• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಟ್ಕಳ ಪುರಸಭೆ ಮುಖ್ಯಾಧಿಕಾರಿ ಧೋರಣೆ ಬಗ್ಗೆ ತನಿಖೆಗೆ ಆಗ್ರಹ

Sep 18 2025, 01:10 AM IST
ಮಗ್ದುಮ್‌ ಕಾಲನಿ ಗುಡ್ಡದಲ್ಲಿ ಜಾನುವಾರು ಮೂಳೆ ಸಿಕ್ಕಿದ್ದರೂ ಪುರಸಭೆಯ ಅಧಿಕಾರಿಗಳು ಮೂಳೆ ತಂದು ಹಾಕಿದವರ ವಿರುದ್ಧ ಪ್ರಕರಣ ದಾಖಲಿಸಿಲ್ಲ.

ಭಟ್ಕಳ ಪುರಸಭೆ ಮುಂದೆ ಮೀನು ಮಾರಾಟಗಾರರ ಪ್ರತಿಭಟನೆ

Sep 17 2025, 01:07 AM IST
ಮೀನು ಮಾರಾಟಗಾರರ ಸಂಘದಿಂದ ಪುರಸಭೆ ಎದುರು ಪ್ರತಿಭಟನೆ ನಡೆಸಿ ಮುಖ್ಯಾಧಿಕಾರಿ ಅವರಿಗೆ ಮನವಿ ಸಲ್ಲಿಸಲಾಯಿತು.

ಬೀದಿನಾಯಿಗಳ ಹಾವಳಿ: ಅಧಿಕಾರಿಗಳ ವಿರುದ್ಧ ಪುರಸಭೆ ಸದಸ್ಯರ ಆಕ್ರೋಶ

Sep 17 2025, 01:05 AM IST
ಬೀರೂರು, ಪಟ್ಟಣ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಸರ್ವಾಜನಿಕರು ಮತ್ತು ವಿದ್ಯಾರ್ಥಿಗಳಿಗೆ ಉಪಟಳ ನೀಡುತ್ತಿರುವ ಬಗ್ಗೆ ಅನೇಕ ಬಾರಿ ಸಾಮಾನ್ಯ ಸಭೆಗಳಲ್ಲಿ ದೂರು ನೀಡಿದರೂ ಸಹ ಅಧಿಕಾರಿಗಳು ನಾಯಿಗಳ ನಿಯಂತ್ರಿಸಿ ಸಮಸ್ಯೆ ಬಗೆಹರಿಸುವಲ್ಲಿ ವಿಫಲರಾಗಿದ್ದಾರೆ ಎಂದು ಅಧಿಕಾರಿಗಳ ವಿರುದ್ಧ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು.

ಅಭಿವೃದ್ಧಿ ಕಡೆಗಣಿಸಿ ಅನಗತ್ಯ ಹಣ ಪೋಲು: ಹಾನಗಲ್ಲ ಪುರಸಭೆ ಸಾಮಾನ್ಯ ಸಭೆಯಲ್ಲಿ ಸದಸ್ಯರ ಆರೋಪ

Sep 16 2025, 12:03 AM IST
ಪುರಸಭೆ ಸದಸ್ಯ ಜಮೀರ ಶೇಖ್ ಮಾತನಾಡಿ, ಮಳೆಯಿಂದಾಗಿ ರಸ್ತೆ ಹಾಳಾಗಿವೆ. ಇಷ್ಟರಲ್ಲೇ ದುರಸ್ತಿ ಮಾಡಿಸುತ್ತೇವೆ ಎಂದು ಹೇಳಿದರೆ ಸಾಲದು. ಕೂಡಲೇ ಅಗತ್ಯ ತಾತ್ಕಾಲಿಕ ದುರಸ್ತಿಯನ್ನಾದರೂ ಮಾಡಿ ಅಲ್ಲಿನ ಜನರಿಂದ ಪುರಸಭೆಗೆ ಟೀಕೆ ಬರುವುದನ್ನು ತಪ್ಪಿಸಿರಿ ಎಂದರು.

ಪುರಸಭೆ ಆದಾಯ ಹೆಚ್ಚಿಸುವ ಕಾಮಗಾರಿಗಳತ್ತ ಗಮನ ನೀಡಿ

Sep 14 2025, 01:06 AM IST
ಹಲವಾರು ವರ್ಷಗಳ ಹಿಂದೆ ಲಕ್ಷಗಟ್ಟಲೆ ಖರ್ಚು ಮಾಡಿ ಜೀರಗೇರಿಯ ಸಮೀಪ ನಿರ್ಮಿತ ೧೦ ಮಳಿಗೆಗಳಿಂದ ಯಾವುದೇ ಆದಾಯವಾಗುತ್ತಿಲ್ಲ. ಅನೈತಿಕ ಚಟುವಟಿಕೆಗಳ ಕೇಂದ್ರಗಳಾಗಿರುವ ಇಲ್ಲಿ ನಮ್ಮ ಅಧಿಕಾರಿಗಳು ಗಮನ ನೀಡಿದಲ್ಲಿ ಮಾಸಿಕ ಲಕ್ಷಾಂತರ ಆದಾಯ ಪಡೆಯಲು ಸಾಧ್ಯ. ಮುಂದೆಯೂ ಇದೇ ಚಾಳಿ ಅಧಿಕಾರಿಗಳು ಮುಂದುವರೆಸಿದರೆ ಡಾ.ಬಾಬಾಸಾಹೇಬ ಫೋಟೋದೊಡನೆ ಪುರಸಭೆ ಎದುರು ಸತ್ಯಾಗ್ರಹ ನಡೆಸಬೇಕಾಗುತ್ತದೆ ಎಂದು ಸದಸ್ಯ ಸಚೀನ್ ಕೊಡತೆ ಎಚ್ಚರಿಸಿದರು.

ಸಿಂದಗಿ ಪುರಸಭೆ ನಗರಸಭೆಯಾಗಿ ಮೇಲ್ದರ್ಜೆಗೆ

Sep 06 2025, 02:00 AM IST
ಕನ್ನಡಪ್ರಭ ವಾರ್ತೆ ಸಿಂದಗಿ ಶಾಸಕರ ಪರಿಶ್ರಮ, ಹಿತಾಸಕ್ತಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸಹಕಾರದಿಂದ ಪುರಸಭೆ ನಗರಸಭೆಯಾಗಿ ಮೇಲ್ದರ್ಜೆಗೆ ಏರಿದೆ. ಇದುವರೆಗೂ ಪಟ್ಟಣ ಎಂದು ಕರೆಯುತ್ತಿದ್ದ ನಾವು ಇಂದಿನಿಂದ ಸಿಂದಗಿ ನಗರವಾಗಿದೆ ಎಂದು ಪುರಸಭೆ ಅಧ್ಯಕ್ಷ ಡಾ.ಶಾಂತವೀರ ಮನಗೂಳಿ ಹೇಳಿದರು.

ಸವದತ್ತಿ ಯಲ್ಲಮ್ಮಾ ಪುರಸಭೆ ನಗರಸಭೆಯಾಗಿ ಮೇಲ್ದರ್ಜೆಗೆ

Sep 05 2025, 01:01 AM IST
ನೂರೈವತ್ತು ವರ್ಷಗಳ ಇತಿಹಾಸ ಹೊಂದಿರುವ ಸವದತ್ತಿ ಯಲ್ಲಮ್ಮಾ ಪುರಸಭೆಯನ್ನು ನಗರಸಭೆಯಾಗಿ ಮೇಲ್ದರ್ಜೆಗೇರಿರುವುದು ನಮ್ಮೆಲ್ಲರಿಗೂ ಹೆಮ್ಮೆಯ ವಿಷಯವಾಗಿದೆ ಎಂದು ಶಾಸಕ ವಿಶ್ವಾಸ ವೈದ್ಯ ಹರ್ಷ ವ್ಯಕ್ತಪಡಿಸಿದರು.

ಶ್ರೀರಂಗಪಟ್ಟಣ ಪುರಸಭೆ ವ್ಯಾಪ್ತಿ ಕೋಟ್ಯಂತರ ರು. ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಚಾಲನೆ

Sep 05 2025, 01:00 AM IST
ಈಗಾಗಲೇ ಕ್ಷೇತ್ರಕ್ಕೆ ನಮ್ಮ ಸರ್ಕಾರದಿಂದ 50 ಕೋಟಿ ರು. ಬಿಡುಗಡೆ ಮಾಡಿದ್ದು, ಅದರಲ್ಲಿ ಪಟ್ಟಣ ಪುರಸಭಾ ವ್ಯಾಪ್ತಿಯ ರಸ್ತೆ ಅಭಿವೃದ್ಧಿಗೆ 4 ಕೋಟಿ ರು.ಗಳನ್ನು ಈಗಾಗಲೇ ಕಾಮಗಾರಿಗೆ ಹಾಕಲಾಗಿದೆ. ಇನ್ನು 7 ಕೋಟಿಯಷ್ಟು ಹಣವಿದ್ದು, ರಸ್ತೆ ಕಾಮಗಾರಿ ಟೆಂಡರ್ ನಡೆಯುತ್ತಿದೆ.

ಪರಿಸರ ಸಂರಕ್ಷಣೆ ಹಾಡಿಗೆ ಪುರಸಭೆ ಜನಪ್ರತಿನಿಧಿಗಳ ಹೆಜ್ಜೆ

Aug 29 2025, 01:00 AM IST
ಪುರಸಭೆಯ ಅಧ್ಯಕ್ಷರ ಕಚೇರಿಯಲ್ಲಿ ಸರಳವಾಗಿ ಕಿರು ಚಿತ್ರದ ವಿಡಿಯೋವನ್ನು ಬಿಡುಗಡೆಗೊಳಿಸಲಾಯಿತು.

ಜೆಸ್ಕಾಂಗೆ ಶಾಕ್ ನೀಡಿದ ಕಾರಟಗಿ ಪುರಸಭೆ

Aug 29 2025, 01:00 AM IST
ಕಾರಟಗಿ ಪಟ್ಟಣದಲ್ಲಿ ಹಗಲು-ರಾತ್ರಿ ಬೀದಿದೀಪ ಉರಿಯುತ್ತವೆ. ಇವುಗಳ ಬಿಲ್‌ ಕಟ್ಟುವರು ಯಾರು?, ಇನ್ನು ಕೆಲ ವಿದ್ಯುತ್‌ ಕೈಕೊಟ್ಟರೆ ಪವರ್‌ಮನ್‌ ಬರುವುದಿಲ್ಲ ಎಂದು ಜೆಸ್ಕಾಂ ಅಧಿಕಾರಿ ಖಾದರ್‌ಭಾಷಾ ಅವರನ್ನು ಸದಸ್ಯರು ತರಾಟೆಗೆ ತೆಗೆದುಕೊಂಡರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 43
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved