• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವೃತ್ತಿಯಲ್ಲಿ ಆರೋಗ್ಯಕರ ಪೈಪೋಟಿ ಇರಲಿ: ಪುರಸಭೆ ಅದ್ಯಕ್ಷೆ ತೀರ್ಥಕುಮಾರಿ

Jan 26 2024, 01:47 AM IST
ಛಾಯಾಗ್ರಹಣ ಕ್ಷೇತ್ರದಲ್ಲಿ ಆರೋಗ್ಯಕರ ಪೈಪೋಟಿ ಇರಬೇಕು, ಪೈಪೋಟಿ ಹೆಚ್ಚಾಗಿದೆ. ದರ ಪೈಪೋಟಿಗಿಂತ ಉತ್ತಮ ಗುಣಮಟ್ಟದ ಸೌಲಭ್ಯವನ್ನು ಗ್ರಾಹಕರಿಗೆ ನೀಡಿಲು ಮುಂದಾಗಬೇಕು ಎಂದು ಪಟ್ಟಣ ಪುರಸಭೆ ಅದ್ಯಕ್ಷೆ ತೀರ್ಥಕುಮಾರಿ ವೆಂಕಟೇಶ್ ತಿಳಿಸಿದರು. ಬೇಲೂರಿನಲ್ಲಿ ಆಯೋಜಿಸಿದ್ದ ವೃತ್ತಿ ‌ನಿರತ ಛಾಯಾಗ್ರಾಹಕ ಸಂಘದ ೧೨ ನೇ ವರ್ಷದ ವಾರ್ಷಿಕೋತ್ಸವ ಸಮಾರಂಭದ ಉದ್ಘಾಟಿಸಿ ಮಾತನಾಡಿದರು.

ಪುರಸಭೆ ಸದಸ್ಯರನ್ನು ದೂರವಿಟ್ಟು ವಸತಿ ನಿವೇಶನ ಪಟ್ಟಿ: ಮರಿರಾಮಪ್ಪ

Jan 26 2024, 01:45 AM IST
ವಸತಿ ನಿವೇಶನ ಪಟ್ಟಿಯನ್ನು ಪಾರದರ್ಶಕವಾಗಿ ಸಿದ್ಧಪಡಿಸದಿದ್ದರೆ, ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಸಿದರು.

ಬಾರ್‌ಗಳಲ್ಲಿ ಸ್ವಚ್ಛತೆ ಇರಬೇಕು: ಪುರಸಭೆ ಅಧ್ಯಕ್ಷೆ ಎಚ್ಚರಿಕೆ

Jan 24 2024, 02:03 AM IST
ಮದ್ಯದಂಗಡಿಗಳಲ್ಲಿ ಗಾಜಿನ ಲೋಟಗಳ ಬಳಕೆ ಹಾಗೂ ಸ್ವಚ್ಛತೆ ಇಲ್ಲದಿದ್ದರೆ ಅಂತಹ ಅಂಗಡಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಂಡು ಪರವಾನಗಿ ರದ್ದು ಪಡಿಸಲಾಗುವುದು ಎಂದು ಪುರಸಭೆ ಅಧ್ಯಕ್ಷೆ ಎಚ್ಚರಿಕೆ ನೀಡಿದರು.

ಪುರಸಭೆ ಅಧಿಕಾರಗಳ ಮೇಲೆ ಕ್ರಮಕ್ಕೆ ಮಲೆನಾಡು ರಕ್ಷಣಾ ಸೇನೆ ರಾಜ್ಯಾಧ್ಯಕ್ಷ ಸಾಗರ್ ಜಾನೆಕೆರೆ ಒತ್ತಾಯ

Jan 17 2024, 01:45 AM IST
ಸಕಲೇಶಪುರದ ೨೩ ವಾರ್ಡ್‌ ಗಳ ಕಸವನ್ನು ಹಸಿಕಸ ಮತ್ತು ಒಣ ಕಸವೆಂದು ಬೇರ್ಪಡಿಸದೇ ತಂದು ಹೇಮಾವತಿ ಹೊಳೆಗೆ ಹಾಕಿದ ಪುರಸಭಾ ಮುಖ್ಯ ಅಧಿಕಾರಿಗಳನ್ನು ತನಿಖೆಗೆ ಒಳಪಡಿಸಿ ಅಮಾನತ್ತುಗೊಳಿಸುವಂತೆ ಮಲೆನಾಡು ರಕ್ಷಣಾ ಸೇನೆ ರಾಜ್ಯಾಧ್ಯಕ್ಷ ಸಾಗರ್ ಜಾನೆಕೆರೆ ಆಗ್ರಹಿಸಿದರು.

ಪುರಸಭೆ ನಿರ್ಲಕ್ಷ: ಪೂರ್ಣವಾಗದ ಯುಜಿಡಿ ಕಾಮಗಾರಿ

Jan 15 2024, 01:46 AM IST
ಪುರಸಭೆಯ ದಿವ್ಯ ನಿರ್ಲಕ್ಷದಿಂದ ಪಟ್ಟಣದಲ್ಲಿ ಒಳಚರಂಡಿ ಕಾಮಗಾರಿ ನೆನೆಗುದಿಗೆ ಬಿದ್ದು ದುರ್ನಾತ ಬೀರಲಾರಂಭಿಸಿದೆ. ಒಳಚರಂಡಿ ವ್ಯವಸ್ಥೆ ಸಂಪೂರ್ಣ ಸುಧಾರಣೆಗಾಗಿ ಸರ್ಕಾರ 2014ರಲ್ಲಿ ಒಟ್ಟು23.54ಕೋಟಿ ರು. ಬಿಡುಗಡೆ ಮಾಡಿ ಪಟ್ಟಣದಾದ್ಯಂತ ಯುಜಿಡಿ ಕಾಮಗಾರಿ ನಡೆಸಲಾಯಿತು. ಅವೈಜ್ಞಾನಿಕ ಕಾಮಗಾರಿ ಹಿನ್ನೆಲೆಯಲ್ಲಿ ಮಲಿನ ನೀರುಪಟ್ಟಣದ ರಸ್ತೆಗಳಲ್ಲಿ ಹರಿದು ಬೀರುತ್ತಿರುವ ದುರ್ನಾತಕ್ಕೆ ನಾಗರಿಕರು ಹಿಡಿ ಶಾಪ ಹಾಕುತ್ತಿದ್ದಾರೆ.

ನಿಷೇಧಿತ ಪ್ಲಾಸ್ಟಿಕ್ ಬಳಸದಂತೆ ಅರಿವು ಮೂಡಿಸಿ: ಪುರಸಭೆ ಅಧ್ಯಕ್ಷ ಪರಮೇಶ್

Jan 14 2024, 01:31 AM IST
ಪುರಸಭೆ ಕಾರ್ಯಾಲಯದಿಂದ ವಾರದ ಸಂತೆ ಮತ್ತು ಅಂಗಡಿಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಸುಮಾರು 83 ಕೆಜಿಯಷ್ಟು ನಿಷೇಧಿತ ಪ್ಲಾಸ್ಟಿಕ್ ನ್ನು ವಶಪಡಿಸಿಕೊಂಡಿರುವ ಸಂದರ್ಭದಲ್ಲಿ ಮಾತನಾಡಿದ ಪುರಸಭೆ ಅಧ್ಯಕ್ಷ ಪರಮೇಶ್‌ ಅಂಗಡಿಗಳಿಗೆ ಹೋಗುವಾಗ ಮನೆಯಿಂದಲೇ ಬಟ್ಟೆ ಬ್ಯಾಗ್ ತೆಗೆದುಕೊಂಡು ಹೋಗಬೇಕು ಎಂದು ಹೇಳಿದ್ದಾರೆ.

ವಿವಿಧ ಸುರಕ್ಷತಾ ಪರಿಕರ ಬಳಸಲು ಪುರಸಭೆ ಅಧ್ಯಕ್ಷ ಪರಮೇಶ್ ಕರೆ

Jan 13 2024, 01:37 AM IST
ಪುರಸಭೆ ಕನಕ ಕಲಾ ಭವನದಲ್ಲಿ ಏರ್ಪಡಿಸಿದ್ದ ಪೌರಕಾರ್ಮಿಕರಿಗೆ ಸುರಕ್ಷತಾ ಪರಿಕರಗಳ ವಿತರಣಾ ಸಮಾರಂಭದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುವಾಗ ವಿವಿಧ ರೀತಿ ತ್ಯಾಜ್ಯ , ಅಪಾಯಕಾರಿ ತ್ಯಾಜ್ಯ ವಸ್ತುಗಳು ಇರುತ್ತವೆ, ಆದುದರಿಂದ ಪೌರಕಾರ್ಮಿಕರು ಕೈಗಳಿಗೆ ಸುರಕ್ಷಿತವಾದ ಹ್ಯಾಂಡ್ ಗ್ಲೌಸ್ ಹಾಕಿ, ಗಮ್ ಬೂಟ್ಸ್, ಹೆಲ್ಮಟ್ ಧರಿಸಬೇಕು ಬಳಸಬೇಕೆಂದು ಪುರಸಭೆ ಅಧ್ಯಕ್ಷ ಪರಮೇಶ್ ಹೇಳಿದ್ದಾರೆ.

ಕುಡಿವ ನೀರಿನ ಪೋಲು ತಡೆಯಲು ಮುಂದಾದ ಪುರಸಭೆ

Jan 13 2024, 01:34 AM IST
ಪುರಸಭೆ ನಿರ್ಲಕ್ಷ್ಯ, ಕುಡಿವ ನೀರು ಪೋಲು ಎಂಬ ಕನ್ನಡಪ್ರಭ ವರದಿಗೆ ಎಚ್ಚೆತ್ತ ಪುರಸಭೆ ಪೋಲಾಗುತ್ತಿದ್ದ ಕುಡಿವ ನೀರಿನ ಪೋಲು ತಡೆಯಲು ಮುಂದಾಗಿದೆ. ಜ.೧೧ ರಂದು ಕನ್ನಡಪ್ರಭ ಪತ್ರಿಕೆಯಲ್ಲಿ ತಾಲೂಕಿನ ಮಳವಳ್ಳಿ ಗೇಟ್‌ ಬಳಿ ಕಬಿನಿ ನೀರಿನ ಪೈಪ್ ಒಡೆದು ಆರು ದಿನದಿಂದ ಕಬಿನಿ ಕುಡಿವ ನೀರು ಪೋಲಾಗುತ್ತಿದೆ ಅಲ್ಲದೆ ಪೋಲಾದ ನೀರು ಈರುಳ್ಳಿ ಜಮೀನಿನ ಬಳಿ ನಿಂತು ಈರುಳ್ಳಿ ಬೆಳೆ ಹಾಳಾಗುತ್ತದೆ ಎಂದು ಸುದ್ದಿ ಪ್ರಕಟಗೊಂಡಿತ್ತು.

582 ನಿವೇಶನ ಸಕ್ರಮ ಆಗಲಿ: ಪುರಸಭೆ ಸದಸ್ಯರ ಆಗ್ರಹ

Jan 13 2024, 01:31 AM IST
ಹೇಮಾವತಿ ಬಡಾವಣೆಯ 1276 ನಿವೇಶನಗಳಲ್ಲಿ ಮೊದಲ ಹಂತದಲ್ಲಿ 694 ನಿವೇಶನಗಳ ಸಕ್ರಮಾತಿಗೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ. ಆದರೆ, ಉಳಿದ 582 ನಿವೇಶನಗಳ ಸಕ್ರಮವಾಗಬೇಕು. ಇದರಿಂದ ಪುರಸಭೆಯ ಆದಾಯದಲ್ಲಿ ಹೆಚ್ಚಳವಾಗಿ ಅಭಿವೃದ್ಧಿಗೆ ಅನುಕೂಲವಾಗಲಿದೆ.

ಪುರಸಭೆ ನಿರ್ಲಕ್ಷ್ಯ: ಕಬಿನಿ ಕುಡಿವ ನೀರು ಪೋಲು

Jan 11 2024, 01:31 AM IST
ಗುಂಡ್ಲುಪೇಟೆಗೆ ಕಬಿನಿ ನೀರು ಸರಬರಾಜಾಗುವ ಪೈಪ್‌ಲೈನ್ ತಾಲೂಕಿನ ಮಳವಳ್ಳಿ ಗೇಟ್‌ ಬಳಿ ಒಡೆದು ಕುಡಿವ ನೀರು ಪುರಸಭೆಯ ನಿರ್ಲಕ್ಷ್ಯಕ್ಕೆ ಪೋಲಾಗುತ್ತಿದೆ ಜೊತೆಗೆ ಪೋಲಾಗುವ ನೀರು ಕಿಮೀಗಟ್ಟಲೇ ಹರಿಯುತ್ತಿದೆ. ಕುಡಿವ ನೀರು ಒಂದೆಡೆ ಪೋಲಾಗುತ್ತಿದೆ ಮತ್ತೊಂದೆಡೆ ಪೋಲಾಗುವ ನೀರು ಪೈಪ್‌ಲೈನ್‌ನಿಂದ ಪೂರ್ವಕ್ಕೆ ಕಿಲೋ ಮೀಟರ್‌ ದೂರ ಹರಿದು ಈರುಳ್ಳಿ ಬೆಳೆ ಕೊಳೆಯುವ ಆತಂಕ ರೈತರೊಬ್ಬರಿಗೆ ಎದುರಾಗಿದೆ.
  • < previous
  • 1
  • ...
  • 35
  • 36
  • 37
  • 38
  • 39
  • 40
  • 41
  • 42
  • 43
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved