• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಲಯಾಳಂ ಚಿತ್ರರಂಗದ ಲೈಂಗಿಕ ಹಗರಣ : ‘ಪೊಲೀಸರು ಆರೋಪಗಳನ್ನು ಪ್ರಾಮಾಣಿಕವಾಗಿ ತನಿಖೆ ಮಾಡಬೇಕು - ಮಮ್ಮುಟ್ಟಿ

Sep 02 2024, 02:10 AM IST

ಮಲಯಾಳಂ ಚಿತ್ರರಂಗದಲ್ಲಿ ನಡೆದ ಲೈಂಗಿಕ ಹಗರಣದ ಬಗ್ಗೆ ನಟ ಮಮ್ಮುಟ್ಟಿ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ, ಪೊಲೀಸರು ಪ್ರಾಮಾಣಿಕವಾಗಿ ತನಿಖೆ ನಡೆಸಬೇಕು ಮತ್ತು ನ್ಯಾಯಾಲಯವು ಶಿಕ್ಷೆ ವಿಧಿಸಬೇಕು ಎಂದು ಅವರು ಹೇಳಿದ್ದಾರೆ.  

ಪೊಲೀಸರು ಮಕ್ಕಳಸ್ನೇಹಿಯಾಗಿ ಕಾರ್ಯನಿರ್ವಹಿಸಲಿ: ವಿಜಯಕುಮಾರ

Sep 02 2024, 02:04 AM IST
ಸಮಾಜದಲ್ಲಿ ಪ್ರತಿಯೊಬ್ಬರೂ ಎಲ್ಲ ಮಕ್ಕಳನ್ನು ತಮ್ಮ ಸ್ವಂತ ಮಕ್ಕಳಂತೆ ಕಾಳಜಿ ಮತ್ತು ರಕ್ಷಣೆ ಮಾಡಬೇಕು.

ಕಳ್ಳತನ ಪ್ರಕರಣ ಬೇಧಿಸಿದ ಪೊಲೀಸರು, 4 ಲಕ್ಷ ಮೌಲ್ಯದ ಚಿನ್ನಾಭರಣ ವಶ

Aug 30 2024, 01:04 AM IST
ಬ್ಯಾಡಗಿ ತಾಲೂಕಿನ ಬಡಮಲ್ಲಿ ಗ್ರಾಮದಲ್ಲಿ ಕಳೆದ ಜುಲೈ ತಿಂಗಳಿನಲ್ಲಿ ನಡೆದ ಕಳ್ಳತನ ಪ್ರಕರಣವನ್ನು ಪೊಲೀಸರು ಬೇಧಿಸಿದ್ದು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಪೊಲೀಸರು ಹಾಗೂ ನಾಗರೀಕರ ನಡುವಿನ ಅಂತರ ಕಡಿಮೆಯಾಗಬೇಕು : ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ

Aug 26 2024, 01:45 AM IST

  ಪೊಲೀಸರು ಹಾಗೂ ನಾಗರೀಕರ ನಡುವಿನ ಅಂತರ ಕಡಿಮೆಯಾಗಬೇಕು. ಅಪರಾಧ ಪ್ರಕರಣಗಳನ್ನು ತಡೆಯುವಲ್ಲಿ ಜನ ಪೊಲೀಸರಿಗೆ ಸಹಕಾರ ನೀಡಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ ತಿಳಿಸಿದರು.

ಮಾನಸಿಕ ಅಸ್ವಸ್ಥೆಗೆ ಹೆರಿಗೆ: ಮಾನವೀಯತೆ ಮೆರೆದ ಪೊಲೀಸರು

Aug 14 2024, 12:48 AM IST
ಕಲಘಟಗಿ ಪಟ್ಟಣದ ಪಾಳು ಬಿದ್ದ ಕಟ್ಟಡದಲ್ಲಿ ಮಾನಸಿಕ ಅಸ್ವಸ್ಥೆ ತೀವ್ರ ಹೆರಿಗೆ ನೋವಿನಿಂದ ನರಳುತ್ತಿದ್ದರು. ಈ ವೇಳೆ ಅದೇ ಮಾರ್ಗದಲ್ಲಿ ಕರ್ತವ್ಯದಲ್ಲಿ ತೆರಳುತ್ತಿದ್ದ ಪೊಲೀಸರಿಗೆ ಅವಳ ಚೀರಾಟ ಕೇಳಿದೆ. ತಕ್ಷಣ ಅವಳ ನೆರವಿಗೆ ಧಾವಿಸಿದ್ದು ಮಗು ಹಾಗೂ ತಾಯಿ ಇದೀಗ ಆಸ್ಪತ್ರೆಯಲ್ಲಿ ಆರೋಗ್ಯವಾಗಿದ್ದಾರೆ.

ಹಾಡಹಗಲೇ ಪಿಸ್ತೂಲ್ ತೋರಿಸಿ ಆರೋಪಿ ಬಂಧಿಸಿದ ಪೊಲೀಸರು

Aug 04 2024, 01:18 AM IST
ಕಳ್ಳತನ ಪ್ರಕರಣ, ಆರೋಪಿ ಕುಟುಂಬದ ಹೈಡ್ರಾಮಾ, ಬಂಧನಕ್ಕೆ ಆರೋಪಿ ಕುಟುಂಬ ವಿರೋಧ, ಪಿಸ್ತೂಲ್‌ ತೋರಿಸಿ ಆರೋಪಿ ಬಂಧನ

ಬೆಂಗಳೂರಿನಲ್ಲಿ ಅಪರಾಧ ಕೃತ್ಯ ತಡೆಗಾಗಿ ಪೊಲೀಸರು ಹಗಲು ಗಸ್ತು : ಸ್ಮಾಟ್‌ ಇ-ಬೀಟ್‌ ವ್ಯವಸ್ಥೆಯಡಿ ರಾತ್ರಿ ಗಸ್ತು

Aug 02 2024, 01:32 AM IST
ಬೆಂಗಳೂರಿನಲ್ಲಿ ಅಪರಾಧ ಕೃತ್ಯ ತಡೆಗಾಗಿ ಪೊಲೀಸರು ಹಗಲು ಗಸ್ತು ತಿರುಗಲು ಯೋಜಿಸಿದ್ದಾರೆ.

ಪುನೀತ್‌ ಕೆರೆಹಳ್ಳಿ ಮೇಲೆ ಪೊಲೀಸರು ದೌರ್ಜನ್ಯ ಆರೋಪ : ಬಸವೇಶ್ವರನಗರ ಠಾಣೆ ಮುಂದೆ ಪ್ರತಿಭಟನೆ ಹೈಡ್ರಾಮಾ

Aug 01 2024, 02:05 AM IST
ನಾಯಿ ಮಾಂಸ ಆರೋಪ ಮಾಡಿದ್ದ ಪುನೀತ್‌ ಕೆರೆಹಳ್ಳಿ ಮೇಲೆ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿ ಬಸವೇಶ್ವರನಗರ ಠಾಣೆ ಮುಂದೆ ಹಿಂದೂ ಪರ ಸಂಘಟನೆಗಳು ಪ್ರತಿಭಟನೆ ನಡೆಸಿದವು.

ಗಾಂಜಾ ಘಮಲಿನ ಮೂಲ ಮರೆತ ಪೊಲೀಸರು!

Jul 31 2024, 01:02 AM IST
ಅನ್ಯರಾಜ್ಯಗಳಿಂದಲೇ ವಿವಿಧ ಬಗೆಯ ಮಾದಕ ವಸ್ತುಗಳು ಬರುತ್ತಲೇ ಇರುತ್ತವೆ. ವಿದೇಶಿ ಮಾದಕ ವಸ್ತುಗಳು ಇಲ್ಲಿ ಬರುವುದು ಕಂಡು ಬರುತ್ತದೆ.

₹8.50 ಲಕ್ಷ ಮೌಲ್ಯದ ಟ್ರ್ಯಾಕ್ಟರ್ ಟ್ರೇಲರ್, ಟ್ಯಾಂಕರ್ ಪತ್ತೆ ಹಚ್ಚಿದ ಪೊಲೀಸರು

Jul 28 2024, 02:01 AM IST
ಕಳ್ಳತನವಾಗಿದ್ದ ಒಟ್ಟು ₹ 8.50 ಲಕ್ಷ ಮೌಲ್ಯದ ರೋಟಾವೇಟರ್, ಎರಡು ಟ್ರ್ಯಾಕ್ಟರ್ ಟ್ರೇಲರ್‌, ವಾಟರ್ ಟ್ಯಾಂಕರ್ ಮತ್ತು ಟ್ರ್ಯಾಕ್ಟರ್ ಇಂಜೇನ್ ನನ್ನು ವಶ
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 17
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved