• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪುರಸಭೆ : ಶಾಸಕರ ಮಧ್ಯೆ ಮಾತಿನ ಚಕಮಕಿ

Nov 20 2024, 12:31 AM IST
ಹುಮನಾಬಾದ್‌: ಪುರಸಭೆ ಸಾಮಾನ್ಯ ಸಭೆಯಲ್ಲಿ ಶಾಸಕ ಡಾ.ಸಿದ್ದಲಿಂಗಪ್ಪ ಪಾಟೀಲ್‌, ವಿಧಾನ ಪರಿಷತ್‌ ಸದಸ್ಯ ಭೀಮರಾವ್‌ ಪಾಟೀಲ್‌ ರವರ ಮಧ್ಯೆ ಮಾತಿನ ಚಕುಮಕಿ ನಡೆದು ಕೆಲ ಕಾಲ ಸಭೆಯು ಉದ್ರಿಕ್ತಗೊಂಡಿತ್ತು.

ಭಟ್ಕಳ ಪುರಸಭೆ ಮುಖ್ಯಾಧಿಕಾರಿ ಮೇಲೆ ಲೋಕಾ ದಾಳಿ

Nov 16 2024, 12:32 AM IST
ಲೋಕಾಯುಕ್ತ ಪೊಲೀಸರು ಪ್ರಕರಣದ ವಿಚಾರಣೆ ನಡೆಸಿದ ಬಳಿಕ ಸಂಜೆ ಕಾರವಾರಕ್ಕೆ ಮುಖ್ಯಾಧಿಕಾರಿ ಅವರನ್ನು ಕರೆದೊಯ್ದಿದ್ದಾರೆ. ಕಾರ್ಯಾಚರಣೆಯಲ್ಲಿ ಕಾರವಾರ ಲೋಕಾಯುಕ್ತ ಎಸ್ಪಿ ಕಚೇರಿಯ ಸುಮಾರು 14 ಮಂದಿ ಅಧಿಕಾರಿಗಳು, ಸಿಬ್ಬಂದಿ ಪಾಲ್ಗೊಂಡಿದ್ದರು.

ನ್ಯಾಯಾಲಯದ ಆದೇಶ: ಪಾಂಡವಪುರ ಪುರಸಭೆ ಕಚೇರಿ ಸಾಮಗ್ರಿ ಜಪ್ತಿ

Nov 14 2024, 12:51 AM IST
ಪಾಂಡವಪುರ ಎಸಿ ಕಚೇರಿಯಲ್ಲಿ ಸಾಮಗ್ರಿ ಜಪ್ತಿ ಮಾಡಿದ್ದ ನ್ಯಾಯಾಲಯದ ಸಿಬ್ಬಂದಿ ಪುರಸಭೆ ಕಚೇರಿಯಲ್ಲಿಯೂ ಕಂಪ್ಯೂಟರ್, ಟೇಬಲ್, ಕುರ್ಚಿಗಳು ಸೇರಿದಂತೆ ಅನೇಕ ಸಾಮಗ್ರಿಗಳನ್ನು ವಕೀಲ ಧರ್ಮಾಪುರ ಲೋಕೇಶ್, ನೊಂದ ರೈತ ಸತ್ಯನಾರಾಯಣ ಸಮ್ಮುಖದಲ್ಲಿ ನ್ಯಾಯಾಲಯದ ಸಿಬ್ಬಂದಿ ವಶಕ್ಕೆ ಪಡೆದುಕೊಂಡರು.

ಕಾರಟಗಿ ಪುರಸಭೆ ಉಪಚುನಾವಣೆ: ಮೂವರಿಂದ ನಾಮಪತ್ರ

Nov 11 2024, 11:54 PM IST
ಇಲ್ಲಿನ ಪುರಸಭೆಯ 21ನೇ ವಾರ್ಡ್‌ಗೆ ಉಪ ಚುನಾವಣೆಯಲ್ಲಿ ಆಯ್ಕೆ ಬಯಸಿ ಮೂವರು ನಾಮಪತ್ರ ಸಲ್ಲಿಸಿದ್ದಾರೆ.

ವಿರಾಜಪೇಟೆ ಪುರಸಭೆ: ಜಲಶುದ್ಧಿ ನಿರ್ವಹಣಾ ಘಟಕ ಸ್ಥಾಪನೆಗೆ ೨.೭೬ ಕೋಟಿ ರು. ಅನುದಾನ ಬಿಡುಗಡೆ

Nov 06 2024, 11:59 PM IST
ವಿರಾಜಪೇಟೆ ಪುರಸಭಾ ವ್ಯಾಪ್ತಿಯಲ್ಲಿ ಜಲಶುದ್ಧಿ ನಿರ್ವಹಣಾ ಘಟಕ ಸ್ಥಾಪನೆಗೆ ಸುಮಾರು 2 ಕೋಟಿ ರುಪಾಯಿ ಅನುದಾನ ಶಾಸಕರ ವಿಶೇಷ ಪ್ರಯತ್ನದಿಂದ ಬಿಡುಗಡೆಗೊಂಡಿಗೆ ಎಂದು ಪುರಸಭೆ ಅದ್ಯಕ್ಷೆ ಎಂ.ಕೆ. ದೇಚಮ್ಮ ಕಾಳಪ್ಪ ತಿಳಿಸಿದ್ದಾರೆ.

ಸಾರ್ವಜನಿಕ ರಸ್ತೆ ತೆರವಿಗೆ ಪುರಸಭೆ ಸದಸ್ಯ ಡಿ.ಪ್ರೇಂಕುಮಾರ್ ಆಗ್ರಹ

Nov 05 2024, 12:32 AM IST
ಚನ್ನರಾಯಪಟ್ಟಣ ಮುಖ್ಯ ರಸ್ತೆಗೆ ಹೊಂದಿಕೊಂಡಂತಿರುವ ಪಟ್ಟಣದ ಸರ್ಕಾರಿ ಪಾಲಿಟೆಕ್ನಿಕ್ ಆವರಣದ ಒಳಗಿನಿಂದ ಪಾಲಿಟೆಕ್ನಿಕ್ ಹಿಂಭಾಗದ ಬಿಲ್ಲರಾಮನಹಳ್ಳಿ ಸಂಪರ್ಕಿಸುವ ಹಳೆಯ ರಸ್ತೆ ಮೂಲ ನಕಾಶೆಯಲ್ಲೂ ದಾಖಲಾಗಿದೆ.

ತಾಜ್ಯ ವಿಲೇವಾರಿ ನಿಯಮ ಉಲ್ಲಂಘನೆ: ಕ್ಲಿನಿಕ್‌ಗೆ ವಿರಾಜಪೇಟೆ ಪುರಸಭೆ ದಂಡ

Oct 26 2024, 12:49 AM IST
ವಿರಾಜಪೇಟೆ ನಗರದ ಎಸ್.ಎಸ್.ರಾಮಮೂರ್ತಿ ರಸ್ತೆಯಲ್ಲಿರುವ ಕ್ಲಿನಿಕ್‌ ನಿಯಮ ಪಾಲಿಸದೆ ರಸ್ತೆ ಬದಿಯಲ್ಲಿರಿಸಿದ ವೈದ್ಯಕೀಯ ತ್ಯಾಜ್ಯ ಅಸಮರ್ಪಕ ವಿಂಗಡಣೆ ಪ್ರಕರಣದಡಿ ವಿರಾಜಪೇಟೆ ಪುರಸಭೆ ಗುರುವಾರ ದಂಡ ವಿಧಿಸಿತು.

ಬೇಲೂರು ಬಸ್‌ ನಿಲ್ದಾಣ ಮುಂದಿದ್ದ ಗುಂಡಿಗೆ ಕ್ಷಣದಲ್ಲೇ ಮುಕ್ತಿ ತೋರಿದ ಪುರಸಭೆ

Oct 26 2024, 12:47 AM IST
ಪುರಸಭೆ ಅಧ್ಯಕ್ಷ ಅಶೋಕ್, ಕರವೇ ಅಧ್ಯಕ್ಷ ಚಂದ್ರಶೇಖರ್ ಬೇಲೂರು ಬಸ್ ನಿಲ್ದಾಣದ ಪ್ರವೇಶ ದ್ವಾರದ ಬಸ್‌ ನಿಲ್ದಾಣಕ್ಕೆ ಆಗಮಿಸಿ ಸಾರಿಗೆ ಸಂಸ್ಥೆ ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡು ತಾವೇ ಖುದ್ದಾಗಿ ನಿಂತು ಜಲ್ಲಿ, ಸಿಮೆಂಟ್ ತರಿಸಿ ಗುಂಡಿ ಮುಚ್ಚಿಸಿದ್ದಾರೆ.

ತರೀಕೆರೆ ಪುರಸಭೆ ತ್ಯಾಜ್ಯ ನಿರ್ವಹಣೆ ಘಟಕದ ಕೀರ್ತಿಗೆ ಮತ್ತೊಂದು ಹಿರಿಮೆ

Oct 23 2024, 12:39 AM IST
ತರೀಕೆರೆ, ಸ್ವಚ್ಛ ಭಾರತ ಯೋಜನೆಯಡಿ ಪ್ರತಿ ಮನೆಗಳಿಂದ ಒಣ, ಹಸಿ ಕಸ ಸಂಗ್ರಹಿಸಿ, ತ್ಯಾಜ್ಯದ ಸಮರ್ಪಕ ನಿರ್ವಹಣೆಗೆ ಕಸದಿಂದ ಗೊಬ್ಬರ ತಯಾರಿಕೆ ಘಟಕದ ಕಾರ್ಯವೈಖರಿಯಿಂದ ರಾಜ್ಯ ಮತ್ತು ರಾಷ್ಟ್ರದ ಗಮನ ಸೆಳೆದಿದ್ದ ತರೀಕೆರೆ ಪುರಸಭೆ ಕುವೆಂಪು ವಿಶ್ವವಿದ್ಯಾನಿಲಯ ಏರ್ಪಡಿಸಿದ್ದ ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಭಾಗವಹಿಸಿ ಕಸ ವಿಲೇವಾರಿ, ಸ್ವಚ್ಛತೆ ಕುರಿತ ವಿಚಾರ ವಿನಿಮಯದ ಮೂಲಕ ಖ್ಯಾತಿಗೆ ಪಾತ್ರವಾಗಿತ್ತು. ಇದೀಗ ತರೀಕೆರೆ ಪುರಸಭೆಗೆ ತ್ಯಾಜ್ಯ ನಿರ್ವಹಣೆ, ಕಪ್ಪು ಸೈನಿಕ ಹುಳು ಮೊಟ್ಟೆ ಉತ್ಪಾದನಾ ಘಟಕ ಕಾರ್ಯ ಮುಖೇನ ಮತ್ತೊಮ್ಮೆ ಹೆಸರಾಗಿದೆ.

ಕೆರೆ ಕೋಡಿ ನೀರು ಹಳ್ಳಕ್ಕೆ ಹರಿಸಿದ ಪುರಸಭೆ: ಆಕ್ರೋಶ

Oct 22 2024, 01:16 AM IST
ಚನ್ನಗಿರಿ ಪಟ್ಟಣದಲ್ಲಿ ಭಾನುವಾರ ರಾತ್ರಿ ಸುರಿದ ಮಳೆಗೆ ಕೆರೆಗೆ ಕೋಡಿ ಮೂಲಕ ಭಾರಿ ಪ್ರಮಾಣದ ನೀರು ಹರಿದು ಬರುತ್ತಿದೆ. ಕೋಡಿಯ ಪಕ್ಕದಲ್ಲಿಯೇ ಇರುವ ತಗ್ಗು ಪ್ರದೇಶಗಳಿಗೆ ನೀರು ಹರಿದು ಮನೆಗಳು ಜಲಾವೃತವಾಗಿದ್ದು, ನಿವಾಸಿಗಳಿಂದ ಆಕ್ರೋಶ ವ್ಯಕ್ತವಾಗಿದೆ.
  • < previous
  • 1
  • ...
  • 17
  • 18
  • 19
  • 20
  • 21
  • 22
  • 23
  • 24
  • 25
  • ...
  • 43
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved