• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯ ಸರ್ಕಾರದ ತಪ್ಪುಗಳಿಗೆ ಪೊಲೀಸರು ಬಲಿಪಶು: ಬಿಜೆಪಿ ಆರೋಪ

Jun 17 2025, 02:30 AM IST
ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನರು ಸಾವಿಗೆ ಸರ್ಕಾರವೇ ಹೊಣೆ. ಈ ಅಹಿತಕರ ಘಟನೆಗೆ ಸಂಬಂಧಿಸಿದಂತೆ ಐವರು ಪೊಲೀಸ್ ಅಧಿಕಾರಿಗಳನ್ನು ತರಾತುರಿಯಲ್ಲಿ ಅಮಾನತುಗೊಳಿಸಿ ಸರ್ಕಾರದ ತಪ್ಪುಗಳಿಗೆ ಅಧಿಕಾರಿಗಳನ್ನು ಬಲಿಪಶುಗಳನ್ನಾಗಿ ಮಾಡಿದ್ದಾರೆ.

ಸಿನಿಮಾ ಮಾದರಿ ಕೊಲೆ ಪ್ರಕರಣ ಭೇದಿಸಿದ ಗದಗ ಪೊಲೀಸರು

Jun 16 2025, 12:52 AM IST
ಸುಮಾರು ಆರು ತಿಂಗಳ ಹಿಂದೆ ಯುವತಿಯೋರ್ವಳು ನಾಪತ್ತೆಯಾಗಿದ್ದ ಪ್ರಕರಣವನ್ನು ಬೇಧಿಸುವಲ್ಲಿ ಗದಗ ಪೊಲೀಸರು ಯಶಸ್ವಿಯಾಗಿದ್ದು, ಅವಳ ಪ್ರಿಯಕರನೇ ತನ್ನ ಹೊಲದಲ್ಲಿ ಬೀಭತ್ಸವಾಗಿ ಕೊಲೆ ಮಾಡಿ ಬಳಿಕ ಶವವನ್ನು ಹೊಲದಲ್ಲಿ ಹೂತು ಹಾಕಿದ್ದು ಆರೋಪಿಯನ್ನು ಬಂಧಿಸಲಾಗಿದೆ.

ರಸ್ತೇಲಿ ಬಿದ್ದು ಹೋಗಿದ್ದ ನಟ ಕೋಮಲ್ ಮೊಬೈಲನ್ನು ಕೆಲ ತಾಸಲ್ಲೆ ಪತ್ತೆ ಹಚ್ಚಿದ ಪೊಲೀಸರು!

Jun 15 2025, 05:18 AM IST

ರಸ್ತೆಯಲ್ಲಿ ಬೀಳಿಸಿಕೊಂಡು ಹೋಗಿದ್ದ ನಟ ಕೋಮಲ್ ಅವರ ಮೊಬೈಲ್ ಅನ್ನು ಕೆಲವೇ ತಾಸಿನೊಳಗೆ ಪತ್ತೆ ಹಚ್ಚಿ ಮಲ್ಲೇಶ್ವರ ಠಾಣೆ ಪೊಲೀಸರು ಮರಳಿ ಕೊಟ್ಟಿದ್ದಾರೆ.

ಟ್ಯಾಕ್ಸಿ ಚಾಲಕರಿಗೆ ಕಾನೂನು ಪಾಠ ಮಾಡಿದ ಮುಂಡಗೋಡ ಪೊಲೀಸರು

Jun 14 2025, 02:34 AM IST
ಶಿವಾಜಿ ಸರ್ಕಲ್ ನಲ್ಲಿ ಕೆಲ ಕಾಲ ಬಾಡಿಗೆ ಟ್ಯಾಕ್ಸಿ ವಾಹನಗಳನ್ನು ತಡೆದು ಚಾಲಕರಿಗೆ ಕೆಲ ಹೊತ್ತು ಕ್ಲಾಸ್ ತೆಗೆದುಕೊಂಡು ಎಚ್ಚರಿಕೆ ನೀಡಲಾಯಿತು.

ಪೊಲೀಸರು, ಕ್ರಿಕೆಟ್‌ ಸಂಸ್ಥೆ, ರಾಜಕೀಯ ಕಾರ್‍ಯದರ್ಶಿ ಮೇಲಿನ ಕ್ರಮಕ್ಕೆ ಕಾರಣ ಏನು?

Jun 11 2025, 02:23 AM IST
ಪೊಲೀಸ್‌ ಇಲಾಖೆ ಅದರಲ್ಲೂ ವಿಶೇಷವಾಗಿ ಪೊಲೀಸ್‌ ಆಯುಕ್ತರ ವೈಫಲ್ಯ, ಸಕಾಲಕ್ಕೆ ಸೂಕ್ತ ಮಾಹಿತಿ, ಮಾರ್ಗದರ್ಶನ, ಸಲಹೆ ನೀಡುವಲ್ಲಿ ಗುಪ್ತಚರ ಇಲಾಖೆ ಹಾಗೂ ರಾಜಕೀಯ ಕಾರ್ಯದರ್ಶಿ ನಿರ್ಲಕ್ಷ್ಯ ಮತ್ತು ಕರ್ನಾಟಕ ಸ್ಟೇಟ್ ಕ್ರಿಕೆಟ್ ಅಸೋಸಿಯೇಷನ್‌ನ ಭಾರಿ ಬೇಜವಾಬ್ದಾರಿ ಹಾಗೂ ಆರ್‌ಸಿಬಿ, ಡಿಎನ್‌ಎ ಎಂಟರ್‌ಟೈನ್‌ಮೆಂಟ್ ಸಂಸ್ಥೆಗಳು ಕಾರ್ಯಕ್ರಮ ಆಯೋಜನೆ ವೇಳೆ ನಡೆಸಿದ ಸರಣಿ ಎಡವಟ್ಟುಗಳು..

ಪೊಲೀಸರು, ಡಿಪಿಎಆರ್‌ ಅಧಿಕಾರಿಗೂ ಸಿಐಡಿ ತನಿಖೆ ಬಿಸಿ?

Jun 10 2025, 07:15 AM IST

  11 ಮಂದಿ ಆರ್‌ಸಿಬಿ ಅಭಿಮಾನಿಗಳ ಸಾವು ಪ್ರಕರಣ ಸಂಬಂಧ ರಾಜ್ಯ ಕ್ರಿಕೆಟ್ ಸಂಸ್ಥೆ ಹಾಗೂ ಆರ್‌ಸಿಬಿ ಬಳಿಕ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆಯ (ಡಿಪಿಎಆರ್‌) ಅಧಿಕಾರಿಗಳು ಮತ್ತು ಬೆಂಗಳೂರು ಪೊಲೀಸರನ್ನು ಕೂಡ ಅಪರಾಧ ತನಿಖಾ ಇಲಾಖೆಯ (ಸಿಐಡಿ) ತನಿಖೆಗೊಳಪಡಿಸುವ ಸಾಧ್ಯತೆಯಿದೆ.

ಪೊಲೀಸರು, ಕ್ರಿಕೆಟ್‌ ಸಂಸ್ಥೆ, ರಾಜಕೀಯ ಕಾರ್‍ಯದರ್ಶಿ ಮೇಲಿನ ಕ್ರಮಕ್ಕೆ ಕಾರಣ ಏನು?

Jun 10 2025, 04:17 AM IST

ಆರ್‌ಸಿಬಿ ವಿಜಯೋತ್ಸವ ವೇಳೆ 11 ಮಂದಿ ಕಾಲ್ತುಳಿತಕ್ಕೆ ಬಲಿಯಾಗಲು ಮುಖ್ಯ ಕಾರಣಗಳು ಎಂಬ ಪ್ರಾಥಮಿಕ ಮಾಹಿತಿ ರಾಜ್ಯ ಸರ್ಕಾರಕ್ಕೆ ದೊರಕಿದೆ ಎನ್ನಲಾಗಿದೆ.

ಮಧ್ಯರಾತ್ರಿ ಕಾರ್ಯಾಚರಣೆ: ವಿದ್ಯಾಸಂಸ್ಥೆ ಮುಖ್ಯಸ್ಥರ ಫೋಟೋ ತೆಗೆದ ಪೊಲೀಸರು

Jun 04 2025, 01:23 AM IST
ಜಿಲ್ಲೆಯಲ್ಲಿ ಶಾಂತಿ ಕಾಪಾಡುವ ಸಲುವಾಗಿ ಪೊಲೀಸ್ ಇಲಾಖೆ ಜಾರಿಗೊಳಿಸಿದ ಮಧ್ಯ ರಾತ್ರಿ ಅಪರಾಧ ಹಿನ್ನೆಲೆಯುಳ್ಳವರ ಮನೆ ಭೇಟಿ ಹಾಗೂ ಪೋಟೋ ಕ್ಲಿಕ್ಕಿಸುವ ಕಾರ್ಯಕ್ರಮದಲ್ಲಿ ವಿದ್ಯಾ ಸಂಸ್ಥೆಗಳ ನೇತೃತ್ವ ವಹಿಸಿಕೊಂಡವರನ್ನು ಸೇರಿಸಿರುವುದು ಬೆಳಕಿಗೆ ಬಂದಿದೆ.

೮೦ ವರ್ಷದ ಪೂವಪ್ಪರ ಮನೆಗೆ ರಾತ್ರಿ ಹೋಗಿ ಫೋಟೋ ತೆಗೆದ ಪೊಲೀಸರು!

Jun 04 2025, 12:59 AM IST
ಪುತ್ತೂರಿನ ಹಿರಿಯರಾದ, ವಿಶ್ವ ಹಿಂದೂ ಪರಿಷತ್ ಮುಖಂಡ ಯು. ಪೂವಪ್ಪ (80) ಇರುವಲ್ಲಿಗೆ ಭಾನುವಾರ ರಾತ್ರಿ ಹೋಗಿರುವ ಪೊಲೀಸರು ಅವರು ಉಟ್ಟ ಬಟ್ಟೆಯಲ್ಲಿಯೆ ಫೊಟೋ ಸೆರೆ ಹಿಡಿದ ಘಟನೆ ನಡೆದಿದೆ.

ಅಪಾಯಕಾರಿ ಸ್ಥಳದಲ್ಲಿದ್ದ ಮಗುವಿನ ಪಾಲಕರನ್ನು ಸೈರನ್‌ ಮೊಳಗಿಸಿ ಎಚ್ಚರಿಸಿದ ಪೊಲೀಸರು

Jun 02 2025, 12:17 AM IST

ಗಂಗಾವಳಿ ನದಿಯ ಸೇತುವೆಯ ಕಟ್ಟೆ ಮೇಲೆ ಪುಟ್ಟ ಮಗುವನ್ನು ಅಪಾಯಕಾರಿ ಸ್ಥಿತಿಯಲ್ಲಿಟ್ಟ ಪ್ರವಾಸಿ ದಂಪತಿಯ ಹುಚ್ಚಾಟವನ್ನು ಇಲ್ಲಿನ ಪೊಲೀಸರು ಸಿಸಿ ಕ್ಯಾಮೆರಾ ಮೂಲಕ ಗಮನಿಸಿ ಕ್ಯಾಮೆರಾದ ಮೂಲಕವೇ ಸೈರನ್ ಮೊಳಗಿಸಿ ಎಚ್ಚರಿಸಿದ ಘಟನೆ ಭಾನುವಾರ ಮಧ್ಯಾಹ್ನ ನಡೆದಿದೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 16
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved