• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಬಿನಿ ನೀರು ಸೋರಿಕೆ, ರಸ್ತೇಲಿ ಬಿದ್ದ ಗುಂಡಿ ಮುಚ್ಚದ ಪುರಸಭೆ!

Sep 17 2024, 12:52 AM IST
ಗುಂಡ್ಲುಪೇಟೆ ಪಟ್ಟಣಕ್ಕೆ ಸರಬರಾಜಾಗುವ ಕಬಿನಿ ಕುಡಿವ ನೀರಿನ ಪೈಪ್‌ ಒಡೆದು ತಿಂಗಳೇ ಉರುಳಿದ ಕಾರಣ ರಸ್ತೆಯಲ್ಲಿ ಕಬಿನಿ ನೀರು ನಿಂತು ರಸ್ತೆಯಲ್ಲಿ ಗುಂಡಿ ಬಿದ್ದಿದೆ.

ಪುರಸಭೆ ಅಧ್ಯಕ್ಷ-ಉಪಾಧ್ಯಕ್ಷರ ಮುಂದಿವೆ ಸಾಲು, ಸಾಲು ಸಮಸ್ಯೆ

Sep 16 2024, 01:45 AM IST
ಸಾರ್ವಜನಿಕರು ಭಯದಲ್ಲಿ ಸಂಚರಿಸಬೇಕಾದ ಸ್ಥಿತಿ ನಿರ್ಮಾಣ

ಎನ್‌ಡಿಎಯಿಂದ ಜಾರಿ ಕೈ ಗೆ ಬಿದ್ದ ಶಿರಾ ಪುರಸಭೆ

Sep 14 2024, 01:57 AM IST
ಎನ್‌ಡಿಎಯಿಂದ ಜಾರಿ ಕೈ ಗೆ ಬಿದ್ದ ಶಿರಾ ಪುರಸಭೆ

ಬಿಡದಿ ಪುರಸಭೆ ವರಿಷ್ಠರ ಚುನಾವಣೆ: ದಳ, ಕೈಗೆ ಪ್ರತಿಷ್ಠೆ

Sep 13 2024, 01:32 AM IST
ರಾಮನಗರ: ಬಿಡದಿ ಪುರಸಭೆಗೆ ಚುನಾಯಿತ ಪ್ರತಿನಿಧಿಗಳು ಆಯ್ಕೆಯಾದ 3 ವರ್ಷಗಳ ತರುವಾಯ ಅಧ್ಯಕ್ಷ - ಉಪಾಧ್ಯಕ್ಷ ಸ್ಥಾನಕ್ಕೆ ಸೆ.19ರಂದು ಚುನಾವಣೆ ನಿಗಿದಯಾಗಿದೆ. ಬಿಡದಿ ಪುರಸಭೆಯ ಮೊದಲ ಅವಧಿಗೆ ಅಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿಗೆ ಮೀಸಲಾಗಿದ್ದು, ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಅ ಮಹಿಳೆಗೆ ಅವಕಾಶ ಕಲ್ಪಿಸಲಾಗಿದೆ.

ಚನ್ನಗಿರಿ ಪುರಸಭೆ ಆಡಳಿತ ಅವ್ಯವಸ್ಥೆ ಸುಧಾರಿಸದಿದ್ದರೆ ಪ್ರತಿಭಟನೆ

Sep 12 2024, 01:51 AM IST
ಚನ್ನಗಿರಿ ಪಟ್ಟಣದ ಪುರಸಭೆ ವ್ಯಾಪ್ತಿಯ 23 ವಾರ್ಡ್‌ಗಳಲ್ಲಿಯೂ ಒಂದಿಲ್ಲೊಂದು ಸಮಸ್ಯೆಗಳು ಜನರಿಗೆ ಬಾಧಿಸುತ್ತಿವೆ. ಇವುಗಳಿಗೆ ಸೂಕ್ತ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಸದಸ್ಯರು ಬುಧವಾರ ಪುರಸಭೆಗೆ ಬಂದಿದ್ದಾರೆ. ಆಗ ಮುಖ್ಯಾಧಿಕಾರಿಗಳಾಗಲಿ, ಸಂಬಂಧಪಟ್ಟ ಅಧಿಕಾರಿಗಳಾಗಲೀ ಯಾರು ಇರಲಿಲ್ಲ. ಇದರಿಂದಾಗಿ ಸದಸ್ಯರು ಪುರಸಭೆ ಆಡಳಿತ ಅವ್ಯವಸ್ಥೆ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ಅಲ್ಲದೇ, ವಾರ್ಡ್‌ಗಳಲ್ಲಿನ ಸಮಸ್ಯೆಗಳ ಪರಿಹಾರ ಬಗ್ಗೆಯೂ ಚರ್ಚೆ ನಡೆಸಿದರು.

ಸಂಕೇಶ್ವರ ಪುರಸಭೆ ಮತ್ತೆ ಸೀಮಾ ಹತನೂರಿ ಅಧ್ಯಕ್ಷೆ

Sep 11 2024, 01:02 AM IST
ಸಂಕೇಶ್ವರ ಪುರಸಭೆಯ 2ನೇ ಅವಧಿಗೆ ನೂತನ ಅಧ್ಯಕ್ಷೆಯಾಗಿ ಬಿಜೆಪಿಯ ಸೀಮಾ ಹತನೂರಿ ಪುನರಾಯ್ಕೆಯಾದರೆ, ಉಪಾಧ್ಯಕ್ಷರಾಗಿ ವಿವೇಕ ಕ್ವಳ್ಳಿ ಅವಿರೋಧವಾಗಿ ಆಯ್ಕೆಯಾದರು.

ಚಿಂಚೋಳಿ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

Sep 11 2024, 01:01 AM IST
ಚಿಂಚೋಳಿ ಸ್ಥಳೀಯ ಪುರಸಭೆ ೧೦ನೇ ಅವಧಿಗಾಗಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಮಂಗಳವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಆನಂದ ನಾಗಪ್ಪ ಟೈಗರ ಅಧ್ಯಕ್ಷರಾಗಿ ಮತ್ತು ಸುಲ್ತಾನಬೀ ಖಲೀಲ ಪಟೇಲ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಗ್ರಂಥಾಲಯಕ್ಕೆ ಸುತ್ತು ಗೋಡೆ, ಗೇಟ್‌ ಹಾಕಿಸುವೆ: ಪುರಸಭೆ ಅಧ್ಯಕ್ಷ ಕಿರಣ್‌ ಗೌಡ

Sep 10 2024, 01:43 AM IST
ಗುಂಡ್ಲುಪೇಟೆ ಪಟ್ಟಣದ ಹಳೆ ಆಸ್ಪತ್ರೆ ರಸ್ತೆಯ ಬಳಿಯ ಕಿಷ್ಕಿಂಧೆಯಂತಿದ್ದ ಕಟ್ಟಡದಿಂದ ಸ್ಥಳಾಂತರಗೊಂಡ ಸಾಹುಕಾರ್‌ ಚಿಕ್ಕಮಲ್ಲಪ್ಪ ಗ್ರಂಥಾಲಯಕ್ಕೆ ಸುತ್ತು ಗೋಡೆ ಹಾಗೂ ಗೇಟ್ ಹಾಕಿಸಿಕೊಡುವುದಾಗಿ ಪುರಸಭೆ ನೂತನ ಅಧ್ಯಕ್ಷ ಕಿರಣ್‌ ಗೌಡ ಭರವಸೆ ನೀಡಿದ್ದಾರೆ. ಸೋಮವಾರ ಬೆಳಗ್ಗೆ ಜಿಲ್ಲಾ ಕಸಾಪ ಅಧ್ಯಕ್ಷ ಎಂ.ಶೈಲಕುಮಾರ್‌ (ಶೈಲೇಶ್)‌ ಮನವಿ ಮೇರೆಗೆ ಸ್ಥಳಕ್ಕೆ ಆಗಮಿಸಿ ಮಾತನಾಡಿದರು.

ಕಾಂಗ್ರೆಸ್‌ ತೆಕ್ಕೆಗೆ ಜಾರಿದ ಮದ್ದೂರು ಪುರಸಭೆ ಆಡಳಿತ ಮಂಡಳಿ

Sep 10 2024, 01:40 AM IST
ಮದ್ದೂರು ಪುರಸಭೆ ಎಸ್.ಎಂ.ಕೃಷ್ಣ ಸಭಾಂಗಣದಲ್ಲಿ ಸೋಮವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಕಾಂಗ್ರೆಸ್‌ನ ಕೋಕಿಲ ಅರುಣ್, ಉಪಾಧ್ಯಕ್ಷರಾಗಿ ಟಿ.ಆರ್.ಪ್ರಸನ್ನಕುಮಾರ್ ತಲಾ 15 ಮತ ಪಡೆದು ಆಯ್ಕೆಯಾದರು.

ರೋಣ ಪುರಸಭೆ ಅಧ್ಯಕ್ಷರಾಗಿ ಗೀತಾ, ಉಪಾಧ್ಯಕ್ಷರಾಗಿ ದುರ್ಗಪ್ಪ ಆಯ್ಕೆ

Sep 10 2024, 01:36 AM IST
ಅಧ್ಯಕ್ಷ ಸ್ಥಾನಕ್ಕೆ ಸದಸ್ಯೆ ಗೀತಾ ಮಾಡಲಗೇರಿ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸದಸ್ಯ ದುರ್ಗಪ್ಪ ಹಿರೇಮನಿ ಮಾತ್ರ ತಲಾ ಒಂದೊಂದು ನಾಮಪತ್ರ ಸಲ್ಲಿಸಿದ್ದರು. ಇದರಿಂದಾಗಿ ಕಾಂಗ್ರೇಸ್‌ನ ಗೀತಾ ಮಾಡಲಗೇರಿ ಪುರಸಭೆ ನೂತನ ಅಧ್ಯಕ್ಷರಾಗಿ ಹಾಗೂ ಉಪಾಧ್ಯಕ್ಷರಾಗಿ ದುರ್ಗಪ್ಪ ಹಿರೇಮನಿ ಅವಿರೋಧವಾಗಿ ಆಯ್ಕೆಯಾದರು.
  • < previous
  • 1
  • ...
  • 17
  • 18
  • 19
  • 20
  • 21
  • 22
  • 23
  • 24
  • 25
  • ...
  • 40
  • next >

More Trending News

Top Stories
ಡಿಕೆಶಿ ಉನ್ನತ ಸ್ಥಾನಕ್ಕೇರಬೇಕೆಂಬ ಆಸೆ - ಅವರು ಮೋಸ್ಟ್ ಕಾಂಗ್ರೆಸ್ ರಾಯಲಿಸ್ಟ್ : ಶಾಸಕ
300 ಎಕರೆ ಅರಣ್ಯ ಒತ್ತುವರಿ ತೆರವು : ಸಚಿವ ಈಶ್ವರ ಖಂಡ್ರೆ
ತೆಲುಗು ಭಾಷೆಯ ಪಲ್ಲಿ ತೆಗೆದು ‘ಭಾಗ್ಯನಗರ’ ಪಟ್ಟ : ಸಂಭ್ರಮಾಚರಣೆ
ಬಿಸಿಯೂಟಕ್ಕೂ ತಟ್ಟಿದ ತರಕಾರಿ ಬೆಲೆ ಏರಿಕೆ ಬಿಸಿ
ಅಂತರಿಕ್ಷದಿಂದ ಶುಕ್ಲಾ ವಿದ್ಯಾರ್ಥಿಗಳ ಜತೆ ಇಂದು ಸಂವಾದ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved