ಫ್ಯಾನ್ಸ್‌ ಜೊತೆ ಔತಣಕೂಟ ಆಯೋಜಿಸಿದ ಪಾಕಿಸ್ತಾನ ತಂಡ: ವಿವಾದ

Jun 06 2024, 12:31 AM IST
ಜೂ.2ರಂದು ಡಲ್ಲಾಸ್‌ನಲ್ಲಿ ಅನಧಿಕೃತವಾಗಿ ಔತಣಕೂಟ ಆಯೋಜಿಸಲಾಗಿದೆ. ಕೂಟಕ್ಕೆ 25 ಅಮೆರಿಕನ್‌ ಡಾಲರ್‌(ಅಂದಾಜು ₹2000) ಪ್ರವೇಶ ಶುಲ್ಕವನ್ನೂ ನಿಗದಿಪಡಿಸಲಾಗಿತ್ತು.

ಕಾಂಗ್ರೆಸ್‌, ಎಸ್‌ಪಿಗೆ ಪಾಕಿಸ್ತಾನ ಪರ ಅನುಕಂಪ: ಮೋದಿ

May 23 2024, 01:07 AM IST
ಉತ್ತರಪ್ರದೇಶದಲ್ಲಿ ಕಾಂಗ್ರೆಸ್‌ ಮತ್ತು ಸಮಾಜವಾದಿ ಪಕ್ಷದ ನಡುವಿನ ಮೈತ್ರಿ ವಿರುದ್ಧ ತೀವ್ರ ವಾಗ್ದಾಳಿ ಮುಂದುವರೆಸಿರುವ ಪ್ರಧಾನಿ ನರೇಂದ್ರ ಮೋದಿ, ‘ಎರಡೂ ಪಕ್ಷಗಳು ಪಾಕಿಸ್ತಾನದ ಪರ ಅನುಕಂಪ ಹೊಂದಿವೆ.

ಪಾಕಿಸ್ತಾನ ಬಳೆ ತೊಟ್ಟಿಲ್ಲ: ಫಾರೂಖ್‌ ಅಬ್ದುಲ್ಲಾ ವಿವಾದ

May 07 2024, 01:02 AM IST
: ‘ಕಾಶ್ಮೀರದಲ್ಲಿ ನಡೆಯುತ್ತಿರುವ ಅಭಿವೃದ್ಧಿಯನ್ನು ಕಂಡು ಪಾಕ್‌ ಆಕ್ರಮಿತ ಕಾಶ್ಮೀರದ ಜನರೇ ಇತ್ತ ಬರಲಿದ್ದಾರೆ’ ಎಂಬ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಹೇಳಿಕೆಗೆ ನ್ಯಾಷನಲ್‌ ಕಾನ್ಫರೆನ್ಸ್ ನಾಯಕ ಫಾರೂಖ್‌ ಅಬ್ದುಲ್ಲಾ ತಿರುಗೇಟು ನೀಡಿ ವಿವಾದ ಸೃಷ್ಟಿಸಿದ್ದಾರೆ.

ಪಾಕಿಸ್ತಾನ್ ಜಿಂದಾಬಾದ್ ಎಂದರೆ ಗುಂಡಿಕ್ಕಿ ಕೊಲ್ಲಿ: ಸಚಿವ ಜಮೀರ್‌ ಅಹ್ಮದ್ ಖಾನ್

May 05 2024, 02:10 AM IST
ಹಿಂದೂ-ಮುಸ್ಲಿಂ ಜನಾಂಗದ ಮಧ್ಯೆ ಜಾತಿ ಭಾವನೆ ಬಿತ್ತಿರುವುದೇ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಸಾಧನೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved