• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮತದಾನ ಪ್ರಜಾಪ್ರಭುತ್ವದ ಜೀವಾಳ: ಪಿಎಸ್‌ಐ ಪ್ರವೀಣ ವಾಲಿಕಾರ

Apr 09 2024, 12:45 AM IST
ಮತದಾನ ಪ್ರಜಾಪ್ರಭುತ್ವದ ಜೀವಾಳವಾಗಿದ್ದು, ಪ್ರತಿಯೊಬ್ಬ ಪ್ರಜೆಯೂ ತಮ್ಮ ಧ್ವನಿಯನ್ನು ಕೇಳಲು ಮತ್ತು ಭವಿಷ್ಯವನ್ನು ರೂಪಿಸಲು ಇರುವ ಒಂದು ಅವಕಾಶವಾಗಿದೆ ಎಂದು ಪಿಎಸ್‌ಐ ಪ್ರವೀಣ ವಾಲಿಕಾರ ಹೇಳಿದರು.

ಮಹಿಳೆ ಶಕ್ತಿವಂತಳಾದರೆ ಕುಟುಂಬಕ್ಕೆ ಶ್ರೇಯಸ್ಸು: ಪಿಎಸ್‌ಐ

Mar 27 2024, 01:04 AM IST
ದಾಬಸ್‌ಪೇಟೆ: ಕುಟುಂಬದ ಪ್ರತಿ ಹೆಣ್ಣು ಮಗು ಕಲಿಯಬೇಕು. ಒಂದು ಹೆಣ್ಣು ಯಾವ ಸಾಧನೆ ಬೇಕಾದರೂ ಮಾಡುತ್ತಾರೆ ಎಂಬುದಕ್ಕೆ ಇತಿಹಾಸ ಸಾಕ್ಷಿಯಾಗಿದೆ. ಕುಟುಂಬದ ಮಹಿಳೆ ಶಕ್ತಿಯುತಳಾದರೆ ಪ್ರತಿ ಕುಟುಂಬವೂ ಶೈಕ್ಷಣಿಕವಾಗಿ ಶ್ರೇಯಸ್ಸನ್ನು ಪಡೆಯುತ್ತದೆ ಎಂದು ದಾಬಸ್‌ಪೇಟೆ ಠಾಣೆ ಪಿಎಸ್‌ಐ ಸಿದ್ದಪ್ಪ ತಿಳಿಸಿದರು.

ಮಹಿಳೆಯರು ಸಾಧನೆ ಮಾಡದ ಕ್ಷೇತ್ರಗಳೇ ಇಲ್ಲ-ಪಿಎಸ್‌ಐ ಸವಿತಾ

Mar 10 2024, 01:48 AM IST
ಭಾರತದ ಮೇಲೆ ಆಕ್ರಮಣ ಮಾಡಿ ಲೂಟಿಗೈದು, ಮಹಿಳೆಯರ ಮಾನಹರಣ ಮಾಡಿದ ಔರಂಗಜೇಬ, ಘಜನಿ ಮಹಮ್ಮದ ಇವರೆಲ್ಲರ ವಿರುದ್ಧ ಮಹಿಳೆಯರೇ ಹೋರಾಡಿದ್ದಾರೆ. ಸಾಧನೆ ಮಾಡದ ಕ್ಷೇತ್ರಗಳೇ ಇಲ್ಲ. ಸಾಧನೆ ಮಾಡುವಲ್ಲಿ ಪುರುಷರು ಹಿಂದೆ ಬಿದ್ದಿದ್ದಾರೆ.

ವಿದ್ಯಾರ್ಥಿಗಳು ಆತ್ಮ ಸ್ಥೈರ್ಯದಿಂದ ದೂರು ಕೊಡಲಿ: ಪಿಎಸ್‌ಐ ವಿಜಯ ಪ್ರತಾಪ್

Feb 29 2024, 02:02 AM IST
ಪೊಲೀಸ್ ಇಲಾಖೆ ಇತ್ತೀಚೆಗೆ ಜನಸಾಮಾನ್ಯರಿಗೆ ಹತ್ತಿರವಾಗುತ್ತಿದೆ. ಜನಸ್ನೇಹಿ ವಾತವರಣ ಸೃಷ್ಟಿ ಮಾಡುತ್ತಿದ್ದೇವೆ. ಪಠ್ಯಪುಸ್ತಕದ ಜೊತೆಗೆ ವಿದ್ಯಾರ್ಥಿಗಳಿಗೆ ಸಾಮಾನ್ಯ ಜ್ಞಾನದ ತಿಳಿವಳಿಕೆ ಹೊಂದಬೇಕು.

ಎಲ್ಲ ವಿಭಾಗಗಳಲ್ಲಿ ಪಿಎಸ್‌ಐ ಪರೀಕ್ಷೆ ನಡೆಸಿ: ಸರ್ಕಾರಕ್ಕೆ ಅರವಿಂದ ಬೆಲ್ಲದ ಪತ್ರ

Feb 26 2024, 01:35 AM IST
ಬೆಂಗಳೂರಲ್ಲಿ ಮಾತ್ರ ಲಿಖಿತ ಪರೀಕ್ಷೆ ನಡೆಸುವುದರಿಂದ ಹಾಜರಾತಿ ಮತ್ತು ಫಲಿತಾಂಶಗಳ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ವಿಧಾನಸಭೆ ಪ್ರತಿಪಕ್ಷದ ಉಪನಾಯಕ ಅರವಿಂದ ಬೆಲ್ಲದ ಹೇಳಿದ್ದಾರೆ.

ಶಿಕ್ಷಣ, ಸಂಘಟನೆಯ ಮೂಲಕ ಅಭಿವೃದ್ಧಿ ಸಾಧ್ಯ: ಪಿಎಸ್‌ಐ ಗಡ್ಡೆಪ್ಪ

Feb 22 2024, 01:52 AM IST
ಎಲ್ಲಿಯವರೆಗೂ ಜಾತಿ ವ್ಯವಸ್ಥೆ ಇರುತ್ತದೆ ಅಲ್ಲಿವರೆಗೂ ಮೀಸಲಾತಿ ಇರುತ್ತದೆ.

ಪಿಎಸ್‌ಐ ಅಮಾನತು: ವಕೀಲರ ಹೋರಾಟ ಅಂತ್ಯ

Feb 22 2024, 01:48 AM IST
ರಾಮನಗರ: ಐಜೂರು ಪೊಲೀಸ್ ಠಾಣೆ ಸಬ್ ಇನ್ಸ್ ಪೆಕ್ಟರ್ ಸೈಯದ್ ತನ್ವೀರ್ ಹುಸೇನ್ ಅವರನ್ನು ಕರ್ತವ್ಯದಿಂದ ಅಮಾನತುಪಡಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ ವಕೀಲರು ಕಳೆದ 12 ದಿನಗಳಿಂದ ನಡೆಸುತ್ತಿದ್ದ ಹೋರಾಟವನ್ನು ಬುಧವಾರ ಕೈಬಿಟ್ಟರು.

ಸಂವಿಧಾನ ಆಶಯದ ಎಲ್ಲರೂ ಅರಿತುಕೊಳ್ಳಿ: ಪಿಎಸ್‌ಐ ಸಂಗೀತಾ

Feb 19 2024, 01:38 AM IST
ಹುಣಸಗಿ ಪಟ್ಟಣದ ಬಾಲಕಿಯರ ಪ್ರೌಢಶಾಲೆಯಲ್ಲಿ ನಡೆದ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಪಿಎಸ್ಐ ಸಂಗೀತಾ ಮಾತನಾಡಿದರು.

ಪಿಎಸ್‌ಐ ಅಯ್ಯನ್‌ಗೌಡ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿ ಪ್ರತಿಭಟನೆ

Feb 16 2024, 01:46 AM IST
ಹಸು ಕಟ್ಟಿದ ವಿಚಾರವಾಗಿ ರೈತ ಮಹಿಳೆ ಮೇಲೆ ಹಲ್ಲೆ ನಡೆಸಿದ ಪಿಎಸ್‌ಐ ಅಯ್ಯನ್‌ಗೌಡನನ್ನು ಅಮಾನತ್ತುಗೊಳಿಸಿದ್ದು ಮುಖ್ಯವಲ್ಲ. ಈತನನ್ನು ಕರ್ತವ್ಯದಿಂದ ವಜಾಗೊಳಿಸಬೇಕು ಎಂದು ಜನವಾದಿ ಮಹಿಳಾ ಸಂಘಟನೆ ಮುಖಂಡರು ಆಗ್ರಹಿಸಿದರು.

ರೌಡಿಶೀಟರ್‌ಗೆ ನಿವೇಶನ: ಮಂಜೂರಿಗೆ ಪಿಎಸ್‌ಐ ಯತ್ನ ಆರೋಪ

Feb 06 2024, 01:33 AM IST
ಬೇಲುರು ತಾಲೂಕಿನ ಬಿಕ್ಕೋಡು ಗ್ರಾಮದ ಸಮೀಪವಿರುವ ಎರಡು ಎಕರೆ ಸರ್ಕಾರಿ ಜಾಗವನ್ನು ರೌಡಿಶೀಟರ್ ಪಟ್ಟಿಯಲ್ಲಿರುವ ಚಂದ್ರೇಗೌಡ ಎಂಬುವರಿಗೆ ಮಾಡಿಸಿಕೊಡಲು ಬೇಲೂರು ಠಾಣೆ ಸಬ್‌ ಇನ್ಸ್‌ಪೆಕ್ಟರ್ ಜಯರಾಮ್ ಆಸಕ್ತಿ ವಹಿಸಿದ್ದು, ಫಾರಂ ೫೭ ರಲ್ಲಿ ನಿವೇಶನಕ್ಕಾಗಿ ಅರ್ಜಿ ಸಲ್ಲಿಸಿದವರಿಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಬಿಕ್ಕೋಡು ಗ್ರಾಮಸ್ಥರು ಆರೋಪಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved