• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಕ್ರಮ ಪರಬಾರೆಯಾದ ಪುರಸಭೆ ಆಸ್ತಿ ವಶ

Jul 21 2024, 01:17 AM IST
ಮರುವಶ ಪಡಿಸಿಕೊಂಡು ಪುರಸಭೆಯ ಸಿಎ ಸೈಟ್‌ ಗಳನ್ನು ಹರಾಜು ಹಾಕಿ ಪುರಸಭೆಯ ಅಥಿಕ ಸ್ಥಿತಿಯನ್ನು ಉತ್ತಮಗೊಳಿಸಲಾಗುವುದು. ಈ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದು, ಶೀಘ್ರವಾಗಿ ಸಿ.ಎ.ಸೈಟ್‌ ಹರಾಜಿಗೆ ಸರ್ಕಾರದ ಒಪ್ಪಿಗೆ ಸಿಗಲಿದೆ

ಜಾನುವಾರುಗಳನ್ನು ಪುರಸಭೆಯೊಳಗೆ ಕೂಡಿ ಹಾಕಿದ ಪುರಸಭೆ ಸಿಬ್ಬಂದಿ

Jul 18 2024, 01:34 AM IST
ಕನ್ನಡಪ್ರಭ ಪತ್ರಿಕೆಯ ವರದಿ ಬಳಿಕ ಕೊನೆಗೂ ಎಚ್ಚೆತ್ತ ಪುರಸಭೆ ಬೀಡಾಡಿ ದನಗಳ ಹಿಡಿದು ಪುರಸಭೆ ಕಚೇರಿ ಆವರಣದಲ್ಲಿ ಕೂಡಿ ಹಾಕಿದ್ದಾರೆ.

ಕಡೂರು ಪುರಸಭೆ ನಗರಸಭೆನ್ನಾಗಿಸಲು ಪ್ರಸ್ತಾವನೆ: ಶಾಸಕ ಕೆ.ಎಸ್.ಆನಂದ್

Jul 16 2024, 12:39 AM IST
ಕಡೂರು ಪಟ್ಟಣದ ಕೋರ್ಟ್ ಮುಂಭಾಗದಲ್ಲಿ ನಗರೋತ್ಥಾನ ಯೋಜನೆಯಲ್ಲಿ ₹1. 25 ಕೋಟಿ ವೆಚ್ಚದ ಚರಂಡಿ ಮತ್ತಿತರ ಕಾಮಗಾರಿಗಳಿಗೆ ಚಾಲನೆ

ಬೀದಿ ಬದಿ ವ್ಯಾಪಾರಕ್ಕೆ ನಲುಗಿದ ಪುರಸಭೆ ಮಳಿಗೆಕಾರರು!

Jul 15 2024, 02:01 AM IST

ಪಟ್ಟಣದಲ್ಲಿ ಭಾರತ ಮಾರುಕಟ್ಟೆಯಲ್ಲಿ ಪುರಸಭೆಯಿಂದ ಐವತ್ತು ಮಳಿಗೆಗಳು ಇವೆ. ಈ 50 ಮಳಿಗೆಗಳಲ್ಲಿ 10-15 ಮಳಿಗೆಗಳು ಮಾತ್ರ ಟೆಂಡರ್ ಮೂಲಕ ಹೋಗಿವೆ. ಉಳಿದ ಮಳಿಗೆಗಳು ಖಾಲಿ ಉಳಿದಿವೆ

ಪ್ರವಾಸಿ ಮಂದಿರ ವೃತ್ತದಲ್ಲಿ ಪುರಸಭೆ ಅಧಿಕಾರಿಗಳಿಂದ ಭಗವಾಧ್ವಜ ತೆರವು: ಖಂಡನೆ

Jul 15 2024, 01:52 AM IST
ಕೆ.ಆರ್.ಪೇಟೆ ಪಟ್ಟಣದ ಪ್ರವಾಸಿ ಮಂದಿರ ವೃತ್ತದಲ್ಲಿ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಹಾರಿಸಿದ್ದ ಕಳಸ ತಳಹದಿಯ ಕೇಸರಿ ಬಣ್ಣದ ಧರ್ಮದ್ವಜವನ್ನು ಪೊಲೀಸರ ನೆರವಿನೊಂದಿಗೆ ಪುರಸಭೆ ಅಧಿಕಾರಿಗಳು ತೆರವುಗೊಳಿಸಿರುವುದನ್ನು ಖಂಡಿಸಿ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಚಿಂಚೋಳಿ ಪುರಸಭೆ ಫಾರಂ-3ಗೆ ಹಣದ ಬೇಡಿಕೆ ಹೆಚ್ಚಾಗಿದೆ: ಆರೋಪ

Jul 12 2024, 01:33 AM IST
ಪುರಸಭೆಯಿಂದ ಫಾರಂ ೩ ನೀಡುವುದಕ್ಕಾಗಿ ಇಲ್ಲಿಗೆ ಲೂಟಿ ಮಾಡಲು ಬಂದಿದ್ದೀರಾ? ನಿಮ್ಮ ಸಿಬ್ಬಂದಿ ಬಗ್ಗೆ ಅನೇಕರು ದೂರು ನೀಡುತ್ತಿದ್ದಾರೆ. ಸರಕಾರ ಸಂಬಳ ಕೊಡುವುದಿಲ್ಲವಾ? ಜನರ ಕೆಲಸವನ್ನು ಪ್ರಾಮಾಣಿಕತೆಯಿಂದ ಮಾಡಿ ಇಲ್ಲವೇ ಬೇರೆಡೆ ವರ್ಗಾವಣೆ ಮಾಡಿಕೊಳ್ಳಿ.

ಕೊನೆಗೂ ಬಿಡಾಡಿ ದನಗಳಿಗೆ ದಂಡ ವಿಧಿಸಿದ ಪುರಸಭೆ

Jul 12 2024, 01:31 AM IST
ಕನ್ನಡಪ್ರಭ ಪತ್ರಿಕೆ ವರದಿ ಬಳಿಕ ಕೊನೆಗೂ ಎಚ್ಚೆತ್ತ ಪುರಸಭೆ ಹಾಗೂ ಪೊಲೀಸರು ಪಟ್ಟಣದ ಕಾರ್ಯಾಚರಣೆ ನಡೆಸಿ ಜಾನುವಾರು ಮಾಲೀಕರಿಗೆ ದಂಡ ವಿಧಿಸಿ, ಮುಚ್ಚಳಿಕೆ ಬರೆದು ಕೊಟ್ಟಿದ್ದಾರೆ.

ಕೊನೆಗೂ ಬಿಡಾಡಿ ದನಗಳಿಗೆ ದಂಡ ವಿಧಿಸಿದ ಗುಂಡ್ಲುಪೇಟೆ ಪುರಸಭೆ

Jul 11 2024, 01:33 AM IST
ಕನ್ನಡಪ್ರಭ ಪತ್ರಿಕೆ ವರದಿ ಬಳಿಕ ಕೊನೆಗೂ ಎಚ್ಚೆತ್ತ ಪುರಸಭೆ ಹಾಗೂ ಪೊಲೀಸರು ಗುಂಡ್ಲುಪೇಟೆ ಪಟ್ಟಣದಲ್ಲಿ ಕಾರ್ಯಾಚರಣೆ ನಡೆಸಿ ಜಾನುವಾರು ಮಾಲೀಕರಿಗೆ ದಂಡ ವಿಧಿಸಿ, ಮುಚ್ಚಳಿಕೆ ಬರೆದು ಬಿಟ್ಟಿದ್ದಾರೆ.

ಚನ್ನಗಿರಿ ಪುರಸಭೆ ನಿರ್ಲಕ್ಷ: ಅರ್ಹರಿಗೆ ದೊರಕದ ಲ್ಯಾಪ್ ಟಾಪ್ಸ್‌

Jul 11 2024, 01:33 AM IST
ಸರ್ಕಾರದ ಯೋಜನೆಗಳು ಸಕಾಲಕ್ಕೆ ಅರ್ಹರಿಗೆ ದೊರೆತರೆ ಜನಪರ ಉದ್ದೇಶ ಈಡೇರಿದಂತಾಗುತ್ತದೆ. ಆದರೆ, ಅಧಿಕಾರಿಗಳ ನಿರ್ಲಕ್ಷದಿಂದ ಸೌಲಭ್ಯಗಳು ದೊರೆಯದೇ ಸರ್ಕಾರದ ಉದ್ದೇಶಕ್ಕೆ ಹಿನ್ನಡೆಗಳೂ ಆಗುತ್ತಿವೆ. ಇದಕ್ಕೆ ಸ್ಪಷ್ಟ ಉದಾಹರಣೆ ಚನ್ನಗಿರಿ ಪುರಸಭೆ ಆಡಳಿತ ಕಾರ್ಯವೈಖರಿ.

ಸಾರ್ವಜನಿಕ ಕೆಲಸ ಮಾಡಲು ಅಧಿಕಾರಿಗಳ ಕಾಲಹರಣ: ಪುರಸಭೆ ಸದಸ್ಯರ ಆರೋಪ

Jul 10 2024, 12:42 AM IST
ಸಾರ್ವಜನಿಕರ ಕೆಲಸ-ಕಾರ್ಯ ಮಾಡಿಕೊಡುವಲ್ಲಿ ಪುರಸಭೆ ಅಧಿಕಾರಿಗಳು ಮತ್ತು ಸಿಬ್ಬಂದಿ ವಿನಾಕಾರಣ ಕಾಲಹರಣ ಮಾಡುತ್ತಿದ್ದಾರೆ. ಇದರಿಂದ ಜನರು ನಿತ್ಯ ಕಚೇರಿಗೆ ಅಲೆದಾಡುವಂತಾಗಿದೆ ಎಂದು ಸದಸ್ಯರು ಆರೋಪಿಸಿದರು.
  • < previous
  • 1
  • ...
  • 27
  • 28
  • 29
  • 30
  • 31
  • 32
  • 33
  • 34
  • 35
  • ...
  • 39
  • next >

More Trending News

Top Stories
ಗದಗ ಜಿಲ್ಲೆಯಲ್ಲಿಯೂ ಹೃದಯಾಘಾತದಿಂದ ಹೆಚ್ಚುತ್ತಿರುವ ಸಾವು : ಎಚ್ಚರಿಕೆಯ ಗಂಟೆ!
ಬಳ್ಳಾರಿ : ಬೋಧಕರ ಕೊರತೆ - ಬಿಎಎಂಎಸ್ ಪ್ರವೇಶಾತಿಗೆ ಕಡಿವಾಣ!
ಹಾಸನದ ಜನ ಭಯಕ್ಕೆ ಒಳಗಾಗೋದು ಬೇಡ : ಡಾ.ಕೆ,ಎಸ್. ಸದಾನಂದ
ಸಮಾಜದಲ್ಲಿ ಸೌಹಾರ್ದತೆ ಕದಡಲು ಗೋವುಗಳು ಟಾರ್ಗೆಟ್‌ : ಸುನೀಲ್ ಕೆ.ಆರ್.
ಕುತೂಹಲ ಘಟ್ಟ ತಲುಪಿದ ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ನೇಮಕ ಪ್ರಕ್ರಿಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved