• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಮಸ್ಯೆಗಳ ಪರಿಹಾರಕ್ಕೆ ಕಾಲಮಿತಿ ನಿಗದಿಗೊಳಿಸದ ಪುರಸಭೆ ಸಾಮಾನ್ಯ ಸಭೆ

Sep 10 2024, 01:34 AM IST
ನಗರದಲ್ಲಿ ಹಂದಿ ನಾಯಿ ಹಾವಳಿ, ಟ್ರಾಫಿಕ್ ಸಮಸ್ಯೆಗೆ ಪರಿಹಾರವಿಲ್ಲ, ವಿದ್ಯುತ್ ಕಡಿತದಿಂದ ಪಟ್ಟಣದ ಕುಡಿಯುವ ನೀರಿನ ಜಲಾಗಾರಕ್ಕೆ ನೀರು ತುಂಬಿಸುವ ತೊಂದರೆ, ಸಿಸಿ ಕ್ಯಾಮೆರಾ ಹಾಕುವುದು ಯಾವಾಗ, ಮುಖ್ಯ ರಸ್ತೆ ಒಡೆದು ಹೋಗಿದ್ದರೂ ನೋಡುವವರಿಲ್ಲ, ಆನಿಕರೆ ಬಳಿ ಕುಡುಕರ ಹಾವಳಿ ಈ ಎಲ್ಲ ವಿಷಯಗಳ ಬಗ್ಗೆ ಗಂಭೀರ ಚರ್ಚೆ ಪುರಸಭೆ ಸಾಮಾನ್ಯ ಸಭೆಯಲ್ಲಿ ನಡೆಯಿತಾದರೂ ಪರಿಹಾರಕ್ಕೆ ಮಾತ್ರ ಕಾಲ ನಿಗದಿಯಾಗಿಲ್ಲ.

ಕಾಂಗ್ರೆಸ್ ಪಾಲಾದ ಸಿಂದಗಿ ಪುರಸಭೆ

Sep 10 2024, 01:31 AM IST
ಕುತೂಹಲ ಮೂಡಿಸಿದ್ದ ಸಿಂದಗಿ ಪಟ್ಟಣದ ಪುರಸಭೆ ಆಡಳಿತ ಕೊನೆಗೂ ಕಾಂಗ್ರೆಸ್ ಪಾಲಾಗಿದೆ. ಒಟ್ಟು 23 ಸದಸ್ಯರಿರುವ ಸಿಂದಗಿ ಪುರಸಭೆಗೆ 2ನೇ ಅವಧಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆ ಸೋಮವಾರ ನಡೆಯಿತು.

ಪುರಸಭೆ ಮಳಿಗೆ ಬಾಡಿಗೆ ನೀಡುವಲ್ಲಿ ನಿಯಮ ಉಲ್ಲಂಘನೆ: ಎಚ್.ವಿಶ್ವನಾಥ್ ಆರೋಪ

Sep 09 2024, 01:36 AM IST
ನಾನು ರಾಜಕೀಯ ಕಾರಣಕ್ಕೆ ಈ ವಿಚಾರ ಮಾತನಾಡುತ್ತಿಲ್ಲ. ನಮ್ಮೂರಿನ ವ್ಯಾಪಾರಿಗಳಿಗೆ ಮತ್ತು ಜನರಿಗೆ ತೊಂದರೆಯಾದಾಗ ಜವಬ್ದಾರಿಯುತ ವ್ಯಕ್ತಿಯಾಗಿ ಈ ಕೆಲಸ ಮಾಡಬೇಕಾದದ್ದು ನನ್ನ ಕರ್ತವ್ಯ. ಒಂದು ವೇಳೆ ನೀವು ಈ ಕೆಲಸವನ್ನು ಕೂಡಲೇ ಮಾಡದಿದ್ದರೆ ವ್ಯಾಪಾರಿಗಳೊಂದಿಗೆ ಸರ್ಕಾರದ ಮಟ್ಟದಲ್ಲಿ ವ್ಯವಹರಿಸಿ ಮಳಿಗೆ ವಿಚಾರವನ್ನು ಪರಿಹರಿಸಲು ಮುಂದಾಗುತ್ತೇನೆ.

ಹೊನ್ನಾಳಿ ಪುರಸಭೆ ಕಾಂಗ್ರೆಸ್ ತೆಕ್ಕೆಗೆ: ಅಧ್ಯಕ್ಷರಾಗಿ ಮೈಲಪ್ಪ

Sep 09 2024, 01:36 AM IST
ಹೊನ್ನಾಳಿ ಪಟ್ಟಣದ ಪುರಸಭೆ ನೂತನ ಅಧ್ಯಕ್ಷರಾಗಿ ಎ.ಕೆ.ಮೈಲಪ್ಪ ಅವಿರೋಧ ಆಯ್ಕೆಯಾದರೆ, ಉಪಾಧ್ಯಕ್ಷರಾಗಿ ಸಾವಿತ್ರಮ್ಮ ವಿಜೇಂದ್ರಪ್ಪ 10 ಮತಗಳಿಂದ ಶುಕ್ರವಾರ ನಡೆದ ಚುನಾವಣೆಯಲ್ಲಿ ಚುನಾಯಿತರಾಗಿದ್ದಾರೆ.

ಇಂದು ಪುರಸಭೆ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ

Sep 09 2024, 01:36 AM IST
ಪಟ್ಟಣದ ಪುರಸಭೆ 2ನೇ ಅವಧಿಯ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಸೆ.9 ರಂದು ಚುನಾವಣೆ ನಡೆಯಲಿದೆ. ಅಧಿಕಾರದ ಗದ್ದುಗೆ ಹಿಡಿಯಲು ಜೆಡಿಎಸ್ ಮತ್ತು ಕಾಂಗ್ರೆಸ್ ನಡುವೆ ರಾಜಕೀಯ ಚಟುವಟಿಕೆ ಬಿರುಸುಗೊಂಡಿದೆ.

ಪುರಸಭೆ ಉಪಾಧ್ಯಕ್ಷರಾಗಿ ಎಲ್ ಅಶೋಕ್ ಆಯ್ಕೆ

Sep 09 2024, 01:31 AM IST
ಪಾಂಡವಪುರ ಬಿಜೆಪಿ ಕಚೇರಿಯಲ್ಲಿ ಪುರಸಭೆ ನೂತನ ಉಪಾಧ್ಯಕ್ಷ ಎಲ್.ಅಶೋಕ್ ಅವರನ್ನು ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಎನ್.ಎಸ್.ಇಂದ್ರೇಶ್ ಅಭಿನಂದಿಸಿದರು.

ಪುರಸಭೆ ಅಧ್ಯಕ್ಷರಾಗಿ ಮಮತಾ, ಉಪಾಧ್ಯಕ್ಷರಾಗಿ ಆಂಜನೇಯ ಅವಿರೋಧ ಆಯ್ಕೆ

Sep 07 2024, 01:35 AM IST
ಶಿಗ್ಗಾಂವಿ ತಾಲೂಕಿನ ಬಂಕಾಪುರ ಪುರಸಭೆಗೆ ಇಂದು ನಡೆದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯರು ಅಧ್ಯಕ್ಷ ಮತ್ತು ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಬನ್ನೂರು ಪುರಸಭೆ ಜೆಡಿಎಸ್- ಬಿಜೆಪಿ ಮೈತ್ರಿ ತೆಕ್ಕೆಗೆ

Sep 07 2024, 01:33 AM IST
ಅಧ್ಯಕ್ಷ ಸ್ಥಾನವು ಬಿಸಿಬಿಗೆ ಮೀಸಲಾಗಿದ್ದು, ಉಪಾಧ್ಯಕ್ಷ ಸ್ಥಾನವು ಬಿಸಿಎಡಬ್ಲ್ಯೂಗೆ ಮೀಸಲಾಗಿದ್ದು

ಮಾಜಿ ಸಚಿವ ಸಿ.ಎಸ್.ಪುಟ್ಟರಾಜುಗೆ ಪುರಸಭೆ ಉಪಾಧ್ಯಕ್ಷರಿಂದ ಅಭಿನಂದನೆ

Sep 06 2024, 01:02 AM IST
ಪಾಂಡವಪುರ ಪುರಸಭೆಯಲ್ಲಿ ಬಿಜೆಪಿ ಸದಸ್ಯ ಎಲ್.ಅಶೋಕ್ ಅವರನ್ನು ಉಪಾಧ್ಯಕ್ಷರನ್ನಾಗಿ ಮಾಡಿದ ಹಿನ್ನೆಲೆಯಲ್ಲಿ ಗುರುವಾರ ಬಿಜೆಪಿ ಮುಖಂಡರು, ಕಾರ್‍ಯಕರ್ತರು ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಅವರನ್ನು ಅಭಿನಂದಿಸಿದರು.

ಪುರಸಭೆ ಚುನಾವಣೆ: ಎನ್ ಡಿಎ ಮೈತ್ರಿಕೂಟಕ್ಕೆ ಗೆಲುವು

Sep 05 2024, 12:37 AM IST
ಚುನಾವಣಾಧಿಕಾರಿಯಾಗಿ ತಹಸೀಲ್ದಾರ್ ಕೆ.ಎನ್.ಲೋಕೇಶ್ ಹಾಗೂ ಸಹಾಯಕರಾಗಿ ಗ್ರೇಡ್- 2 ತಹಸೀಲ್ದಾರ್ ಬಿ.ವಿ.ಕುಮಾರ್, ಪುರಸಭೆ ಮುಖ್ಯಾಧಿಕಾರಿ ಎಂ.ಸಿ.ನಾಗರತ್ನ ಕಾರ್ಯನಿರ್ವಹಿಸಿದ್ದರು. ಮತದಾನದ ಹಕ್ಕು ಹೊಂದಿದ್ದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಗೈರಾಗಿದ್ದರು.
  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 40
  • next >

More Trending News

Top Stories
ಡಿಕೆಶಿ ಉನ್ನತ ಸ್ಥಾನಕ್ಕೇರಬೇಕೆಂಬ ಆಸೆ - ಅವರು ಮೋಸ್ಟ್ ಕಾಂಗ್ರೆಸ್ ರಾಯಲಿಸ್ಟ್ : ಶಾಸಕ
300 ಎಕರೆ ಅರಣ್ಯ ಒತ್ತುವರಿ ತೆರವು : ಸಚಿವ ಈಶ್ವರ ಖಂಡ್ರೆ
ತೆಲುಗು ಭಾಷೆಯ ಪಲ್ಲಿ ತೆಗೆದು ‘ಭಾಗ್ಯನಗರ’ ಪಟ್ಟ : ಸಂಭ್ರಮಾಚರಣೆ
ಬಿಸಿಯೂಟಕ್ಕೂ ತಟ್ಟಿದ ತರಕಾರಿ ಬೆಲೆ ಏರಿಕೆ ಬಿಸಿ
ಅಂತರಿಕ್ಷದಿಂದ ಶುಕ್ಲಾ ವಿದ್ಯಾರ್ಥಿಗಳ ಜತೆ ಇಂದು ಸಂವಾದ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved