ಇದೇನು ಪಾಕ್, ಅಪಘಾನ್ ಅಲ್ಲ; ಮುಸ್ಲಿಂ ಗೂಂಡಾಗಿರಿಗೆ ಪೊಲೀಸರು ಅಂತ್ಯ ಹಾಡಲಿ
Feb 12 2025, 12:33 AM ISTಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ ಮಾಡಿರುವ ಮುಸ್ಲಿಮರು ಗೂಂಡಾಗಿರಿ ನಿಲ್ಲಿಸಲಿ. ಇದೇನು ಪಾಕಿಸ್ತಾನ, ಅಪಘಾನಿಸ್ಥಾನವಲ್ಲ. ಪೊಲೀಸ್ ಇದೆ, ಕಾನೂನು ಇದೆ ಎಂಬುದನ್ನು ಮರೆಯಬೇಡಿ ಎಂದು ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ ಮುತಾಲಿಕ್ ದಾವಣಗೆರೆಯಲ್ಲಿ ಎಚ್ಚರಿಸಿದ್ದಾರೆ.