ಮಳವಳ್ಳಿ ಪಟ್ಟಣದ ನಾಲ್ವಡಿ ಕೃಷ್ಣರಾಜ ಒಡೆಯರ್ ಉದ್ಯಾನವನದ ಸ್ವಚ್ಛತೆಗೆ ಪುರಸಭೆ ಅಧ್ಯಕ್ಷರು ಚಾಲನೆ
Sep 19 2024, 02:05 AM ISTಮಳವಳ್ಳಿ ಪಟ್ಟಣದ ದೊಡ್ಡಕೆರೆ ದಡದ ನಾಲ್ವಡಿ ಕೃಷ್ಣರಾಜ ಒಡೆಯರ್ ಉದ್ಯಾನವನದ ಸ್ವಚ್ಛತೆಗೆ ಪುರಸಭೆ ಅಧ್ಯಕ್ಷರು ಚಾಲನೆ ನೀಡಿದರು. ಸಾರ್ವಜನಿಕರ ಉದ್ಯಾನವನ, ರುದ್ರಭೂಮಿಗಳು, ದೇವಸ್ಥಾನಗಳು ಸೇರಿದಂತೆ ಸಾರ್ವಜನಿಕ ಸ್ಥಳಗಳ ಸ್ವಚ್ಛತೆಗೆ ಆದ್ಯತೆ ನೀಡಲಾಗುವುದು ಎಂದು ಅವರು ತಿಳಿಸಿದರು.