• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪಾಕಿಸ್ತಾನ ಪರ ಘೋಷಣೆ ಕೂಗಿದ ವ್ಯಕ್ತಿ ಬಂಧನಕ್ಕೆ ಆಗ್ರಹ

Mar 03 2024, 01:32 AM IST
ಇತ್ತೀಚೆಗೆ ಬೆಂಗಳೂರಿನ ವಿಧಾನಸೌಧದಲ್ಲಿ ನಡೆದ ರಾಜ್ಯಸಭಾ ಚುನಾವಣೆ ಮುಗಿದ ನಂತರ ಗೆಲುವು ಸಾಧಿಸಿದ ಕಾಂಗ್ರೆಸ್‌ನ ನಾಸೀರ್ ಹುಸೇನ್ ಅವರ ಬೆಂಬಲಿಗರು ಸಂಭ್ರಮಿಸುವ ಸಮಯದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ವ್ಯಕ್ತಿಯೊಬ್ಬ ಘೋಷಣೆ ಕೂಗಿರುವುದು ದೇಶಕ್ಕೆ ಮಾಡಿರುವ ಅಪಮಾನ, ಆ ದುಷ್ಕರ್ಮಿಯನ್ನು ಸರ್ಕಾರ ಕೂಡಲೇ ಬಂಧಿಸಿ, ಕಠಿಣ ಶಿಕ್ಷೆಗೆ ಒಳಪಡಿಸಲು ಆಗ್ರಹಿಸಲಾಯಿತು.

ಭಾರತ vs ಪಾಕಿಸ್ತಾನ ಟಿ20 ವಿಶ್ವಕಪ್‌ ಪಂದ್ಯದ ಟಿಕೆಟ್‌ಗೆ ಲಕ್ಷ ಲಕ್ಷ!

Mar 03 2024, 01:31 AM IST
ಅಮೆರಿಕದ ನ್ಯೂಯಾರ್ಕ್‌ನಲ್ಲಿ ಜೂ.9ರಂದು ನಡೆಯಲಿರುವ ಭಾರತ vs ಪಾಕಿಸ್ತಾನ ಟಿ20 ವಿಶ್ವಕಪ್‌ ಪಂದ್ಯದ ಟಿಕೆಟ್‌ಗೆ ಬೆರಗಾಗುವ ಬೆಲೆ ಬಂದಿದೆ.

ಪಾಕಿಸ್ತಾನ ಪರ ಘೋಷಣೆ ಕೂಗಿದವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

Mar 01 2024, 02:21 AM IST
ವಿಧಾನಸೌಧದಲ್ಲಿ ಕಾಂಗ್ರೆಸ್ ರಾಜ್ಯಸಭಾ ಸದಸ್ಯ ನಾಸಿರ್ ಹುಸೇನ್ ಬೆಂಬಲಿಗರು ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಾರೆ. ಈ ಕೂಡಲೇ ಅವರನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕು. ದೇಶಪ್ರೇಮಿಗಳು ಎಂದಿಗೂ ದೇಶದ ವಿರುದ್ಧ ನಡೆದುಕೊಳ್ಳುವುದಿಲ್ಲ. ಇಂತಹವರನ್ನು ದೇಶದಲ್ಲಿ ಇರಿಸಿಕೊಳ್ಳುವ ಬದಲು ದೇಶದಿಂದ ಗಡಿಪಾರು ಮಾಡಬೇಕು

ಪಾಕಿಸ್ತಾನ್ ಎಂದವರನ್ನು ಕಠಿಣ ಶಿಕ್ಷೆಗೆ ಒಳಪಡಿಸಿ

Mar 01 2024, 02:17 AM IST
ರಾಜ್ಯಸಭಾ ಚುನಾವಣೆಯಲ್ಲಿ ಜಯಗಳಿಸಿದ ಕಾಂಗ್ರೆಸ್ ಅಭ್ಯರ್ಥಿ ನಾಸಿರ್ ಹುಸೇನ್ ಅವರ ಹಿಂಬಾಲಕರು ವಿಧಾನಸೌಧದಲ್ಲಿ ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಕೂಗುವ ಮೂಲಕ ದೇಶದ್ರೋಹಿ ಕೃತ್ಯ ಎಸಗಿದ್ದಾರೆ.

ಪಾಕಿಸ್ತಾನ ಪರ ಘೋಷಣೆ: ಕ್ರಮಕ್ಕೆ ಒತ್ತಾಯ

Feb 29 2024, 02:10 AM IST
ರಾಮನಗರ: ಪಾಕಿಸ್ತಾನ ಪರ ಘೋಷಣೆ ಕೂಗಿದ ರಾಜ್ಯಸಭೆ ನೂತನ ಸದಸ್ಯ ನಾಸೀರ್ ಹುಸೇನ್ ಬೆಂಬಲಿಗರ ವಿರುದ್ದ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

ಪಾಕಿಸ್ತಾನ ಪರ ಘೋಷಣೆ: ಕಿಡಿಗೇಡಿಗಳ ಬಂಧನಕ್ಕೆ ಆಗ್ರಹ

Feb 29 2024, 02:08 AM IST
ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ ದೇಶದ್ರೋಹಿಗಳನ್ನು ಕೂಡಲೆ ಬಂಧಿಸಬೇಕೆಂದು ಆಗ್ರಹಿಸಿ ಕನ್ನಡಪರ ಸಂಘಟನೆಗಳ ಒಕ್ಕೂಟದಿಂದ ಶಹಾಪುರ ನಗರದ ಬಸವೇಶ್ವರ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಬಳಿಕ ತಹಸೀಲ್ದಾರ್‌ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಿತು.

ಪಾಕಿಸ್ತಾನ ಪರ ಘೋಷಣೆ ಕೂಗಿದವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

Feb 29 2024, 02:08 AM IST
ಪಾಕಿಸ್ತಾನ ಪರ ಘೋಷಣೆ ಕೂಗಿದ ಕಾಂಗ್ರೆಸ್ ಕಾರ್ಯಕರ್ತರ ಬಂಧನಕ್ಕೆ ಆಗ್ರಹಿಸಿ ಮೈಸೂರಿನಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ, ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲೆತ್ನಿಸಿದ ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದ ಪೊಲೀಸರು. ಸರ್ಕಾರ ಹೋರಾಟಗಾರರ ಮೇಲೆ ಅಧಿಕಾರದ ದರ್ಪ ತೋರಿಸುತ್ತಿದೆ. ಆದರೆ ದೇಶ ದ್ರೋಹಿಗಳಿಗೆ ರಕ್ಷಣೆ ನೀಡುತ್ತಿದೆ ಎಂದು ಕಿಡಿ.

ಪಾಕಿಸ್ತಾನ ಪರ ಘೋಷಣೆ: ಆರೋಪಿಗಳ ಗಡಿಪಾರಿಗೆ ಬಿಜೆಪಿ ಯು ಮೋರ್ಚಾ ಆಗ್ರಹ

Feb 29 2024, 02:06 AM IST
ಪಾಕಿಸ್ತಾನ ಪರವಾಗಿ ಘೋಷಣೆ ಕೂಗಿದ ವ್ಯಕ್ತಿಯನ್ನು ಬಂಧಿಸಿ ಕೂಡಲೇ ಗಡಿಪಾರು ಮಾಡಬೇಕು. ಇದಕ್ಕೆ ಕುಮ್ಮಕ್ಕು ನೀಡಿದ ರಾಜ್ಯಸಭೆ ಸದಸ್ಯ ಕೂಡಲೇ ಕ್ಷಮಾಪಣೆ ಕೇಳಬೇಕು ಎಂದು ಬಿಜೆಪಿ ಮಂಡಲ ಹಾಗೂ ಯುವ ಮೋರ್ಚಾ ವತಿಯಿಂದ ಬುಧವಾರ ಬೇಲೂರಿನ ತಹಸೀಲ್ದಾರ್ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.

ಕೊಪ್ಪಳದಲ್ಲಿ ಪಾಕಿಸ್ತಾನ ಪರ ಘೋಷಣೆ ವಿರುದ್ಧ ಬಿಜೆಪಿ ಆಕ್ರೋಶ

Feb 29 2024, 02:06 AM IST
ರಾಜ್ಯಸಭಾ ಚುನಾವಣೆ ನಡೆದು, ಫಲಿತಾಂಶ ಘೋಷಣೆಯಾಗುವ ವೇಳೆಯಲ್ಲಿ ವಿಜಯೋತ್ಸವ ಆಚರಣೆ ಮಾಡಬೇಕು. ಪಕ್ಷದ ಪರವಾಗಿ ಘೋಷಣೆ ಕೂಗಬೇಕು.

ಪಾಕಿಸ್ತಾನ ಪರ ಜೈಕಾರ, ಜಿಲ್ಲಾ ಬಿಜೆಪಿ ಪ್ರತಿಭಟನೆ

Feb 29 2024, 02:05 AM IST
ಇದೊಂದು ದೇಶ ದ್ರೋಹದ ಕೆಲಸ. ವಿಧಾನಸೌಧದಲ್ಲಿ ಅಷ್ಟೊಂದು ಸಂಖ್ಯೆಯ ಸಾರ್ವಜನಿಕರನ್ನು ಬಿಟ್ಟಿದ್ದಾದರೂ ಯಾರು. ಈ ಬಗ್ಗೆ ಸಮಗ್ರ ತನಿಖೆಯಾಗಬೇಕು. ದೇಶ ವಿರೋಧಿ ಹೇಳಿಕೆ ಕೂಗಿದವರು ಯಾರು, ತಕ್ಷಣವೇ ಅವರನ್ನು ಬಂಧಿಸಬೇಕಿತ್ತು
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved