• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಡಗಲಿ ಪುರಸಭೆ ಸದಸ್ಯರನ್ನು ಹುಡುಕಿ ಕೊಡಿ ಎಂದು ಠಾಣೆಗೆ ದೂರು

Jan 26 2025, 01:33 AM IST
ಕಾಂಗ್ರೆಸ್ ಪಕ್ಷದ ಬಿ ಫಾರಂ, ಚಿಹ್ನೆಯಿಂದ ಚುನಾಯಿತರಾದ ಪುರಸಭಾ ಸದಸ್ಯರು ನಾಪತ್ತೆಯಾಗಿದ್ದಾರೆ.

ಕಂಪ್ಲಿ ಪುರಸಭೆ ಅಧ್ಯಕ್ಷರಾಗಿ ಭಟ್ಟ ಪ್ರಸಾದ್ ಅಧಿಕಾರ ಸ್ವೀಕಾರ

Jan 26 2025, 01:33 AM IST
ಪಟ್ಟಣದಲ್ಲಿ ಬಾಕಿ ಉಳಿದಿರುವ ರಸ್ತೆ ಅಗಲೀಕರಣದ ವಿಚಾರ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು.

ಬೀದಿ ಬದಿ ವ್ಯಾಪಾರಸ್ಥರಲ್ಲಿ ಪುರಸಭೆ ಒಡಕು ಮೂಡಿಸುತ್ತಿದೆ, ಆರೋಪ

Jan 26 2025, 01:32 AM IST
ಬೀದಿ ಬದಿ ವ್ಯಾಪಾರಸ್ಥರ ಕಾಯ್ದೆಯ ಪ್ರಕಾರ ಒಂದು ವ್ಯಾಪಾರಸ್ಥರ ಸಮಿತಿ ಹಾಗೂ ಕುಂದು ಕೊರತೆಗಳ ಸಮಿತಿ ರಚನೆ ಮಾಡಬೇಕಿತ್ತು

ಕುಷ್ಟಗಿ ಪುರಸಭೆ ಆಡಳಿತ ಬಿಜೆಪಿ ವಶಕ್ಕೆ

Jan 21 2025, 12:32 AM IST
ಇಲ್ಲಿನ ಪುರಸಭೆಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನದ ಚುನಾವಣೆಯು ಸೋಮವಾರ ಜರುಗಿತು.

ಕೆ.ಆರ್. ನಗರ ಪುರಸಭೆ ಅಧ್ಯಕ್ಷರಾಗಿ ಶಿವುನಾಯಕ್, ಉಪಾಧ್ಯಕ್ಷೆಯಾಗಿ ವಸಂತಮ್ಮ

Jan 16 2025, 12:48 AM IST
ಜ. 13ರಂದು ಚುನಾವಣೆ ನಡೆದ ಹಿನ್ನಲೆಯಲ್ಲಿ ಇವರಿಬ್ಬರು ಅವಿರೋಧ ಆಯ್ಕೆ

ಕಂಪ್ಲಿ ಪುರಸಭೆ ಕಾಂಗ್ರೆಸ್ ತೆಕ್ಕೆಗೆ?

Jan 16 2025, 12:48 AM IST
ತಡೆಯಾಜ್ಞೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ್ದು ಜ. 23ರಂದು ಚುನಾವಣೆ ದಿನಾಂಕ ನಿಗದಿಯಾಗಿದೆ.

ಬೇಲೂರು ಪುರಸಭೆ ಮಳಿಗೆಗಳ ಹರಾಜು ರದ್ದುಗೊಳಿಸಿ

Jan 14 2025, 01:03 AM IST
ಒಳ್ಳೆಯ ಕೆಲಸಗಳಲ್ಲಿ ಹೆಸರು ಮಾಡುತ್ತಿರುವ ಪುರಸಭೆ ಅಧ್ಯಕ್ಷರು ಟೆಂಡರ್ ಪ್ರಕ್ರಿಯೆಯಲ್ಲಿ ಮಳಿಗೆಗಳ ಬಾಡಿಗೆಯನ್ನು ಕಡಿಮೆ ಮಾಡಿದ್ದು, ಕೂಡಲೇ ಜಿಲ್ಲಾಧಿಕಾರಿಗಳು ಇತ್ತ ಗಮನಹರಿಸಿ ಈ ಟೆಂಡರ್ ಪ್ರಕ್ರಿಯೆಯನ್ನು ರದ್ದುಗೊಳಿಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ತಾಲೂಕು ಅಧ್ಯಕ್ಷ ವಿ ಎಸ್ ಭೋಜೇಗೌಡ ಹಾಗೂ ಪದಾಧಿಕಾರಿಗಳು ಆಗ್ರಹಿಸಿದ್ದಾರೆ. ಎಲ್ಲಿಂದಲೋ ಬಂದು ಮುಖ್ಯ ರಸ್ತೆಯಲ್ಲಿರುವ ಪುರಸಭೆ ಮಳಿಗೆಗಳ ಮೇಲೆ ಎರಡು ದಶಕಗಳಿಂದ ತನ್ನ ಹಿಡಿತ ಸಾಧಿಸುವಲ್ಲಿ ವ್ಯಾಪಾರಸ್ಥರು ಯಶಸ್ವಿಯಾಗಿದ್ದು, ಪುರಸಭೆಯವರು ಇವರ ಕೈಗೊಂಬೆಯಾಗಿ ತಾಳಕ್ಕೆ ತಕ್ಕಂತೆ ಕುಣಿಯುತ್ತಿದೆ ಎಂದು ಆರೋಪಿಸಿದರು.

ರಾಮದುರ್ಗ ಪುರಸಭೆ: ಆಪರೇಶನ್ ಹಸ್ತ ವಿಫಲ, ಬಿಜೆಪಿಗೆ ಮತ್ತೆ ಅಧಿಕಾರ

Jan 14 2025, 01:02 AM IST
ತೀವ್ರ ಕುತೂಹಲ ಕೆರಳಿಸಿದ್ದ ರಾಮದುರ್ಗ ಪುರಸಭೆ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ಬಹುಮತವಿಲ್ಲದಿದ್ದರೂ ಆಪರೇಶನ್ ಮೂಲಕ ಅಧಿಕಾರ ಹಿಡಿಯಲು ಹೊರಟಿದ್ದ ಕಾಂಗ್ರೆಸ್ ಪಕ್ಷ ಕೈ ಸುಟ್ಟುಕೊಂಡಿದೆ. ಬಿಜೆಪಿಯ ಯುವ ಧುರೀಣ ಮಲ್ಲಣ್ಣ ಯಾದವಾಡ ಪ್ರಯತ್ನ ಫಲವಾಗಿ ಆಪರೇಶನ್ ವಿಫಲವಾಗಿದೆ.

ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಸಂಗೀತಾ ಕರಕಟ್ಟಿ ಅವಿರೋಧ ಆಯ್ಕೆ

Jan 11 2025, 12:47 AM IST
ಪಟ್ಟಣದ ಪುರಸಭೆ ಕಾರ್ಯಾಲಯದಲ್ಲಿ ನಡೆದ ಸ್ಥಾಯಿ ಸಮಿತಿ ಸದಸ್ಯರ ಸಮ್ಮುಖದಲ್ಲಿ ಸದಸ್ಯರಾದ ಭೀಮನಗೌಡ ಪಾಟೀಲ ಅವರು ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಸಂಗೀತಾ ಸುಧೀರ ಕರಕಟ್ಟಿ ಅವರು ಅಧ್ಯಕ್ಷರು ಎಂದು ಸೂಚಿಸಿದಾಗ ಎಲ್ಲ ಸದಸ್ಯರು ಅದಕ್ಕೆ ಒಪ್ಪಿಗೆ ಸೂಚಿಸಿದ್ದರಿಂದ ಅವಿರೋಧವಾಗಿ ಆಯ್ಕೆಯಾದರು.

ನೀರಿನ ಸಮಸ್ಯೆ ಬಗೆಹರಿಸುವಲ್ಲಿ ಮಳವಳ್ಳಿ ಪುರಸಭೆ ಸಂಪೂರ್ಣ ವಿಫಲ

Jan 10 2025, 12:47 AM IST
ಮುಂದಿನ ತಿಂಗಳು ದಂಡಿನಮಾರಮ್ಮ ಹಾಗೂ ಪಟ್ಟಲದಮ್ಮ ಸಿಡಿ ಹಬ್ಬವು ಸಮೀಪಿಸುತ್ತಿರುವುದರಿಂದ ಕೂಡಲೇ ನೀರಿನ ಸಮಸ್ಯೆ ಬಗೆಹರಿಸಬೇಕು. ಅಧಿಕಾರಿಗಳು ಮತ್ತು ನೀರುಗಂಟಿಗಳು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಿದರೇ ಸಮಸ್ಯೆಗಳನ್ನು ಬಗೆಹರಿಸಬಹುದು. ಆದರೆ, ಅಧಿಕಾರಿಗಳ ನಿರ್ಲಕ್ಷ್ಯದಿಂದ ಸಮಸ್ಯೆಗಳು ಕಳೆದ ಐದಾರು ವರ್ಷಗಳಿಂದಲೂ ಜೀವಂತವಾಗಿರಿಸಿದ್ದಾರೆ.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 40
  • next >

More Trending News

Top Stories
ಗದಗ ಜಿಲ್ಲೆಯಲ್ಲಿಯೂ ಹೃದಯಾಘಾತದಿಂದ ಹೆಚ್ಚುತ್ತಿರುವ ಸಾವು : ಎಚ್ಚರಿಕೆಯ ಗಂಟೆ!
ಬಳ್ಳಾರಿ : ಬೋಧಕರ ಕೊರತೆ - ಬಿಎಎಂಎಸ್ ಪ್ರವೇಶಾತಿಗೆ ಕಡಿವಾಣ!
ಹಾಸನದ ಜನ ಭಯಕ್ಕೆ ಒಳಗಾಗೋದು ಬೇಡ : ಡಾ.ಕೆ,ಎಸ್. ಸದಾನಂದ
ಸಮಾಜದಲ್ಲಿ ಸೌಹಾರ್ದತೆ ಕದಡಲು ಗೋವುಗಳು ಟಾರ್ಗೆಟ್‌ : ಸುನೀಲ್ ಕೆ.ಆರ್.
ಕುತೂಹಲ ಘಟ್ಟ ತಲುಪಿದ ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ನೇಮಕ ಪ್ರಕ್ರಿಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved