• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಡೂರು ಪುರಸಭೆ ಅಧ್ಯಕ್ಷ ಭಂಡಾರಿ ಶ್ರೀನಿವಾಸ್ ಗೆ ಅಭಿನಂದನೆ

Sep 05 2024, 12:34 AM IST
ಕಡೂರು, ಕುರುಬ ಸಮಾಜ ಸೇರಿದಂತೆ ಎಲ್ಲ ವರ್ಗದ ಜನರ ಪ್ರೀತಿ ವಿಶ್ವಾಸಗಳಿಸಿ ನಾಲ್ಕನೇ ಬಾರಿ ಅಧ್ಯಕ್ಷನಾಗುವ ಮೂಲಕ ಸಮಾಜ ನೀಡಿದ ಗೌರವ ನನ್ನ ಜವಾಬ್ದಾರಿಯನ್ನು ಹೆಚ್ಚಿಸಿದೆ ಎಂದು ಕಡೂರು ಪುರಸಭೆ ನೂತನ ಅಧ್ಯಕ್ಷ ಭಂಡಾರಿ ಶ್ರೀನಿವಾಸ್ ಹೇಳಿದರು.

ಗುಂಡ್ಲುಪೇಟೆ ಪುರಸಭೆ ಮತ್ತೆ ಕೈತೆಕ್ಕೆಗೆ

Sep 05 2024, 12:33 AM IST
ಇಲ್ಲಿನ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳನ್ನು ಬಿಜೆಪಿಯಿಂದ ಕಾಂಗ್ರೆಸ್‌ ಕಿತ್ತುಕೊಳ್ಳುವ ಮೂಲಕ ಪುರಸಭೆ ಅಧಿಕಾರವನ್ನು ಕಾಂಗ್ರೆಸ್‌ ಪಕ್ಷ ಮತ್ತೆ ವಶಪಡಿಸಿಕೊಂಡಿದೆ.

ಗುಂಡ್ಲುಪೇಟೆ ಪುರಸಭೆ ಅಧ್ಯಕ್ಷ ಸ್ಥಾನ ಅವಿರೋಧ ಆಯ್ಕೆ ಸಾಧ್ಯತೆ!

Sep 04 2024, 02:04 AM IST
ಗುಂಪ್ಲುಪೇಟೆ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ಸೆ.4 ರ ಬುಧವಾರ ನಡೆಯಲಿದ್ದು, ಕಾಂಗ್ರೆಸ್‌ನ ಪುರಸಭೆ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಸ್ಪರ್ಧಿಸಲು ಹಿಂದೇಟು ಹಾಕಿರುವ ಕಾರಣ ಅಧ್ಯಕ್ಷ ಸ್ಥಾನ ಅವಿರೋಧ ಆಯ್ಕೆಯಾಗುವ ಸಾಧ್ಯತೆ ಹೆಚ್ಚಿದೆ.

ಬೈಲಹೊಂಗಲ ಪುರಸಭೆ; ಅಧಿಕಾರ ಉಳಿಸಿಕೊಂಡ ಕಾಂಗ್ರೆಸ್‌

Sep 04 2024, 01:58 AM IST
ಬೈಲಹೊಂಗಲ ಪುರಸಭೆಯ ನೂತನ ಅಧ್ಯಕ್ಷರಾಗಿ ವಿಜಯ ಶ್ರೀಶೈಲ ಬೋಳನ್ನವರ, ಉಪಾಧ್ಯಕ್ಷರಾಗಿ ಬುಡ್ಡೆಸಾಬ ಫಕ್ರುಸಾಬ ಶಿರಸಂಗಿ ಅವಿರೋಧವಾಗಿ ಆಯ್ಕೆಯಾದರು.

ಗುಂಡ್ಲುಪೇಟೆ ಪುರಸಭೆ ಸದಸ್ಯರ ಮನೆಗೆ ಬಿಜೆಪಿಗರ ಮುತ್ತಿಗೆ

Sep 04 2024, 01:55 AM IST
ನಾಲ್ವರು ಬಿಜೆಪಿ ಪುರಸಭೆ ಸದಸ್ಯರನ್ನು ಕಾಂಗ್ರೆಸ್‌ ಹಾಗೂ ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಹೈಜಾಕ್‌ ಮಾಡಿದ್ದಾರೆ ಎಂದು ಆರೋಪಿಸಿ ಗುಂಡ್ಪುಏಟೆ ಪುರಸಭೆ ಸದಸ್ಯ ಕಿರಣ್‌ ಗೌಡರ ಮನೆ ಮುಂದೆ ನೂರಾರು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಪುರಸಭೆ ಅಧ್ಯಕ್ಷರಾಗಿ ಜೆಡಿಎಸ್ ಜ್ಯೋತಿಲಕ್ಷ್ಮಿಬಾಬು, ಉಪಾಧ್ಯಕ್ಷರಾಗಿ ಎಲ್ ಅಶೋಕ್ ಆಯ್ಕೆ

Sep 04 2024, 01:48 AM IST
ಪುರಸಭೆಯ ಏಕೈಕ ಬಿಜೆಪಿ ಸದಸ್ಯ ಎಲ್.ಅಶೋಕ್ ಅವರನ್ನು ಉಪಾಧ್ಯಕ್ಷರನ್ನಾಗಿ ಮಾಡುವ ಮೂಲಕ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಅವರು ಮೈತ್ರಿ ಧರ್ಮಪಾಲನೆ ಮಾಡುವ ಮೂಲಕ ರಾಜ್ಯ ಹಾಗೂ ಜಿಲ್ಲಾ ಬಿಜೆಪಿ- ಜೆಡಿಎಸ್ ನಾಯಕರಿಗೆ ಸ್ಪಷ್ಟವಾದ ಸಂದೇಶ ರವಾನಿಸಿದರು.

ಕೆ.ಆರ್.ಪೇಟೆ ಪುರಸಭೆ ಉಪಾಧ್ಯಕ್ಷರಾಗಿ ಕಾಂಗ್ರೆನ್‌ನ ಸೌಭಾಗ್ಯ ಉಮೇಶ್ ಆಯ್ಕೆ

Sep 03 2024, 01:39 AM IST
ಪುರಸಭೆ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಿರಿಸಿದ ಚುನಾವಣಾ ಆಯೋಗದ ಕ್ರಮ ಪ್ರಶ್ನಿಸಿ ಕಾಂಗ್ರೆಸ್ ಸದಸ್ಯ ಕೆ.ಸಿ.ಮಂಜುನಾಥ್ ರಾಜ್ಯ ಹೈಕೋರ್ಟ್ ಮೊರೆ ಹೋಗಿ ಅಧ್ಯಕ್ಷ ಸ್ಥಾನದ ಚುನಾವಣೆಗೆ ತಡೆಯಾಜ್ಞೆ ತಂದಿದ್ದರು. ಇದರಿಂದ ಸೋಮವಾರ ಉಪಾಧ್ಯಕ್ಷ ಸ್ಥಾನಕ್ಕೆ ಮಾತ್ರ ಚುನಾವಣೆ ನಡೆಯಿತು.

ಬಣ ಗುದ್ದಾಟಕ್ಕೆ ಬ್ರೇಕ್‌; ಪುರಸಭೆ ಅಧಿಕಾರ ಕಾಂಗ್ರೆಸ್‌ ಗೆ ಅಧಿಕಾರ

Sep 03 2024, 01:30 AM IST
ತೀವ್ರ ಕುತೂಹಲ ಕೆರಳಿಸಿದ್ದ ಅಥಣಿ ಪುರಸಭೆ ಗದ್ದುಗೆ ಗುದ್ದಾಟ ಕೊನೆಗೂ ಸುಖಾಂತ್ಯ ಕಂಡಿದೆ. ಶಿವಲೀಲಾ ಸದಾಶಿವ ಬುಟಾಳಿ ಅಧ್ಯಕ್ಷೆಯಾಗಿ, ಭುವನೇಶ್ವರಿ ಬೀರಪ್ಪ ಯಕ್ಕಂಚಿ ಉಪಾಧ್ಯಕ್ಷೆಯಾಗಿ ಅವಿರೋಧವಾಗಿ ಆಯ್ಕೆಯಾದರು.

ಮಳವಳ್ಳಿ ಪುರಸಭೆ ಗಾದಿಗೇರಲು ಪಕ್ಷೇತರೇ ನಿರ್ಣಾಯಕ

Sep 02 2024, 02:10 AM IST
ಮಳವಳ್ಳಿ ಪುರಸಭೆ ಅಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾತಿ ನಿಗಧಿಯಾಗಿದೆ. ಅಧಿಕಾರ ಹಿಡಿಯಲು ಕಾಂಗ್ರೆಸ್- ಜೆಡಿಎಸ್ ಸದಸ್ಯರ ನಡುವೆ ತೀವ್ರ ಪೈಪೊಟಿ ಎದುರಾಗಿದೆ. ಇದರ ಜೊತೆಗೆ ಪಕ್ಷೇತರ ಸದಸ್ಯರೇ ಅಧಿಕಾರಕ್ಕೇರಲು ಹೋರಾಟ ನಡೆಸುತ್ತಿದ್ದಾರೆ.

ಪುರಸಭೆ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಮೂಡದ ಒಮ್ಮತ

Sep 02 2024, 02:05 AM IST
ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಒಮ್ಮತದ ಸದಸ್ಯರ ಹೆಸರು ಸೂಚಿಸುವಂತೆ ತಿಳಿಸಿತ್ತು. ಅದಕ್ಕೆ ಸದಸ್ಯರು ಕಾಲವಕಾಶ ಪಡೆದಿದ್ದರು. ಆದರೆ ಒಮ್ಮತ ಮೂಡಿಲ್ಲ. ಹೀಗಾಗಿ ಆಯ್ಕೆ ನಿರ್ಧಾರ ಮತ್ತೊಮ್ಮೆ ಹೈಕಮಾಂಡ್ ಎದುರು ಬಂದಿದೆ
  • < previous
  • 1
  • ...
  • 19
  • 20
  • 21
  • 22
  • 23
  • 24
  • 25
  • 26
  • 27
  • ...
  • 40
  • next >

More Trending News

Top Stories
ಕರಾವಳಿ, ಮಲೆನಾಡಿನಲ್ಲಿ ಇಂದು, ನಾಳೆ ಭಾರೀ ಮಳೆ - 11ರಿಂದ 20 ಸೆ.ಮೀ. ಮಳೆ ನಿರೀಕ್ಷೆ
ಚೀನಾ ಕುತಂತ್ರ ಸಮರ - ಉತ್ಪಾದನಾ ಹಬ್‌ ಆಗುವ ಭಾರತದ ಯತ್ನಕ್ಕೆ ಅಡ್ಡಗಾಲು
ಹೃದಯಾಘಾತಕ್ಕೆ ಕೋವಿಡ್ ಲಸಿಕೆ ಕಾರಣವಲ್ಲ : ಏಮ್ಸ್
ಎಚ್‌ಸಿಜಿ ಜತೆಗಿನ ನಂಟು ಕಡಿದುಕೊಂಡಿತ್ತು ಅಮೆರಿಕದ ಬಹುರಾಷ್ಟ್ರೀಯ ಔಷಧ ಕಂಪನಿ!
ಲಾಮಾ ಉತ್ತರಾಧಿಕಾರಿ ಆಯ್ಕೆ ಅಧಿಕಾರ ಚೀನಾಕ್ಕಿಲ್ಲ: ಭಾರತ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved