• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪೊಲೀಸರು ದೈಹಿಕ ಸಾಮರ್ಥ್ಯ, ಆರೋಗ್ಯ ಕಾಪಾಡಿಕೊಳ್ಳಿ

Apr 03 2024, 01:30 AM IST
ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸರು ಸದಾ ಸಿದ್ಧರಾಗಿರಬೇಕು. ಇದಕ್ಕೆ ದೈಹಿಕ ಸಾಮರ್ಥ್ಯ ಹಾಗೂ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿದೆ ಎಂದು ಬೆಳಗಾವಿ ಉತ್ತರ ವಲಯದ ಐಜಿಪಿ ವಿಕಾಸಕುಮಾರ ವಿಕಾಶ್ ಹೇಳಿದರು.

13 ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರು ಶಾಕ್‌

Mar 28 2024, 01:34 AM IST

ಅಕ್ರಮ ಆಸ್ತಿ ಗಳಿಕೆ ಆರೋಪದ ಮೇರೆಗೆ ಸರ್ಕಾರಿ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿರುವ ಲೋಕಾಯುಕ್ತ ಪೊಲೀಸರು ರಾಜ್ಯದ 13 ಸರ್ಕಾರಿ ಅಧಿಕಾರಿಗಳಿಗೆ ಸೇರಿದ 62 ಸ್ಥಳಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿ 44.39 ಲಕ್ಷ ರು. ನಗದು ಸೇರಿದಂತೆ 35.83 ಕೋಟಿ ರು. ಮೌಲ್ಯದ ವಸ್ತುಗಳನ್ನು ಪತ್ತೆ ಹಚ್ಚಿದ್ದಾರೆ.

ಪೊಲೀಸರು ಸಕ್ರಿಯರಾದರೆ, ರೌಡಿಗಳು ನಿಶ್ಕ್ರಿಯರಾಗುತ್ತಾರೆ

Mar 19 2024, 12:49 AM IST
ಪ್ರತಿ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿ ಲಿಸ್ಟ್‌ನಲ್ಲಿರುವ ಅಪರಾಧಿಗಳ ಚಲನವಲನಗಳನ್ನು ಬೀಟ್ ಮತ್ತು ಕೈಂ ಪೊಲೀಸರು ಪರಿಶೀಲಿನೆ ಮಾಡಬೇಕು ಅವರ ವಾಸ ಸ್ಥಳ, ಮಾಡುತ್ತಿರುವ ಉದ್ಯೋಗ, ಚಟುವಟಿಕೆಗಳನ್ನ ಕಡತದಲ್ಲಿ ದಾಖಲಿಸಬೇಕು

ಪೊಲೀಸರು ಸಮಾಜಮುಖಿಯಾಗಿ ಕಾರ್ಯನಿರ್ವಹಿಸಿ: ನ್ಯಾ.ಬಿ ಎಸ್‌ ಭಾರತಿ

Mar 06 2024, 02:19 AM IST
ಮಹಿಳೆಯರು ಮತ್ತು ಮಕ್ಕಳ ರಕ್ಷಣೆ ಹಾಗೂ ಸಬಲೀಕರಣಕ್ಕಾಗಿ ಪೊಲೀಸರು ಅಂತಃಕರಣದಿಂದ ಸಮಾಜಮುಖಿಯಾಗಿ ಕಾರ್ಯನಿರ್ವಹಿಸಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸೆಷೆನ್ಸ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಬಿ.ಎಸ್. ಭಾರತಿ ತಿಳಿಸಿದರು.

ಜಿಲ್ಲೆಯ ಅಕ್ಕಪಡೆ ಮಹಿಳಾ ಪೊಲೀಸರು ರಾಜ್ಯಕ್ಕೆ ಮಾದರಿ: ಎಸ್‌ಪಿ

Feb 29 2024, 02:04 AM IST
: ಅಕ್ಕಪಡೆ ಮಹಿಳಾ ಪೊಲೀಸರು ರಾಜ್ಯದಲ್ಲಿ ಮಾದರಿಯಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಈ ಪಡೆ ರಚನೆಯಾದ ನಂತರ ಜಿಲ್ಲೆಯಲ್ಲಿ ಮಹಿಳೆಯರ ಮೇಲಿನ ಅಪರಾಧಗಳ ಸಂಖ್ಯೆ ಕಡಿಮೆಯಾಗಿವೆ: ಅಕ್ಕಪಡೆ ಮಹಿಳಾ ಪೊಲೀಸರು ರಾಜ್ಯದಲ್ಲಿ ಮಾದರಿಯಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಈ ಪಡೆ ರಚನೆಯಾದ ನಂತರ ಜಿಲ್ಲೆಯಲ್ಲಿ ಮಹಿಳೆಯರ ಮೇಲಿನ ಅಪರಾಧಗಳ ಸಂಖ್ಯೆ ಕಡಿಮೆಯಾಗಿವೆ.

ಅಯೋಧ್ಯೆ- ಮೈಸೂರು ರೈಲಲ್ಲಿ ಗದ್ದಲ: ವ್ಯಕ್ತಿ ವಶಕ್ಕೆ ಪಡೆದ ರೈಲ್ವೆ ಪೊಲೀಸರು

Feb 24 2024, 02:33 AM IST
ಅಯೋಧ್ಯೆಯಿಂದ ಮೈಸೂರಿಗೆ ವಾಪಸಾಗುತ್ತಿದ್ದ ರೈಲಿಗೆ ಬೆಂಕಿ ಹಚ್ಚುವುದಾಗಿ ಹೇಳಿ ಆತಂಕ ಸೃಷ್ಟಿಸಿದ್ದ ಪ್ರಕರಣಕ್ಕೆ ಸಂಬಂಧಿಸಿ ರೈಲ್ವೆ ಪೊಲೀಸರು ವ್ಯಕ್ತಿಯೊಬ್ಬನನ್ನು ಶುಕ್ರವಾರ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ನಕ್ಸಲ್‌ ಶ್ರೀಮತಿಯನ್ನು ಕಾರ್ಕಳಕ್ಕೆ ಕರೆ ತಂದ ಪೊಲೀಸರು

Feb 16 2024, 01:46 AM IST
ಕಾರ್ಕಳದಲ್ಲಿ ನಕ್ಸಲ್ ಶ್ರೀಮತಿ ಮೇಲೆ ಒಂದು ಪ್ರಕರಣವಿದ್ದು, ಈಗಾಗಲೇ ಹೆಬ್ರಿ ಠಾಣಾ ವ್ಯಾಪ್ತಿಯಲ್ಲಿ ಕಬ್ಬಿನಾಲೆ ಪ್ರದೇಶವೊಂದರಲ್ಲಿ ಸ್ಥಳ ಮಹಜರು ನಡೆಸಲಾಗಿದೆ.

ಟ್ರಾಫಿಕ್‌ ದಂಡ ಬಾಕಿ ಇದ್ದರೆ ಮನೆಗೇ ಬರುತ್ತಾರೆ ಪೊಲೀಸರು

Feb 10 2024, 01:51 AM IST
50 ಸಾವಿರಕ್ಕಿಂತ ಹೆಚ್ಚು ಟ್ರಾಫಿಕ್‌ ದಂಡ ಬಾಕಿ ಉಳಿಸಿಕೊಂಡವರ ಮನೆಗೇ ಹೋಗಿ ದಂಡ ವಸೂಲಿ ಮಾಡಲು ಬೆಂಗಳೂರು ಪೊಲೀಸರು ನಿರ್ಧರಿಸಿದ್ದಾರೆ.

ಕೊಪ್ಪ ಠಾಣೆ ಪೇದೆಯನ್ನೇ ಬಂಧಿಸಿದ ಮದ್ದೂರು ಪಟ್ಟಣ ಠಾಣೆ ಪೊಲೀಸರು...!

Feb 04 2024, 01:32 AM IST
ಅಪರಾಧ ಪ್ರಕರಣಗಳನ್ನು ತಪ್ಪಿಸಬೇಕಾದ ಪೊಲೀಸರೇ ಕಳ್ಳರೊಂದಿಗೆ ಶಾಮೀಲು ಆಗಿರುವುದು ಬೇಲಿಯೇ ಎದ್ದು ಹೊಲ ಮೇದಂತಾಗಿದೆ. ಮದ್ದೂರು ತಾಲೂಕಿನ ಕೊಪ್ಪ ಠಾಣೆ ಪೊಲೀಸ್ ಪೇದೆ ಕೆಂಡ ಗಣ್ಣಯ್ಯನನ್ನು ಶುಕ್ರವಾರ ರಾತ್ರಿ ವಶಕ್ಕೆ ತೆಗೆದುಕೊಂಡಿರುವ ಪಟ್ಟಣದ ಪೊಲೀಸರು ಜೆಎಂಎಫ್‌ಸಿ ನ್ಯಾಯಾಲಯದ ಎರಡನೇ ಅಪರ ಸಿವಿಲ್ ನ್ಯಾಯಾಧೀಶ ಎನ್.ವಿ.ಕೋನಪ್ಪ ಅವರ ನಿವಾಸದಲ್ಲಿ ಹಾಜರಪಡಿಸಿದ ನಂತರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ದ್ವಿಚಕ್ರ ವಾಹನ ಬಿಡುಗಡೆಗೆ ಲಂಚ: ಇಬ್ಬರು ಸಂಚಾರಿ ಪೊಲೀಸರು ಲೋಕಾಯುಕ್ತ ಬಲೆಗೆ

Feb 04 2024, 01:32 AM IST

ಅಪಘಾತವೊಂದರಲ್ಲಿ ವಶಪಡಿಸಿಕೊಂಡಿದ್ದ ದ್ವಿಚಕ್ರ ವಾಹನವನ್ನು ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಇಬ್ಬರು ಸಂಚಾರಿ ಪೊಲೀಸರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ

  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved