• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪುರಸಭೆ ಮಳಿಗೆ ಬಾಡಿಗೆ ನೀಡುವಲ್ಲಿ ನಿಯಮ ಉಲ್ಲಂಘನೆ: ಎಚ್.ವಿಶ್ವನಾಥ್ ಆರೋಪ

Sep 09 2024, 01:36 AM IST
ನಾನು ರಾಜಕೀಯ ಕಾರಣಕ್ಕೆ ಈ ವಿಚಾರ ಮಾತನಾಡುತ್ತಿಲ್ಲ. ನಮ್ಮೂರಿನ ವ್ಯಾಪಾರಿಗಳಿಗೆ ಮತ್ತು ಜನರಿಗೆ ತೊಂದರೆಯಾದಾಗ ಜವಬ್ದಾರಿಯುತ ವ್ಯಕ್ತಿಯಾಗಿ ಈ ಕೆಲಸ ಮಾಡಬೇಕಾದದ್ದು ನನ್ನ ಕರ್ತವ್ಯ. ಒಂದು ವೇಳೆ ನೀವು ಈ ಕೆಲಸವನ್ನು ಕೂಡಲೇ ಮಾಡದಿದ್ದರೆ ವ್ಯಾಪಾರಿಗಳೊಂದಿಗೆ ಸರ್ಕಾರದ ಮಟ್ಟದಲ್ಲಿ ವ್ಯವಹರಿಸಿ ಮಳಿಗೆ ವಿಚಾರವನ್ನು ಪರಿಹರಿಸಲು ಮುಂದಾಗುತ್ತೇನೆ.

ಹೊನ್ನಾಳಿ ಪುರಸಭೆ ಕಾಂಗ್ರೆಸ್ ತೆಕ್ಕೆಗೆ: ಅಧ್ಯಕ್ಷರಾಗಿ ಮೈಲಪ್ಪ

Sep 09 2024, 01:36 AM IST
ಹೊನ್ನಾಳಿ ಪಟ್ಟಣದ ಪುರಸಭೆ ನೂತನ ಅಧ್ಯಕ್ಷರಾಗಿ ಎ.ಕೆ.ಮೈಲಪ್ಪ ಅವಿರೋಧ ಆಯ್ಕೆಯಾದರೆ, ಉಪಾಧ್ಯಕ್ಷರಾಗಿ ಸಾವಿತ್ರಮ್ಮ ವಿಜೇಂದ್ರಪ್ಪ 10 ಮತಗಳಿಂದ ಶುಕ್ರವಾರ ನಡೆದ ಚುನಾವಣೆಯಲ್ಲಿ ಚುನಾಯಿತರಾಗಿದ್ದಾರೆ.

ಇಂದು ಪುರಸಭೆ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ

Sep 09 2024, 01:36 AM IST
ಪಟ್ಟಣದ ಪುರಸಭೆ 2ನೇ ಅವಧಿಯ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಸೆ.9 ರಂದು ಚುನಾವಣೆ ನಡೆಯಲಿದೆ. ಅಧಿಕಾರದ ಗದ್ದುಗೆ ಹಿಡಿಯಲು ಜೆಡಿಎಸ್ ಮತ್ತು ಕಾಂಗ್ರೆಸ್ ನಡುವೆ ರಾಜಕೀಯ ಚಟುವಟಿಕೆ ಬಿರುಸುಗೊಂಡಿದೆ.

ಪುರಸಭೆ ಉಪಾಧ್ಯಕ್ಷರಾಗಿ ಎಲ್ ಅಶೋಕ್ ಆಯ್ಕೆ

Sep 09 2024, 01:31 AM IST
ಪಾಂಡವಪುರ ಬಿಜೆಪಿ ಕಚೇರಿಯಲ್ಲಿ ಪುರಸಭೆ ನೂತನ ಉಪಾಧ್ಯಕ್ಷ ಎಲ್.ಅಶೋಕ್ ಅವರನ್ನು ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಎನ್.ಎಸ್.ಇಂದ್ರೇಶ್ ಅಭಿನಂದಿಸಿದರು.

ಪುರಸಭೆ ಅಧ್ಯಕ್ಷರಾಗಿ ಮಮತಾ, ಉಪಾಧ್ಯಕ್ಷರಾಗಿ ಆಂಜನೇಯ ಅವಿರೋಧ ಆಯ್ಕೆ

Sep 07 2024, 01:35 AM IST
ಶಿಗ್ಗಾಂವಿ ತಾಲೂಕಿನ ಬಂಕಾಪುರ ಪುರಸಭೆಗೆ ಇಂದು ನಡೆದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯರು ಅಧ್ಯಕ್ಷ ಮತ್ತು ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಬನ್ನೂರು ಪುರಸಭೆ ಜೆಡಿಎಸ್- ಬಿಜೆಪಿ ಮೈತ್ರಿ ತೆಕ್ಕೆಗೆ

Sep 07 2024, 01:33 AM IST
ಅಧ್ಯಕ್ಷ ಸ್ಥಾನವು ಬಿಸಿಬಿಗೆ ಮೀಸಲಾಗಿದ್ದು, ಉಪಾಧ್ಯಕ್ಷ ಸ್ಥಾನವು ಬಿಸಿಎಡಬ್ಲ್ಯೂಗೆ ಮೀಸಲಾಗಿದ್ದು

ಮಾಜಿ ಸಚಿವ ಸಿ.ಎಸ್.ಪುಟ್ಟರಾಜುಗೆ ಪುರಸಭೆ ಉಪಾಧ್ಯಕ್ಷರಿಂದ ಅಭಿನಂದನೆ

Sep 06 2024, 01:02 AM IST
ಪಾಂಡವಪುರ ಪುರಸಭೆಯಲ್ಲಿ ಬಿಜೆಪಿ ಸದಸ್ಯ ಎಲ್.ಅಶೋಕ್ ಅವರನ್ನು ಉಪಾಧ್ಯಕ್ಷರನ್ನಾಗಿ ಮಾಡಿದ ಹಿನ್ನೆಲೆಯಲ್ಲಿ ಗುರುವಾರ ಬಿಜೆಪಿ ಮುಖಂಡರು, ಕಾರ್‍ಯಕರ್ತರು ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಅವರನ್ನು ಅಭಿನಂದಿಸಿದರು.

ಪುರಸಭೆ ಚುನಾವಣೆ: ಎನ್ ಡಿಎ ಮೈತ್ರಿಕೂಟಕ್ಕೆ ಗೆಲುವು

Sep 05 2024, 12:37 AM IST
ಚುನಾವಣಾಧಿಕಾರಿಯಾಗಿ ತಹಸೀಲ್ದಾರ್ ಕೆ.ಎನ್.ಲೋಕೇಶ್ ಹಾಗೂ ಸಹಾಯಕರಾಗಿ ಗ್ರೇಡ್- 2 ತಹಸೀಲ್ದಾರ್ ಬಿ.ವಿ.ಕುಮಾರ್, ಪುರಸಭೆ ಮುಖ್ಯಾಧಿಕಾರಿ ಎಂ.ಸಿ.ನಾಗರತ್ನ ಕಾರ್ಯನಿರ್ವಹಿಸಿದ್ದರು. ಮತದಾನದ ಹಕ್ಕು ಹೊಂದಿದ್ದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಗೈರಾಗಿದ್ದರು.

ಕಡೂರು ಪುರಸಭೆ ಅಧ್ಯಕ್ಷ ಭಂಡಾರಿ ಶ್ರೀನಿವಾಸ್ ಗೆ ಅಭಿನಂದನೆ

Sep 05 2024, 12:34 AM IST
ಕಡೂರು, ಕುರುಬ ಸಮಾಜ ಸೇರಿದಂತೆ ಎಲ್ಲ ವರ್ಗದ ಜನರ ಪ್ರೀತಿ ವಿಶ್ವಾಸಗಳಿಸಿ ನಾಲ್ಕನೇ ಬಾರಿ ಅಧ್ಯಕ್ಷನಾಗುವ ಮೂಲಕ ಸಮಾಜ ನೀಡಿದ ಗೌರವ ನನ್ನ ಜವಾಬ್ದಾರಿಯನ್ನು ಹೆಚ್ಚಿಸಿದೆ ಎಂದು ಕಡೂರು ಪುರಸಭೆ ನೂತನ ಅಧ್ಯಕ್ಷ ಭಂಡಾರಿ ಶ್ರೀನಿವಾಸ್ ಹೇಳಿದರು.

ಗುಂಡ್ಲುಪೇಟೆ ಪುರಸಭೆ ಮತ್ತೆ ಕೈತೆಕ್ಕೆಗೆ

Sep 05 2024, 12:33 AM IST
ಇಲ್ಲಿನ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳನ್ನು ಬಿಜೆಪಿಯಿಂದ ಕಾಂಗ್ರೆಸ್‌ ಕಿತ್ತುಕೊಳ್ಳುವ ಮೂಲಕ ಪುರಸಭೆ ಅಧಿಕಾರವನ್ನು ಕಾಂಗ್ರೆಸ್‌ ಪಕ್ಷ ಮತ್ತೆ ವಶಪಡಿಸಿಕೊಂಡಿದೆ.
  • < previous
  • 1
  • ...
  • 22
  • 23
  • 24
  • 25
  • 26
  • 27
  • 28
  • 29
  • 30
  • ...
  • 43
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved