• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪೊಲೀಸರು ಲಾಠಿ ಚಾರ್ಜ್ ಮಾಡಿದ್ದು ಸರಿಯಲ್ಲ: ಟ್ರಸ್ಟ್ ಸದಸ್ಯ ಆನಂದ್ ಆಕ್ರೋಶ

Feb 01 2024, 02:03 AM IST
ನಮ್ಮ ಗ್ರಾಪಂನಲ್ಲಿ‌ ಜೆಡಿಎಸ್, ಕಾಂಗ್ರೆಸ್, ಬಿಜೆಪಿ ಪಕ್ಷದ ಎಲ್ಲ ಬೆಂಬಲಿತ ಸದಸ್ಯರು ಇದ್ದಾರೆ. ಎಲ್ಲಾ ಪಕ್ಷದವರು ಹನುಮ ಧ್ವಜಕ್ಕೆ ಬೆಂಬಲ‌ ನೀಡಿದ್ದಾರೆ. ಈಗಲೂ ಎಲ್ಲರೂ ಧ್ವಜ ಬೇಕು ಅಂತ ಹೇಳ್ತಿದ್ದಾರೆ. ಆದರೆ, ಪೊಲೀಸರು ರಾಜಕೀಯ ಮಾಡಿ ನಮ್ಮನ್ನು ಹೊಡೆಯುತ್ತಿದ್ದಾರೆ. ನಾನೊಬ್ಬ ರಿಟೈರ್ಡ್ ಪಿಟಿ ಮಾಸ್ಟರ್. ನಮಗೆ ದೇಶ ಭಕ್ತಿಯನ್ನು ಬೇರೆಯವರು ಹೇಳಿಕೊಡುವ ಆಗತ್ಯವಿಲ್ಲ. ಧಾರ್ಮಿಕ ವಿಚಾರ ಬಂದಾಗ ಗ್ರಾಮದ ಯುವಕರು ಆಕ್ರೋಶವಾಗಿದ್ದು ನಿಜ. ಅದನ್ನೇ ನೆಪಮಾಡಿಕೊಂಡು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದು ಸರಿಯಲ್ಲ.

ಕಲ್ಲು ತೂರಾಟ: ಪಿಎಸ್‌ಐ, ಮೂವರು ಪೊಲೀಸರು ಸೇರಿ 25ಕ್ಕೂ ಹೆಚ್ಚು ಮಂದಿಗೆ ಗಾಯ

Jan 30 2024, 02:05 AM IST
ಡಾ.ಬಿ.ಆರ್.ಅಂಬೇಡ್ಕರ್ ಅವರ ನಾಮ ಫಲಕ ಅಳವಡಿಕೆ ಸಂಬಂಧ ಉಂಟಾದ ವಾಗ್ವಾದ ವಿಕೋಪಕ್ಕೆ ತಿರುಗಿ ಬಳಿಕ ನಡೆದ ಕಲ್ಲು ತೂರಾಟದಲ್ಲಿ ಪಿಎಸ್‌ಐ ಸೇರಿದಂತೆ ಮೂವರು ಪೊಲೀಸರು ಹಾಗೂ 25ಕ್ಕೂ ಹೆಚ್ಚು ಮಂದಿ ಗ್ರಾಮಸ್ಥರು ಗಾಯಗೊಂಡಿದ್ದು 30ಕ್ಕೂ ಹೆಚ್ಚು ವಾಹನಗಳು ಜಖಂಗೊಂಡಿರುವ ಘಟನೆ ತಾಲೂಕಿನ ಹಲ್ಲರೆ ಗ್ರಾಮದಲ್ಲಿ ನಡೆದಿದೆ.

ಮದ್ಯಸೇವಸಿ ಶಾಲಾ ವಾಹನ ಓಡಿಸುತ್ತಿದ್ದ 16 ಚಾಲಕರಿಗೆ ‘ಮತ್ತಿ’ಳಿಸಿ ಪೊಲೀಸರು!

Jan 24 2024, 02:02 AM IST
ಮದ್ಯಸೇವಸಿ ಶಾಲಾ ವಾಹನ ಓಡಿಸುತ್ತಿದ್ದ 16 ಚಾಲಕರಿಗೆ ‘ಮತ್ತಿ’ಳಿಸಿ ಪೊಲೀಸರು! ಬೆಳ್‌ಬೆಳಗ್ಗೆ ವಿಶೇಷ ಕಾರ್ಯಾಚರಣೆ । 3414 ವಾಹನ ತಪಾಸಣೆ, 16 ಪಾನಮತ್ತರು ಪತ್ತೆ

ನಿಲ್ದಾಣದಲ್ಲಿ ಮೊಬೈಲ್‌ ಎಗರಿಸಿ ಓಡುತ್ತಿದ್ದ ಕಳ್ಳ; ಮೊಬೈಲ್‌ ಕಳ್ಳನನ್ನು ಬೆನ್ನಟಿ ಹಿಡಿದ ಸಂಚಾರ ಪೊಲೀಸರು

Jan 19 2024, 01:49 AM IST
ನಿಲ್ದಾಣದಲ್ಲಿ ಮೊಬೈಲ್‌ ಎಗರಿಸಿ ಓಡುತ್ತಿದ್ದ ಕಳ್ಳ; ಮೊಬೈಲ್‌ ಕಳ್ಳನನ್ನು ಬೆನ್ನಟಿ ಹಿಡಿದ ಸಂಚಾರ ಪೊಲೀಸರು

ಅಫಜಲ್ಪುರ: ಬಸ್ ಚಾಲಕನಿಗೆ ಠಾಣೆಗೆ ಕರೆಸಿ ಥಳಿಸಿದ ಪೊಲೀಸರು

Jan 17 2024, 01:48 AM IST
ಬೂಟುಗಾಲಿನಲ್ಲಿ ಒದ್ದಿದ್ದರಿಂದ ಕಾಲಿಗೆ ಪೆಟ್ಟಾಗಿದ್ದು ಸರಿಯಾಗಿ ನಡೆಯಲಾಗುತ್ತಿಲ್ಲ. ಕಿವಿಯ ಮೇಲೆ ಹೊಡೆದಿದ್ದಾರೆ ಇದರಿಂದಾಗಿ ನನಗೆ ಕಿವಿ ಕೇಳದಂತಾಗಿದೆ. ಹೀಗಾಗಿ ಆಸ್ಪತ್ರೆಯ ಎದುರು ಬಸ್ ನಿಲ್ಲಿಸಿ ಚಿಕಿತ್ಸೆ ಪಡೆದುಕೊಳ್ಳಲು ದಾಖಲಾಗಿದ್ದೇನೆ. ಪೊಲೀಸರ ದೌರ್ಜನ್ಯದಿಂದ ನನ್ನ ಮನಸ್ಸಿಗೆ ತುಂಬಾ ನೋವಾಗಿದೆ: ಚಾಲಕ ಚಿದಾನಂದ ಹೋಳಿಕೇರಿ

ಹಾನಗಲ್‌ ಗ್ಯಾಂಗ್‌ ರೇಪ್‌ ಸಂತ್ರಸ್ತೆಯನ್ನು ದಿಢೀರ್‌ ಶಿರಸಿಗೆ ವರ್ಗಾಯಿಸಿದ ಪೊಲೀಸರು

Jan 15 2024, 01:46 AM IST

ಹಾನಗಲ್‌ ಗ್ಯಾಂಗ್‌ ರೇಪ್‌ ಸಂತ್ರಸ್ತೆಯನ್ನು ಹಾವೇರಿಯ ಸಾಂತ್ವನ ಕೇಂದ್ರದಿಂದ ಉತ್ತರ ಕನ್ನಡದ ಶಿರಸಿ ಬಳಿ ಇರುವ ಆಕೆಯ ಸ್ವಗ್ರಾಮಕ್ಕೆ ಪೊಲೀಸರು ಭಾನುವಾರ ಬಿಟ್ಟು ಬಂದಿದ್ದಾರೆ.

ಮಂಕುಬೂದಿ ಸ್ವಾಮೀಜಿ ಪ್ರಕರಣ ಭೇದಿಸಿದ ಕೊಡಗು ಪೊಲೀಸರು

Jan 14 2024, 01:35 AM IST
ವಿರಾಜಪೇಟೆ ತಾಲೂಕಿನ ಗುಹ್ಯ ಗ್ರಾಮದಲ್ಲಿ ಸ್ವಾಮೀಜಿಯ ವೇಷದಲ್ಲಿ ಬಂದಿದ್ದ ವ್ಯಕ್ತಿ ಮಹಿಳೆಗೆ ಹೂ ನೀಡಿದ್ದು, ಈ ವೇಳೆ ಮಹಿಳೆಯ ಅರಿವಿಗೆ ಬಾರದಂತೆ ಹಣ ಲಪಟಾಯಿಸಲಾಗಿದೆ. ಈ ಬಗ್ಗೆ ದೂರು ದಾಖಲಾಗಿತ್ತು.

ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು

Jan 14 2024, 01:33 AM IST
ಕೆರೂರ: ಕೆರೂರ ಪೊಲೀಸ್‌ ಠಾಣಾ ವ್ಯಾಪ್ತಿಯ ಅಗಸನಕೊಪ್ಪ ಗ್ರಾಮದ ಹೊಲದಲ್ಲಿರುವ ಮನೆಯಲ್ಲಿದ್ದ ₹ 40 ಸಾವಿರ ಮೌಲ್ಯದ ಕೇಬಲ್ ಕಳ್ಳತನ ಪ್ರಕರಣ ಭೇದಿಸಿರುವ ಕೆರೂರು ಠಾಣೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಸೋನಿಯಾ ಉರ್ಫ ಸೋಹನ ಕಿಶೋರ ಮಚಲಿ. ಸಾಗರ ಶೇರಸಿಂಗ್‌ ಮಚಲಿ ಅವರನ್ನು ಬಂಧಿಸಿದ್ದು, ರಾಹುಲ್ ಕಿಶೋರ ಮಚಲಿ, ಮಹೇಶ ಉರ್ಫ ಚಿನ್ನು ಕಿಶೋರ ಮಚಲಿ ಪರಾರಿಯಾಗಿದ್ದು, ಶೋಧ ನಡೆಸಿದ್ದಾರೆ. ಅಗಸನಕೊಪ್ಪ ಗ್ರಾಮದ ಹೊಲದಲ್ಲಿರುವ ಮನೆಯಲ್ಲಿನ ₹ 40 ಸಾವಿರ ಬೆಲೆಬಾಳುವ 500 ಫೂಟ ಉದ್ದದ ಕೇಬಲ್‌ ಕಳ್ಳತನ ಮಾಡಿದ್ದರು.

ಪೊಲೀಸರು ಪೂರ್ವಗ್ರಹ, ಒತ್ತಡಗಳಿಗೆ ಒಳಗಾಗದೆ ತನಿಖೆ ನಡೆಸಿ: ನ್ಯಾ.ಯೆರೂರ್

Jan 14 2024, 01:30 AM IST
ದೇಶದ ನ್ಯಾಯಾಂಗ ವ್ಯವಸ್ಥೆ ಯಾವುದೇ ಒತ್ತಡಗಳಿಗೆ ಒಳಗಾಗದೆ ಕಾರ್ಯನಿರ್ವಹಿಸುವುದಕ್ಕೆ ಹೆಸರುವಾಸಿಯಾಗಿದೆ. ಈ ಪರಂಪರೆಯನ್ನು ಮುಂದು ವರೆಸುವುದರ ಜೊತೆಗೆ ಇನ್ನಷ್ಟು ಬಲಪಡಿಸಬೇಕಿದೆ ಎಂದು ಹೈಕೋರ್ಟ್ ನ್ಯಾಯಮೂರ್ತಿ ಪ್ರದೀಪ್ ಸಿಂಗ್ ಯೆರೂರ್ ಅಭಿಪ್ರಾಯಪಟ್ಟರು.

2 ಪ್ರತ್ಯೇಕ ಪ್ರಕರಣ: ಕೊಪ್ಪದ ಇಬ್ಬರು ಪೊಲೀಸರು ಅಮಾನತು

Dec 31 2023, 01:30 AM IST
ಲಿಂಗದಹಳ್ಳಿ ಠಾಣೆಯಿಂದ ಅಮಾನತುಗೊಂಡಿದ್ದ ಕಾನ್‌ಸ್ಟೆಬಲ್‌ ಸಿದ್ಧೇಶ್, ತರೀಕೆರೆ ಠಾಣೆಯಿಂದ ಅಮಾನತುಗೊಂಡಿದ್ದ ಹೆಡ್‌ಕಾನ್‌ಸ್ಟೆಬಲ್ ಉಮಾಶಂಕರ್ ಕೊಪ್ಪ ಠಾಣೆಗೆ 6 ತಿಂಗಳ ಹಿಂದೆ ವರ್ಗಾವಣೆ ಗೊಂಡಿದ್ದರು. ಕೊಪ್ಪಕ್ಕೆ ಬಂದ ಮೇಲೂ ಹಳೆಚಾಳಿಯನ್ನೆ ಮುಂದುವರೆಸಿ ವಸೂಲಿ ದಂಧೆಯಲ್ಲಿ ತೊಡಗಿದ್ದ ಸಿದ್ದೇಶ್ ಮತ್ತು ದುರ್ವರ್ತನೆ ತೋರಿದ ಉಮಾಶಂಕರ್‌ ನ್ನು ಶುಕ್ರವಾರ ರಾತ್ರಿ ಅಮಾನತು ಗೊಳಿಸಲಾಗಿದೆ
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved