• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಬ್ಬಿನ ಟ್ರ್ಯಾಕ್ಟರ್‌ ಚಾಲಕರಿಗೆ ಬಿಸಿ ಮುಟ್ಟಿಸಿದ ಪೊಲೀಸರು

Dec 26 2023, 01:30 AM IST
ಟ್ರ್ಯಾಕ್ಟರ್ ಮಾಲೀಕರು ಮತ್ತು ಚಾಲಕರು ಕಡ್ಡಾಯವಾಗಿ ರಸ್ತೆ ಸುರಕ್ಷತಾ ನಿಯಮ ಪಾಲಿಸಬೇಕು. ವಾಹನದ ದಾಖಲೆ ಮತ್ತು ಚಾಲನಾ ಪರವಾನಿಗೆ ಇಲ್ಲದ ಚಾಲಕರ ಮತ್ತು ಮಾಲೀಕರು ವಿರುದ್ಧ ಶಿಸ್ತಿನ ಕ್ರಮ ಕೈಗೊಳ್ಳಲಾಗುವುದು. ಬೈಕ್ ಸವಾರರು ಕೂಡ ಸುರಕ್ಷತಾ ದೃಷ್ಟಿಯಿಂದ ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು.

17 ಬೈಕ್‌ ಕದ್ದವನ 20 ದಿನದಲ್ಲೇ ಬಂಧಿಸಿದ ಪೊಲೀಸರು

Dec 13 2023, 01:00 AM IST
ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕನ ಬಂಧನದಿಂದ ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ 4 ಪ್ರಕರಣ, ಸಾಗರ, ಸಖರಾಯಪಟ್ಟಣ, ರಾಮನಗರ ಪಟ್ಟಣ, ದಾವಣಗೆರೆ, ಹೊನ್ನಾಳ್ಳಿ, ಭದ್ರಾವತಿ, ಮೈಸೂರು, ತಿಪಟೂರು, ಹಾಸನ, ಹರಪನಹಳ್ಳಿಯಲ್ಲಿ ತಲಾ ಒಂದೊಂದು ಬೈಕ್ ಕಳವು ಪ್ರಕರಣಗಳು ಬೆಳಕಿಗೆ ಬಂದಿದೆ ಎಂದು ಮಾಹಿತಿ ನೀಡಿದರು.

ವಕೀಲರು ವರ್ಸಸ್‌ ಪೊಲೀಸರು: ಸಿಐಡಿಯಿಂದ ವಕೀಲರ ವಿಚಾರಣೆ

Dec 08 2023, 01:45 AM IST
ವಕೀಲರು ವರ್ಸಸ್‌ ಪೊಲೀಸರು: ಸಿಐಡಿಯಿಂದ ವಕೀಲರ ವಿಚಾರಣೆ

ಪೊಲೀಸರು- ವಕೀಲರ ನಡುವೆ ಜಂಗಿ ಕುಸ್ತಿ

Dec 04 2023, 01:30 AM IST
ಪೊಲೀಸರು- ವಕೀಲರ ನಡುವೆ ಜಂಗಿ ಕುಸ್ತಿ: ಒಂದೇ ರಾತ್ರಿ 4 ಎಫ್‌ಐಆರ್ ದಾಖಲು

ತೆಲಂಗಾಣದ ಡ್ಯಾಂ ವಶಕ್ಕೆ ಪಡೆದ ಆಂಧ್ರ ಪೊಲೀಸರು

Dec 02 2023, 12:45 AM IST
ಹೈದರಾಬಾದ್‌: ತೆಲಂಗಾಣದ ಅಧೀನದಲ್ಲಿರುವ ನಾಗಾರ್ಜುನ ಅಣೆಯಕಟ್ಟೆಯನ್ನು ವಶಪಡಿಸಿಕೊಂಡು ಆಂಧ್ರ ಪ್ರದೇಶ ಪೊಲೀಸರು ಸುಮಾರು 10 ಸಾವಿರ ಕ್ಯುಸೆಕ್‌ ನೀರು ಬಿಡುಗಡೆ ಮಾಡಿದ ಘಟನೆ ಗುರುವಾರ ಮಧ್ಯರಾತ್ರಿ ನಡೆದಿದೆ.

ಪೊಲೀಸರು- ಮಕ್ಕಳ ನಡುವೆ ಉತ್ತಮ ಬಾಂಧವ್ಯ ಬೆಳೆಸುವುದೇ ಉದ್ದೇಶ: ಜ್ಯೋತಿ

Nov 26 2023, 01:15 AM IST
ಪೊಲೀಸರು- ಮಕ್ಕಳ ನಡುವೆ ಉತ್ತಮ ಬಾಂಧವ್ಯ ಬೆಳೆಸುವುದೇ ಉದ್ದೇಶ: ಜ್ಯೋತಿವಿದ್ಯಾರ್ಥಿಗಳಿಂದ ಪೊಲೀಸ್‌ ಠಾಣೆಯಲ್ಲಿ ಕಾರ್ಯಕ್ರಮ

ಹನಿಟ್ರ್ಯಾಪ್ ಪ್ರಕರಣದಲ್ಲಿ ಐವರ ಸೆರೆಹಿಡಿದ ಭದ್ರಾವತಿ ಪೊಲೀಸರು

Nov 22 2023, 01:00 AM IST
ಭದ್ರಾವತಿ ನಗರದ ಪೆಟ್ರೋಲ್ ಬಂಕ್‌ವೊಂದರಲ್ಲಿ ಕೆಲಸ ಮಾಡುತ್ತಿರುವ ಶರತ್‌ಕುಮಾರ್‌ಗೆ ಮೈಸೂರಿನಲ್ಲಿ ಬಸ್‌ನಲ್ಲಿ ಪ್ರಯಾಣಿಸುವಾಗ ಶ್ವೇತಾ ಪರಿಚಯ ಮಾಡಿಕೊಂಡಿದ್ದಳು. ಅನಂತರ ವಾಟ್ಸಪ್‌ನಲ್ಲಿ ಬೆತ್ತಲೆಯಾಗಿ ಮಹಿಳೆಯೋರ್ವಳು ವಿಡಿಯೋ ಕಾಲ್ ಮಾಡಿದ್ದಳು. ₹20 ಲಕ್ಷ ನೀಡುವಂತೆ ಬೆದರಿಕೆ ಹಾಕಲಾಗಿತ್ತು ಎನ್ನಲಾಗಿದೆ. ಈ ಐವರ ತಂಡ ಶರತ್‌ಕುಮಾರ್ ಬಳಿ ₹1 ಲಕ್ಷ ಕಿತ್ತುಕೊಂಡಿದ್ದು ಅಲ್ಲದೇ, ಹಲ್ಲೆ ನಡೆಸಿ ಬಲವಂತವಾಗಿ ಮೈಸೂರಿಗೆ ಕರೆದುಕೊಂಡು ಹೋಗಿ ಒತ್ತಾಯ ಪೂರ್ವಕವಾಗಿ ₹25 ಲಕ್ಷ ಸಾಲ ಪಡೆದುಕೊಂಡಿರುವುದಾಗಿ ಸಹಿ ಹಾಕಿಸಿಕೊಂಡು ಎರಡು ದಿನಗಳ ಕಾಲ ಕೂಡಿ ಹಾಕಿದ್ದರು ಎನ್ನಲಾಗಿದೆ.

ವಂಚನೆ ಆರೋಪ, ಐಷಾರಾಮಿ ಕಾರು ವಶಕ್ಕೆ ಪಡೆದ ಉಡುಪಿ ಪೊಲೀಸರು

Nov 20 2023, 12:45 AM IST
ಶಿರಸಿಯ ಸಾಮಾಜಿಕ ಕಾರ್ಯಕರ್ತ ಪಯ್ಯು ಚೌಟಿ ಅವರ ಫಾರ್ಚುನರ್ ಕಾರನ್ನು ಉಡುಪಿ ಪೊಲೀಸರು ಭಾನುವಾರ ವಶಪಡಿಸಿಕೊಂಡಿದ್ದಾರೆ. ಉಡುಪಿಯ ರಶೀದ್ ಎಂಬುವವರಿಗೆ ಮೋಸ ಮಾಡಿ ಫಾರ್ಚುನರ್ ಕಾರನ್ನು ಪಯ್ಯು ಚೌಟಿ ತನ್ನ ಬಳಿ ಇಟ್ಟುಕೊಂಡಿದ್ದರು ಎನ್ನಲಾಗಿದೆ.

ಪ್ರಧಾನಿ ಭದ್ರತೆಗೆ ತೆರಳುತ್ತಿದ್ದ6 ಪೊಲೀಸರು ರಾಜಸ್ಥಾನದರಸ್ತೆ ದುರಂತದಲ್ಲಿ ದುರ್ಮರಣ

Nov 20 2023, 12:45 AM IST
ರಾಜಸ್ಥಾನದಲ್ಲಿ ಪ್ರಧಾನಿ ಮೋದಿ ಅವರು ಚುನಾವಣೆ ಪ್ರಚಾರ ನಡೆಸುವಲ್ಲಿ ಭದ್ರತೆಗೆಂದು ನಿಯೋಜನೆಗೊಂಡಿದ್ದ ಪೊಲೀಸರು ಭೀಕರ ರಸ್ತೆ ಅಪಘಾತದಲ್ಲಿ ದುರ್ಮರಣ ಹೊಂದಿದ್ದಾರೆ

ಜನಸ್ನೇಹದೆಡೆಗೆ ಹುಬ್ಬಳ್ಳಿ-ಧಾರವಾಡ ಪೊಲೀಸರು!

Nov 18 2023, 01:00 AM IST
ಹುಬ್ಬಳ್ಳಿ - ಧಾರವಾಡ ಪೊಲೀಸ್ ಕಮೀಷನರೇಟ್ ನಲ್ಲಿ ಹೊಸತೊಂದು ಅಧ್ಯಾಯ ಶುರುವಾಗಿದೆ. ಪೊಲೀಸರೇ ಜನರ ಬಳಿ ತೆರಳಿ ಅವರ ದುಃಖ ದುಮ್ಮಾನ‌ ಕೇಳಿ, ಸಾಧ್ಯವಾದರೆ ಅಲ್ಲಿಯೇ ಬಗೆಹರಿಸಿ, ಇಲ್ಲವೇ ಕಾನೂನು ನೆರವನ್ನು ನೀಡುವ ನಿಟ್ಟಿನಲ್ಲಿ ಜನಸ್ನೇಹಿ ಪೊಲೀಸಿಂಗ್ ವ್ಯವಸ್ಥೆ ಜಾರಿಗೆ ತರಲಾಗಿದೆ.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved