ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಲಿಂಗಸುಗೂರು ಪುರಸಭೆ ಅಧ್ಯಕ್ಷರಾಗಿ ಬಾಬುರೆಡ್ಡಿ ರಾಜಪ್ಪ
Oct 02 2024, 01:18 AM IST
ಲಿಂಗಸುಗೂರು ಪುರಸಭೆಗೆ ನೂತನ ಅಧ್ಯಕ್ಷ, ಉಪಾಧ್ಯಕ್ಷರಾಗಿ ಆಯ್ಕೆಯಾದವರಿಗೆ ಸಂಸದ ಜಿ.ಕುಮಾರ ನಾಯಕ, ಮಾಜಿ ಶಾಸಕ ಡಿ.ಎಸ್ ಹೂಲಗೇರಿ ಸೇರಿದಂತೆ ಸನ್ಮಾನಿಸಿದರು.
ಮಳವಳ್ಳಿ ಪುರಸಭೆ ಸಮಾನ್ಯ ಸಭೆ ಮುಂದೂಡಿಕೆ ಖಂಡಿಸಿ ಕೆಲ ಸದಸ್ಯರಿಂದ ಪ್ರತಿಭಟನೆ
Oct 02 2024, 01:09 AM IST
ಆರೋಗ್ಯ ಸಮಸ್ಯೆ ಇದ್ದು ಸಭೆ ಮುಂದೂಡಬೇಕೆಂದು ಮೊಬೈಲ್ ಮೂಲಕ ಸಂದೇಶ ಕಳುಹಿಸಿದ್ದಾರೆ. ಉಪಾಧ್ಯಕ್ಷರನ್ನು ಕರೆಸಿ ಸಭೆ ನಡೆಸಬೇಕೆಂದು ಒತ್ತಾಯಿಸಿದರೇ ಇದಕ್ಕೆ ಮುಖ್ಯಾಧಿಕಾರಿಗಳು ಪ್ರತಿಕ್ರಹಿಸಿ ಅವರ ಮೊಬೈಲ್ ಸ್ವೀಚ್ ಆಫ್ ಆಗಿದೆ ಎಂದು ಹೇಳುತ್ತಾರೆ. ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ನಿರ್ಲಕ್ಷ್ಯದಿಂದ ಸಭೆ ಮುಂದೂಡಿದ್ದಾರೆ.
ವಿರಾಜಪೇಟೆ ಪುರಸಭೆ ಅಧ್ಯಕ್ಷೆ ದೇಚಮ್ಮ ಕಾಳಪ್ಪ, ಉಪಾಧ್ಯಕ್ಷೆ ಫಸಿಯಾ ತಬ್ಸುಂ
Oct 01 2024, 01:32 AM IST
ವಿರಾಜಪೇಟೆ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆ ನಡೆದು ಅಧ್ಯಕ್ಷರಾಗಿ ದೇಚಮ್ಮ ಕಾಳಪ್ಪ ಮತ್ತು ಉಪಾಧ್ಯಕ್ಷರಾಗಿ ಫಸಿಯಾ ತಬ್ಸುಂ ಆಯ್ಕೆಗೊಂಡರು.
ನಿಷೇಧಿತ ಪ್ಲಾಸ್ಟಿಕ್ ಮಾರಾಟ, ಬಳಕೆ ಮಾಡಬೇಡಿ: ಪುರಸಭೆ ಅಧ್ಯಕ್ಷ ಗೋವಿಂದ
Oct 01 2024, 01:15 AM IST
ಫುಟ್ಪಾತ್ ಮೇಲೆ ಯಾವುದೇ ಕಾರಣಕ್ಕೂ ಅಂಗಡಿಗಳನ್ನು ಇಡಬೇಡಿ ಈಗಾಗಲೇ ಪುರಸಭೆಗೆ ಸಾರ್ವಜನಿಕರಿಂದ ದೂರಗಳು ಹೆಚ್ಚಾಗಿ ಬರುತ್ತಿವೆ. ಫುಟ್ಪಾತ್ ಬಿಟ್ಟು ವ್ಯಾಪಾರ ಮಾಡಿಕೊಳ್ಳಿ ಈಗಾಗಲೇ ಎಲ್ಲರಿಗೂ ಎಚ್ಚರಿಕೆ ನೀಡಿದ್ದೇವೆ.
ಮಡಿಕೇರಿ : ಜಿ.ಪಂ, ತಾ.ಪಂ, ಪುರಸಭೆ ಚುನಾವಣೆಗೆ ಎನ್ಡಿಎ ಅಭ್ಯರ್ಥಿ ಕಣಕ್ಕೆ: ಸಾ.ರಾ.ಮಹೇಶ್
Sep 29 2024, 01:53 AM IST
ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯಾಗಿ ಸ್ಪರ್ಧಿಸಲಿದ್ದು, ಜೆಡಿಎಸ್ ಪ್ರಭಾವ ಇರುವ ಕಡೆಗಳಲ್ಲಿ ಪಕ್ಷದ ಕಾರ್ಯಕರ್ತರಿಗೆ ಟಿಕೆಟ್ ನೀಡಲಾಗುವುದು ಎಂದು ಮಾಜಿ ಸಚಿವ ಸಾ.ರಾ.ಮಹೇಶ್ ತಿಳಿಸಿದ್ದಾರೆ.
ಪುರಸಭೆ ಚುನಾವಣೇಲಿ ಬಿಜೆಪಿ ಸದದ್ಯರ ವಿಪ್ ಉಲ್ಲಂಘನೆ
Sep 27 2024, 01:18 AM IST
ಇಲ್ಲಿನ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಸಚೇತಕಾದೇಶ (ವಿಪ್) ಉಲ್ಲಂಘಿಸಿ ಪಕ್ಷಕ್ಕೆ ವಿರುದ್ಧವಾಗಿ ನಡೆದುಕೊಂಡ ಹಾಗೂ ಗೈರಾದ ಐವರು ಬಿಜೆಪಿ ಸದಸ್ಯರಿಗೆ ಕಾರಣ ಕೇಳಿ ಜಿಲ್ಲಾಧಿಕಾರಿ ಟಿ.ಸಿ.ಶಿಲ್ಪಾನಾಗ್ ನೋಟಿಸ್ ಜಾರಿ ಮಾಡಿದ್ದಾರೆ.
ಪಂಕಜ ಪುರಸಭೆ ಅಧ್ಯಕ್ಷರಾಗಿ ಆಯ್ಕೆ: ವಿಜಯೋತ್ಸವ, ಮುಖಂಡರ ಅಭಿನಂದನೆ
Sep 26 2024, 11:34 AM IST
ಕಳೆದ ಮೂರು ವರ್ಷಗಳಿಂದ ಪುರಸಭೆಯಲ್ಲಿ ದುರಾಡಳಿವಿತ್ತು. ಇದರಿಂದ ಪಟ್ಟಣದ ನಾಗರೀಕರು ಬೇಸತ್ತಿದ್ದರು. ನೂತನ ಅಧ್ಯಕ್ಷರು ಯಾವುದೇ ರೀತಿ ಪಕ್ಷ ರಾಜಕಾರಣ ಮಾಡದೆ ಪಟ್ಟಣದ ಎಲ್ಲಾ 23 ವಾರ್ಡ್ಗಳ ಅಭಿವೃದ್ಧಿ ಬಗ್ಗೆ ಚಿಂತಿಸಬೇಕು. ಜನರ ಮನಸ್ಸನ್ನು ಗೆಲ್ಲಬೇಕು.
ಹಗರಿಬೊಮ್ಮನಹಳ್ಳಿ ಪುರಸಭೆ ಕಾಂಗ್ರೆಸ್ ತೆಕ್ಕೆಗೆ
Sep 26 2024, 09:46 AM IST
ಪುರಸಭೆ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ನ ಎಂ.ಮರಿರಾಮಣ್ಣ, ಉಪಾಧ್ಯಕ್ಷರಾಗಿ ಚಿಂತ್ರಪಳ್ಳಿ ಅಂಬಿಕಾ ದೇವೇಂದ್ರಪ್ಪ ಆಯ್ಕೆಯಾಗಿದ್ದಾರೆ.
ಶಾಸಕ ಸುರೇಶ್, ಪುರಸಭೆ ಅಧ್ಯಕ್ಷರ ನಡುವೆ ಮಾತಿನ ಚಕಮಕಿ
Sep 25 2024, 12:58 AM IST
ಬೇಲೂರು: ವಿಶ್ವ ಪ್ರವಾಸೋದ್ಯಮ ದಿನದ ಅಂಗವಾಗಿ ಚನ್ನಕೇಶವ ದೇಗುಲದ ಮುಂಭಾಗ ನಡೆದ ಶ್ರಮದಾನ ಕಾರ್ಯಕ್ರಮದಲ್ಲಿ ದೇಗುಲ ಅಭಿವೃದ್ಧಿಗೆ ಸಂಬಂಧಿಸಿದಂತೆ ಶಾಸಕ ಎಚ್. ಕೆ ಸುರೇಶ್ ಹಾಗೂ ಪುರಸಭೆ ಅಧ್ಯಕ್ಷ ಅಶೋಕ್ ನಡುವೆ ಮಾತಿನ ಚಕಮಕಿ ನಡೆಯಿತು.
ಪುರಸಭೆ ಸದಸ್ಯರನ್ನು ಹುಡುಕಿ ಕೊಡುವಂತೆ ಮನವಿ
Sep 25 2024, 12:56 AM IST
ಪಟ್ಟಣದಲ್ಲಿ ಅಭಿವೃದ್ಧಿ ಕಾರ್ಯಗಳು ನಿಂತು ಹೋಗಿವೆ, ಕಳೆದ ಹಲವು ದಿನಗಳಿಂದ ಪುರಸಭಾ ಸದಸ್ಯರು ಕಾಣೆಯಾಗಿದ್ದಾರೆ
< previous
1
...
19
20
21
22
23
24
25
26
27
...
43
next >
More Trending News
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ