ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಕುಕನೂರು ತಾಲೂಕಿನ ಮೂರು ಮೊರಾರ್ಜಿ ವಸತಿ ಶಾಲೆಗಳಿಗೆ ಪಿಯುಸಿ ಭಾಗ್ಯ
May 22 2024, 12:54 AM IST
ತಾಲೂಕಿನ ಮೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ ಪಿಯುಸಿ ಭಾಗ್ಯ ಒದಗಿ ಬಂದಿದೆ. ಅಲ್ಲದೆ ಈ ಮೂರು ವಸತಿ ಶಾಲೆಗಳಲ್ಲಿ ಸಹ ವಿದ್ಯಾರ್ಥಿಗಳ ಸಂಖ್ಯೆ ದ್ವಿಗುಣಕ್ಕೆ ಸಹ ಸರ್ಕಾರ ಆದೇಶಿಸಿದೆ.
ಪ್ರಥಮ ಪಿಯುಸಿ ಪ್ರವೇಶಕ್ಕೆ ಗ್ರಾಮೀಣ ಮಕ್ಕಳಿಗೆ ಮನವರಿಕೆ
May 20 2024, 01:32 AM IST
ಅಫಜಲ್ಪುರ ತಾಲೂಕಿನ ಹಾವಳಗಾ ಗ್ರಾಮದಲ್ಲಿರುವ ರೇಣುಕಾ ಶುಗರ್ಸ್ ಫೌಂಡೇಶನ ವತಿಯಿಂದ ನಡೆಯುತ್ತಿರುವ ಶಿಕ್ಷಣ ಸಂಸ್ಥೆಯಲ್ಲಿ ಪ್ರಥಮ ಪಿಯುಸಿಗೆ ಪ್ರವೇಶಗಳು ಪ್ರಾರಂಭ
ಹರೇಕಳ ಹಾಜಬ್ಬರ ಶಾಲೆಯಲ್ಲಿ ಜೂನ್ 1 ರಿಂದಲೇ ಪಿಯುಸಿ ತರಗತಿ ಆರಂಭ
May 11 2024, 12:00 AM IST
ಹಾಜಬ್ಬ ಅವರು ನ್ಯೂಪಡ್ಪುವಿನಲ್ಲಿ ಸರ್ಕಾರಿ ಪ್ರೌಢ ಶಾಲೆ ಪ್ರಾರಂಭವಾದ ಬಳಿಕ ಪಿಯುಸಿ ಆರಂಭಿಸುವಂತೆ ಜನಪ್ರತಿನಿಧಿಗಳಿಗೆ ಹಾಗೂ ರಾಜ್ಯ ಸರ್ಕಾರಕ್ಕೆ ನಿರಂತರ ಒತ್ತಡ ಹಾಕುತ್ತಿದ್ದರು. ಕೊನೆಗೂ ಇದೇ ಜೂನ್ 1ರಿಂದ ನ್ಯೂಪಡ್ಪು ಪ್ರೌಢ ಶಾಲೆಯಲ್ಲೇ ಪಿಯುಸಿ ತರಗತಿ ಶುರುವಾಗಲಿದೆ.
ಹರೇಕಳ ಹಾಜಬ್ಬರ ಶಾಲೆಯಲ್ಲಿ ಜೂನ್ 1 ರಿಂದಲೇ ಪಿಯುಸಿ ತರಗತಿ ಆರಂಭ
May 11 2024, 12:00 AM IST
ಹಾಜಬ್ಬ ಅವರು ನ್ಯೂಪಡ್ಪುವಿನಲ್ಲಿ ಸರ್ಕಾರಿ ಪ್ರೌಢ ಶಾಲೆ ಪ್ರಾರಂಭವಾದ ಬಳಿಕ ಪಿಯುಸಿ ಆರಂಭಿಸುವಂತೆ ಜನಪ್ರತಿನಿಧಿಗಳಿಗೆ ಹಾಗೂ ರಾಜ್ಯ ಸರ್ಕಾರಕ್ಕೆ ನಿರಂತರ ಒತ್ತಡ ಹಾಕುತ್ತಿದ್ದರು. ಕೊನೆಗೂ ಇದೇ ಜೂನ್ 1ರಿಂದ ನ್ಯೂಪಡ್ಪು ಪ್ರೌಢ ಶಾಲೆಯಲ್ಲೇ ಪಿಯುಸಿ ತರಗತಿ ಶುರುವಾಗಲಿದೆ.
ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಪ್ರಾರಂಭ
May 01 2024, 01:15 AM IST
ಪಿಯುಸಿ ಪೂರಕ ಪರೀಕ್ಷೆಯು ಮೊದಲ ದಿನ ಜಿಲ್ಲೆಯಲ್ಲಿ ಸುಸೂತ್ರವಾಗಿ ಜರುಗಿದೆ. ಯಾವುದೇ ಅಹಿತಕರ ಘಟನೆ ಜರುಗಿಲ್ಲ. ಯಾವೊಬ್ಬ ವಿದ್ಯಾರ್ಥಿಯು ಡಿಬಾರ್ ಆಗಿಲ್ಲ.ಇನ್ನು ಪರೀಕ್ಷೆಯನ್ನು ಸುಸೂತ್ರವಾಗಿ ಜರುಗಿಸುವ ಸಂಬಂಧ ಪದವಿ ಪೂರ್ವ ಶಿಕ್ಷಣ ಇಲಾಖೆ ಅಧಿಕಾರಿಗಳು ಸಾಕಷ್ಟು ಮುಂಜಾಗ್ರತ ಕ್ರಮಗಳನ್ನು ಕೈಗೊಂಡಿದ್ದರು.
ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ- 2
Apr 29 2024, 01:30 AM IST
ಇದೇ ಮೊದಲ ಬಾರಿಗೆ ಪಿಯುಸಿ ಪರೀಕ್ಷೆಗೆ ವೆಬ್ಕಾಸ್ಟಿಂಗ್ ಮಾಡುತ್ತಿದ್ದು, ಪ್ರತಿ ಕೊಠಡಿಯಲ್ಲೂ ಸಿಸಿ ಕ್ಯಾಮೆರಾ ಇದ್ದು, ಜಿಪಂ ಸಿಇಒ ಕಚೇರಿಯಲ್ಲಿ ವೆಬ್ ಕಾಸ್ಟಿಂಗ್ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ
ಪಿಯುಸಿ ಮರುಮೌಲ್ಯಮಾಪನ: ಕ್ರಿಯೇಟಿವ್ ಕಾಲೇಜಿನ ಸಾನ್ವಿ ರಾವ್ ರಾಜ್ಯಕ್ಕೆ ಪ್ರಥಮ
Apr 28 2024, 01:19 AM IST
ಸಂಸ್ಕೃತ ಮತ್ತು ಇ.ಬಿ.ಎ.ಸಿ.ಯಲ್ಲಿ ತಲಾ 100ಕ್ಕೆ 100 ಅಂಕಗಳನ್ನು ಪಡೆದುಕೊಂಡಿದ್ದ ಸಾನ್ವಿ ರಾವ್, ಆಂಗ್ಲ ಭಾಷೆಯಲ್ಲಿ 95 ಅಂಕಗಳನ್ನು ಗಳಿಸಿದ್ದರು. ಇದೀಗ ಮರುಮೌಲ್ಯಮಾಪನ ಫಲಿತಾಂಶದಲ್ಲಿ 3 ಅಂಕಗಳನ್ನು ಹೆಚ್ಚುವರಿಯಾಗಿ ಗಳಿಸಿಕೊಂಡು 598 ಅಂಕಗಳೊಂದಿಗೆ ರಾಜ್ಯಕ್ಕೆ ಪ್ರಥಮ ಸ್ಥಾನಿಯಾಗಿ ಹೊರಹೊಮ್ಮಿದ್ದಾರೆ.
ದ್ವಿತೀಯ ಪಿಯುಸಿ ಪರೀಕ್ಷೆ- 2ಕ್ಕೆ ಸಿದ್ಧತೆ ಕೈಗೊಳ್ಳಿ: ಡಿಸಿ ಗಂಗೂಬಾಯಿ
Apr 26 2024, 12:51 AM IST
ಜಿಲ್ಲೆಯ 11 ಪರೀಕ್ಷಾ ಕೇಂದ್ರಗಳಲ್ಲಿ 2406 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದು, ಅನುತ್ತಿರ್ಣವಾದ ವಿದ್ಯಾರ್ಥಿಗಳ ಜತೆಗೆ ಈಗಾಗಲೇ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಮತಷ್ಟು ಸುಧಾರಿಸಿಕೊಳ್ಳಲು ಪರೀಕ್ಷೆ ಬರೆಯುತ್ತಿದ್ದಾರೆ.
2ನೇ ಹಂತದ ಪಿಯುಸಿ ಪರೀಕ್ಷೆಗೆ ಸಿದ್ಧತೆ ಕೈಗೊಳ್ಳಿ
Apr 23 2024, 12:48 AM IST
ಜಿಲ್ಲೆಯಲ್ಲಿ 2ನೇ ಹಂತದ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಸುಗಮ ಹಾಗೂ ಪಾರದರ್ಶಕವಾಗಿ ನಡೆಸಲು ಅಗತ್ಯವಿರುವ ಸಕಲ ಸಿದ್ಧತೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಶಿಲ್ಪಾನಾಗ್ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಪಿಯುಸಿ: ಜಿಲ್ಲೆ ಪ್ರಥಮ ಸ್ಥಾನ ಪಡೆದ ಮೇಘನಾಗೆ ಸನ್ಮಾನ
Apr 15 2024, 01:21 AM IST
ಶಿರಾ ನಗರದ ಪ್ರೆಸಿಡೆನ್ಸಿ ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ಮೇಘನಾ.ಎಂ.ಎಸ್ ಅವರು ಪಿಯುಸಿ ಪರೀಕ್ಷೆಯಲ್ಲಿ ತುಮಕೂರು ಜಿಲ್ಲೆಗೆ ಪ್ರಥಮ ಸ್ಥಾನ ಹಾಗೂ ರಾಜ್ಯಕ್ಕೆ ೭ನೇ ಸ್ಥಾನ
< previous
1
2
3
4
5
6
7
8
9
next >
More Trending News
Top Stories
ಆರೆಸ್ಸೆಸ್, ಬಿಜೆಪಿ ಸಂವಿಧಾನ ಪರವಾಗಿಲ್ಲ : ಸಿಎಂ ಸಿದ್ದರಾಮಯ್ಯ
ದೇಶದಲ್ಲಿ ಮೀಸಲಾತಿ ಪ್ರಮಾಣ ಹೆಚ್ಚಿಸಿ : ಮಲ್ಲಿಕಾರ್ಜುನ ಖರ್ಗೆ
ಕನ್ನಡದ ಅಭಿಮಾನ ಭಯೋತ್ಪಾದಕತೆಗೆ ಹೋಲಿಕೆ: ಸೋನು ನಿಗಮ್ ವಿರುದ್ಧ ಕಿಡಿ
ಪಾಕ್, ಬಾಂಗ್ಲಾ ಪ್ರಜೆಗಳ ಪತ್ತೆಗಿಳಿದ ಬಿಜೆಪಿ ರೆಬೆಲ್ಸ್
ಜಾತಿಗಣತಿ ಹೆಸರಲ್ಲಿ ಸಿಎಂರಿಂದ ಕುತಂತ್ರ : ಬಿ.ವೈ.ವಿಜಯೇಂದ್ರ