• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸ್ವಚ್ಛತೆ ಕಾಪಾಡುವಲ್ಲಿ ಜನರ ಸಹಕಾರ ಮುಖ್ಯ: ಪುರಸಭೆ ಮುಖ್ಯಾಧಿಕಾರಿ

May 29 2024, 12:47 AM IST
ಮುಖ್ಯಾಧಿಕಾರಿಗಳ ಆದೇಶದ ಮೇರೆಗೆ ಹಾಗೂ ಸಾರ್ವಜನಿಕರ ಮನವಿಯಂತೆ ಪುರಸಭೆಯ ಎಲ್ಲಾ ೨೩ ವಾರ್ಡ್ ಗಳಲ್ಲಿ ಸೊಳ್ಳೆ ನಿಯಂತ್ರಿತ ಕ್ರಿಮಿನಾಶಕವನ್ನು ಸಿಂಪಡಿಸಿದ್ದು, ಸಾರ್ವಜನಿಕರ ಸಹಕಾರ ಅತಿಮುಖ್ಯ.

ಬೇಲೂರು ವಾರ್ಡ್‌ಗೆ ಮಾಜಿ ಪುರಸಭೆ ಅಧ್ಯಕ್ಷೆ ಭೇಟಿ: ಸ್ವಚ್ಛತೆ ವೀಕ್ಷಣೆ

May 24 2024, 12:57 AM IST
ಬೇಲೂರು ಪಟ್ಟಣದ 7ನೇ ವಾರ್ಡ್‌ಗೆ ಭೇಟಿ ನೀಡಿ ಸ್ವಚ್ಛತೆ ಕುರಿತು ಮಾಜಿ ಪುರಸಭೆ ಅಧ್ಯಕ್ಷೆ ತೀರ್ಥ ಕುಮಾರಿ ವೆಂಕಟೇಶ್ ಪರಿಶೀಲನೆ ನಡೆಸಿದರು. ಪಟ್ಟಣದ ವಾರ್ಡ್ ನಂಬರ್ 7ಕ್ಕೆ ಪುರಸಭೆ ಸಿಬ್ಬಂದಿ ಹಾಗೂ ಆರೋಗ್ಯ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಸ್ವಚ್ಛತೆ ಬಗ್ಗೆ ಪರಿಶೀಲನೆ ನಡೆಸಿ ಸ್ವಚ್ಚತೆ ಕಾರ್ಯ ನಡೆಸುತ್ತಿದ್ದೇವೆ ಎಂದು ತಿಳಿಸಿದರು.

ಬೀದಿ ದೀಪ ನಿರ್ವಹಣೆಗೆ ಪುರಸಭೆ ಮುಂದಾಗಲಿ

May 23 2024, 01:06 AM IST
ಪುರಸಭೆ ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಹಲವು ಬಾರಿ ತಿಳಿಸಿದರೂ ಈವರೆಗೂ ಯಾವುದೇ ಪ್ರಯೋಜನವಾಗಿಲ್ಲ

ಚನ್ನಗಿರಿ ಪಟ್ಟಣ ಸ್ವಚ್ಛತೆ ಮರೆತ ಪುರಸಭೆ ಆಡಳಿತ

May 22 2024, 12:46 AM IST
ಚನ್ನಗಿರಿ ಪಟ್ಟಣದಲ್ಲಿ ಒಳಚರಂಡಿ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ಇದರಿಂದ ಪಟ್ಟಣದ ರಸ್ತೆಗಳೆಲ್ಲ ಗುಂಡಿ, ಹೊಂಡಗಳಿಂದ ತುಂಬಿವೆ. ಪ್ರಸ್ತುತ ಮಳೆಗಾಲ ಆಗಿದ್ದರಿಂದ ರಸ್ತೆಗಳೆಲ್ಲ ಕೆಸರುಮಯವಾಗಿವೆ. ಓಡಾಡಲು ಸಹ ಬಾರದಷ್ಟು ದುಸ್ಥಿತಿ ನಿರ್ಮಾಣವಾಗಿದೆ. ಪಟ್ಟಣ ಸ್ವಚ್ಛತೆ ಸಂಪೂರ್ಣ ನಿರ್ಲಕ್ಷ್ಯಕ್ಕೊಳಗಾಗಿದೆ ಎಂದು ನಾಗರಿಕರು ಪುರಸಭೆ ಆಡಳಿತ ನಿರ್ಲಕ್ಷವನ್ನು ಖಂಡಿಸಿದ್ದಾರೆ.

ಪುರಸಭೆ ಕುಡಿಯುವ ನೀರು ಪೂರೈಕೆ ಶಾಸಕರಿಂದ ಪರಿಶೀಲನೆ

May 18 2024, 12:30 AM IST
ಮಾನ್ವಿ ಪಟ್ಟಣದಲ್ಲಿ ಪುರಸಭೆ ಕುಡಿಯುವ ನೀರು ಪೂರೈಕೆ ಕುರಿತು ಶಾಸಕ ಹಂಪಯ್ಯನಾಯಕ ಪುರಸಭೆ ಅಧಿಕಾರಿಗಳೊಂದಿಗೆ ಪರಿಶೀಲನೆ ನಡೆಸಿದರು.

ತರೀಕೆರೆ : ವಾಟ್ಸಾಪ್ ಮೆಸೇಜ್ ಗೆ ಸ್ಪಂದಿಸಿ ಕರ್ತವ್ಯ ಮೆರೆದ ಪುರಸಭೆ ಮುಖ್ಯಾಧಿಕಾರಿ

Apr 04 2024, 01:08 AM IST
ವಾಟ್ಸಾಪ್ ಮೆಸೇಜ್ ಗೆ ಕೂಡಲೇ ಸ್ಪಂದಿಸಿ, ಪಟ್ಟಣದಲ್ಲಿ ಮರಕ್ಕೆ ಬಿದ್ದಿದ್ದ ಬೆಂಕಿಯನ್ನು ನಂದಿಸಲು ಸೂಚಿಸಿ ತರೀಕೆರೆ ಪುರಸಭೆ ಮುಖ್ಯಾಧಿಕಾರಿ ಎಚ್.ಪ್ರಶಾಂತ್ ಕರ್ತವ್ಯ ಮೆರೆದು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಮತದಾನ ಜಾಗೃತಿ ಮೂಡಿಸಿದ ಪುರಸಭೆ ಸಿಬ್ಬಂದಿ

Apr 04 2024, 01:06 AM IST
ನನ್ನ ಮತ ನನ್ನ ಹಕ್ಕು, ನನ್ನ ಮತ ಮಾರಾಟಕ್ಕಿಲ್ಲ. ಮೇ ೭ರಂದು ಕಡ್ಡಾಯವಾಗಿ ಮತದಾನ ಮಾಡಿ, ಮತದಾನ ಮಾಡಿ ಸ್ಥಿರ ಸರ್ಕಾರ ರಚನೆಗೆ ಸಹಕರಿಸಿ.

ಸಕಲೇಶಪುರದ ಪುರಸಭೆ ಆವರಣದ ತ್ಯಾಜ್ಯಕ್ಕೆ ಬೆಂಕಿ, ಪರಿಸರ ವಿಷಮಯ

Apr 03 2024, 01:37 AM IST
ಸಕಲೇಶಪುರದ ಹಳೆಸಂತೆಮೈದಾನದಲ್ಲಿ ಹಾಕಿರುವ ಪುರಸಭೆ ತ್ಯಾಜ್ಯಕ್ಕೆ ಎರಡು ತಿಂಗಳ ಹಿಂದೆ ಕಿಡಿಗೇಡಿಗಳು ಬೆಂಕಿ ಹಾಕಿದ್ದು ಆ ದಿನವೇ ಪುರಸಭೆ ಆಡಳಿತ ಅಗ್ನಿಶಾಮಕದಳದ ಸಹಾಯದಿಂದ ಬೆಂಕಿ ನಂದಿಸಲು ಪ್ರಯತ್ನ ನಡೆಸಿತ್ತು. ಆದರೆ, ತ್ಯಾಜ್ಯದ ರಾಶಿಯ ಅಡಿಯಲ್ಲಿ ಹುದುಗಿರುವ ಬೆಂಕಿ ಮತ್ತೇರಡೆ ದಿನಗಳಲ್ಲಿ ಮತ್ತೆ ಪ್ರಜ್ವಲಿಸಲಾರಂಭಿಸಿದೆ.

ಸ್ವಚ್ಛತೆ ಮರೆತ ಪುರಸಭೆ, ರಸ್ತೆ ಪಕ್ಕದಲ್ಲಿಯೇ ಕಸ ವಿಲೇವಾರಿ

Mar 25 2024, 12:49 AM IST
ಸಾರ್ವಜನಿಕರಿಗೆ ಸ್ವಚ್ಛತೆಯ ಬಗ್ಗೆ ಜಾಗೃತಿ ಮೂಡಿಸುವ, ಒಣ ಕಸ, ಹಸಿ ಕಸದ ಕುರಿತು ತಿಳಿವಳಿಕೆ ನೀಡುವ ಪುರಸಭೆ ಕಸದ ವಾಹನಗಳು ನಿತ್ಯವೂ ಈ ಎಲ್ಲ ರಸ್ತೆಗಳಲ್ಲಿಯೇ ಓಡಾಡುತ್ತವೆ

ಗುಂಡ್ಲುಪೇಟೆ ಪುರಸಭೆ ನಿರ್ಲಕ್ಷ್ಯದಿಂದ ಜನಕ್ಕೆ ನೀರಿಲ್ಲ!

Mar 22 2024, 01:02 AM IST
ಟಿಜಿಟಲ್‌ ಸ್ಟಾರ್ಟರ್‌ ರಿಪೇರಿಯಾದ ಬಳಿಕ ಗುಂಡ್ಲುಪೇಟೆಗೆ ಕಬಿನಿ ನೀರು ಬಂದಿಲ್ಲ. ಕಬಿನಿ ನೀರಿಲ್ಲದೆ ಪಟ್ಟಣದ ನಾಗರೀಕರು ಪರದಾಡುತ್ತಿದ್ದಾರೆ. ಪುರಸಭೆ ನಿರ್ಲಕ್ಷ್ಯದ ಫಲವಾಗಿ ಜನ ಕಬಿನಿ ನೀರಿಲ್ಲದೆ ಇದ್ರೂ ಜಿಲ್ಲಾಡಳಿತ ಪುರಸಭೆ ನಿರ್ಲಕ್ಷ್ಯದ ಬಗ್ಗೆ ಮೃದು ದೋರಣೆ ತೋರಿದೆ ಎಂದು ನಾಗರೀಕರು ಆರೋಪಿಸಿದ್ದಾರೆ.
  • < previous
  • 1
  • ...
  • 30
  • 31
  • 32
  • 33
  • 34
  • 35
  • 36
  • 37
  • 38
  • 39
  • 40
  • next >

More Trending News

Top Stories
ಗದಗ ಜಿಲ್ಲೆಯಲ್ಲಿಯೂ ಹೃದಯಾಘಾತದಿಂದ ಹೆಚ್ಚುತ್ತಿರುವ ಸಾವು : ಎಚ್ಚರಿಕೆಯ ಗಂಟೆ!
ಬಳ್ಳಾರಿ : ಬೋಧಕರ ಕೊರತೆ - ಬಿಎಎಂಎಸ್ ಪ್ರವೇಶಾತಿಗೆ ಕಡಿವಾಣ!
ಹಾಸನದ ಜನ ಭಯಕ್ಕೆ ಒಳಗಾಗೋದು ಬೇಡ : ಡಾ.ಕೆ,ಎಸ್. ಸದಾನಂದ
ಸಮಾಜದಲ್ಲಿ ಸೌಹಾರ್ದತೆ ಕದಡಲು ಗೋವುಗಳು ಟಾರ್ಗೆಟ್‌ : ಸುನೀಲ್ ಕೆ.ಆರ್.
ಕುತೂಹಲ ಘಟ್ಟ ತಲುಪಿದ ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ನೇಮಕ ಪ್ರಕ್ರಿಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved