• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೇಲೂರು ಪುರಸಭೆ ಅಧ್ಯಕ್ಷರ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ಸಭೆಗೆ ಮನವಿ

Apr 23 2025, 12:33 AM IST
ಸದಸ್ಯರನ್ನು ಒಗ್ಗೂಡಿಸಿಕೊಂಡು ಹೋಗದ ಹಿನ್ನೆಲೆ ಹಾಗೂ ಸಣ್ಣಪುಟ್ಟ ವೈಮನಸ್ಸಿನಿಂದಾಗಿ ಪಕ್ಷಕ್ಕೆ ಮುಜುಗರ ತಂದಿದ್ದು, ಕಮಲ ಪಕ್ಷದ ವರಿಷ್ಠರ ತೀರ್ಮಾನದಂತೆ ಎಲ್ಲಾ ಸದಸ್ಯರ ಒಮ್ಮತ ಸಂಗ್ರಹಿಸಲು ಅವಿಶ್ವಾಸ ನಿರ್ಣಯವನ್ನು ಮಂಡಿಸಲು ಕೂಡಲೇ ಸಭೆ ಕರೆಯುವಂತೆ ಪುರಸಭೆ ಅಧ್ಯಕ್ಷರಿಗೆ ಹಾಗೂ ಮುಖ್ಯಾಧಿಕಾರಿ ಸುಜಯ್ ಅವರಿಗೆ ಪುರಸಭೆ ಮಾಜಿ ಅಧ್ಯಕ್ಷರು ಹಾಗೂ ಸದಸ್ಯರಾದ ಬಿ ಶಾಂತಕುಮಾರ್, ಬಿ ಗಿರೀಶ್, ಸಿ ಎನ್ ದಾನಿ ಹಾಗೂ ಅಕ್ರಂ ಪಾಷ ಮನವಿ ಪತ್ರ ಸಲ್ಲಿಸಿದ್ದಾರೆ‌.

ರೋಟರಿಸಂಸ್ಥೆ, ಪುರಸಭೆ ಕಾರ್ಯ ಉತ್ತಮ: ಶಾಸಕ ಕೆ.ಎಸ್. ಆನಂದ್

Apr 22 2025, 01:45 AM IST
ಕಡೂರು, ರೋಟರಿ ಸಂಸ್ಥೆ ಪುರಸಭೆ ಜೊತೆಗೂಡಿ ಸಾರ್ವಜನಿಕರಿಂದ ₹1 ಕೋಟಿಗೂ ಹೆಚ್ಚಿನ ಹಣ ಸಂಗ್ರಹಿಸಿ ಪಟ್ಟಣಕ್ಕೆ ಅಗತ್ಯವಿದ್ದ ಅನಿಲ ಚಿತಾಗಾರ ಘಟಕ ಸ್ಥಾಪಿಸಿರುವುದು ರಾಜ್ಯಕ್ಕೆ ಮಾದರಿಯಾಗಿದೆ ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.

ಪಪಂಯನ್ನು ಪುರಸಭೆ ಮಾಡುವ ಜವಾಬ್ದಾರಿ ನನ್ನದು

Apr 22 2025, 01:45 AM IST
ಬಹುವರ್ಷದ ಪಟ್ಟಣದ ಜನರ ಕಸನಾಗಿರುವ ಪಪಂಯನ್ನು ಪುರಸಭೆಯನ್ನಾಗಿ ಮಾಡುವ ಪ್ರಸ್ತಾವನೆ ಈಗ ರಾಜ್ಯ ಸರ್ಕಾರದ ಕೈಸೇರಿದೆ. ಪಪಂಯ ೧೫ವಾರ್ಡುಗಳ ಸಮಗ್ರ ಅಭಿವೃದ್ದಿಗೆ ಮತ್ತೆ ೨೫ಕೋಟಿ ಅನುದಾನದ ಪ್ರಸ್ತಾವನೆಯ ರೂಪುರೇಷು ಸಿದ್ಧವಿದೆ ಎಂದು ಪಪಂ ಸದಸ್ಯರಿಗೆ ಗೃಹಸಚಿವ ಡಾ.ಜಿ.ಪರಮೇಶ್ವರ ತಿಳಿಸಿದರು.

ಪುರಸಭೆ ಮಳಿಗೆಗಳ ಹಳೆಯ ಬಾಡಿಗೆದಾರರ ತೆರವಿಗೆ ಕ್ರಮ

Apr 20 2025, 01:45 AM IST
ಕೆಲವು ಮಳಿಗೆಗಳ ಸಿಂಗಲ್ ಟೆಂಡರ್ ನಡೆದಿದ್ದು ಇವುಗಳ ಮರು ಹರಾಜು ನಡೆಸಬೇಕು ಎಂದು ಸದಸ್ಯೆ ರೇಖಾ ಒತ್ತಾಯಿಸಿದರು. ಇದಕ್ಕೆ ಕೆಲವು ಸದಸ್ಯರು ಧ್ವನಿಗೊಡಿಸಿದರು. ೬ ಮಳಿಗೆಗಳು ಸಿಂಗಲ್ ಟೆಂಡರ್ ನಡೆದಿದ್ದು ಇವುಗಳ ಮರು ಹರಾಜು ನಡೆಸಲು ಜಿಲ್ಲಾಧಿಕಾರಿಗಳ ಅನುಮತಿಗಾಗಿ ಕಳುಹಿಸಿಕೊಡಲಾಗುವುದು ಎಂದು ಅಧ್ಯಕ್ಷರು ಹೇಳಿದರು. ಸದ್ಯ ೩೪ ವರ್ತಕರು ಎಲ್ಲ ಮಳಿಗೆಗಳನ್ನು ಏಕಕಾಲಕ್ಕೆ ಹರಾಜು ನಡೆಸುವಂತೆ ನ್ಯಾಯಾಲಯದ ಮೊರೆಹೋಗಿದ್ದು ನ್ಯಾಯಾಲಯ ಮುಂದಿನ ಮೂರು ತಿಂಗಳ ಒಳಗಾಗಿ ಉಳಿದಿರುವ ಮಳಿಗೆಗಳ ಟೆಂಡರ್ ನಡೆಸುವಂತೆ ಸೂಚಿಸಿದೆ ಎಂದರು.

ಅಭಿವೃದ್ಧಿ ಕೆಲಸಗಳಿಗೆ ಪುರಸಭೆ ಸದಸ್ಯರು ಕೈ ಜೋಡಿಸಿ: ಎಚ್.ಟಿ.ಮಂಜು

Apr 19 2025, 12:33 AM IST
ಪ್ರಸ್ತುತ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದೆ. ಪಟ್ಟಣ ಪುರಸಭೆಯಲ್ಲಿಯೂ ಕಾಂಗ್ರೆಸ್ ಆಡಳಿವಿದೆ. ನಾನು ಕ್ಷೇತ್ರದ ಶಾಸಕನಾಗಿದ್ದರೂ ಪಟ್ಟಣದ ಅಭಿವೃದ್ಧಿಯ ದೃಷ್ಠಿಯಿಂದ ನಿಮ್ಮ ಹಿಂದೆ ಬರುತ್ತೇನೆ. ಎಲ್ಲರೂ ಒಗ್ಗೂಡಿ ಅಭಿವೃದ್ಧಿಗೆ ಅಗತ್ಯವಾದ ಅನುದಾನ ತರೋಣ.

ನರಗುಂದ ಪುರಸಭೆ ಅಧ್ಯಕ್ಷರಾಗಿ ನೀಲವ್ವ ವಡ್ಡಿಗೇರಿ ಅವಿರೋಧ ಆಯ್ಕೆ

Apr 19 2025, 12:33 AM IST
ನರಗುಂದ ಪುರಸಭೆ ಅಧ್ಯಕ್ಷ ಸ್ಥಾನಕ್ಕೆ ಗುರುವಾರ ನಡೆದ ಚುನಾವಣೆಯಲ್ಲಿ 15ನೇ ವಾರ್ಡಿನ ಮಹಿಳಾ ಸದಸ್ಯೆ ನೀಲವ್ವ ಪವಾಡೆಪ್ಪ ವಡ್ಡಿಗೇರಿ ಅಧ್ಯಕ್ಷರಾಗಿ ಅವಿರೋಧ ಆಯ್ಕೆಯಾದರು.

ಪುರಸಭೆ ಅಧ್ಯಕ್ಷನ ವಿರುದ್ಧ ಅವಿಶ್ವಾಸ ನಿರ್ಣಯ

Apr 17 2025, 12:08 AM IST
ಕನ್ನಡಪ್ರಭ ವಾರ್ತೆ ಸಿಂದಗಿ ಪಟ್ಟಣದ ಪುರಸಭೆಯ ಅಧ್ಯಕ್ಷರ ವಿರುದ್ಧ ನಡೆಯುತ್ತಿರುವ ಅವಿಶ್ವಾಸ ಗೊತ್ತುವಳಿ ಮಂಡನೆ ಪ್ರಕ್ರಿಯೆಗೆ ಬುಧವಾರ ಅಂತು ಇಂತೂ ತೆರೆ ಬಿದ್ದಿದೆ. ಪುರಸಭೆಯ ಹಾಲಿ ಅಧ್ಯಕ್ಷ ಶಾಂತವೀರ ಬಿರಾದಾರ ಸುಮಾರು ಆರು ತಿಂಗಳ ಹಿಂದೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಅವರು ಅಧಿಕಾರ ದುರುಪಯೋಗ ಪಡಿಸಿಕೊಂಡಿದ್ದಾರೆ ಮತ್ತು ಏಕಪಕ್ಷೀಯ ನಿರ್ಣಯ ತೆಗೆದುಕೊಳ್ಳುತ್ತಿದ್ದಾರೆ ಎಂದು ಪುರಸಭೆಯ 16 ಸದಸ್ಯರು ಅವರ ವಿರುದ್ಧ ಮಾರ್ಚ್‌ನಲ್ಲಿ ಪುರಸಭೆಯ ಮುಖ್ಯಾಧಿಕಾರಿಗೆ ಮನವಿ ಸಲ್ಲಿಸಿದ್ದರು.

ಇಂದಿರಾ ನಗರದ ಸ್ವಚ್ಛತೆಗೆ ಹಾನಗಲ್ಲ ಪುರಸಭೆ ನಿರ್ಲಕ್ಷ್ಯ, ಸದಸ್ಯರಿಂದ ತರಾಟೆಗೆ

Apr 17 2025, 12:06 AM IST
ಹಾನಗಲ್ಲ ಪಟ್ಟಣದ ಇಂದಿರಾ ನಗರ ಸ್ವಚ್ಛತೆ ಕುರಿತು ಪುರಸಭೆ ಸದಸ್ಯರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಪುರಸಭೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಪುರಸಭೆ ಸಾಮಾನ್ಯ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಯಿತು.

ಮಲೇಬೆನ್ನೂರು ಪುರಸಭೆ ಅಧ್ಯಕ್ಷರಿಗೆ ಮುಖ್ಯಾಧಿಕಾರಿ ಅವಾಚ್ಯ ನಿಂದನೆ: ಧರಣಿ

Apr 14 2025, 01:15 AM IST
ಪಟ್ಟಣದ ಪುರಸಭೆ ಅಧ್ಯಕ್ಷರ ವಿರುದ್ಧ ಮುಖ್ಯಾಧಿಕಾರಿ ಇಲ್ಲಸಲ್ಲದ ಹೇಳಿಕೆಗಳ ನೀಡಿ ಅವಾಜ್ಯವಾಗಿ ನಿಂದಿಸಿರುವ ನಡೆ ಖಂಡಿಸಿ ಅಧ್ಯಕ್ಷ ಹನುಮಂತಪ್ಪ ಮತ್ತು ಬಂಧುಗಳು ಡಾ. ಅಂಬೇಡ್ಕರ್ ಭಾವಚಿತ್ರದೊಂದಿಗೆ ಪುರಸಭೆ ಬಳಿ ಶುಕ್ರವಾರ ಧರಣಿ ನಡೆಸಿದ್ದಾರೆ.

ಶ್ರೀರಂಗಪಟ್ಟಣ ಪುರಸಭೆ ಪ್ರಭಾರ ಅಧ್ಯಕ್ಷರಾಗಿ ಎಂ.ಎಲ್‌.ದಿನೇಶ್‌ ನೇಮಕ

Apr 11 2025, 12:39 AM IST
ಅಧ್ಯಕ್ಷೆ ಯಶೋಧಮ್ಮ ಅನಾರೋಗ್ಯದ ಕಾರಣದಿಂದ ಪುರಸಭೆ ಕಾರ್ಯ ಚಟುವಟಿಕೆಗಳ ವಿಳಂಬ ಕುರಿತು ಜಿಲ್ಲಾಧಿಕಾರಿಗಳಿಗೆ ಪತ್ರ ಬರೆಯಲಾಗಿತ್ತು. ಪಟ್ಟಣ ಪುರಸಭೆಯಲ್ಲಿ ವಿವಿಧ ಕೆಲಸ ಕಾರ್ಯಚಟುವಟಿಕೆಗಳಿಗೆ ಹಿನ್ನೆಡೆಯಾಗುವ ದೃಷ್ಟಿಯಿಂದ ಅವುಗಳನ್ನು ಮುಂದುವರೆಸಿಕೊಂಡು ಹೋಗಲು ಉಪಾಧ್ಯಕ್ಷ ಸ್ಥಾನದಲ್ಲಿದ್ದ ಎಂ.ಎಲ್.ದಿನೇಶ್ ಅವರನ್ನು ಪ್ರಭಾರಿಯಾಗಿ ಮಾಡಲಾಗಿದೆ ಎನ್ನಲಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 39
  • next >

More Trending News

Top Stories
ಗದಗ ಜಿಲ್ಲೆಯಲ್ಲಿಯೂ ಹೃದಯಾಘಾತದಿಂದ ಹೆಚ್ಚುತ್ತಿರುವ ಸಾವು : ಎಚ್ಚರಿಕೆಯ ಗಂಟೆ!
ಬಳ್ಳಾರಿ : ಬೋಧಕರ ಕೊರತೆ - ಬಿಎಎಂಎಸ್ ಪ್ರವೇಶಾತಿಗೆ ಕಡಿವಾಣ!
ಹಾಸನದ ಜನ ಭಯಕ್ಕೆ ಒಳಗಾಗೋದು ಬೇಡ : ಡಾ.ಕೆ,ಎಸ್. ಸದಾನಂದ
ಸಮಾಜದಲ್ಲಿ ಸೌಹಾರ್ದತೆ ಕದಡಲು ಗೋವುಗಳು ಟಾರ್ಗೆಟ್‌ : ಸುನೀಲ್ ಕೆ.ಆರ್.
ಕುತೂಹಲ ಘಟ್ಟ ತಲುಪಿದ ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ನೇಮಕ ಪ್ರಕ್ರಿಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved