• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಯಾದಗಿರಿ ಪಿಎಸ್‌ಐ ಪರಶುರಾಮ ಸಾವಿನ ತನಿಖೆ ಒತ್ತಾಯ : ಮುಖ್ಯಮಂತ್ರಿಗಳಿಗೆ ಪತ್ರ ಬರೆದ ಆದಪ್ಪ ಹೊಸ್ಮನಿ

Aug 12 2024, 12:45 AM IST
ಯಾದಗಿರಿ ಜಿಲ್ಲೆಯ ನಗರ ಪೊಲೀಸ್ ಠಾಣಾ ಪಿಎಸ್ಐ ಪರಶುರಾಮ ಸಾವಿನ ಬಗ್ಗೆ ಸೂಕ್ತ ತನಿಖೆ ಮಾಡಿಸಿ ಕುಟುಂಬಸ್ಥರಿಗೆ ನ್ಯಾಯ ದೊರಕಿಸಿ ಕೊಡಬೇಕು ಎಂದು ಭಾರತೀಯ ದಲಿತ ಪ್ಯಾಂಥರ್ ರಾಜ್ಯ ಸಂಘಟನಾ ಕಾರ್ಯದರ್ಶಿ, ನ್ಯಾಯವಾದಿ ಆದಪ್ಪ ಹೊಸ್ಮನಿ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.

ಯಾದಗಿರಿ : ಕೆಂಪು ಡೈರಿಯಲ್ಲಿದೆ ಪಿಎಸ್‌ಐ ಪರಶುರಾಮ್‌ ಶಂಕಾಸ್ಪದ ಸಾವಿನ ಹಿಂದಿನ ರಹಸ್ಯ?

Aug 11 2024, 01:42 AM IST

ಇಲ್ಲಿನ ನಗರ ಠಾಣೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಪಿಎಸ್‌ಐ ಪರಶುರಾಮ್‌ ಅವರ ಶಂಕಾಸ್ಪದ ಸಾವಿನ ಹಿಂದಿನ ರಹಸ್ಯ ಕೆಂಪು ಡೈರಿಯಲ್ಲಿ ಅಡಗಿದೆಯೇ?  

ಯಾದಗಿರಿಯ ಪಿಎಸ್‌ಐ ಪರಶುರಾಮ ಸಾವು : ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಆಗ್ರಹ

Aug 09 2024, 12:45 AM IST
ಆರೋಪಿಗಳ ವಿರುದ್ಧ ಕೂಡಲೇ ಕ್ರಮ ಕೈಗೊಂಡು ಮೃತರ ಕುಟುಂಬಕ್ಕೆ ನ್ಯಾಯ ಒದಗಿಸಿಕೊಡಬೇಕೆಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಯಾದಗಿರಿ : ನಗರ ಠಾಣೆಯ ಪಿಎಸ್‌ಐ ಪರಶುರಾಮ್‌ ಮನೆಯಲ್ಲಿ ನಗದು, ಶಾಸಕರ ಲೆಟರ್‌ ಹೆಡ್‌ ಪತ್ತೆ

Aug 09 2024, 12:30 AM IST
ಗುರುವಾರ ಸಿಐಡಿ ಅಧಿಕಾರಿಗಳು ಪರಶುರಾಮ್‌ ಅವರ ಸರ್ಕಾರಿ ವಸತಿಗೃಹಕ್ಕೆ ತೆರಳಿ ಸ್ಥಳ ಮಹಜರು ನಡೆಸಿದರು. ಈ ವೇಳೆ ಪರಶುರಾಮ್‌ ತಂದೆ, ಸಹೋದರ, ಮಾವ ಮುಂತಾದವರಿದ್ದರು.

ಪಿಎಸ್‌ಐ ಸಾವು ಪ್ರಕರಣ ಸಿಬಿಐಗೆ ವಹಿಸಲ್ಲ; ಡಾ. ಜಿ.‌ ಪರಮೇಶ್ವರ

Aug 08 2024, 01:43 AM IST
ಯಾದಗಿರಿ ಪಿಎಸ್‌ಐ ಪರಶುರಾಮ ಸಾವು ಪ್ರಕರಣದಲ್ಲಿ ಈಗಗಾಲೇ ಸಿಐಡಿ ತನಿಖೆ ನಡೆಸುತ್ತಿದ್ದು, ಸಿಬಿಐಗೆ ಕೊಡುವ ಪ್ರಶ್ನೆಯೇ ಇಲ್ಲ. ಈ ಪ್ರಕರಣದಲ್ಲಿ ಅದರ ಅಗತ್ಯವಿಲ್ಲ.

ಪಿಎಸ್‌ಐ ಸಾವಿನ ಪ್ರಕರಣವನ್ನು ಸಿಬಿಐಗೆ ವಹಿಸಲ್ಲ: ಗೃಹ ಸಚಿವ ಡಾ. ಜಿ. ಪರಮೇಶ್ವರ ಸ್ಪಷ್ಟನೆ

Aug 08 2024, 01:35 AM IST
ಯಾದಗಿರಿ ಪಿಎಸ್‌ಐ ಪರಶುರಾಮ ಸಾವಿನ ಪ್ರಕರಣವನ್ನು ಈಗಾಗಲೇ ಸಿಐಡಿ ತನಿಖೆ ನಡೆಸುತ್ತಿದ್ದು, ಪ್ರಕರಣದ ತನಿಖೆಯನ್ನು ಸಿಬಿಐಗೆ ಕೊಡುವ ಪ್ರಶ್ನೆಯೇ ಇಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಸ್ಪಷ್ಟಪಡಿಸಿದರು.

ಪಿಎಸ್‌ಐ ಆತ್ಮಹತ್ಯೆ: ಶಾಸಕ ಚಿನ್ನಾರೆಡ್ಡಿ, ಸನ್ನಿಗೌಡನ ಮೇಲೆ ಕಠಿಣ ಕ್ರಮಕೈಗೊಳ್ಳಿ

Aug 07 2024, 01:07 AM IST
ಯಾದಗಿರಿ ಠಾಣೆಯಲ್ಲಿ 7 ತಿಂಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದ ಪಿಎಸ್‌ಐ ಪರಶುರಾಮ ಚಲವಾದಿ ಅವರನ್ನು ಶಾಸಕ ಚಿನ್ನಾರೆಡ್ಡಿ ಮತ್ತು ಅವರ ಪುತ್ರ ಸನ್ನಿಗೌಡ ಉದ್ದೇಶಪೂರ್ವಕವಾಗಿ ಬೇರೆಡೆ ವರ್ಗಾವಣೆ ಮಾಡಿಸಿದ್ದಾರೆ. ಇದೇ ಠಾಣೆಯಲ್ಲಿ ಪಿಎಸ್‌ಐ ಆಗಿ ಕರ್ತವ್ಯ ನಿರ್ವಹಿಸಬೇಕಾದರೆ ₹ 30 ಲಕ್ಷ ಹಣ ಕೊಡುವಂತೆ ಬೇಡಿಕೆ ಇಟ್ಟಿದ್ದಾರೆ.

ಶಾಸಕರ ಬಂಧನದ ಬಳಿಕ ಪರಮೇಶ್ವರ್‌ ನಮ್ಮ ಮನೆಗೆ ಬರಲಿ: ಮೃತ ಪಿಎಸ್‌ಐ ಮಾವ

Aug 07 2024, 01:02 AM IST
ಗೃಹ ಸಚಿವ ಪರಮೇಶ್ವರ್‌ ಅವರು ನಮ್ಮ ಮನೆಗೆ ಬರುವ ಮುನ್ನ ಯಾದಗಿರಿ ಶಾಸಕ ಮತ್ತು ಅವರ ಮಗನನ್ನು ಬಂಧಿಸಬೇಕು ಎಂದು ಮೃತ ಪಿಎಸ್‌ಐ ಪರಶುರಾಮ್ ಕುಟುಂಬಸ್ಥರು ಕೊಪ್ಪಳ ಎಸ್ಪಿ ಡಾ.ರಾಮ್‌ ಅವರಿಗೆ ಮಂಗಳವಾರ ಒತ್ತಾಯಿಸಿದರು.

ಪ್ರಕರಣದ ತನಿಖೆ ಸಿಬಿಐಗೆ ವಹಿಸಿ ವರದಿ ನೀಡಿ, ನ್ಯಾಯ ಒದಗಿಸಬೇಕು : ಪಿಎಸ್‌ಐ ಪರಶುರಾಮ ಪತ್ನಿ ಶ್ವೇತಾ ಆಗ್ರಹ

Aug 06 2024, 12:40 AM IST
ನಮಗೆ ಉಂಟಾಗಿರುವ ನೋವು ಬೇರೆಯವರಿಗೆ ಆಗಬಾರದು ಅದಕ್ಕಾಗಿ ಪ್ರಕರಣದ ತನಿಖೆ ಸಿಬಿಐಗೆ ವಹಿಸಿ ಆದಷ್ಟು ಬೇಗ ತನಿಖೆ ನಡೆಸಿ ವರದಿಯನ್ನು ನೀಡಿ, ನ್ಯಾಯ ಒದಗಿಸಬೇಕು, ಕೂಡಲೇ ಶಾಸಕ ಚೆನ್ನಾರೆಡ್ಡಿ ತುನ್ನೂರು ರಾಜಿನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ಮೃತ ಪಿಎಸ್‌ಐ ಪತ್ನಿಗೆ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ದೂರವಾಣಿ ಕರೆ, ಸಾಂತ್ವಾನ

Aug 06 2024, 12:32 AM IST
ರಾಯಚೂರಿನ ಐಡಿಎಸ್‌ಎಂಟಿ ಬಡಾವಣೆಯಲ್ಲಿರುವ ಮೃತ ಪಿಎಸ್‌ಐ ಪರಶುರಾಮ ಪತ್ನಿ ಶ್ವೇತಾ ಅವರ ತವರು ಮನೆಗೆ ಜೆಡಿಎಸ್‌ ಮುಖಂಡರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ತಿಳಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved