• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜನರ ಜೀವ ಕಾಪಾಡುವ ಉದ್ದೇಶದಿಂದ ಕಟ್ಟುನಿಟ್ಟಾದ ರಸ್ತೆ ನಿಯಮ: ಪಿಎಸ್‌ಐ ಬಿ.ಎಸ್. ಅರವಿಂದ

Jun 09 2024, 01:34 AM IST
ಕಟ್ಟುನಿಟ್ಟಾದ ರಸ್ತೆ ನಿಯಮಗಳನ್ನು ಜಾರಿಗೆ ತಂದಿರುವುದು ಕೇವಲ ಅಪಘಾತದಂತಹ ಪ್ರಕರಣಗಳಿಂದ ಜನರ ಜೀವ ಕಾಪಾಡುವ ಉದ್ದೇಶದಿಂದ ಹೊರತು, ಇದರಲ್ಲಿ ಪೊಲೀಸ್ ಸಿಬ್ಬಂದಿಗಳ ಯಾವುದೇ ವೈಯಕ್ತಿಕ ಹಿತಾಸಕ್ತಿ ಇದರಲ್ಲಿಲ್ಲ ಸಾರ್ವಜನಿಕರು ಇದೊಂದನ್ನು ಅರ್ಥೈಸಿಕೊಂಡು ರಸ್ತೆ ನಿಯಮಗಳನ್ನು ಪಾಲಿಸುವಂತೆ ಪಿಎಸ್‌ಐ ಬಿ.ಎಸ್. ಅರವಿಂದ ಕರೆ ನೀಡಿದರು.

ಇಸ್ಪೀಟ್ ಆಡಿಸಲು 2 ಲಕ್ಷ ರು. ಪಡೆಯುತ್ತಿದ್ದ ಪಿಎಸ್‌ಐ, ಕಾನ್‌ಸ್ಟೇಬಲ್ ಲೋಕಾ ಬಲೆಗೆ

May 18 2024, 12:36 AM IST
ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ತಡಸ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಸ್ಪೀಟ್ ಆಡಿಸಲು 2 ಲಕ್ಷ ರು. ಲಂಚ ಪಡೆಯುತ್ತಿದ್ದ ಪಿಎಸ್ ಐ ಹಾಗೂ ಕಾನ್ ಸ್ಟೇಬಲ್ ಲೊಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಜಾತಿ ನಿಂದನೆ, ದೌರ್ಜನ್ಯ ಎಸಗಿದರೆ ನಿರ್ಭೀತಿಯಿಂದ ದೂರು ನೀಡಿ: ಪಿಎಸ್‌ಐ ವಿಜಯ ಪ್ರತಾಪ

May 14 2024, 01:03 AM IST
ಯಾವುದೇ ಸಾರ್ವಜನಿಕ ಸಮಸ್ಯೆಗಳಿದ್ದರೆ ನಮ್ಮ ಗಮನಕ್ಕೆ ತರಬೇಕು. ನಿಮ್ಮ ನೆರವಿಗೆ ಇಲಾಖೆ ಸದಾ ಸಿದ್ಧವಿರುತ್ತದೆ. ಯಾವುದೇ ಅನುಮಾನ ಬೇಡ ಎಂದು ಪಿಎಸ್‌ಐ ವಿಜಯ ಪ್ರತಾಪ ಹೇಳಿದರು.

ಪಿಎಸ್‌ಐ ಅಕ್ರಮದ ಕಿಂಗ್‌ಪಿಎನ್‌ ಆರ್‌ಡಿಪಿ ಮನೆಗೆ ಬಿಜೆಪಿ ಅಭ್ಯರ್ಥಿ ಡಾ. ಜಾಧವ್‌ ಭೇಟಿ

Apr 18 2024, 02:27 AM IST
ಡಾ. ಉಮೇಶ ಜಾಧವ್‌ ಇಂದು ಪಿಎಸ್‌ಐ ಹಗರಣದ ಆರೋಪಿ ಆರ್‌ಡಿ ಪಾಟೀಲ್‌ ನಿವಾಸಕ್ಕೆ ಭೇಟಿ ನೀಡಿ ಅಲ್ಲಿ ಅವರ ಸಹೋದರ ಮಹಾಂತೇಶ ಪಾಟೀಲರನ್ನು ಕಂಡು ಅವರೊಂದಿಗೆ ಬೆಳಗಿನ ಉಪಹಾರ ಸೇವನೆ ಮಾಡಿ ಮತ ಯಾಚಿಸಿ ಬೆಂಬಲ ಕೋರಿದ್ದಾರೆ.

ಪಿಎಸ್‌ಐ ಮಹಾಂತಪ್ಪ ಕೋರಿ ನಿಧನ

Apr 12 2024, 01:05 AM IST
ಬಾಗಲಕೋಟೆ: ಹುನಗುಂದ ಪೊಲೀಸ್ ಠಾಣೆ ಕ್ರೈಂ ಬ್ರ್ಯಾಂಚ್‌ನಲ್ಲಿ ಪಿಎಸ್‌ಐ ಕಾರ್ಯನಿರ್ವಹಿಸುತ್ತಿದ್ದ ಮಹಾಂತಪ್ಪ ಬಸಪ್ಪ ಕೋರಿ ಏ.9 ರಂದು ನಿಧನರಾಗಿದ್ದಾರೆ. ಮಹಾಂತಪ್ಪ ಕೋರಿ ಪತ್ನಿ ಕಮಲಾಕ್ಷಿ, ತಾಯಿ, ಇಬ್ಬರು ಗಂಡು ಮಕ್ಕಳು ಹಾಗೂ ಇಬ್ಬರು ಹೆಣ್ಣು ಮಕ್ಕಳು, ಸಹೋದರ, ಸಹೋದರಿಯರು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಇವರ ಅಂತ್ಯಕ್ರಿಯೆಯನ್ನು ಅವರ ಸ್ವಗ್ರಾಮವಾದ ಕಳ್ಳಿಗುಡ್ಡದಲ್ಲಿ ನೆರವೇರಿಸಲಾಯಿತು.

ಹಬ್ಬಗಳಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡಿ: ಪಿಎಸ್‌ಐ

Apr 09 2024, 12:53 AM IST
ತುರ್ವಿಹಾಳ ಪಟ್ಟಣದಲ್ಲಿರುವ ಪೊಲೀಸ್‌ ಠಾಣೆಯಲ್ಲಿ ಯುಗಾದಿ-ರಂಜಾನ್‌ ಹಬ್ಬದ ನಿಮಿತ್ತ ನಡೆದ ಶಾಂತಿ ಸಭೆಯಲ್ಲಿ ಪಿಎಸ್ಐ ನಾಗರಾಜ ಕೊಟಗಿ ಮಾತನಾಡಿದರು.

ಮತದಾನ ಪ್ರಜಾಪ್ರಭುತ್ವದ ಜೀವಾಳ: ಪಿಎಸ್‌ಐ ಪ್ರವೀಣ ವಾಲಿಕಾರ

Apr 09 2024, 12:45 AM IST
ಮತದಾನ ಪ್ರಜಾಪ್ರಭುತ್ವದ ಜೀವಾಳವಾಗಿದ್ದು, ಪ್ರತಿಯೊಬ್ಬ ಪ್ರಜೆಯೂ ತಮ್ಮ ಧ್ವನಿಯನ್ನು ಕೇಳಲು ಮತ್ತು ಭವಿಷ್ಯವನ್ನು ರೂಪಿಸಲು ಇರುವ ಒಂದು ಅವಕಾಶವಾಗಿದೆ ಎಂದು ಪಿಎಸ್‌ಐ ಪ್ರವೀಣ ವಾಲಿಕಾರ ಹೇಳಿದರು.

ಮಹಿಳೆ ಶಕ್ತಿವಂತಳಾದರೆ ಕುಟುಂಬಕ್ಕೆ ಶ್ರೇಯಸ್ಸು: ಪಿಎಸ್‌ಐ

Mar 27 2024, 01:04 AM IST
ದಾಬಸ್‌ಪೇಟೆ: ಕುಟುಂಬದ ಪ್ರತಿ ಹೆಣ್ಣು ಮಗು ಕಲಿಯಬೇಕು. ಒಂದು ಹೆಣ್ಣು ಯಾವ ಸಾಧನೆ ಬೇಕಾದರೂ ಮಾಡುತ್ತಾರೆ ಎಂಬುದಕ್ಕೆ ಇತಿಹಾಸ ಸಾಕ್ಷಿಯಾಗಿದೆ. ಕುಟುಂಬದ ಮಹಿಳೆ ಶಕ್ತಿಯುತಳಾದರೆ ಪ್ರತಿ ಕುಟುಂಬವೂ ಶೈಕ್ಷಣಿಕವಾಗಿ ಶ್ರೇಯಸ್ಸನ್ನು ಪಡೆಯುತ್ತದೆ ಎಂದು ದಾಬಸ್‌ಪೇಟೆ ಠಾಣೆ ಪಿಎಸ್‌ಐ ಸಿದ್ದಪ್ಪ ತಿಳಿಸಿದರು.

ಮಹಿಳೆಯರು ಸಾಧನೆ ಮಾಡದ ಕ್ಷೇತ್ರಗಳೇ ಇಲ್ಲ-ಪಿಎಸ್‌ಐ ಸವಿತಾ

Mar 10 2024, 01:48 AM IST
ಭಾರತದ ಮೇಲೆ ಆಕ್ರಮಣ ಮಾಡಿ ಲೂಟಿಗೈದು, ಮಹಿಳೆಯರ ಮಾನಹರಣ ಮಾಡಿದ ಔರಂಗಜೇಬ, ಘಜನಿ ಮಹಮ್ಮದ ಇವರೆಲ್ಲರ ವಿರುದ್ಧ ಮಹಿಳೆಯರೇ ಹೋರಾಡಿದ್ದಾರೆ. ಸಾಧನೆ ಮಾಡದ ಕ್ಷೇತ್ರಗಳೇ ಇಲ್ಲ. ಸಾಧನೆ ಮಾಡುವಲ್ಲಿ ಪುರುಷರು ಹಿಂದೆ ಬಿದ್ದಿದ್ದಾರೆ.

ವಿದ್ಯಾರ್ಥಿಗಳು ಆತ್ಮ ಸ್ಥೈರ್ಯದಿಂದ ದೂರು ಕೊಡಲಿ: ಪಿಎಸ್‌ಐ ವಿಜಯ ಪ್ರತಾಪ್

Feb 29 2024, 02:02 AM IST
ಪೊಲೀಸ್ ಇಲಾಖೆ ಇತ್ತೀಚೆಗೆ ಜನಸಾಮಾನ್ಯರಿಗೆ ಹತ್ತಿರವಾಗುತ್ತಿದೆ. ಜನಸ್ನೇಹಿ ವಾತವರಣ ಸೃಷ್ಟಿ ಮಾಡುತ್ತಿದ್ದೇವೆ. ಪಠ್ಯಪುಸ್ತಕದ ಜೊತೆಗೆ ವಿದ್ಯಾರ್ಥಿಗಳಿಗೆ ಸಾಮಾನ್ಯ ಜ್ಞಾನದ ತಿಳಿವಳಿಕೆ ಹೊಂದಬೇಕು.
  • < previous
  • 1
  • 2
  • 3
  • 4
  • 5
  • 6
  • 7
  • 8
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved