• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಗರಸಭೆಯಾಗಿ ಹರಪನಹಳ್ಳಿ ಪುರಸಭೆ ಘೋಷಣೆ: ಸಂಭ್ರಮಾಚರಣೆ

Jul 02 2025, 11:52 PM IST
ಹರಪನಹಳ್ಳಿ ಪುರಸಭೆಯನ್ನು ನಗರಸಭೆಯನ್ನಾಗಿ ಮೇಲ್ದರ್ಜೆಗೇರಿಸಿ ಬುಧವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಿದ ಹಿನ್ನೆಲೆ ಪಟ್ಟಣದ ಪುರಸಭಾ ಕಚೇರಿ ಎದುರು ಪುರಸಭಾ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಸಂಭ್ರಮಾಚರಣೆ ನಡೆಸಿದರು.

ದಾಖಲೆ ಬೆಲೆಗೆ ಹರಾಜಾದ ಪುರಸಭೆ ವಾಣಿಜ್ಯ ಮಳಿಗೆಗಳು

Jul 02 2025, 12:23 AM IST
ಬೀರೂರು.ವಾಣಿಜ್ಯ ಮಳಿಗೆ ಬಾಡಿಗೆದಾರರ ಅವಧಿ ಮುಕ್ತಾಯದ ಹಿನ್ನಲೆಯಲ್ಲಿ ಸೋಮವಾರ ಪುರಸಭೆ ಸಭಾಂಗಣದಲ್ಲಿ ಪುರಸಭೆ ಪ್ರಭಾರ ಅಧ್ಯಕ್ಷ ಎನ್.ಎಂ.ನಾಗರಾಜ್ ಅಧ್ಯಕ್ಷತೆಯಲ್ಲಿ ವಾಣಿಜ್ಯ ಮಳಿಗೆಗಳು ದಾಖಲೆ ಬೆಲೆಗೆ ಹರಾಜಾದವು.

ಪುರಸಭೆ ಸ್ಥಾಯಿ ಸಮಿತಿ ರಚನೆ ಗೊಂದಲ: ಸದಸ್ಯರ ಪ್ರತಿಭಟನೆ

Jun 30 2025, 12:34 AM IST
ವಿಜಯಪುರ: ಪುರಸಭಾಧ್ಯಕ್ಷೆ ಎಸ್.ಭವ್ಯಾ ಮಹೇಶ್ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಚರ್ಚೆಗೆ ತಂದಿದ್ದ ಸ್ಥಾಯಿ ಸಮಿತಿ ರಚನೆ ವಿಚಾರ ಕುರಿತು ಚರ್ಚೆ ನಡೆಯದ ಕಾರಣ ಕೆರಳಿದ ಸದಸ್ಯರು ಸಭಾಂಗಣದಲ್ಲೇ ಪ್ರತಿಭಟನೆ ನಡೆಸಿದ ಘಟನೆ ನಡೆಯಿತು.

ಪೌರಕಾರ್ಮಿಕರ ವೇತನ ವಿಚಾರ: ಬಂಟ್ವಾಳ ಪುರಸಭೆ ವಿಶೇಷ ಸಾಮಾನ್ಯ ಸಭೆ

Jun 28 2025, 12:18 AM IST
ಪೌರ ಕಾರ್ಮಿಕರ ವೇತನ ವಿಚಾರಕ್ಕೆ ಸಂಬಂಧಿಸಿ ಬಂಟ್ವಾಳ ಪುರಸಭೆಯ ವಿಶೇಷ ಸಾಮಾನ್ಯ ಸಭೆಯು ಅಧ್ಯಕ್ಷ ವಾಸು ಪೂಜಾರಿ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆಯಿತು.

ಮಳೆಯಿಂದ ಹದಗೆಟ್ಟ ರಸ್ತೆಗಳ ತ್ವರಿತಗತಿ ದುರಸ್ತಿಗೆ ಕ್ರಮ-ಪುರಸಭೆ ಅಧ್ಯಕ್ಷ ಮ್ಯಾಗೇರಿ

Jun 28 2025, 12:18 AM IST
ಪಟ್ಟಣದ ಪ್ರಮುಖ ರಸ್ತೆ ಹಾಗೂ ವೃತ್ತಗಳಲ್ಲಿ ಮಳೆಯಿಂದ ಹದೆಗೆಟ್ಟಿರುವ ರಸ್ತೆಗಳ ತ್ವರಿತ ದುರಸ್ತಿ ಕೈಗೊಳ್ಳುವ ಮೂಲಕ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಪುರಸಭೆ ಅಧ್ಯಕ್ಷ ಸುಭಾಸ ಮ್ಯಾಗೇರಿ ಹೇಳಿದರು.

ಪುರಸಭೆ ಮಳಿಗೆಗೆ ಬೀಗ ಭಯ: ₹5 ಲಕ್ಷ ಬಾಡಿಗೆ ವಸೂಲಿ

Jun 25 2025, 11:48 PM IST
ಪುರಸಭೆ ವ್ಯಾಪ್ತಿಯಲ್ಲಿನ ಸುಮಾರು 73 ಮಳಿಗೆಗಳ ಬಾಡಿಗೆ ಬಾಕಿ ಮೊತ್ತ ₹65 ಲಕ್ಷ ವಸೂಲಿಗೆ ಮುಖ್ಯಾಧಿಕಾರಿ ಸೇರಿ ಅಧಿಕಾರಿಗಳ ತಂಡ ಬೀಗ ಹಾಕುವ ದಿಟ್ಟ ಕ್ರಮ ಕೈಗೊಂಡಿದ್ದರ ಫಲವಾಗಿ ₹5 ಲಕ್ಷ ಬಾಡಿಗೆ ಬಾಕಿ ಹಣ ವಸೂಲಾಗಿದೆ.

ಯೋಗ, ಸಂಗೀತ ಪ್ರತಿಯೊಬ್ಬರ ಬದುಕಿನ ಭಾಗ: ಪುರಸಭೆ ಅಧ್ಯಕ್ಷ ವಸಂತ ಕುಮಾರ್

Jun 22 2025, 01:18 AM IST
ಯೋಗ ಹಾಗೂ ಸಂಗೀತ ಪ್ರತಿಯೊಬ್ಬ ವ್ಯಕ್ತಿಯ ಬದುಕಿನ ಒಂದು ಭಾಗವಾಗಿದೆ ಎಂದು ಪಟ್ಟಣದ ಪುರಸಭೆ ಅಧ್ಯಕ್ಷ ವಸಂತ ಕುಮಾರ್ ಹೇಳಿದರು.

ಬೀರೂರು ಪುರಸಭೆ ಅಭಿವೃದ್ಧಿಗೆ ₹1.19ಕೋಟಿ ಅನುದಾನ

Jun 21 2025, 12:49 AM IST
ಕೇಂದ್ರ ಸರ್ಕಾರ ಪ್ರತಿ ಐದು ವರ್ಷಗಳಿಗೊಮ್ಮೆ ಪುರಸಭೆ ಅಭಿವೃದ್ದಿಗಾಗಿ 15ನೇ ಹಣಕಾಸು ಯೋಜನೆಯಡಿ ಈ ಬಾರಿ 1.19 ಕೋಟಿ ರು. ಹಣವನ್ನು ಬಿಡುಗಡೆ ಮಾಡಿದ್ದು, ಇದರಲ್ಲಿ ಶೇ.60ರಷ್ಟು ಹಣವನ್ನು ಘನತ್ಯಾಜ್ಯ ವಿಲೇವಾರಿ ಮತ್ತು ಕುಡಿಯುವ ನೀರಿಗೆ ಸಮನಾಗಿ ಮೀಸಲಿರಿಸಿ ಉಳಿದ ಶೇ.40 ಹಣವನ್ನು ರಸ್ತೆ, ಚರಂಡಿ ಮತ್ತಿತರ ಕಾಮಗಾರಿಗಳಿಗೆ ಮೀಸಲಿರಿಸಬೇಕು

ಅಧಿಕಾರಿಗಳೇ ಏಕಪಕ್ಷೀಯ ನಿರ್ಧಾರ ಕೈಗೊಂಡರೆ ಸಭೆ ನಡೆಸುವುದೇಕೆ?: ಪುರಸಭೆ ಸದಸ್ಯರ ಆಕ್ರೋಶ

Jun 19 2025, 12:34 AM IST
ನಾಮನಿರ್ದೇಶಿತ ಸದಸ್ಯ ಲಕ್ಷ್ಮಣ ಕನವಳ್ಳಿ ಮಾತನಾಡಿ, ಪುರಸಭೆಗೆ ಕಾನೂನು ಸಲಹೆಗಾರರ ನೇಮಕ ಮಾಡಿಕೊಳ್ಳಲು ವಿಷಯ ಪ್ರಸ್ತಾವನೆ ಸಲ್ಲಿಸಿದ್ದಿರಿ. ಆದರೆ, ಸದಸ್ಯರ ಗಮನಕ್ಕೆ ಬಾರದೆ ಕಾನೂನು ಸಲಹೆಗಾರರ ನೇಮಕ ಮಾಡಿಕೊಂಡಿದ್ದಿರಿ. ಸಭೆಯ ಒಪ್ಪಿಗೆ ಇಲ್ಲದೆ ಆಯ್ಕೆ ಮಾಡಿಕೊಂಡಿರುವುದು ಎಷ್ಟು ಸರಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರೋಣ ಪುರಸಭೆ ಅಧ್ಯಕ್ಷರಾಗಿ ಬಸಮ್ಮ ಕೊಪ್ಪದ ಆಯ್ಕೆ

Jun 18 2025, 11:49 PM IST
ರೋಣ ಪುರಸಭೆ 2ನೇ ಅವಧಿಯ ಉಳಿದ ಅವಧಿಗೆ ನೂತನ ಅಧ್ಯಕ್ಷರಾಗಿ 18ನೇ ವಾರ್ಡ್‌ ಕಾಂಗ್ರೆಸ್‌ ಸದಸ್ಯೆ ಬಸಮ್ಮ ಕೊಪ್ಪದ, ಉಪಾಧ್ಯಕ್ಷರಾಗಿ 22ನೇ ವಾರ್ಡ್‌ನ ಸದಸ್ಯ ಹನುಮಂತಪ್ಪ ತಳ್ಳಿಕೇರಿ ಅವಿರೋಧವಾಗಿ ಆಯ್ಕೆಯಾದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 39
  • next >

More Trending News

Top Stories
ಗದಗ ಜಿಲ್ಲೆಯಲ್ಲಿಯೂ ಹೃದಯಾಘಾತದಿಂದ ಹೆಚ್ಚುತ್ತಿರುವ ಸಾವು : ಎಚ್ಚರಿಕೆಯ ಗಂಟೆ!
ಬಳ್ಳಾರಿ : ಬೋಧಕರ ಕೊರತೆ - ಬಿಎಎಂಎಸ್ ಪ್ರವೇಶಾತಿಗೆ ಕಡಿವಾಣ!
ಹಾಸನದ ಜನ ಭಯಕ್ಕೆ ಒಳಗಾಗೋದು ಬೇಡ : ಡಾ.ಕೆ,ಎಸ್. ಸದಾನಂದ
ಸಮಾಜದಲ್ಲಿ ಸೌಹಾರ್ದತೆ ಕದಡಲು ಗೋವುಗಳು ಟಾರ್ಗೆಟ್‌ : ಸುನೀಲ್ ಕೆ.ಆರ್.
ಕುತೂಹಲ ಘಟ್ಟ ತಲುಪಿದ ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ನೇಮಕ ಪ್ರಕ್ರಿಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved